• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • Hassan

Hassan

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬಿಕ್ಕೋಡು ಗ್ರಾಪಂ ಅಧ್ಯಕ್ಷರಾಗಿ ಹೇಮಚಂದ್ರ ಆಯ್ಕೆ
ಬೇಲೂರು ತಾಲೂಕಿನ ಬಿಕ್ಕೋಡು ಗ್ರಾಮ ಪಂಚಾಯ್ತಿ ಅಧ್ಯಕ್ಷರಾಗಿ ಹೇಮಚಂದ್ರ ಆಯ್ಕೆಯಾಗಿದ್ದಾರೆ. ಎನ್‌ ಎಸ್ ಮೋಹನ್ ರಾಜ್‌ರವರ ರಾಜೀನಾಮೆಯಿಂದ ತೆರವಾಗಿದ್ದ ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಗ್ರಾಮ ಪಂಚಾಯ್ತಿಯ ಎಲ್ಲಾ ಸದಸ್ಯರುಗಳ ಬೆಂಬಲದೊಂದಿಗೆ ಒಬ್ಬರೆ ನಾಮಪತ್ರ ಸಲ್ಲಿಕೆ ಮಾಡಿದ್ದ ಹೇಮಚಂದ್ರರವರನ್ನು ಚುನಾವಣಾಧಿಕಾರಿ ಹಾಗೂ ತಾಲೂಕು ಪಂಚಾಯ್ತಿ ಕಾರ್ಯನಿರ್ವಹಣಾಧಿಕಾರಿಗಳಾದ ಸತೀಶ್ ರವರು ಅವಿರೋಧ ಆಯ್ಕೆಯಾಗಿದ್ದಾರೆ ಎಂದು ಘೋಷಣೆ ಮಾಡಿದರು.
ಬಾಬು ಜಗಜೀವನ್ ರಾಂ 38ನೇ ಪುಣ್ಯಸ್ಮರಣೆ
ಸ್ವಾತಂತ್ರ್ಯ ಬಂದು 75 ವರ್ಷಗಳಾದರೂ ದೇಶದಲ್ಲಿ ಇನ್ನೂ ಜಾತೀಯತೆ ಹಾಗೂ ದಲಿತರ ಮೇಲಿನ ದೌರ್ಜನ್ಯಗಳು ಜೀವಂತವಾಗಿರುವುದು ದಲಿತರ ದುರ್ದೈವವಾಗಿದೆ, ಜಾತೀಯತೆ ತೊಲಗಿಸಲು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಈಗಿರುವ ಕಾನೂನುಗಳ ಜತೆಗೆ ಇನ್ನೂ ಕಠಿಣ ಕಾನೂನು ಕ್ರಮ ಜಾರಿಗೊಳಿಸಬೇಕು ಎಂದು ಮಾದಿಗ ದಂಡೋರ ಸಮಿತಿ ತಾಲೂಕು ಘಟಕ ಅಧ್ಯಕ್ಷ ಎ. ಪಿ. ಚಂದ್ರಯ್ಯ ಅಭಿಪ್ರಾಯ ವ್ಯಕ್ತಪಡಿಸಿದರು.
ಡೆಂಘೀ ಜ್ವರದ ಬಗ್ಗೆ ಇರಲಿ ಎಚ್ಚರಿಕೆ

ಡೆಂಘೀ ಜ್ವರದ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮದಲ್ಲಿ ಮಾತನಾಡಿದ ಶಾಸಕ ಎಚ್.ಕೆ.ಸುರೇಶ್,ಕ್ಷೇತ್ರ ವ್ಯಾಪ್ತಿಯಲ್ಲಿ ವ್ಯಾಪಕವಾಗಿ ಸುರಕ್ಷತಾ ಕ್ರಮ ಕೈಗೊಳ್ಳುವುದರ ಜತೆಗೆ ಈ ಬಗ್ಗೆ ಜನಜಾಗೃತಿ ಮೂಡಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ ಜನರು ಕೂಡ ಎಚ್ಚರಿಕೆ ಇಂದಿರಬೇಕು ಎಂದರು. 

ಮಾತೃಭೂಮಿ ವೃದ್ಧಾಶ್ರಮಕ್ಕೆ ರಾಮನಾಥಪುರದ ವೃದ್ಧೆ
ರಾಮನಾಥಪುರದಲ್ಲಿದ್ದ ಅನಾಥ ವೃದ್ಧೆಯೊಬ್ಬರನ್ನು ಚನ್ನರಾಯಪಟ್ಟಣದ ಮಾತೃಭೂಮಿ ವೃದ್ಧಾಶ್ರಮದ ಕಾರ್ಯದರ್ಶಿಯಾದ ಸುಮಾ ವಿಕ್ರಮ್ ತಮ್ಮ ಆಶ್ರಮಕ್ಕೆ ಕರೆದುಕೊಂಡು ಹೋಗಿದ್ದಾರೆ. ನಮ್ಮ ಸಂಸ್ಥೆಯಲ್ಲಿ ಪ್ರಸ್ತುತ ಸುಮಾರು 150 ಜನ ಆಶ್ರಯ ಪಡೆಯುತ್ತಿದ್ದಾರೆ ಎಂದು ತಿಳಿಸಿದ್ದಾರೆ.
ಚನ್ನರಾಯಪಟ್ಟಣದಲ್ಲಿ ವ್ಯಾಪಕಗೊಂಡ ಡ್ರಗ್ಸ್‌ ಜಾಲ
ಚನ್ನರಾಯಪಟ್ಟಣದಲ್ಲಿ ಮೆಡಿಕಲ್ ಸ್ಟೋರ್‌ಗಳಲ್ಲಿ ಒಂದು ಮಾತ್ರೆಗೆ ೩೦೦ ರು. ತೆಗೆದುಕೊಳ್ಳುವ ಕೆಲ ಮೆಡಿಕಲ್ ಸ್ಟೋರ್ ಮಾಲೀಕರು ವೈದ್ಯರ ಯಾವುದೇ ಚೀಟಿ ಇಲ್ಲದೆ ಮತ್ತು ಅಪ್ರಾಪ್ತ ಬಾಲಕರಿಗೆ ಹಣದ ಆಸೆಗೆ ಹೆಚ್ಚಿನ ದರಕ್ಕೆ ಮಾರುತ್ತಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ರೈಲ್ವೆನಿಲ್ದಾಣದ ರಸ್ತೆ, ಡಾ. ಸಿ. ಎನ್. ಮಂಜುನಾಥ್ ರಸ್ತೆ, ಚಾನಲ್ ರಸ್ತೆ, ಕ್ರೀಡಾಂಗಣ ಸುತ್ತಮುತ್ತ ಬಾಗೂರು ರಸ್ತೆ, ಗೂರನಹಳ್ಳಿಮಂಟಿ ಸೇರಿದಂತೆ ಜನನಿಬಿಡ ಸ್ಥಳಗಳಲ್ಲಿ ಯುವಕರ ಮೂರ್‍ನಾಲ್ಕು ಗುಂಪು ಕಟ್ಟಿಕೊಂಡು ಎಣ್ಣೆ, ಗಾಂಜಾ, ಡ್ರಗ್ಸ್‌ಗಳ ಮತ್ತಿನಲ್ಲಿ ತೇಲಾಡುತ್ತಿದ್ದಾರೆ ಎನ್ನಲಾಗಿದೆ.
ಡೆಂಘೀ ನಿಯಂತ್ರಣಕ್ಕೆ ಜನಸಾಮಾನ್ಯರು ಸಹಕರಿಸಿ: ಸಚಿವ ಡಾ.ಶರಣ್ ಪ್ರಕಾಶ್ ಪಾಟೀಲ್
ಈಗಾಗಲೇ ಹಾಸನದ ವೈದ್ಯಕೀಯ ಆಸ್ಪತ್ರೆಯಲ್ಲಿ ೧೨೦೦ ಬೆಡ್‌ಗಳು ಸಾರ್ವಜನಿಕರ ಸೇವೆಗೆ ಲಭ್ಯವಿದ್ದು ,ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಗೆ ಹೆಚ್ಚಿನ ಸಿಬ್ಬಂದಿಯ ಅವಶ್ಯಕತೆ ಇದೆ. ಹೊರಗುತ್ತಿಗೆ ಆಧಾರದಲ್ಲಿ ನೇಮಿಸಿಕೊಳ್ಳಲಾಗುವುದು.
ಅರಣ್ಯ ಇಲಾಖೆಯಿಂದ ರೈತರ ಸಾಗುವಳಿ ಭೂಮಿ ಕಬಳಿಕೆಗೆ ಯತ್ನ
ಹರಿಜನ, ಭೋವಿ ಜನ, ಸಿದ್ದರು. ಕೊರಚರು, ಲಂಬಾಣಿ, ಕುರುಬರು, ಲಿಂಗಾಯಿತ, ಜಂಗಾಲಿಗರು, ಈಡಿಗ, ಕೂಲಿ ಕಾರ್ಮಿಕರು. ಈ ಗ್ರಾಮಗಳಲ್ಲಿದ್ದು , ಈಗ ಈ ಜಮೀನು ಅರಣ್ಯ ಇಲಾಖೆಗೆ ಸೇರುತ್ತದೆ ಎನ್ನಲಾಗುತ್ತಿದೆ.
ರಾಜೀವ್ ಇಂಜಿನಿಯರಿಂಗ್ ಕಾಲೇಜಿಗೆ ಎನ್ ಬಿಎ ಮಾನ್ಯತೆ
ಕಳೆದ ಹದಿನೇಳು ವರ್ಷಗಳಿಂದ ಅತ್ಯುತ್ತಮ ಇಂಜಿನಿಯರಿಂಗ್ ವಿದ್ಯಾಭ್ಯಾಸವನ್ನು ನೀಡುತ್ತಾ ಬಂದಿರುವ ರಾಜೀವ್ ಇಂಜಿನಿಯರಿಂಗ್ ಕಾಲೇಜಿನಲ್ಲಿ ಪ್ರತಿ ವರ್ಷ ವಿದ್ಯಾರ್ಥಿಗಳು ವಿಶ್ವ ವಿದ್ಯಾಲಯದ ಮಟ್ಟದಲ್ಲಿ ಅನೇಕ ರ್‍ಯಾಂಕ್‌ಗಳ ಜೊತೆಗೆ ಉತ್ತಮ ಶ್ರೇಣಿಯ ಫಲಿತಾಂಶ ಪಡೆಯುತ್ತಿರುವುದು ಮಾನ್ಯತೆಗೆ ಹಿಡಿದ ನಿದರ್ಶನವಾಗಿದೆ.
ಮೂಲಸೌಕರ್ಯಕ್ಕಾಗಿ ಕಾಯುತ್ತಿರುವ ಕೋಡಿಹಳ್ಳಿ ಗ್ರಾಮ
ನಮ್ಮ ಗ್ರಾಮವು ಅಭಿವೃದ್ಧಿಯಲ್ಲಿ ಬಹಳಷ್ಟು ಹಿಂದುಳಿದಿದೆ. ವಿದ್ಯುತ್ ವ್ಯವಸ್ಥೆ ಇಲ್ಲದೆ ಕುಡಿಯುವ ನೀರಿನ ಸಮಸ್ಯೆ ಎದುರಾಗಿದೆ. ಒಳಚರಂಡಿ ವ್ಯವಸ್ಥೆ ಇಲ್ಲದೇ ಸಾಕಷ್ಟು ತೊಂದರೆಯಾಗಿದೆ. ಮಳೆಗಾಲದಲ್ಲಿ ರಸ್ತೆ ಪರಿಸ್ಥಿತಿ ಹೇಳತೀರದಾಗಿದೆ. ವಿದ್ಯಾರ್ಥಿಗಳು ಶಾಲೆಗೆ ಹೋಗಲು ಸಾಕಷ್ಟು ತೊಂದರೆಯಾಗುತ್ತಿದ್ದು, ಅಲ್ಲಲ್ಲಿ ರಸ್ತೆಗಳು ಕೆಸರು ತುಂಬಿದ ಗುಂಡಿಗಳಾಗಿವೆ.
ಆಸ್ಪತ್ರೆಗೆ ಬರುವ ರೋಗಿಗಳಿಗೆ ಪ್ರಾಮಾಣಿಕ ಸೇವೆ ಸಲ್ಲಿಸಿ: ಆರೋಗ್ಯ ಇಲಾಖೆ ಅಧಿಕಾರಿ ಶ್ರೀನಿವಾಸಗೌಡ
ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಯೋಜನೆಯಲ್ಲಿ ಇಲ್ಲಿನ ಸಾರ್ವಜನಿಕ ಆಸ್ಪತ್ರೆಗೆ ೩.೯೪ ಕೋಟಿ ರು. ಹಣ ಬಂದಿದೆ. ಇದರಲ್ಲಿ ೨ ಕೋಟಿ ರು. ಇನ್ನೂ ಉಳಿದಿದೆ. ಈ ಯೋಜನೆಯನ್ನು ಬಳಸಿಕೊಳ್ಳಿ. ನಿಮಗೂ ಶೇ.೩೦ ರಷ್ಟು ಪ್ರೋತ್ಸಾಹ ಧನ ದೊರೆಯುತ್ತದೆ.
  • < previous
  • 1
  • ...
  • 254
  • 255
  • 256
  • 257
  • 258
  • 259
  • 260
  • 261
  • 262
  • ...
  • 414
  • next >
Top Stories
ಎ-ಖಾತೆ/ಬಿ-ಖಾತೆ : 3 ತಿಂಗಳ ಕಾಲಾವಧಿ ವಿಸ್ತರಣೆ
ಪ್ರವಾಸಿಗರಿಲ್ಲದೆ ಬಿಕೋ ಎನ್ನುತ್ತಿದೆ ಉಗ್ರರು ಅಟ್ಟಹಾಸಗೈದ ಪಹಲ್ಗಾಂ
ಪದೇ ಪದೇ ವೈರಿಗಳನ್ನು ಹೊಡೆಯುವ ಅವಕಾಶ ಸಿಗಲ್ಲ : ರಾಮಲಿಂಗಾ ರೆಡ್ಡಿ
ಪಾಕ್‌ ದಾಳಿ ಹಿಮ್ಮೆಟ್ಟಿಸಿದ ರಾಜ್ಯದ ಬಿಇಎಲ್ ನಿರ್ಮಿತ ಆಕಾಶತೀರ್!
ರಾಜ್ಯದಲ್ಲಿ ಬೇಸಿಗೆ ಮಳೆಗೆ ಮೂವರ ಬಲಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved