ಡೆಂಘೀ ಜ್ವರದ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮದಲ್ಲಿ ಮಾತನಾಡಿದ ಶಾಸಕ ಎಚ್.ಕೆ.ಸುರೇಶ್,ಕ್ಷೇತ್ರ ವ್ಯಾಪ್ತಿಯಲ್ಲಿ ವ್ಯಾಪಕವಾಗಿ ಸುರಕ್ಷತಾ ಕ್ರಮ ಕೈಗೊಳ್ಳುವುದರ ಜತೆಗೆ ಈ ಬಗ್ಗೆ ಜನಜಾಗೃತಿ ಮೂಡಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ ಜನರು ಕೂಡ ಎಚ್ಚರಿಕೆ ಇಂದಿರಬೇಕು ಎಂದರು.