• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • Hassan

Hassan

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಧೀಮಂತ ಶ್ಯಾಮ್ ಪ್ರಸಾದ್ ರ ವ್ಯಕ್ತಿತ್ವ ಪ್ರೇರಣಾದಾಯಕ: ಶಾಸಕ ಎಚ್.ಕೆ.ಸುರೇಶ್
ಸ್ವತಂತ್ರ ಭಾರತದ ಮೊದಲ ಕೈಗಾರಿಕೆ ಮತ್ತು ಸರಬರಾಜು ಮಂತ್ರಿ ಮತ್ತು ಭಾರತೀಯ ಜನಸಂಘದ ಸಂಸ್ಥಾಪಕರಾದ ಡಾ.ಶ್ಯಾಮ ಪ್ರಸಾದ್ ಮುಖರ್ಜಿಯವರ ದೃಢ ಸಂಕಲ್ಪಗಳು, ಯಾವುದೇ ಸಂದರ್ಭದಲ್ಲೂ ಅಲ್ಲಾಡದೇ ಅಚಲವಾಗಿ ನಿಂತಿದ್ದವು. ರಾಷ್ಟ್ರೀಯತೆಯ ಪರವಾದ ಹೋರಾಟದಲ್ಲಿ ತಮ್ಮ ಪ್ರಾಣವನ್ನೂ ಲೆಕ್ಕಿಸದ ಅವರ ಆ ಮನೋಸ್ಥೈರ್ಯ ಹಾಗೂ ಅಂತಿಮವಾಗಿ ಅವರ ತ್ಯಾಗದ ಕುರಿತ ಇತಿಹಾಸವನ್ನು ಸಮಸ್ತ ಭಾರತೀಯರು ಅರಿತುಕೊಳ್ಳಬೇಕು.
ಡಿಸೆಂಬರ್‌ ಹೊತ್ತಿಗೆ ಅರ್ಜುನ ಆನೆಯ ಸ್ಮಾರಕ ಸಿದ್ಧ: ಈಶ್ವರ್ ಖಂಡ್ರೆ
ಮಾನವ- ಪ್ರಾಣಿ ಸಂಘರ್ಷ ಅನಾದಿ ಕಾಲದಿಂದಲೂ ನಡೆಯುತ್ತಿದ್ದು, ವನ್ಯಜೀವಿಗಳೊಂದಿಗೆ ಹೊಂದಾಣಿಕೆ ಬದುಕು ನಡೆಸುವುದನ್ನು ಕಲಿಯಬೇಕಿದೆ. ಇಂದು ವನ್ಯಜೀವಿಗಳು ಕಾಡುಬಿಟ್ಟು ನಾಡಿಗೆ ಬರಲು ಕಾರಣವನ್ನು ಹುಡುಕುವ ಕೆಲಸವಾಗುತ್ತಿದ್ದು, ಆಗಸ್ಟ್ ತಿಂಗಳಿನಲ್ಲಿ ಅಂತಾರಾಷ್ಟ್ರೀಯ ಮಟ್ಟದ ತಜ್ಞರ ಕಾರ್ಯಾಗಾರವನ್ನು ಬೆಂಗಳೂರಿನಲ್ಲಿ ಹಮ್ಮಿಕೊಳ್ಳಲಾಗುತ್ತಿದ್ದು, ಇಲ್ಲಿ ವ್ಯಕ್ತವಾಗುವ ಅಭಿಪ್ರಾಯದಂತೆ ಮುಂದಿನ ಯೋಜನೆ ರೂಪಿಸಲಾಗುವುದು.
ಪ್ರಜ್ವಲ್‌ ಲೈಂಗಿಕ ದೌರ್ಜನ್ಯ: ಸಂತ್ರಸ್ತೆಯರ ನೆರವಿಗೆ ವಕೀಲರ ತಂಡ
ಹಲವಾರು ವರ್ಷಗಳಿಂದ ಆಗಿರುವ ಅನ್ಯಾಯದ ಬಗ್ಗೆ ಹೇಳಿಕೊಳ್ಳಲು ಸಾಧ್ಯವಾಗದ ಅನೇಕ ಸಂತ್ರಸ್ತೆಯರು ಇದ್ದಾರೆ. ಈಗಾಗಲೇ ಅವರನ್ನು ಭಯಪಡಿಸಿ ಆಮಿಷ ಒಡ್ಡುವ ಕೆಲಸ ಮಾಡಲಾಗುತ್ತಿದೆ. ಅನೇಕ ಸಂತ್ರಸ್ತೆಯರ ಮನೆ ಮುಂದೆ ಸಿಸಿ ಕ್ಯಾಮೆರಾ ಹಾಕುವುದರ ಜೊತೆಗೆ ನಿಗಾ ವಹಿಸಲಾಗಿದೆ. ಎಲ್ಲಾ ಸಂತ್ರಸ್ತೆಯರ ಹೆಸರು ಮತ್ತು ದೂರುಗಳು ಸೇರಿ ತನಿಖೆಯನ್ನು ಗೌಪ್ಯವಾಗಿ ಇಡಲಾಗುವುದು. ಸಂತ್ರಸ್ತೆಯರು ಮಹಿಳಾ ವಕೀಲರ ಸಹಾಯವನ್ನು ಪಡೆಯಬಹುದಾಗಿದೆ.
ವಿದ್ಯಾರ್ಥಿಗಳ ಶೈಕ್ಷಣಿಕ ಸಾಧನೆಗೆ ಶಿಕ್ಷಕರ ಬದ್ಧತೆ ಮುಖ್ಯ: ಬಿಇಒ ಸೋಮಲಿಂಗೇಗೌಡ
ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಶೇ. ೮೯ ಕ್ಕಿಂತ ಹೆಚ್ಚು ಅಂಕ ಪಡೆದ ೧೭ ವಿದ್ಯಾರ್ಥಿಗಳಿಗೆ ನಗದು ಬಹುಮಾನ ಹಾಗೂ ಪ್ರಶಂಸಾ ಪತ್ರ ನೀಡಿ ಗೌರವಿಸಲಾಯಿತು ಮತ್ತು ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಶೇ. ೧೦೦ ರಷ್ಟು ಫಲಿತಾಂಶ ಪಡೆದ ೭ ಪ್ರೌಢಶಾಲೆಗಳ ಮುಖ್ಯ ಶಿಕ್ಷಕರಿಗೆ ಸನ್ಮಾನ ಹಾಗೂ ಪಾರಿತೋಷಕ ನೀಡಿ ಗೌರವಿಸಲಾಯಿತು.
ತೆಂಗಿನ ತೋಟ ನಿರ್ವಹಣಾ ಪ್ರಾತ್ಯಕ್ಷಿಕೆ, ಪರಿಕರಗಳ ವಿತರಣೆ
ತೆಂಗು ಉತ್ಪಾದನೆಯನ್ನು ಹೆಚ್ಚಿಸಲು ತೆಂಗು ಅಭಿವೃದ್ಧಿ ಮಂಡಳಿ ಯೋಜನೆಯನ್ನು ರೂಪಿಸಿದ್ದು, ಈ ನಿಟ್ಟಿನಲ್ಲಿ ತಾಲೂಕಿನ ೩೫೦೦ ಹೆಕ್ಟೇರ್ ಪ್ರದೇಶದಲ್ಲಿ ತೆಂಗು ಬೆಳೆ ಇದ್ದು, ಇದರಲ್ಲಿ ಮೊದಲಿಗೆ ೪೦೦ ಹೆಕ್ಟೇರ್ ತೆಂಗು ಬೆಳೆ ಪ್ರದೇಶವನ್ನು ಆಯ್ಕೆ ಮಾಡಿ, ಅದರಲ್ಲಿಯೂ ೧೫ ವರ್ಷ ಮೇಲ್ಪಟ್ಟ ತೆಂಗಿನ ಮರಗಳನ್ನು ಆಯ್ಕೆ ಮಾಡಿ, ಯೋಜನೆಯ ಅನುಸಾರ ಸೌಲಭ್ಯಗಳನ್ನು ಒದಗಿಸಲಾಗುತ್ತದೆ.
ಕಾಡಾನೆಗಳ ದಾಳಿ ಬಗ್ಗೆ ಸಮಗ್ರ ಅಧ್ಯಯನ ಅಗತ್ಯ: ಈಶ್ವರ್ ಖಂಡ್ರೆ
ಮೈಸೂರು ದಸರಾ ಪ್ರಧಾನ ಆಕರ್ಷಣೆಯೇ ಜಂಬೂ ಸವಾರಿ. ಎಂಟು ಬಾರಿ ಅಂಬಾರಿ ಹೊತ್ತ ಅರ್ಜುನ ಈ ನಾಡಿನ ಹೆಮ್ಮೆ. ಅರ್ಜುನ ಆನೆ ಹಲವು ಯಶಸ್ವಿ ಕಾಡಾನೆ ಸೆರೆ ಕಾರ್ಯಾಚರಣೆ, ಹುಲಿ ಕಾರ್ಯಾಚರಣೆ ಮತ್ತು ಚಿರತೆ ಕಾರ್ಯಾಚರಣೆಗಳಲ್ಲಿ ಭಾಗಿಯಾಗಿದ್ದ. ಆದರೆ ಡಿ.೪ ರಂದು ದುರಾದೃಷ್ಟವಶಾತ್ ಕಾಡನೆಯೊಂದಿಗೆ ಕಾದಾಡಿ ಹುತಾತ್ಮನಾದ.
ಜಾಜೂರು ಗ್ರಾಪಂ ನೂತನ ಅಧ್ಯಕ್ಷರಾಗಿ ವನಿತಾಬಾಯಿ ಶೇಖರ ನಾಯ್ಕ್
ಜಾಜೂರು ಗ್ರಾಮ ಪಂಚಾಯತಿ ನೂತನ ಅಧ್ಯಕ್ಷರಾಗಿ ವನಿತಾಬಾಯಿ ಶೇಖರನಾಯ್ಕ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. 17 ಸದಸ್ಯರ ಬಲ ಹೊಂದಿರುವ ಜಾಜೂರು ಗ್ರಾಮ ಪಂಚಾಯತಿಯಲ್ಲಿ ಅಧ್ಯಕ್ಷ ಸ್ಥಾನದ ಎರಡನೇ ಅವಧಿಗೆ ಸಾಮಾನ್ಯ ಮಹಿಳೆಗೆ ಮೀಸಲಾತಿ ನಿಗದಿಯಾಗಿದ್ದು , ನಿಕಟಪೂರ್ವ ಅಧ್ಯಕ್ಷೆ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದ ಕಾರಣ ತೆರವಾಗಿದ್ದ ಅಧ್ಯಕ್ಷ ಸ್ಥಾನಕ್ಕೆ ವನಿತಾಬಾಯಿ ಶೇಖರನಾಯ್ಕ್ ಹೊರತುಪಡಿಸಿ ಬೇರೆ ಯಾರೂ ನಾಮಪತ್ರ ಸಲ್ಲಿಸದ ಕಾರಣ ವನಿತಾಬಾಯಿ ಶೇಖರನಾಯ್ಕ್ ಅವರು ನೂತನ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ತಹಸೀಲ್ದಾರ್‌ಗೆ ಚಳಿ ಬಿಡಿಸಿದ ಸಂಸದ ಶ್ರೇಯಸ್‌
ಹೊಳೆನರಸೀಪುರ ಪಟ್ಟಣದ ತಾಲೂಕು ಕಚೇರಿಯಲ್ಲಿ ಸಂಸದ ಶ್ರೇಯಸ್‌ ಎಂ.ಪಟೇಲ್ ಅವರು ಸಂಸದರಾದ ನಂತರ ಕರೆದಿದ್ದ ಪ್ರಥಮ ಸಭೆಯಲ್ಲೇ ಅಧಿಕಾರಿಗಳ ಕುರ್ಚಿ ಖಾಲಿ ಇದ್ದದ್ದನ್ನು ಕಂಡು ಏರು ಧ್ವನಿಯಲ್ಲಿ ಪ್ರಶ್ನಿಸಿ, ನಾನೇ ಒಂದು ಗಂಟೆ ತಡವಾಗಿ ಬಂದಿದ್ದೇನೆ ಅದು ತಪ್ಪು ಎಂದು ಹೇಳಿ, ಬೇರೆಯವರು ಇಲ್ಲಿ ಗೌರವದಿಂದ ಕಾಯುತ್ತಿಲ್ಲವಾ? ಎಂದು ತಹಸೀಲ್ದಾರ್‌ಗೆ ಪ್ರಶ್ನಿಸಿದರು.
ಹೊಳೆನರಸೀಪುರ ತಾಲೂಕು ಆಸ್ಪತ್ರೆಗೆ ಡಿಸಿ ಭೇಟಿ
ಹೊಳೆನರಸೀಪುರ ತಾಲೂಕಿನಲ್ಲಿ ಡೆಂಘೀನಿಂದ ಸಾವುಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ಜಿಲ್ಲಾಧಿಕಾರಿ ಸತ್ಯಭಾಮ ಭೇಟಿ ನೀಡಿದ್ದಾರೆ. ಈ ವೇಳೆ ತಾಲೂಕು ಆರೋಗ್ಯಾಧಿಕಾರಿ ಡಾ. ರಾಜೇಶ್ ಅವರಿಗೆ ಮೊಬೈಲ್‌ ಒಳಗಿಡಿ ಎಂದು ಸಲಹೆ ನೀಡಿದ್ದಾರೆ.
ವಿದ್ಯಾರ್ಥಿಗಳಿಗೆ ಲಯನ್ಸ್‌ನಿಂದ ಕಂಪ್ಯೂಟರ್‌ ತರಬೇತಿ
ಬೇಲೂರು ಪಟ್ಟಣದ ಸಮೀಪ ಎನ್ ನಿಡಗೋಡು ಗ್ರಾಮದ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಲಯನ್ಸ್ ಕ್ಲಬ್ ವತಿಯಿಂದ ಉಚಿತ ಕಂಪ್ಯೂಟರ್ ತರಬೇತಿ, ವನಮಹೋತ್ಸವ ಹಾಗೂ ವಿದ್ಯಾರ್ಥಿಗಳಿಗೆ ಕಣ್ಣಿನ ತಪಾಸಣೆ ಶಿಬಿರ ಆಯೋಜಿಸಲಾಗಿತ್ತು.
  • < previous
  • 1
  • ...
  • 255
  • 256
  • 257
  • 258
  • 259
  • 260
  • 261
  • 262
  • 263
  • ...
  • 414
  • next >
Top Stories
ಎ-ಖಾತೆ/ಬಿ-ಖಾತೆ : 3 ತಿಂಗಳ ಕಾಲಾವಧಿ ವಿಸ್ತರಣೆ
ಪ್ರವಾಸಿಗರಿಲ್ಲದೆ ಬಿಕೋ ಎನ್ನುತ್ತಿದೆ ಉಗ್ರರು ಅಟ್ಟಹಾಸಗೈದ ಪಹಲ್ಗಾಂ
ಪದೇ ಪದೇ ವೈರಿಗಳನ್ನು ಹೊಡೆಯುವ ಅವಕಾಶ ಸಿಗಲ್ಲ : ರಾಮಲಿಂಗಾ ರೆಡ್ಡಿ
ಪಾಕ್‌ ದಾಳಿ ಹಿಮ್ಮೆಟ್ಟಿಸಿದ ರಾಜ್ಯದ ಬಿಇಎಲ್ ನಿರ್ಮಿತ ಆಕಾಶತೀರ್!
ರಾಜ್ಯದಲ್ಲಿ ಬೇಸಿಗೆ ಮಳೆಗೆ ಮೂವರ ಬಲಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved