ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮೇಲಿನ ದೌರ್ಜನ್ಯ ಪ್ರತಿಬಂಧ ಅಧಿನಿಯಮ ಪಾಲಿಸಿಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮೇಲಿನ ದೌರ್ಜನ್ಯಗಳನ್ನು ತಡೆಯುವ ಉದ್ದೇಶದಿಂದ ದೇಶದಲ್ಲಿ ಜಾರಿಯಲ್ಲಿರುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ದೌರ್ಜನ್ಯ ಪ್ರತಿಬಂಧ ಅಧಿನಿಯಮ 1989, ಹಾಗೂ ಪರಿಷ್ಕೃತ ಅಧಿನಿಯಮ 2015, ನಿಯಮಗಳು 1995 ಮತ್ತು 2016ರ ಪರಿಷ್ಕೃತ ನಿಯಮಗಳ ಪಾಲನೆ ಮತ್ತು ದಲಿತ ದೌರ್ಜನ್ಯ ಕಾಯ್ದೆಗಳ ಬಗ್ಗೆ ಅರಿವು ಪ್ರತಿಯೊಬ್ಬರೂ ಅರಿತುಕೊಳ್ಳುವುದು ಒಳ್ಳೆಯದು ಎಂದು ತಹಸೀಲ್ದಾರ್ ಸಂತೋಷ್ ಕುಮಾರ್ ಸಲಹೆ ನೀಡಿದರು.