• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • Hassan

Hassan

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನುಗ್ಗೇಹಳ್ಳಿಯ ಹುಲ್ಲೇನಹಳ್ಳಿ ದೊಡ್ಡಮ್ಮ ದೇಗುಲ ಅಭಿವೃದ್ಧಿಗೆ 2 ಲಕ್ಷ ರುಪಾಯಿ ಅನುದಾನ: ಕೇಶವ ದೇವಾಂಗ
ದೊಡ್ಡಮ್ಮ ದೇವಿ ದೇವಾಲಯ ಜೀರ್ಣೋದ್ಧಾರಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಡಾ.ವೀರೇಂದ್ರ ಹೆಗ್ಗಡೆಯವರು 2 ಲಕ್ಷ ರು. ಅನುದಾನವನ್ನು ನೀಡಿದ್ದಾರೆ ಎಂದು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜಿಲ್ಲಾ ನಿರ್ದೇಶಕ ಕೇಶವ ದೇವಾಂಗ ತಿಳಿಸಿದರು. ನುಗ್ಗೇಹಳ್ಳಿಯಲ್ಲಿ ಸಹಾಯಧನದ ಡಿಡಿಯನ್ನು ದೇವಾಲಯ ಸಮಿತಿ ಸದಸ್ಯರಿಗೆ ಹಸ್ತಾಂತರಿಸಿ ಮಾತನಾಡಿದರು.
ರಾಷ್ಟ್ರ ಸಮಗ್ರತೆ ರಕ್ಷಣೆಯೇ ಆರ್‌ಎಸ್‌ಎಸ್‌ ಆದ್ಯತೆ: ನಾ.ಸೀತಾರಾಮ್
ದುಷ್ಟಶಕ್ತಿಯ ದಮನ, ಸಮರ್ಪಣಾ ಮನೋಭಾವ ಹಾಗೂ ರಾಷ್ಟ್ರೀಯ ಸಮಗ್ರತೆ ಕಾಪಾಡುವುದೇ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಮೊದಲ ಆದ್ಯತೆಯಾಗಿದೆ ಎಂದು ದಕ್ಷಿಣ ಪ್ರಾಂತ ಸಹ ಸೇವಾ ಪ್ರಮುಖ್ ನಾ.ಸೀತಾರಾಮ್ ಹೇಳಿದರು. ಅರಸೀಕೆರೆಯಲ್ಲಿ ದಸರಾ ಹಬ್ಬ ಸಂಪನ್ನಗೊಂಡ ಸಭೆಯಲ್ಲಿ ಮಾತನಾಡಿದರು.
ಜಾನಪದ ಸಾಹಿತ್ಯ ಸಾಗಿದ ಹಾದಿಯೇ ವಿಶೇಷ: ಡಾ.ಹಂಪನಹಳ್ಳಿ ತಿಮ್ಮೇಗೌಡ
ಕನ್ನಡ ಜಾನಪದ ಸಾಹಿತ್ಯ ಯುನೆಸ್ಕೋ ಮಾನ್ಯತೆ ಪಡೆಯಲು ಸಾಗಿ ಬಂದಿರುವ ಹಾದಿಯೇ ವಿಶೇಷವಾದದು ಎಂದು ಹಾಸನ ಜಿಲ್ಲಾ ಜಾನಪದ ಪರಿಷತ್ತಿನ ಅಧ್ಯಕ್ಷ ಡಾ.ಹಂಪನಹಳ್ಳಿ ತಿಮ್ಮೇಗೌಡ ಹೇಳಿದರು. ಚನ್ನರಾಯಪಟ್ಟಣದಲ್ಲಿ ಜನಪದ ಗೀತೆಗಳ ಕಲಿಕಾ ತರಬೇತಿ ಶಿಬಿರದ ‘ಪ್ರಾತ್ಯಕ್ಷಿಕೆ’ ಹಾಗೂ ಸಮಾರೋಪ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು.
ಹೊಳೆನರಸೀಪುರದಲ್ಲಿ ಆರೋಗ್ಯ ಇಲಾಖೆಯಿಂದ ಅವೈಜ್ಞಾನಿಕ ಲಾರ್ವಾ ಸಮೀಕ್ಷೆ
ಹೊಳೆನರಸೀಪುರ ಪಟ್ಟಣದ ತಾಲೂಕು ಅರೋಗ್ಯಾಧಿಕಾರಿಗಳ ಕಚೇರಿ ಸಿಬ್ಬಂದಿ ಲಾರ್ವಾ ಸಮೀಕ್ಷೆ ಕಾರ್ಯ ಕೈಗೊಂಡು ಅಮಾಯಕರಂತೆ ಕಂಡ ಜನರಿಗೆ ಜೋರು ಮಾಡಿ, ನೀರು ಚೆಲ್ಲಿಸಿ ತೆರಳುತ್ತಾರೆ. ಆದರೆ ಇದೇ ಜನರ ಅನಾರೋಗ್ಯಕ್ಕೆ ದಾರಿ ಮಾಡಿಕೊಡುತ್ತಿದೆ.
ಹಾಸನಾಂಬೆಗೆ ನಮಿಸಿದ ಮೈಸೂರು ರಾಜಮಾತೆ ಪ್ರಮೋದಾದೇವಿ
ಮೈಸೂರಿನ ರಾಜಮಾತೆ ಪ್ರಮೋದಾದೇವಿ ಅವರು ಶುಕ್ರವಾರ ಶಕ್ತಿ ದೇವತೆಯಾದ ಹಾಸನಾಂಬೆ ದೇವಾಲಯಕ್ಕೆ ಆಗಮಿಸಿ ದೇವಿ ದರ್ಶನ ಪಡೆದರು. ಬ್ರಹ್ಮಾಂಡ ಗುರೂಜಿ ಭೇಟಿ ನೀಡಿ ದೇವಿಯ ದರ್ಶನ ಪಡೆದರು.
ಎನ್‌ಡಿಎ ಅಭ್ಯರ್ಥಿ ಎಂದರೆ ಜೆಡಿಎಸ್-ಬಿಜೆಪಿ ಒಂದೇ: ವಿಧಾನ ಪರಿಷತ್ ಸದಸ್ಯ ಸೂರಜ್ ರೇವಣ್ಣ
ಪ್ರತಿ ವರ್ಷದಂತೆ ಈ ವರ್ಷವೂ ಕೂಡ ವಿಧಾನ ಪರಿಷತ್ ಸದಸ್ಯ ಸೂರಜ್ ರೇವಣ್ಣ ಶುಕ್ರವಾರ ಆಗಮಿಸಿ ಹಾಸನ ಜಿಲ್ಲೆಯ ಅಧಿದೇವತೆ ಹಾಸನಾಂಬೆ ದೇವಿ ದರ್ಶನ ಪಡೆದರು.
ಹಾಸನಾಂಬ ಜಾತ್ರೆಯಲ್ಲಿ ನೃತ್ಯ ವೈಭವ ಐತಿಹಾಸಿಕ: ಸಂಸದ ಶ್ರೇಯಸ್ ಎಂ.ಪಟೇಲ್
ಹಾಸನಾಂಬ ಜಾತ್ರೋತ್ಸವದ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಜಿಲ್ಲಾಡಳಿತದಿಂದ ನೃತ್ಯ ವೈಭವ ಕಾರ್ಯಕ್ರಮವನ್ನು ಆಯೋಜಿಸಿರುವುದು ಹಾಸನ ಜಿಲ್ಲೆಯ ಇತಿಹಾಸದಲ್ಲಿ ಐತಿಹಾಸಿಕ ಕಾರ್ಯಕ್ರಮ ಎಂದು ಸಂಸದ ಶ್ರೇಯಸ್ ಎಂ.ಪಟೇಲ್ ತಿಳಿಸಿದರು. ಹಾಸನದಲ್ಲಿ ಹಾಸನಾಂಬ ನೃತ್ಯ ವೈಭವ ರಾಜ್ಯ ಮಟ್ಟದ ನೃತ್ಯಸ್ಪರ್ಧೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಹಾಸನಾಂಬೆ ದರ್ಶನ: ರಸ್ತೆಗಳಲ್ಲಿ ವಾಹನ ನಿರ್ಬಂಧ, ಬ್ರಹ್ಮಾಂಡ ಗುರೂಜಿ ಹಾಸನಾಂಬೆ ದರ್ಶನ
ಹಾಸನಾಂಬ ದೇವಿಯ ದರ್ಶನಕ್ಕಾಗಿ ಹೊರ ಜಿಲ್ಲೆ ಮತ್ತು ಹೊರ ರಾಜ್ಯಗಳಿಂದ ಅಪಾರ ಪ್ರಮಾಣದಲ್ಲಿ ಭಕ್ತಾದಿಗಳು ವಾಹನಗಳಲ್ಲಿ ಆಗಮಿಸುವುದರಿಂದ ಹಾಸನ ನಗರದಲ್ಲಿ ವಾಹನ ದಟ್ಟಣೆ ಉಂಟಾಗುವುದನ್ನು ತಪ್ಪಿಸಲು ಕೆಲವು ರಸ್ತೆಗಳಲ್ಲಿ ವಾಹನ ಸಂಚಾರವನ್ನು ಜಿಲ್ಲಾಡಳಿತ ನಿರ್ಬಂಧಿಸಿದೆ.
ಬೇಲೂರು ಬಸ್‌ ನಿಲ್ದಾಣ ಮುಂದಿದ್ದ ಗುಂಡಿಗೆ ಕ್ಷಣದಲ್ಲೇ ಮುಕ್ತಿ ತೋರಿದ ಪುರಸಭೆ
ಪುರಸಭೆ ಅಧ್ಯಕ್ಷ ಅಶೋಕ್, ಕರವೇ ಅಧ್ಯಕ್ಷ ಚಂದ್ರಶೇಖರ್ ಬೇಲೂರು ಬಸ್ ನಿಲ್ದಾಣದ ಪ್ರವೇಶ ದ್ವಾರದ ಬಸ್‌ ನಿಲ್ದಾಣಕ್ಕೆ ಆಗಮಿಸಿ ಸಾರಿಗೆ ಸಂಸ್ಥೆ ಅಧಿಕಾರಿಗಳನ್ನು ತರಾಟೆ ತೆಗೆದುಕೊಂಡು ತಾವೇ ಖುದ್ದಾಗಿ ನಿಂತು ಜಲ್ಲಿ, ಸಿಮೆಂಟ್ ತರಿಸಿ ಗುಂಡಿ ಮುಚ್ಚಿಸಿದ್ದಾರೆ.
ನಿಖಿಲ್ ಕುಮಾರಸ್ವಾಮಿ ಗೆಲುವಿಗೆ ಹಾಸನಾಂಬೆಯ ಪ್ರಾರ್ಥಿಸಿದ ಎಂಎಲ್‌ಸಿ ಬೋಜೇಗೌಡ
ಕುಟುಂಬ ಸಮೇತರಾಗಿ ಆಗಮಿಸಿ ಹಾಸನಾಂಬೆ ದೇವಿ ದರ್ಶನ ಪಡೆದ ವಿಧಾನ ಪರಿಷತ್ ಸದಸ್ಯ ಬೋಜೇಗೌಡ, ಹಾಸನಾಂಬೆ ನಂತರ ದರ್ಭಾರ್ ಗಣಪತಿಗೆ ಪೂಜೆ ಮಾಡಿ ಶ್ರೀ ಸಿದ್ದೇಶ್ವರ ದೇವರಿಗೆ ಪೂಜೆ ಸಲ್ಲಿಸಿದ ಬಳಿಕ ಜಿಲ್ಲಾಡಳಿತದಿಂದ ಗೌರವ ಸ್ವೀಕರಿಸಿದರು.
  • < previous
  • 1
  • ...
  • 261
  • 262
  • 263
  • 264
  • 265
  • 266
  • 267
  • 268
  • 269
  • ...
  • 510
  • next >
Top Stories
ಗೂಂಡಾಕಾಯ್ದೆಯಡಿ ಬಂಧನದ ಗರಿಷ್ಠ ಅವಧಿ 1 ವರ್ಷ
‘ವಿಧೇಯಕ ಮಂಡನೆಗೆ 2 ದಿನ ಮೊದಲೇ ಮಾಹಿತಿ’
ಬಡತನದಲ್ಲೂ ಮಗನ ಓದಿಸುತ್ತಿದ್ದ ತಾಯಿ
ಟಿಕೆಟ್ ಆಯ್ತು, ಮಲ್ಟಿಪ್ಲೆಕ್ಸ್‌ಗಳಲ್ಲಿ ತಿಂಡಿ ದರ ಇಳಿಸಿ : ಸಿನಿ ಪ್ರಿಯರು
ಹೊರ ರಾಜ್ಯದವರಿಗೂ ಅನ್ನಭಾಗ್ಯ : ಅಕ್ಕಿ ವಂಚನೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved