• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • Hassan

Hassan

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕೆಂಪೇಗೌಡರ ದೂರದೃಷ್ಟಿಯಿಂದ ಬೆಂಗ್ಳೂರು ವಿಶ್ವಖ್ಯಾತಿ: ಶಾಸಕ ಶಿವಲಿಂಗೇಗೌಡ
ನಾಡಪ್ರಭು ಕೆಂಪೇಗೌಡರು ಎಲ್ಲಾ ಸಮುದಾಯಗಳ ವ್ಯಾಪಾರದ ಅನುಕೂಲಕ್ಕಾಗಿ ಪೇಟೆಗಳನ್ನು ನಿರ್ಮಿಸಿದ್ದರು. ಒಟ್ಟಾರೆ ಬೆಂಗಳೂರು ಎಂಬ ಮಹಾನಗರವನ್ನು ಜಗತ್ತಿಗೆ ಪರಿಚಯಿಸಿದ ಕೀರ್ತಿ, ಕೆಂಪೇಗೌಡರಿಗೆ ಸಲ್ಲುತ್ತದೆ. ಇಂದು ಅವರು ನಿರ್ಮಿಸಿರುವ ಬೆಂಗಳೂರು ನಗರವು ಕೋಟ್ಯಂತರ ಜನರು ನೆಮ್ಮದಿಯಿಂದ ಬದುಕುತ್ತಿರುವ ಆಶ್ರಯ ತಾಣವಾಗಿದೆ.
ಹೊಲದ ಪಾಲಾಗಬೇಕಿದ್ದ ಹೂಳು ಲೇಔಟ್‌ ಒಡಲಿಗೆ
ಸದ್ಯ ಪಟ್ಟಣ ಸುತ್ತಮುತ್ತ ಮಣ್ಣಿನ ತೀವ್ರಕೊರತೆ ಎದುರಾಗಿರುವ ಪರಿಣಾಮ ದೂರ ದೂರದಿಂದ ಮಣ್ಣನ್ನು ತರಲಾಗುತ್ತಿದ್ದು, ಮಣ್ಣು ಮಾರಾಟ ಮಾಡುವ ವ್ಯಕ್ತಿ ಪ್ರತಿ ಲಾರಿ ಲೋಡ್ ಮಣ್ಣಿಗೆ ಒಂದು ಸಾವಿರದಿಂದ ಎರಡು ಸಾವಿರದವರೆಗೆ ಬೆಲೆ ನಿಗಧಿಪಡಿಸಿದ್ದು, ಟಿಪ್ಪರ್ ಬಾಡಿಗೆ ಸೇರಿ ಪ್ರತಿಲಾರಿ ಲೋಡ್ ಮಣ್ಣಿಗೆ ನಾಲ್ಕರಿಂದ ಐದು ಸಾವಿರದವರಗೆ ಖರ್ಚು ತಗಲುತ್ತಿದೆ.
ಹಂಪನಾ ಅಗಲಿಕೆ ಸಾಹಿತ್ಯಿಕ ಲೋಕಕ್ಕೆ ತುಂಬಲಾರದ ನಷ್ಟ: ಕಸಾಪ ಅಧ್ಯಕ್ಷ ಕೊಟ್ರೇಶ್
ಆಧುನಿಕ ಸಾಹಿತ್ಯದಲ್ಲಿ ತಮ್ಮದೇಯಾದ ಛಾಪು ಮೂಡಿಸಿದವರು. ತಮ್ಮ ಐವತ್ತಕ್ಕೂ ಹೆಚ್ಚು ಸೃಜನಶೀಲ, ಸೃಜನೇತರ ಕೃತಿಗಳಲ್ಲಿ ಸಾಮಾಜಿಕ, ಸಾಂಸ್ಕೃತಿಕ, ಸಾಹಿತ್ಯಿಕ ಮೌಲ್ಯಗಳನ್ನು ಕಟ್ಟಿಕೊಟ್ಟವರು. ಕಥೆ, ಕಾವ್ಯ, ಪಠ್ಯ ವಿಮರ್ಶೆ, ಸಾಹಿತ್ಯ ವಿಮರ್ಶೆ, ಕಾದಂಬರಿ, ಜೀವನ ಚರಿತ್ರೆ ಮುಂತಾದ ಪ್ರಕಾರಗಳಲ್ಲಿ ಹಲವು ದಶಕಗಳ ಕಾಲ ನಿರಂತರವಾಗಿ ದುಡಿದಿದ್ದಾರೆ.
ಬೆಂಗಳೂರಿನ ವಿಶ್ವಖ್ಯಾತಿಗೆ ಕೆಂಪೇಗೌಡರೇ ಕಾರಣ: ಶಾಸಕ ಸಿಮೆಂಟ್ ಮಂಜು
ಸಾಕಷ್ಟು ತ್ಯಾಗ, ಬಲಿದಾನದ ಮೂಲಕ ಜ್ಯೋತಿಷಿಗಳು, ಪಂಡಿತರ ಸಲಹೆ ಪಡೆದು ಆ ಕಾಲದಲ್ಲೇ ವಾಸ್ತುಪ್ರಕಾರ ಎಲ್ಲ ಸಮೂದಾಯಕ್ಕೂ ನೆಲೆ ಕಲ್ಪಿಸಿಕೊಡುವ ನಗರವನ್ನಾಗಿ ಬೆಂಗಳೂರನ್ನು ನಿರ್ಮಿಸಿದ ಕೆಂಪೆಗೌಡರು, ಪ್ರಪಂಚದ ಅಧ್ಬುತ ವ್ಯಕ್ತಿಗಳಲ್ಲಿ ಒಬ್ಬರು.
ಯುವಕರು ಕೆಂಪೇಗೌಡರ ಆದರ್ಶ ಅಳವಡಿಸಿಕೊಳ್ಳಿ: ಅಳಿಸಂದ್ರ ಶ್ರೀನಿವಾಸ್
Youth should adopt Kempegowda's ideals: Durabandra Srinivas
ನಾಡಪ್ರಭು ಕೆಂಪೇಗೌಡರ ಸೇವೆ ಆದರ್ಶನೀಯ: ಶಾಸಕ ಸ್ವರೂಪ್
ಮರುದಿನ ಬೆಳಗ್ಗೆ ಧೂತರು ಓಡಿಬಂದು ಬಾಗಿಲು ಬಿದ್ದುಹೋಗಿರುವ ಸುದ್ದಿಯನ್ನು ಗೌಡರಿಗೆ ಮುಟ್ಟಿಸುತ್ತಾರೆ. ಒದಗಿದ ವಿಘ್ನವನ್ನು ಕಂಡು ಹೌಹಾರಿದ ಗೌಡರು ಸ್ಥಳಕ್ಕೆ ಬಂದು ಎಲ್ಲವನ್ನೂ ಪರಿಶೀಲಿಸುತ್ತಾರೆ. ಇದನ್ನೆಲ್ಲ ಗಮನಿಸುತ್ತಿದ್ದ ಸೊಸೆ ಲಕ್ಷ್ಮೀದೇವಿ ಮಾವನವರ ಕೊರಗನ್ನು ಕಂಡು ತಾನೇ ಬಲಿದಾನ ಮಾಡಿಕೊಳ್ಳುವ ತೀರ್ಮಾನಕ್ಕೆ ಬರುತ್ತಾಳೆ.
ರಾಜ್ಯಾದ್ಯಂತ ಇಂದು ಹಲವಾರು ಕೆರೆಗಳ ಒತ್ತುವರಿ: ತಹಸೀಲ್ದಾರ್
ನಾಡಪ್ರಭು ಕೆಂಪೇಗೌಡರು ನಗರಾಭಿವೃದ್ಧಿಗೆ ಪೂರಕವಾದ ಜತೆಗೆ ರೈತರ ಹಿತವನ್ನು ಭವಿಷ್ಯದ ದೂರದೃಷ್ಟಿಯಿಂದ ಅಗತ್ಯವಾದ ಯೋಜನೆಗಳು ಹಾಗೂ ಸಾವಿರಾರು ಕೆರೆ- ಕಟ್ಟೆಗಳನ್ನು ನಿರ್ಮಿಸಿದ್ದರು. ಅದೇ ರೀತಿ ರಾಜ್ಯದ ಗ್ರಾಮೀಣ ಭಾಗಗಳಲ್ಲೂ ಕೆರೆಗಳ ನಿರ್ಮಾಣವಾಗಿವೆ. ಇತ್ತೀಚಿನ ವರ್ಷಗಳಲ್ಲಿ ಮಳೆಯಿಂದಾಗುವ ಅನಾಹುತಗಳ ಜತೆಗೆ ಜಲ ಸಂಪನ್ಮೂಲಗಳ ರಕ್ಷಣೆಗಾಗಿ ಕೆರೆಗಳನ್ನು ಉಳಿಸಿಕೊಳ್ಳುವ ನಿಟ್ಟಿನಲ್ಲಿ ಸರ್ಕಾರ ಮುಂದಾಗಿದೆ.
ಎಚ್‌.ಡಿ.ದೇವೇಗೌಡ ಕುಟುಂಬ ವಿರುದ್ಧ ತೇಜೋವಧೆ ಖಂಡಿಸಿ ಹಾಸನದಲ್ಲಿ ಜೆಡಿಎಸ್‌ ಆಕ್ರೋಶ
ಅಶ್ಲೀಲ ದೃಶ್ಯವುಳ್ಳ ಪೆನ್‌ಡ್ರೈವ್ ಹಂಚಿದ ಆರೋಪಿಗಳನ್ನು ಇನ್ನೂ ಬಂಧನ ಮಾಡಡಿಲ್ಲ ಎಂದು ಆರೋಪಿಸಿ ಜೆಡಿಎಸ್ ಪಕ್ಷದಿಂದ ಹಾಸನದಲ್ಲಿ ಪ್ರತಿಭಟನೆ ನಡೆಸಲಾಯಿತು. ಬಳಿಕ ಜೆಡಿಎಸ್‌ ನಾಯಕರು ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು.
ಮಾದಕ ವ್ಯಸನ ಬಗ್ಗೆ ಯುವಜನತೇಲಿ ಜಾಗೃತಿ ಅಗತ್ಯ: ಅಪರ ಜಿಲ್ಲಾಧಿಕಾರಿ ಕೆ.ಟಿ.ಶಾಂತಲಾ
ವಿವಿಧ ರೀತಿಯ ಮಾದಕವಸ್ತು ವ್ಯಸನ ಮತ್ತು ಅಕ್ರಮ ಕಳ್ಳ ಸಾಗಣೆ ಮಾಡಬಾರದು. ಈ ಬಗ್ಗೆ ಯುವಜನತೆಯಲ್ಲಿ ಹೆಚ್ಚಿನ ಜಾಗೃತಿ ಮೂಡಿಸುವುದು ಅವಶ್ಯಕವಾಗಿದೆ ಎಂದು ಅಪರ ಜಿಲ್ಲಾಧಿಕಾರಿ ಕೆ.ಟಿ.ಶಾಂತಲಾ ತಿಳಿಸಿದರು. ಹಾಸನದಲ್ಲಿ ಅಂತಾರಾಷ್ಟ್ರೀಯ ಮಾದಕವಸ್ತು ವ್ಯಸನ ಮತ್ತು ಅಕ್ರಮ ಕಳ್ಳ ಸಾಗಣೆ ವಿರೋಧಿ ದಿನದ ಜಾಗೃತಿ ಜಾಥಾಕ್ಕೆ ಚಾಲನೆ ನೀಡಿ ಮಾತನಾಡಿದರು.
ಅಂಬೇಡ್ಕರ್‌ರನ್ನು ಜಾತಿಗೆ ಸಿಮೀತ ಮಾಡುವುದು ಸರಿಯಲ್ಲ: ಶಾಂತಿಗ್ರಾಮ ಠಾಣೆಯ ಸಬ್ ಇನ್‌ಸ್ಪೆಕ್ಟರ್ ಮಧು
ಅಂಬೇಡ್ಕರ್‌ ಭಾರತ ಸಂವಿಧಾನವನ್ನು ರಚಿಸಿದ್ದಾರೆ. ಇವರನ್ನು ಒಂದು ಜಾತಿ, ಜನಾಂಗಕ್ಕೆ ಸಿಮೀತಗೊಳಿಸುವುದು ಸರಿಯಲ್ಲ. ಇವರು ಸರ್ವಜನಾಂಗದ ಮಹಾ ನಾಯಕ ಎಂದು ಶಾಂತಿಗ್ರಾಮ ಪೊಲೀಸ್ ಠಾಣೆಯ ಸಬ್ ಇನ್‌ಸ್ಪೆಕ್ಟರ್ ಮಧು ತಿಳಿಸಿದರು. ಹಾಸನದಲ್ಲಿ ಅಂಬೇಡ್ಕರ್ ಯುವಕರ ಸಂಘ ನೂತನ ಸಂಘ ಹಾಗೂ ನಾಮಫಲಕ ಉದ್ಘಾಟನೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
  • < previous
  • 1
  • ...
  • 261
  • 262
  • 263
  • 264
  • 265
  • 266
  • 267
  • 268
  • 269
  • ...
  • 414
  • next >
Top Stories
ರಾಜ್ಯದಲ್ಲಿ ಬೇಸಿಗೆ ಮಳೆಗೆ ಮೂವರ ಬಲಿ
ಎನ್‌ಎಚ್‌ಎಂ ವೈದ್ಯರ ವೇತನ ಹೆಚ್ಚಳ : ದಿನೇಶ್ ಗುಂಡೂರಾವ್
ಕದನ ವಿರಾಮ ದಿಢೀರ್‌ ನಿರ್ಧಾರ ಆಗಿರಲಿಕ್ಕಿಲ್ಲ! ಆಪರೇಷನ್‌ ಸಿಂದೂರ ಅತ್ಯಂತ ವಿನೂತನ ಕಾರ್‍ಯಾಚರಣೆ
23 ನಿಮಿಷದಲ್ಲಿ ಪಾಕ್‌ ಫಿನಿಶ್‌!
ನೆರಳಿಗೆಂದು ಪಾಕ್‌ ಗಡಿ ದಾಟಿದ್ದ ಯೋಧ 21 ದಿನ ಬಳಿಕ ಬಿಡುಗಡೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved