• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • Hassan

Hassan

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸ್ಕೌಟ್ಸ್, ಗೈಡ್ಸ್‌ನಿಂದ ಮಕ್ಕಳಲ್ಲಿ ಶಿಸ್ತು, ಸಂಯಮ: ಎಸ್.ವಿ.ಪಬ್ಲಿಕ್ ಶಾಲೆಯ ಬಿ.ಜಿ.ಗಿರೀಶ್
ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ಮಕ್ಕಳಲ್ಲಿ ಶಿಸ್ತು, ಸಂಯಮ ಬೆಳೆಸುವುದರ ಜತೆಗೆ ಸಾಮಾಜಿಕ ಸೇವಾ ಮನೋಭಾವವನ್ನು ಬೆಳೆಸುತ್ತದೆ ಎಂದು ಎಸ್.ವಿ.ಪಬ್ಲಿಕ್ ಶಾಲೆಯ ಮುಖ್ಯಸ್ಥ ಬಿ.ಜಿ.ಗಿರೀಶ್ ಅಭಿಪ್ರಾಯಪಟ್ಟರು. ಆಲೂರಿನಲ್ಲಿ ಸ್ಕೌಟ್ಸ್, ಗೈಡ್ಸ್ ಪರಿಚಯ ಶಿಬಿರದ ಉದ್ಘಾಟನೆ ಮಾಡಿ ಮಾತನಾಡಿದರು.
ವಿಶ್ವದಲ್ಲೇ ಮೊದಲು ಪ್ರಜಾಪ್ರಪ್ರಭುತ್ವ ತಂದ ಬಸವಣ್ಣ: ಶಾಸಕ ಸಿ.ಎನ್.ಬಾಲಕೃಷ್ಣ
ಹನ್ನೆರಡನೇ ಶತಮಾನದ ಕ್ರಾಂತಿ ಪುರುಷ ಬಸವಣ್ಣ ವಿಶ್ವದಲ್ಲೇ ಮೊದಲ ಬಾರಿಗೆ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಜಾರಿ ಮಾಡಿ ಸಮಾಜದಲ್ಲಿ ಹೊಸ ಕ್ರಾಂತಿಯನ್ನು ಮಾಡಿದ ಶರಣರಲ್ಲಿ ಅಗ್ರಗಣ್ಯರು ಎಂದು ಶಾಸಕ ಸಿ.ಎನ್.ಬಾಲಕೃಷ್ಣ ಅಭಿಪ್ರಾಯಪಟ್ಟರು. ಚನ್ನರಾಯಪಟ್ಟಣದಲ್ಲಿ ಬಸವೇಶ್ವರ ಜಯಂತ್ಯುತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದರು.
ಹಳೆಬೀಡಿನಲ್ಲಿ ಮೃತ ಮಕ್ಕಳ ಕುಟುಂಬಕ್ಕೆ ಪರಿಹಾರದ ಚೆಕ್‌ ವಿತರಣೆ
ಹಳೆಬೀಡು ಸಮೀಪದ ನರಸೀಪುರ ಗ್ರಾಮದಲ್ಲಿ ಮೇ ೩೧ ರ ಶುಕ್ರವಾರ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ ಜಯಣ್ಣ ಎಂಬುವವರ ಮಕ್ಕಳಾದ ನಿತ್ಯಶ್ರೀ, ದೀಕ್ಷಾನ್, ಹಾಗೂ ಮಠದ ಹೊಸಳ್ಳಿ ಗ್ರಾಮದ ಹಾಲಪ್ಪ ಎಂಬುವವರ ಮಗಳಾದ ಕುಸುಮ ಕುಟುಂಬದವರಿಗೆ ರಾಜ್ಯ ಸರ್ಕಾರದ ಗೃಹ ಸಚಿವ ಜಿ ಪರಮೇಶ್ವರ್‌ ಪರಿಹಾರದ ಚೆಕ್‌ ನೀಡಿದರು.
ವರ್ಷದ ಕೆಲವೇ ದಿನ ಸಿಗುವ ನೇರಳೆ ಹಣ್ಣಿಗೆ ಭಾರಿ ಡಿಮ್ಯಾಂಡ್‌
ಋತುಮಾನಕ್ಕೆ ಅನುಗುಣವಾಗಿ ಬರುವ ಮಾವು, ಹಲಸು ಹಣ್ಣುಗಳಲ್ಲಿ ಜಂಬು ನೇರಳೆ ಹಣ್ಣು ಸಹ ಒಂದಾಗಿದೆ. ಇದು ವರ್ಷದ ಕೆಲವೇ ದಿನಗಳಲ್ಲಿ ಮಾತ್ರ ಸಿಗುವ ಹಣ್ಣು. ಹಾಗಾಗಿ ಖರೀದಿಗೆ ಜನ ಮುಗಿಬೀಳುವುದು ಸಹಜ. ಪ್ರಸ್ತುತ ಚನ್ನರಾಯಪಟ್ಟಣದಲ್ಲಿ ಕೆಜಿ ಜಂಬು ನೇರಳೆ ಹಣ್ಣು ೨೦ ರು.ನಿಂದ ೩೫೦ ರು.ಗೆ ಮಾರಾಟವಾಗುತ್ತಿದೆ. ಇದು ಆರೋಗ್ಯಕ್ಕೂ ಸಹಕಾರಿಯಾಗಿದೆ.
ಹಾಸನದಲ್ಲಿ ಅದ್ಧೂರಿಯಾಗಿ ನೆರವೇರಿದ ಅಗ್ನಿಹೋತ್ರ ಕಾರ್ಯಕ್ರಮ
ಹಾಸನದ ಅರಸೀಕೆರೆ ರಸ್ತೆ ಬಳಿ ಇರುವ ಬಿ.ಕಾಟಿಹಳ್ಳಿ ಕೊಪ್ಪಲಿನ ಆಂಜನೇಯ ದೇವಾಲಯದಲ್ಲಿ ವಿಶ್ವ ಯೋಗ ದಿನದ ಅಂಗವಾಗಿ ಹಾಸನದ ಈಶಾವಾಸ್ಯಮ್ ಸಂಸ್ಥೆಯಿಂದ ಅಗ್ನಿಹೋತ್ರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಹೋರಾಟಗಾರ್ತಿ ಶಿವಮ್ಮ ಸಾಲಿ ನಿಧನಕ್ಕೆ ಶ್ರದ್ಧಾಂಜಲಿ
ಹಾಸನದಲ್ಲಿ ಬಾಬು ಜಗಜೀವನ್ ರಾಂ ಕ್ಷೇಮಾಭಿವೃದ್ಧಿ ಸಂಘದಿಂದ ಭಾನುವಾರ ಹಮ್ಮಿಕೊಳ್ಳಲಾಗಿದ್ದ ಜನಾಂಗದ ದಿಟ್ಟ ಮಹಿಳೆ, ಹೋರಾಟಗಾರ್ತಿ, ರಾಷ್ಟ್ರ ಪ್ರಶಸ್ತಿ ಪುರಸ್ಕೃತರಾದ ಶಿವಮ್ಮ ಸಾಲಿ ಅವರ ಅಕಾಲಿಕ ಮರಣದ ಅಂಗವಾಗಿ ಭಾವಪೂರ್ಣ ಶ್ರದ್ಧಾಂಜಲಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.
ತಳ ಸಮುದಾಯದ ತಲ್ಲಣಗಳೇ ‘ಜಲದ ಮಂಟಪ’: ಹಿರಿಯ ಸಾಹಿತಿ ಎನ್.ಶೈಲಜಾ ಹಾಸನ
ತಳ ಸಮುದಾಯದ ತಲ್ಲಣಗಳ ಅನಾವರಣವೇ ‘ಜಲದ ಮಂಟಪ’ ಕೃತಿಯಾಗಿದೆ. ಇದರಲ್ಲಿ ಸಾಮಾಜಿಕ ಮೌಢ್ಯಗಳ ಖಂಡನೆಯಿದೆ, ಸ್ವಾಸ್ಥ್ಯ ಸಮ ಸಮಾಜದ ಕನಸಿದೆ ಎಂದು ಹಿರಿಯ ಸಾಹಿತಿ ಎನ್. ಶೈಲಜಾ ಹಾಸನ ಅಭಿಪ್ರಾಯಪಟ್ಟರು. ಹಾಸನದಲ್ಲಿ ಕೃತಿ ಕುರಿತ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದರು.
ಹಾಸನದಲ್ಲಿ ಪ್ರಜ್ವಲ್‌ ಬಳಿಕ ಈಗ ಸೂರಜ್‌ ರೇವಣ್ಣ ಬಂಧನ
ಅನೈಸರ್ಗಿಕ ಲೈಂಗಿಕ ದೌರ್ಜನ್ಯ ನಡೆಸಿದ ಪ್ರಕರಣದಲ್ಲಿ ಆರೋಪಿಯಾಗಿರುವ ವಿಧಾನ ಪರಿಷತ್ ಸದಸ್ಯ ಸೂರಜ್ ರೇವಣ್ಣ ಅವರನ್ನು ವಿಚಾರಣೆಗಾಗಿ ಹಾಸನದ ಸಿಇಎನ್ ಠಾಣೆಗೆ ಕರೆಯಿಸಿ ಬಳಿಕ ಪೊಲೀಸರು ಬಂಧಿಸಿದ್ದಾರೆ. ನಗರದ ಹಿಮ್ಸ್ ಆಸ್ಪತ್ರೆಯಲ್ಲಿ ವೈದ್ಯಕೀಯ ತಪಾಸಣೆ ನಡೆಸಲಾಗಿದೆ.
ಸೂರಜ್‌ ರೇವಣ್ಣ ಸೆರೆ, ಸಿಐಡಿ ತನಿಖೆ

ಹಾಸನ ಜಿಲ್ಲೆ ಅರಕಲಗೂಡು ತಾಲೂಕಿನ ಜೆಡಿಎಸ್‌ ಕಾರ್ಯಕರ್ತನ ಮೇಲೆ ಅನೈಸರ್ಗಿಕ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪದಡಿ ಮಾಜಿ ಪ್ರಧಾನಿ  ಡಾ.ಸೂರಜ್ ರೇವಣ್ಣ ಅವರನ್ನು ಹೊಳೆನರಸೀಪುರ ಠಾಣೆ ಪೊಲೀಸರು ಭಾನುವಾರ ಬಂಧಿಸಿದ್ದಾರೆ.

ವೈಜ್ಞಾನಿಕ ಚಿಕಿತ್ಸೆಯಿಂದ ಬಂಜೆತನ ನಿವಾರಣೆ ಸಾಧ್ಯ: ಐವಿಎಫ್ ಆಕ್ಸೆಸ್‌ನ ಬಂಜೆತನ ತಜ್ಞೆ ಡಾ.ಕೆ.ವಿ.ಕಾವ್ಯ
ವೈಜ್ಞಾನಿಕ ಚಿಕಿತ್ಸೆಯಿಂದ ಮಾತ್ರ ಬಂಜೆತನ ನಿವಾರಿಸಬಹುದು, ಮದುವೆಯಾಗಿ ಮೂರು ವರ್ಷ ಆದರೂ ಮಕ್ಕಳಾಗಿಲ್ಲವೆಂದರೆ ಕೂಡಲೇ ಸಂಬಂಧಪಟ್ಟ ತಜ್ಞರನ್ನು ಸಂಪರ್ಕಿಸಿ ಸೂಕ್ತ ಚಿಕಿತ್ಸೆ ಹಾಗೂ ಸಲಹೆಗಳನ್ನು ಪಡೆದುಕೊಳ್ಳಬೇಕು ಎಂದು ಐವಿಎಫ್ ಆಕ್ಸೆಸ್‌ನ ಬಂಜೆತನ ತಜ್ಞೆ ಡಾ.ಕೆ.ವಿ.ಕಾವ್ಯ ಸಲಹೆ ನೀಡಿದರು. ಬೇಲೂರಿನಲ್ಲಿ ಉಚಿತ ಬಂಜೆತನ ಸಮಾಲೋಚನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
  • < previous
  • 1
  • ...
  • 264
  • 265
  • 266
  • 267
  • 268
  • 269
  • 270
  • 271
  • 272
  • ...
  • 414
  • next >
Top Stories
ಕದನ ವಿರಾಮ ದಿಢೀರ್‌ ನಿರ್ಧಾರ ಆಗಿರಲಿಕ್ಕಿಲ್ಲ! ಆಪರೇಷನ್‌ ಸಿಂದೂರ ಅತ್ಯಂತ ವಿನೂತನ ಕಾರ್‍ಯಾಚರಣೆ
23 ನಿಮಿಷದಲ್ಲಿ ಪಾಕ್‌ ಫಿನಿಶ್‌!
ನೆರಳಿಗೆಂದು ಪಾಕ್‌ ಗಡಿ ದಾಟಿದ್ದ ಯೋಧ 21 ದಿನ ಬಳಿಕ ಬಿಡುಗಡೆ
ಐಪಿಎಲ್‌ ಪ್ಲೇ-ಆಫ್‌ ರೇಸ್‌ನಲ್ಲಿ 7 ತಂಡಗಳು!
ಭಾರತದ ಶಸ್ತ್ರಾಸ್ತ್ರ ರಫ್ತು ₹23622 ಕೋಟಿಗೆ: ದಾಖಲೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved