• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • Hassan

Hassan

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಡೆಂಘೀ ನಿಯಂತ್ರಿಸಲು ಮನೆ ಸುತ್ತಮುತ್ತ ಸ್ವಚ್ಛತೆ ಕಾಪಾಡಿ: ಆಪ್ತ ಸಮಾಲೋಚಕ ಪರಶುರಾಮ
ಶಿಬಿರದಲ್ಲಿ 55ಕ್ಕೂ ಹೆಚ್ಚು ಮಂದಿ ಭಾಗವಹಿಸಿ ಮಧುಮೇಹ, ಅಧಿಕ ರಕ್ತದೋತ್ತಡ, ಎಚ್ಐವಿ ಹಾಗೂ ಕ್ಷಯ ರೋಗ ಪರೀಕ್ಷೆಯನ್ನು ಮಾಡಿಸಿಕೊಂಡರು.
ನಾಳೆಯಿಂದ ಹಾಸನಾಂಬ ಕಲಾಕ್ಷೇತ್ರದಲ್ಲಿ ನಾಟಕೋತ್ಸವ
೨ನೇ ವರ್ಷದ ನಾಟಕೋತ್ಸವದಲ್ಲಿ ಶ್ರೀ ಲಕ್ಷ್ಮೀ ರಂಗನಾಥ್ ಸಾಂಸ್ಕೃತಿಕ ಕಲಾ ಸಂಘ ಶ್ರೀ ಅನ್ನಪೂರ್ಣೇಶ್ವರಿ ಕಲಾ ಸಂಘ ಇವರ ಸಂಯುಕ್ತಾಶ್ರಯದಲ್ಲಿ ಜೂನ್ ೨೧ರಿಂದ ಜುಲೈ ೧ರ ಸೋಮವಾರದವರೆಗೂ ಪ್ರತಿನಿತ್ಯ ಒಂದೊಂದು ಕಲಾತಂಡಗಳಿಂದ ಒಂದೊಂದು ನಾಟಕ ಪ್ರದರ್ಶನಗೊಳ್ಳಲಿದೆ.
ಗುಂಡ್ಲುಪೇಟೆಯಲ್ಲಿ ಕೆಫೆ ಮೂ ಆರಂಭ
ಜಿಲ್ಲೆಯಲ್ಲಿ ಕೆಫೆ ಮೂವನ್ನು ಉಸ್ತುವಾರಿ ಸಚಿವ ಕೆ. ವೆಂಕಟೇಶ್ ಅವರು ಉದ್ಘಾಟನೆಗೊಳಿಸಿದರು.
ಶಿಕ್ಷಣ ಕ್ಷೇತ್ರದ ಅಭಿವೃದ್ಧಿ, ರಾಷ್ಟ್ರ ಬಲವರ್ಧನೆಯ ತಳಪಾಯ: ಶಾಸಕ
ಗ್ಯಾರಂಟಿ ಯೋಜನೆಗಳಿಂದ ಅಭಿವೃದ್ಧಿ ಯೋಜನೆಗಳಿಗೆ ಯಾವುದೇ ತೊಂದರೆ ಆಗಿಲ್ಲ. ಚುನಾವಣೆ ನೀತಿ ಸಂಹಿತೆ ಹಿನ್ನೆಲೆಯಲ್ಲಿ ಕಳೆದ ಎರಡು ತಿಂಗಳಿಂದ ಕ್ಷೇತ್ರದಲ್ಲಿ ಹೊಸ ಕಾಮಗಾರಿಗಳಿಗೆ ಚಾಲನೆ ದೊರೆತಿರಲಿಲ್ಲ. ಇನ್ನು ಎಂದಿನಂತೆ ಕ್ಷೇತ್ರದಲ್ಲಿ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ದೊರೆಯಲಿದೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
ದೈನಂದಿನ ಯೋಗವು ಆರೋಗ್ಯ ವೃದ್ಧಿಗೆ ಸಹಕಾರಿ: ಶಾಸಕ ಎಚ್.ಪಿ.ಸ್ವರೂಪ್
ಜಿಲ್ಲಾಡಳಿತದೊಂದಿಗೆ ಎಲ್ಲಾ ಯೋಗ ಸಂಸ್ಥೆಯವರು ಸೇರಿ ಹಾಗೂ ಜೂನ್ ೨೧ ರಂದು ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಆಚರಿಸಲಿದ್ದು, ಸಾರ್ವಜನಿಕರಿಗೆ ಯೋಗದ ಬಗ್ಗೆ ಜಾಗೃತಿ ಮೂಡಿಸಲು ಕಾಲ್ನಡಿಗೆ ಜಾಥವನ್ನು ಹಮ್ಮಿಕೊಳ್ಳಲಾಗಿದೆ. ಪ್ರತಿದಿನ ಕೆಲ ಸಮಯಗಳನ್ನು ಜನರು ಯೋಗಕ್ಕಾಗಿ ಮೀಸಲಿಟ್ಟು ನಂತರದಲ್ಲಿ ನಿತ್ಯ ಚಟುವಟಿಕೆಗಳಲ್ಲಿ ತೊಡಗಿಕೊಂಡರೆ ಸಂತೋಷಮಯ ಜೀವನ ನಿಮ್ಮದಾಗುತ್ತದೆ.
ತೈಲ ಬೆಲೆ ಏರಿಕೆ: ಬಿಜೆಪಿ ಬೃಹತ್ ಪ್ರತಿಭಟನೆ
ಪ್ರತಿಭಟನೆಯಲ್ಲಿ ಪಕ್ಷದ ಜಿಲ್ಲಾಧ್ಯಕ್ಷ ಸಿದ್ದೇಶ್ ನಾಗೇಂದ್ರ,ಆಲೂರು-ಸಕಲೇಶಪುರ ಕ್ಷೇತ್ರದ ಶಾಸಕ ಸಿಮೆಂಟ್ ಮಂಜು, ಹುಡಾ ಮಾಜಿ ಅಧ್ಯಕ್ಷ ನವೀಲೆ ಅಣ್ಣಪ್ಪ ಸೇರಿ ಇತರರು ಸೈಕಲ್ ನಂತರ ಎತ್ತಿನಗಾಡಿ ಮೇಲೆ ಸವಾರಿ ಮಾಡಿ ತೈಲ ಬೆಲೆಏರಿಕೆಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಸರ್ಕಾರಿ ನೌಕರರ ಕ್ಷೇಮಾಭಿವೃದ್ಧಿ ಸಂಘದಿಂದ ಪ್ರತಿಭಾ ಪುರಸ್ಕಾರ
ಸಕಲೇಶಪುರ ತಾಲೂಕು ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಗಳ ಸರ್ಕಾರಿ ನೌಕರರ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ೨೦೨೨-೨೦೨೩ ಹಾಗೂ ೨೦೨೩-೨೦೨೪ ಸಾಲಿನಲ್ಲಿ ಎಸ್.ಎಸ್.ಎಲ್.ಸಿ ಮತ್ತು ಪಿಯುಸಿಯಲ್ಲಿ ಶೇ ೮೦% ಹೆಚ್ಚು ಅಂಕ ಪಡೆದ ಸುಮಾರು ೨೩೦ ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹಾಗೂ ನಿವೃತ್ತ ರಾಜ್ಯ ಸರ್ಕಾರಿ ನೌಕರರಿಗೆ ಸನ್ಮಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಕಾರು, ಬಸ್ ಮುಖಾಮುಖಿ ಡಿಕ್ಕಿ: ಮೂವರಿಗೆ ಗಂಭೀರ ಗಾಯ
ಬಸ್ ನಲ್ಲಿದ್ದ ಕಂಡಕ್ಟರ್ ಗೂ ಸಹ ಕಣ್ಣಿಗೆ ತೀವ್ರ ಗಾಯವಾಗಿದ್ದು, ಅವರಿಗೂ ಸಹ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಅಪಘಾತದ ತೀವ್ರತೆಯಿಂದ ಸುಮಾರು ಒಂದು ಗಂಟೆಗೂ ಹೆಚ್ಚು ಕಾಲ ಮುಖ್ಯರಸ್ತೆಯಲ್ಲಿ ಟ್ರಾಫಿಕ್ ಜಾಮ್‌ ಆಗಿತ್ತು.
ಜೂನ್‌ 18 ರಂದು ಹಾಸನದಲ್ಲಿ ಲಂಬಾಣಿ ಕಥೆ ಹೇಳುವ ‘ಗೋರ್ ಮಾಟಿ’ ಪ್ರದರ್ಶನ
ಜೂನ್‌ 19 ನೇ ತಾರೀಖು ಹಾಸನದ ಕಲಾಭವನದಲ್ಲಿ ರಂಗಾಯಣ ‘ಗೋರ್ ಮಾಟಿ’ ಎಂಬ ನಾಟಕ ಪ್ರದರ್ದಶನ ಮಾಡುತ್ತಿದೆ. ಹಾಸನದ ಉಲಿವಾಲ ಸ್ಕೂಲ್ ಆಫ್ ಡ್ರಾಮ ಈ ನಾಟಕವನ್ನು ಆಯೋಜನೆ ಮಾಡುತ್ತಿದೆ
ಇಂಧನ ದರ ಇಳಿಕೆಗೆ ಆಗ್ರಹಿಸಿ ಹಾಸನದಲ್ಲಿ ಜೆಡಿಎಸ್ ಪ್ರತಿಭಟನೆ
ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಬೆಲೆ ಏರಿಕೆಯನ್ನು ಕೂಡಲೇ ಇಳಿಸುವಂತೆ ಆಗ್ರಹಿಸಿ ರಾಜ್ಯ ಸರ್ಕಾರದ ವಿರುದ್ಧ ಜೆಡಿಎಸ್ ಪಕ್ಷದಿಂದ ಮಂಗಳವಾರ ಪ್ರತಿಭಟನೆ ನಡೆಸಿತು. ಬಳಿಕ ಎತ್ತಿನಗಾಡಿ ಮತ್ತು ಟ್ರ್ಯಾಕ್ಟರ್‌ ಮೂಲಕ ಮೆರವಣಿಗೆ ನಡೆಸಿ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಲಾಯಿತು.
  • < previous
  • 1
  • ...
  • 269
  • 270
  • 271
  • 272
  • 273
  • 274
  • 275
  • 276
  • 277
  • ...
  • 414
  • next >
Top Stories
23 ನಿಮಿಷದಲ್ಲಿ ಪಾಕ್‌ ಫಿನಿಶ್‌!
ಐಪಿಎಲ್‌ ಪ್ಲೇ-ಆಫ್‌ ರೇಸ್‌ನಲ್ಲಿ 7 ತಂಡಗಳು!
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved