• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • Hassan

Hassan

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ರೈತ ಚಳವಳಿಗಳು ಮತ್ತೆ ಬಲಗೊಳ್ಳಬೇಕಿದೆ
ಶೇ. 93 ರಷ್ಟಿದ್ದ ಕೃಷಿಕರನ್ನು ಆಡಳಿತಾರೂಢ ಸರ್ಕಾರಗಳು ಅಲಕ್ಷ್ಯ ಮಾಡಿ ಅಭಿವೃದ್ಧಿಯ ಹೆಸರಿನಲ್ಲಿ ಕೈಗಾರಿಕೆಗಳ ಬೆನ್ನು ಬಿದ್ದ ಪರಿಣಾಮ ಕೃಷಿಕ್ಷೇತ್ರ ಬಡವಾಗಿ, ರೈತರ ಬದುಕು ಹೀನಾಯ ಸ್ಥಿತಿ ತಲಪಿದೆ. ರೈತರು 80ರ ದಶಕದಲ್ಲಿ ಚಳುವಳಿಗೆ ಇಳಿದಾಗ ಬೆದರಿದ ಸರ್ಕಾರ ಚಳವಳಿ ಹತ್ತಿಕ್ಕಲು ರೈತರ ಮೇಲೆ ಗುಂಡು ಹಾರಿಸಿತು. 90 ರದಶಕದಲ್ಲಿ ಗ್ಯಾಟ್ ಒಪ್ಪಂದವಾದ ಬಳಿಕ ಅಂತಾರಾಷ್ಟ್ರೀಯ ಶಕ್ತಿಗಳು ಕೃಷಿಯನ್ನು ವ್ಯಾಪಾರೀಕರಣಗೊಳಿಸುವ ಮೂಲಕ ಕೃಷಿಯ ಮೇಲಿನ ರೈತರ ಹಕ್ಕನ್ನು ನಾಶಗೊಳಿಸಿ ರೈತರನ್ನು ಭಿಕ್ಷುಕರನ್ನಾಗಿಸಿದೆ ಎಂದು ಮೈಸೂರು ವಿಶ್ವವಿದ್ಯಾಲಯದ ನಿವೃತ್ತ ಪ್ರಾಧ್ಯಾಪಕ ಕೆ.ಸಿ. ಬಸವರಾಜ್ ಹೇಳಿದರು.
ನಾಗತವಳ್ಳಿ ಪಾರ್ಕ್‌ ಜಾಗ ಗ್ರಾಮಕ್ಕೇ ಉಳಿಯಬೇಕು
ಹಾಸನ ನಗರದ ಹೊರವಲಯದಲ್ಲಿರುವ ಕೈಗಾರಿಕಾ ಅಭಿವೃದ್ಧಿ ಪ್ರದೇಶದಲ್ಲಿರುವ ನಾಗತವಳ್ಳಿ ಗ್ರಾಮಕ್ಕೆ ಸೇರಿದ ಪಾರ್ಕ್‌ ಜಾಗ ಗ್ರಾಮಕ್ಕೆ ಉಳಿಯಬೇಕು. ಆ ಜಾಗವನ್ನು ಪಾರ್ಕ್‌ ಜಾಗ ಅಲ್ಲ ಎಂಬುದನ್ನು ಸಾಬೀತುಪಡಿಸಿದರೆ ಅದರ ತಂಟೆಗೆ ಹೋಗಲ್ಲ. ಅದರಲ್ಲಿ ಏನಾದರೂ ನನ್ನ ತಪ್ಪಿದ್ದರೆ ರಾಜೀನಾಮೆ ನೀಡುತ್ತೇನೆ ಎಂದು ಮಾಜಿ ಸಚಿವ ಎಚ್.ಡಿ. ರೇವಣ್ಣ ಸವಾಲು ಹಾಕಿದರು.
ಗ್ರಾಮ ಪಂಚಾಯ್ತಿ ನೌಕರರಿಗೆ ನೈತಿಕ ಬೆಂಬಲ ವ್ಯಕ್ತಪಡಿಸಿದ ಶಾಸಕ ರೇವಣ್ಣ
ಗ್ರಾಮ ಪಂಚಾಯ್ತಿ ನೌಕರರು ನಡೆಸುತ್ತಿರುವ ಅನಿರ್ದಿಷ್ಟಾವಧಿ ಧರಣಿ ಸ್ಥಳಕ್ಕೆ ಮಾಜಿ ಸಚಿವ ಎಚ್.ಡಿ. ರೇವಣ್ಣ ಮತ್ತು ಬೇಲೂರು ಶಾಸಕ ಎಚ್.ಕೆ. ಸುರೇಶ್ ಭೇಟಿ ನೀಡಿ ನೈತಿಕ ಬೆಂಬಲ ವ್ಯಕ್ತಪಡಿಸಿದರು. ಸಂಘದ ಅಧ್ಯಕ್ಷ ಮಂಜುನಾಥ್ ಮಾಧ್ಯಮದೊಂದಿಗೆ ಮಾತನಾಡಿ, ಪಂಚನೌಕರರು ಕಾರ್ಯನಿರ್ವಹಣೆಯಲ್ಲಿ ಎದುರಿಸುತ್ತಿರುವ ಹಲವು ಸಮಸ್ಯೆಗಳನ್ನು ಪರಿಹರಿಸುವಂತೆ ಹಾಗೂ ಸೂಕ್ತ ವ್ಯವಸ್ಥೆ ಕಲ್ಪಿಸುವಂತೆ ಸರ್ಕಾರ ಮತ್ತು ಇಲಾಖೆಗೆ ಹಲವಾರು ವರ್ಷಗಳಿಂದ ಮನವಿ ಸಲ್ಲಿಸುತ್ತಾ ಬಂದರೂ ಯಾವುದೇ ಮನವಿಗಳಿಗೂ ಸ್ಪಂದಿಸಿಲ್ಲ ಎಂದರು.
ಮನೆಗಳಿಗೆ ನುಗ್ಗಿದ ಮಳೆನೀರು
ಅರಸೀಕೆರೆ ನಗರದಲ್ಲಿ ಸುರಿದ ಮಳೆಗೆ ಐದು ಮನೆಗಳಿಗೆಸಂಪೂರ್ಣ ಹಾನಿಯಾಗಿ ಹತ್ತಾರು ಮನೆಗಳಿಗೆ ಮಳೆ ನೀರು ನುಗ್ಗಿ ಅವಾಂತರ ಸೃಷ್ಟಿಯಾಗಿದೆ. ಎರಡನೇ ವಾರ್ಡಿನಲ್ಲಿ ಐದು ಮನೆಗಳು ಕುಸಿದಿದ್ದು ಘಟನಾಸ್ಥಳಕ್ಕೆ ನಗರಸಭೆ ಅಧ್ಯಕ್ಷ ಎಂ ಸಮೀವುಲ್ಲಾ, ಉಪಾಧ್ಯಕ್ಷ ಮನೋಹರ ಮೇಸ್ತ್ರಿ, ಆರ್‌ ಐ ಶಿವಾನಂದ್ ನಾಯ್ಕ ನಗರಸಭೆಯ ಎಇಇ ಸುನಿಲ್, ವಾರ್ಡಿನ ಸದಸ್ಯರಾದ ಕಲೈಅರಸೀ ಸುಧಾಕರ್ ಸೇರಿದಂತೆ ನಗರಸಭೆ ಮತ್ತು ಕಂದಾಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಹರಿಯಾಣದಲ್ಲಿ ಬಿಜೆಪಿ ಜಯ ಗಳಿಸಿದ್ದಕ್ಕೆ ಸಂಭ್ರಮಾಚರಣೆ
ಹರಿಯಾಣ ವಿಧಾನಸಭಾ ಚುನಾವಣೆಯಲ್ಲಿ ಸತತವಾಗಿ ಮೂರನೇ ಬಾರಿಗೆ ಬಿಜೆಪಿ ಪಕ್ಷವು ಸ್ಪಷ್ಟ ಬಹುಮತದೊಂದಿಗೆ ಅಧಿಕಾರಕ್ಕೆ ಬರುತ್ತಿರುವ ಹಿನ್ನೆಲೆಯಲ್ಲಿ ನಗರದ ಶ್ರೀಗಂಧದ ಕೋಠಿ ಬಳಿ ಆರ್.ರಸ್ತೆಯಲ್ಲಿ ಬಿಜೆಪಿ ಕಾರ್ಯಕರ್ತರು ಮಂಗಳವಾರ ಪಟಾಕಿ ಸಿಡಿಸಿ, ಸಿಹಿ ಹಂಚಿ ಜೈಕಾರದ ಘೋಷಣೆ ಕೂಗುವುದರ ಮೂಲಕ ಸಂಭ್ರಮಾಚರಣೆ ಮಾಡಿದರು. ಶ್ರೀಗಂಧದ ಕೋಠಿ ಬಳಿ ಆರ್.ರಸ್ತೆಯಲ್ಲಿ ಬಿಜೆಪಿ ಕಾರ್ಯಕರ್ತರು ಮಂಗಳವಾರ ಪಟಾಕಿ ಸಿಡಿಸಿ, ಸಿಹಿ ಹಂಚಿ ಜೈಕಾರದ ಘೋಷಣೆ ಕೂಗುವುದರ ಮೂಲಕ ಸಂಭ್ರಮಾಚರಣೆ ಮಾಡಿದರು.
ಕೆಂಪು ಸೀರೆ ಉಟ್ಟ ಕೋರ್ಟ್ ಮಹಿಳಾ ಸಿಬ್ಬಂದಿ
ಹೊಳೆನರಸೀಪುರ ಪಟ್ಟಣದ ನ್ಯಾಯಾಲಯದ ಮಹಿಳಾ ನೌಕರರು ಶರನ್ನವರಾತ್ರಿ ಆಚರಣೆಯ ೬ನೇ ದಿನವಾದ ಮಂಗಳವಾರ ಕೆಂಪು ಬಣ್ಣದ ಪ್ರತೀಕವಾಗಿ ಕೆಂಪು ಬಣ್ಣದ ಸೀರೆಯನ್ನು ತೊಟ್ಟು ಸಂಭ್ರಮಿಸಿದರು. ಶರನ್ನವರಾತ್ರಿಯ ೬ನೇ ದಿನವಾದ ಮಂಗಳವಾರ ನ್ಯಾಯಾಲಯದ ಮಹಿಳಾ ನೌಕರರು ಕೆಂಪು ಬಣ್ಣದ ಸೀರೆಯ ತೊಟ್ಟು ಭಾರತೀಯ ಸಂಸ್ಕೃತಿಯ ಪಾಲನೆಯಲ್ಲಿ ಮಹಿಳೆಯರ ಪಾತ್ರ ಹಾಗೂ ಕೆಲಸದ ಒತ್ತಡದಲ್ಲೂ ತೊಡಗಿಸಿಕೊಳ್ಳುವ ಮನಸ್ಥಿತಿ ಮತ್ತು ಆಚರಣೆಗಳಿಗೆ ಅವರು ನೀಡುವ ಗೌರವಕ್ಕೆ ಸಾಕ್ಷಿಯಾಗಿದೆ.
ಪಟಾಕಿ ವ್ಯಾಪಾರಿಗಳಿಗೆ ಎಎಸ್ಪಿ ವೆಂಕಟೇಶ್‌ ನಾಯ್ಡು ಮುಂಜಾಗ್ರತೆ ಪಾಠ
ಪಟಾಕಿ ಮಾರಾಟದ ವೇಳೆ ಉಂಟಾಗುವ ಅವಘಡದಿಂದ ಹೇಗೆ ರಕ್ಷಣೆ ಪಡೆಯಬೇಕು ಎನ್ನುವ ಬಗ್ಗೆ ಪಟಾಕಿ ವ್ಯಾಪಾರಸ್ಥರಿಗೆ ಹಮ್ಮಿಕೊಳ್ಳಲಾಗಿದ್ದ ಅಗ್ನಿ ಶಮನ ಉಪನ್ಯಾಸ ಕಾರ್ಯಕ್ರಮದಲ್ಲಿ ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ವೆಂಕಟೇಶ್ ನಾಯ್ಡು ತಿಳಿಸಿಕೊಟ್ಟರು. ಪಟಾಕಿ ವ್ಯಾಪಾರ ಮಾಡುವವರಿಗೆ ಅಧಿಕಾರಿಗಳು ನಮಗೆ ಯಾವ ರೀತಿ ಸಹಕಾರ ಕೊಟ್ಟಿರುವುದಿಲ್ಲ ಎನ್ನುವ ಮಾತು ಬರಬಾರದು ಎಂದು ಇಂತಹ ಜಾಗೃತಿ ಕಾರ್ಯಾಗಾರ ನಡೆಸಿ ನಿಮಗೆ ಶಾಶ್ವತವಾದ ಒಂದು ಸರ್ಟಿಫಿಕೆಟನ್ನು ವಿತರಣೆ ಮಾಡುವ ನಿರ್ಧಾರ ಮಾಡಲಾಗಿದೆ.
ಪೋಷಣ್‌ ಅಭಿಯಾನದ ಸದುಪಯೋಗ ಮಾಡಿಕೊಳ್ಳಬೇಕು
ಹಿಂದಿನ ಪೀಳಿಗೆಯ ಉತ್ತಮ ಗುಣಮಟ್ಟದ ಆಹಾರವನ್ನು ಸೇವಿಸುತ್ತಿದ್ದರು. ಆದರೆ ಇಂದಿನ ಪೀಳಿಗೆಯು ಪಾಶ್ಚಾತ್ಯ ಆಹಾರ ಪದ್ಧತಿ ಹಾಗೂ ದುಶ್ಚಟಗಳಿಗೆ ಬಲಿಯಾಗುತ್ತಿದ್ದು ಇದರಿಂದ ಮಕ್ಕಳ ಮೇಲೆ ನೇರ ಪ್ರಭಾವ ಬೀರಿ ಮೇಲಿಂದ ಮೇಲೆ ಅನಾರೋಗ್ಯಕ್ಕೆ ತುತ್ತಾಗುತ್ತಿದ್ದಾರೆ. ಈ ಕುರಿತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಂಗನವಾಡಿ ಕಾರ್ಯಕರ್ತೆಯರು ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳುತ್ತಿದ್ದಾರೆ ಎಂದು ಶಾಸಕ ಸಿಮೆಂಟ್ ಮಂಜು ತಿಳಿಸಿದರು.
ಯಾವುದಾದರೊಂದು ರಸ್ತೆಗೆ ಕಸಾಪ ಮಾಜಿ ಅಧ್ಯಕ್ಷ ಹನುಮಂತೇಗೌಡರ ಹೆಸರಿಡಲು ಹಾಸನದಲ್ಲಿ ಅಭಿಮಾನಿಗಳ ಒತ್ತಾಯ
ಹಾಸನ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಮಾಜಿ ಜಿಲ್ಲಾಧ್ಯಕ್ಷರಾದ ಮಾ. ಹನುಮಂತೇಗೌಡ ಅವರು ನಿಧನರಾದ ಹಿನ್ನೆಲೆಯಲ್ಲಿ ಅವರ ಪಾರ್ಥಿವ ಶರೀರವನ್ನು ನಗರದ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಭವನದ ಆವರಣದಲ್ಲಿ ಇಡಲಾಗಿತ್ತು. ಈ ಸಂದರ್ಭದಲ್ಲಿ ಹನುಮಂತೇಗೌಡರಿಗೆ ಅಭಿಮಾನಿಗಳು ಶ್ರದ್ಧಾಂಜಲಿ ಸಲ್ಲಿಸಿದರು.
ವಿದ್ಯುತ್ ತಂತಿ ತುಳಿದು ಮೂರು ಕರಡಿಗಳು ದಾರುಣ ಸಾವು
ಧಾರಾಕಾರ ಮಳೆ, ಗಾಳಿಯಿಂದಾಗಿ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತುಳಿದು ಮೂರು ಕರಡಿಗಳು ದಾರುಣವಾಗಿ ಸಾವನ್ನಪ್ಪಿರುವ ದುರ್ಘಟನೆ ತಾಲೂಕಿನ ಕಲ್ಲುಸಾದರಹಳ್ಳಿ ಬಳಿ ನಡೆದಿದೆ. ಕಲ್ಲು ಸಾಗರಹಳ್ಳಿ ರೈತರೊಬ್ಬರ ಜಮೀನಿನಲ್ಲಿ ನಡೆದು ಹೋಗುತ್ತಿದ್ದ ವೇಳೆ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತುಳಿದು ಏಳು ವರ್ಷದ ಒಂದು ಹೆಣ್ಣು ಹಾಗು ಒಂದು ಗಂಡು ಕರಡಿ ಮತ್ತು ಮರಿ ಸೇರಿ ಮೂರು ಮೂಕ ಪ್ರಾಣಿಗಳು ಸಾವನ್ನಪ್ಪಿವೆ.
  • < previous
  • 1
  • ...
  • 273
  • 274
  • 275
  • 276
  • 277
  • 278
  • 279
  • 280
  • 281
  • ...
  • 510
  • next >
Top Stories
ನನಗೆ ಏಡ್ಸ್‌ ಬಂದಿಲ್ಲ: ಉಗ್ರ ಇಸ್ಲಾಂಮತ ಪ್ರಚಾರಕ ಝಾಕಿರ್‌ ನಾಯ್ಕ್‌
ದೇಶದ ಭದ್ರತೆಗೆ ಬಲ ನೀಡುವ ಬೈರಾಬಿ-ಸೈರಾಂಗ್ ರೈಲು ಮಾರ್ಗ
ಮಿಜೋರಾಂಗೆ ಸಂಪರ್ಕ ಕಲ್ಪಿಸುವ ಬೈರಾಬಿ-ಸೈರಾಂಗ್ ರೈಲು ಮಾರ್ಗ ಉದ್ಘಾಟನೆ
ಬಿಪಿಎಲ್‌ ಕಾರ್ಡ್‌ಗೆ 1.20 ಲಕ್ಷ ಆದಾಯ ಮಿತಿ ಕೇಂದ್ರದ್ದು: ಸಿಎಂ
ಜಾತಿ ಸಮೀಕ್ಷೆಗೆ ಆನ್‌ಲೈನ್‌ನಲ್ಲೂ ಭಾಗಿ ಅವಕಾಶ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved