• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • Hassan

Hassan

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪೌಷ್ಟಿಕ ಆಹಾರ ಸೇವನೆಯಿಂದ ಆರೋಗ್ಯ ವೃದ್ಧಿ
ಪ್ರತಿಯೊಬ್ಬರು ಪೌಷ್ಟಿಕ ಆಹಾರ ಪದ್ಧತಿಯನ್ನು ತಮ್ಮ ಪ್ರತಿದಿನದ ಆಹಾರ ಪದ್ಧತಿಯಲ್ಲಿ ಅಳವಡಿಸಿಕೊಂಡರೆ ಹೆಚ್ಚು ಆರೋಗ್ಯವಂತರಾಗುವ ಜೊತೆಗೆ ಕಾಯಿಲೆಗಳನ್ನು ನಿಯಂತ್ರಿಸಲು ಸುಲಭವಾಗುತ್ತದೆ ಎಂದು ತಾಲೂಕು ಶಿಶು ಅಭಿವೃದ್ಧಿ ಇಲಾಖೆ ಸಿಡಿಪಿಒ ಇಂದ್ರ ಅಭಿಪ್ರಾಯಪಟ್ಟರು. ತಾಲೂಕಿನಲ್ಲಿ ಗರ್ಭಿಣಿಯರಲ್ಲಿ ಹಾಗೂ ಮಕ್ಕಳಲ್ಲಿ ಅಪೌಷ್ಟಿಕತೆ ಬರದಂತ ರೀತಿಯಲ್ಲಿ ಇಲಾಖೆ ವತಿಯಿಂದ ಕೆಲಸ ನಿರ್ವಹಿಸಲಾಗುತ್ತಿದೆ. ತಾಲೂಕಿನ ಅಂಗನವಾಡಿ ಕೇಂದ್ರಗಳ ಮೂಲಕ ಸರ್ಕಾರದಿಂದ ಸಿಗುವ ಸೌಲಭ್ಯಗಳನ್ನು ಪ್ರತಿ ಫಲಾನುಭವಿಗಳನ್ನು ಗುರುತಿಸಿ ನೀಡಲಾಗುತ್ತಿದೆ ಇಲಾಖೆಯಿಂದ ಸಿಗುವ ಸೌಲಭ್ಯಗಳನ್ನು ಪಡೆದುಕೊಳ್ಳುವಂತೆ ಸಲಹೆ ನೀಡಿದರು.
ಜಾಗತಿಕ ವಿಜ್ಞಾನಿಗಳ ಪಟ್ಟಿಯಲ್ಲಿ ಎಂಸಿಇ ಪ್ರಾಧ್ಯಾಪಕರು
ಮಲೆನಾಡು ತಾಂತ್ರಿಕ ಮಹಾವಿದ್ಯಾಲಯದ ಸಂಶೋಧನೆ ವಿಷಯಗಳಿಗೆ ಸಂಬಂಧಿಸಿದ ಡೀನ್ ಡಾ. ಮಧು ಪಿ ಹಾಗೂ ಅಸೋಸಿಯೇಟ್ ಡೀನ್ ಡಾ. ಯಶಸ್ ಗೌಡ ಟಿ ಜಿ ಅವರು ನೆದರ್‌ಲ್ಯಾಂಡ್ ಮೂಲದ ಪ್ರಕಾಶನ ಸಂಸ್ಥೆ ಎಲ್ಸ್‌ವಿಯರ್ ಹೊರತರುವ ಅತಿ ಹೆಚ್ಚು ಉಲ್ಲೇಖಿಸಲ್ಪಟ್ಟ ವಿಶ್ವದ ಅಗ್ರ ೨ ಪ್ರತಿಶತ ವಿಜ್ಞಾನಿಗಳ ಪಟ್ಟಿಯ ಮೆಟೀರಿಯಲ್ ವಿಭಾಗದಲ್ಲಿ ಸ್ಥಾನ ಪಡೆದಿದ್ದಾರೆ. ಕಾಂಪೋಸಿಟ್ಸ್ ಕ್ಷೇತ್ರದಲ್ಲಿ ಸಂಶೋಧನೆ ನಡೆಸುತ್ತಿರುವ ಡಾ. ಮಧು ಪಿ ಅವರ ೧೧೦ಕ್ಕೂ ಹೆಚ್ಚು ಸಂಶೋಧನಾ ಪ್ರಬಂಧಗಳು ಅಂತಾರಾಷ್ಟ್ರೀಯ ಮನ್ನಣೆ ಪಡೆದ ಸಂಶೋಧನಾ ಪತ್ರಿಕೆಗಳಲ್ಲಿ ಪ್ರಕಟಗೊಂಡಿವೆ. ಸಂಪಾದಕರಾಗಿ ತಮ್ಮ ಸಂಶೋಧನಾ ಕ್ಷೇತ್ರಕ್ಕೆ ಸಂಬಂಧಿಸಿದ ೪ ಪುಸ್ತಕಗಳನ್ನು ರೂಪಿಸಿದ್ದಾರೆ. ಈ ಪಟ್ಟಿಯಲ್ಲಿ ಕಳೆದ ನಾಲ್ಕು ವರ್ಷಗಳಿಂದ ಸತತವಾಗಿ ಸ್ಥಾನ ಪಡೆಯುತ್ತಿದ್ದಾರೆ.
ಬೇಲೂರಿನಲ್ಲಿ ಸಾಂಕೇತಿಕ ಬಂದ್‌ ಪ್ರತಿಭಟನಾ ಮೆರವಣಿಗೆ
ಪುರಸಭೆ ಗಣೇಶ ವಿಗ್ರಹಕ್ಕೆ ಅಪಚಾರ ಖಂಡಿಸಿ ಕರೆ ನೀಡಿದ್ದ ಸ್ವಯಂಪ್ರೇರಿತ ಬಂದ್ ಯಶಸ್ವಿಯಾಗಿ ನಡೆದಿದ್ದು, ತಪ್ಪಿತಸ್ಥರ ವಿರುದ್ಧ ಸೂಕ್ತ ತನಿಖೆ ನಡೆಸಬೇಕೆಂದು ಹಿಂದೂಪರ ಸಂಘಟನೆಗಳ ಕಾರ್ಯಕರ್ತರು ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಮೆರವಣಿಗೆ ನಡೆಸಿದರು. ಮೆರವಣಿಗೆ ಸಂದರ್ಭದಲ್ಲಿ ಶ್ರೀ ಚನ್ನಕೇಶವ ಸ್ವಾಮಿ ದೇಗುಲದಿಂದ ವಿಶೇಷ ಪೂಜೆ ಸಲ್ಲಿಸಿ ಪೂರ್ಣ ಕಳಶದೊಂದಿಗೆ ಗಂಗಾತೀರ್ಥವನ್ನು ಮೆರವಣಿಗೆ ಮೂಲಕ ತರಲಾಯಿತು. ಬಸವೇಶ್ವರ ವೃತ್ತದಲ್ಲಿ ಮಾನವ ಸರಪಣಿ ನಿರ್ಮಿಸಿ ರಸ್ತೆ ತಡೆ ನಡೆಸಿ ಹಿಂದೂ ಪರ ಸಂಘಟನೆಗ ಕಾರ್ಯಕರ್ತರೊಂದಿಗೆ ಶಾಸಕ ಎಚ್ ಸುರೇಶ್, ಮಾಜಿ ಶಾಸಕ ಕೆ ಎಸ್ ಲಿಂಗೇಶ್ ಪ್ರತಿಭಟನೆ ನಡೆಸಿದರು‌.
ಗಣೇಶ ಮೂರ್ತಿಗೆ ಚಪ್ಪಲಿ ಹಾರ ಹಾಕಿದವಳ ಬಂಧನ!
ಹಾಸನ ಜಿಲ್ಲೆ ಬೇಲೂರು ಪುರಸಭೆ ಆವರಣದಲ್ಲಿರುವ ಶ್ರೀ ವರಸಿದ್ಧಿ ವಿನಾಯಕ ದೇವಾಲಯದ ಬಾಗಿಲು ತೆರೆದು ಗಣೇಶ ಮೂರ್ತಿಗೆ ಚಪ್ಪಲಿ ಹಾರ ಹಾಕಿ ವಿಕೃತಿ ಮೆರೆಯಲಾಗಿದ್ದು, ಈ ಕೃತ್ಯ ಎಸೆಗಿದ ಮಹಿಳೆಯನ್ನು ಬಂಧಿಸಲಾಗಿದೆ.
ಬೇಲೂರಿಗೆ ಆಗಮಿಸಿದ ಬಸವ ಸಂಸ್ಕೃತಿ ಅಭಿಯಾನಕ್ಕೆ ಸಂಭ್ರಮದ ಸ್ವಾಗತ
ಕನ್ನಡದಲ್ಲಿ ಸುಲಲಿತವಾಗಿ ವಚನಗಳನ್ನು ಬರೆಯುವ ಮೂಲಕ ಮಾನವನ ಬದುಕಿಗೆ ಪ್ರೇರಕವಾದಂಥ ಸಾಹಿತ್ಯವನ್ನು ಕನ್ನಡಕ್ಕೆ ನೀಡಿದ ಹೆಗ್ಗಳಿಕೆಯ ವಿಶ್ವಗುರು ಬಸವಣ್ಣನವರಿಗೆ ಸಲ್ಲುತ್ತದೆ.
ನುಗ್ಗೇಹಳ್ಳಿಯಿಂದ ಚ.ರಾ.ಪಟ್ಟಣಕ್ಕೆ ಹೆಚ್ಚುವರಿ ಎರಡು ಬಸ್‌ ಓಡಾಟ: ಶಾಸಕ ಬಾಲಕೃಷ್ಣ
ಕ್ಷೇತ್ರದ ಶಾಸಕರು ಈ ಭಾಗದ ವಿದ್ಯಾರ್ಥಿಗಳು ಹಾಗೂ ಪ್ರಯಾಣಿಕರ ಮನವಿ ಮೇರೆಗೆ ಹೆಚ್ಚಿನ ಬಸ್ ವ್ಯವಸ್ಥೆ ಮಾಡಿದ್ದಾರೆ. ಇದರಿಂದ ಬೆಳಗಿನ ವೇಳೆಯಲ್ಲಿ ನೂಕು ನುಗ್ಗಲಿನಲ್ಲಿ ಶಾಲಾ ಕಾಲೇಜಿಗೆ ತೆರಳಬೇಕಾಗಿದ್ದ ವಿದ್ಯಾರ್ಥಿಗಳಿಗೆ ಹೆಚ್ಚಿನ ಅನುಕೂಲವಾಗಿದೆ.
ಜಗಜ್ಯೋತಿ ಬಸವಣ್ಣನವರಂತೆ ಇಷ್ಟಲಿಂಗ ಪೂಜಿಸಿ: ತೋಂಟದ ಸಿದ್ದರಾಮ ಮಹಾಸ್ವಾಮೀಜಿ
ಅನುಭವ ಮಂಟಪವನ್ನು ೧೨ನೇ ಶತಮಾನದಲ್ಲಿ ದಯಪಾಲಿಸಿದವರು ಬಸವಣ್ಣನವರು. ಈ ಪ್ರಪಂಚದ ಜನಸಂಖ್ಯೆ ೮೫೦ ಕೋಟಿ ಇದ್ದು, ಅದರಲ್ಲಿ ಭಾರತದ ನಮ್ಮ ಜನಸಂಖ್ಯೆ ೧೫೦ ಕೋಟಿ ಇದೆ. ಒಂದು ಗಟ್ಟಿತನದ ಪ್ರಜಾಪ್ರಭುತ್ವ ಎಂಬುದು ತಳಹದಿಗೆ ಬಸವೇಶ್ವರರ ಆಶೀರ್ವಾದ ನಮ್ಮೆಲ್ಲರಿಗೂ ಕೂಡ ಅವಕಾಶವಾಗಿದೆ.
ವೀರಶೈವ ಲಿಂಗಾಯತ ಸಂಘದ ಉನ್ನತಿಗೆ ಗ್ರಾಹಕರು ಸ್ಪಂದಿಸಲಿ: ರವಿಕುಮಾರ್
ರಾಜ್ಯದಲ್ಲಿ 6 ಸಾವಿರ ಸೌಹಾರ್ದ ಸಹಕಾರಿ ಸಂಘಗಳಿದ್ದು, ಗ್ರಾಹಕರಿಗೆ ಉತ್ತಮ ಸೇವೆ ನೀಡುತ್ತಿವೆ. ಇಲ್ಲಿಯ ಸಂಘದ ಕಾರ್ಯನಿರ್ವಹಣೆ ಉತ್ತಮವಾಗಿದೆ.
ನಕ್ಷತ್ರ ಸಂಜೀವಿನಿ ಒಕ್ಕೂಟದಿಂದ ಮಹಿಳೆಯರ ಆರ್ಥಿಕ ಸ್ವಾಲಂಬನೆ: ನುಗ್ಗೇಹಳ್ಳಿ ಗ್ರಾಪಂ ಅಧ್ಯಕ್ಷ ಮಂಜುನಾಥ್
ನುಗ್ಗೇಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನುಗ್ಗೇಹಳ್ಳಿ ಟೌನ್ ಮತ್ತು ಹೊನ್ನ ಮಾರನಹಳ್ಳಿ, ವೀರುಪಾಕ್ಷಪುರ, ಹೂವಿನಹಳ್ಳಿ ಗ್ರಾಮಗಳ ವ್ಯಾಪ್ತಿಗಳಲ್ಲಿ ಹಾಗೂ ಇನ್ನಿತರ ಗ್ರಾಮಗಳು ಒಳಗೊಂಡಂತೆ ನಕ್ಷತ್ರ ಸಂಜೀವಿನಿ ಮಹಿಳಾ ಒಕ್ಕೂಟ ಮಹಿಳೆಯರ ಆರ್ಥಿಕ ಸ್ವಾವಲಂಬನೆಗಾಗಿ ಕಾರ್ಯನಿರ್ವಹಿಸುತ್ತಿದೆ.
ಕಿಡಿಗೇಡಿಗಳ ಕೃತ್ಯ ಇಡೀ ಹಿಂದೂ ಸಮಾಜಕ್ಕಾದ ಅವಮಾನ: ಸಿ.ಟಿ.ರವಿ
ಗಣಪತಿ ಮೂರ್ತಿಗೆ ಚಪ್ಪಲಿ ಹಾರ ಹಾಕಿದ ಪ್ರಕರಣದಲ್ಲಿ ಸಿಸಿ ಕ್ಯಾಮೆರಾ ಪರಿಶೀಲಿಸಿದಾಗ ಮಹಿಳೆ ಒಬ್ಬಳು ಕಂಡುಬಂದಿದ್ದು, ಈಗ ಅವಳನ್ನು ಮಾನಸಿಕ ಅಸ್ವಸ್ಥೆ ಎಂದು ಬಿಂಬಿಸಲಾಗುತ್ತಿದೆ. ಆರೋಪಿಯನ್ನು ಬಂಧಿಸದೇ ಮಾನಸಿಕ ಅಸ್ವಸ್ಥೆ ಎಂದು ಹೇಗೆ ಹೇಳುತ್ತೀರಿ.
  • < previous
  • 1
  • ...
  • 24
  • 25
  • 26
  • 27
  • 28
  • 29
  • 30
  • 31
  • 32
  • ...
  • 545
  • next >
Top Stories
ಕ್ಯಾನ್ಸರ್ ಕಾರಕ ಎನ್ನುವುದು ಅಡಕೆಗೆ ಅಂಟಿದ ಕಳಂಕ : ಬೆಳೆಗಾರರಲ್ಲಿ ಆತಂಕ
ಯಾವುದೇ ಕ್ರಾಂತಿಗೆ ಕಾಂಗ್ರೆಸ್‌ ಹೈಕಮಾಂಡ್‌ ಬಿಡಲ್ಲ : ಸತೀಶ್‌
ಹಣಕಾಸು ಯೋಜನೆ ಮಾಡಲು 7 ಎಐ ಟೂಲ್‌ಗಳು
ಕಾಂಗ್ರೆಸಲ್ಲಿ ನವೆಂಬರ್‌ ಕ್ರಾಂತಿ ಖಚಿತ : ಅಶೋಕ್‌
ಮುಂದಿನ ಪೀಳಿಗೆಗೆ ಶುದ್ಧ ಗಾಳಿ, ನೀರು ಕೊಡಿ : ನರೇಂದ್ರಸ್ವಾಮಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved