• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • Hassan

Hassan

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಕಲೇಶಪುರದಲ್ಲಿ ಸೋನೆಯ ಮಳೆಯೊಂದಿಗೆ ಕಳೆಗಟ್ಟಿದ ಮಲೆನಾಡು
ಬಿಸಿಲು ಬೇಗೆಗೆ ಕಾದು ಬೆಂಡಾಗಿದ್ದ ಮಲೆನಾಡಿನಲ್ಲಿ ಕಳೆದೊಂದು ವಾರದಿಂದ ಸಕಲೇಶಪುರದಲ್ಲಿ ಸುರಿಯುತ್ತಿರುವ ಮಳೆ ಬೆಳೆಗಾರರ ಪಾಲಿಗೆ ನೆಮ್ಮದಿ ಮೂಡಿಸಿದೆ. ಈಗ ಸುರಿಯುತ್ತಿರುವ ಮಳೆ ಸದ್ಯ ಮಲೆನಾಡಿಗರ ನೆಮ್ಮದಿಗೆ ಕಾರಣವಾಗಿದ್ದು ಈಗಾಗಲೇ ತಾಲೂಕಿನ ಹಲವೆಡೆ ವಾಡಿಕೆಗಿಂತ ಶೇ ೧೦೦ ರಷ್ಟು ಹೆಚ್ಚು ಮಳೆಯಾಗಿದೆ.
ಡಾ.ಗುರುರಾಜ ಹೆಬ್ಬಾರ್ ಪುತ್ಥಳಿ ಅನಾವರಣ
ಹಾಸನದ ಹೊರ ವಲಯದ ಗವೇನಹಳ್ಳಿ ಬೈ ಪಾಸ್ ರಸ್ತೆ ಬಳಿ ಇರುವ ಕಾಮಧೇನು ಸಹಕಾರಿ ವೃದ್ಧಾಶ್ರಮದ ಆವರಣದಲ್ಲಿ ನಿರ್ಮಿಸಿರುವ ಹೆಬ್ಬಾರ್ ಆಲಯದ ನೂತನ ಕಟ್ಟಡ ಉದ್ಘಾಟನೆ ಮತ್ತು ದಿ.ಗುರುರಾಜ ಹೆಬ್ಬಾರ್ ಅವರ ಪುತ್ಥಳಿ ಅನಾವರಣವನ್ನು ಜಿಲ್ಲಾ ಒಕ್ಕಲಿಗರ ಸಂಘದ ಅಧ್ಯಕ್ಷ ಜಿ.ಎಲ್.ಮುದ್ದೇಗೌಡ ನೆರವೇರಿಸಿದರು.
ಎಸ್‌ಪಿಬಿ ಹಾಡುಗಳಿಂದ ಮನಸ್ಸಿಗೆ ನೆಮ್ಮದಿ: ಜಿಲ್ಲಾ ಸರ್ಕಾರಿ ನೌಕರರ ಸಂಘದ ಈ.ಕೃಷ್ಣೇಗೌಡ
ಎಸ್.ಪಿ. ಬಾಲಸುಬ್ರಮಣ್ಯ ಮತ್ತು ಡಾ.ರಾಜ್‌ಕುಮಾರ್ ಅವರ ಹಾಡನ್ನು ಕೇಳಿದರೆ ಮನಸ್ಸಿಗೆ ನೆಮ್ಮದಿ ಸಿಗುತ್ತದೆ ಎಂದು ಜಿಲ್ಲಾ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಈ.ಕೃಷ್ಣೇಗೌಡ ತಿಳಿಸಿದರು. ಹಾಸನದಲ್ಲಿ ನಡೆದ ಎಸ್‌.ಪಿ.ಬಾಲಸುಬ್ರಮಣ್ಯ ಜನ್ಮ ದಿನ ಕಾರ್ಯಕ್ರಮದಲ್ಲಿ ಮಾತನಾಡಿದರು.
ಚಿತ್ರೀಕರಣ ಮುಗಿಸಿದ ‘ಪುಟ್ಟಗೂಡಿನ ಪಟ್ಟದರಸಿ’
ಮಹಾಲಕ್ಷ್ಮಿ ಥಿಯೇಟರ್ಸ್ ಬ್ಯಾನರ್ ಅಡಿಯಲ್ಲಿ ನಿರ್ಮಾಣಗೊಳ್ಳುತ್ತಿರುವ ‘ಪುಟ್ಟಗೂಡಿನ ಪಟ್ಟದರಸಿ’ ಮಕ್ಕಳ ಕನ್ನಡ ಚಲನಚಿತ್ರದ ಚಿತ್ರೀಕರಣ ಬುಧವಾರ ಹಾಸನದ ಶೆಟ್ಟಿಹಳ್ಳಿ ಚರ್ಚ್‌ನಲ್ಲಿ ಚಿತ್ರದ ಅಂತಿಮ ಹಂತದ (ಕ್ಲೈಮಾಕ್ಸ್) ಚಿತ್ರೀಕರಣ ಮಾಡುವ ಮೂಲಕ ಮುಕ್ತಾಯಗೊಂಡಿತು.
ಭೂಮಿಗೆ ಮರುಪೂರಣದ ಕೆಲಸ ಆಗುತ್ತಿಲ್ಲ: ಪರಿಸರವಾದಿ ವೈ.ಎನ್.ಸುಬ್ಬಸ್ವಾಮಿ
ನಾವು ಭೂಮಿಯಿಂದ ನೀರನ್ನು ಸೆಳೆದುಕೊಳ್ಳುತ್ತಿದ್ದೇವೆಯೇ ಹೊರತು ನೀರನ್ನು ಮರುಪೂರಣ ಮಾಡುವ ಕೆಲಸ ಮಾಡುತ್ತಿಲ್ಲ ಎಂದು ವಿಜಯ ಶಾಲೆ ಅಧ್ಯಕ್ಷರಾದ ಪರಿಸರವಾದಿ ವೈ.ಎನ್.ಸುಬ್ಬಸ್ವಾಮಿ ತಿಳಿಸಿದರು. ಹಾಸನದಲ್ಲಿ ವಿಶ್ವ ಪರಿಸರ ದಿನಾಚರಣೆಯಲ್ಲಿ ಮಾತನಾಡಿದರು.
ದೇಶದ ಅಭಿವೃದ್ಧಿಗೆ ಮಹಿಳೆ ಪಾತ್ರ ಗಮನಾರ್ಹ: ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕೇಶವ ದೇವಾಂಗ
ಆರ್ಥಿಕ ಅಭಿವೃದ್ಧಿ ಸಾಧಿಸಲು ಮಹಿಳಾ ಜ್ಞಾನ ವಿಕಾಸ ಕಾರ್ಯಕ್ರಮಗಳು ಸಹಕಾರಿಯಾಗಿವೆ ಎಂದು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜಿಲ್ಲಾ ನಿರ್ದೇಶಕ ಕೇಶವ ದೇವಾಂಗ ಹೇಳಿದರು. ಶ್ರವಣಬೆಳಗೊಳ ಹೋಬಳಿ ಹೊಸಹಳ್ಳಿ ಸರ್ಕಾರಿ ಪ್ರಾಥಮಿಕ ಶಾಲೆ ಆವರಣದಲ್ಲಿ ಆಯೋಜಿಸಿದ್ದ ಮಹಿಳಾ ಜ್ಞಾನ ವಿಕಾಸ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಕೆಟ್ಟು ನಿಂತ ಸೋಲಾರ್ ಪ್ಲಾಂಟ್: ಕಗ್ಗತ್ತಲಿನಲ್ಲಿ ತುಳಸಿಕೆರೆ ಗ್ರಾಮ
ಸೋಲಾರ್ ಪ್ಲಾಂಟ್ ಕೆಟ್ಟು ನಿಂತರೂ ಚೆಸ್ಕಾಂ ದುರಸ್ತಿಗೆ ಮುಂದಾಗದಿರುವುದರಿಂದ ಹನೂರಿನ ತುಳಸಿಕೆರೆ ಕಗ್ಗತ್ತಲಿನಲ್ಲಿ ಮುಳುಗಿದ ಪರಿಣಾಮ, ಜನರಿಗೆ ಕೊಳ್ಳಿ ಬೆಳಕಿನಲ್ಲಿ ವಾಸ ಮಾಡಬೇಕಾದ ಪರಿಸ್ಧಿತಿ ನಿರ್ಮಾಣವಾಗಿದೆ.
ಕಂದಾಯ ಸಿಬ್ಬಂದಿ ವಿರುದ್ಧ ಸಕಲೇಶಪುರದಲ್ಲಿ ಮಹಿಳೆಯಿಂದ ಜಾತಿ ನಿಂದನೆ ಪ್ರಕರಣ
ಸಕಲೇಶಪುರದಲ್ಲಿ ರಸ್ತೆ ಒತ್ತುವರಿ ತೆರವುಗೊಳಿಸಲು ಮುಂದಾದ ಕಂದಾಯ ಇಲಾಖೆಯ ಮತ್ತು ಸರ್ವೆ ಇಲಾಖೆಯ ಸಿಬ್ಬಂದಿ ವಿರುದ್ಧ ಮಹಿಳೆಯೊಬ್ಬರು ಜಾತಿ ನಿಂದನೆ ಪ್ರಕರಣವನ್ನು ತಾಲೂಕಿನ ಯಸಳೂರು ಪೋಲಿಸ್ ಠಾಣೆಯಲ್ಲಿ ದಾಖಲಿಸಿದ್ದಾರೆ.
ನಗರ ಪ್ರದೇಶದಲ್ಲಿ ಅರಣ್ಯ ಹೆಚ್ಚಿಸಲು ಹೊಸ ಮಾದರಿ: ಅಹಮದ್ ಹಗರೆ
ನಗರದ ಪ್ರದೇಶದಲ್ಲಿ ದಟ್ಟವಾಗಿ ಬೆಳೆಸಲು ಕಡಿಮೆ ಅವಧಿಯಲ್ಲಿ ಬರುವ ಕಾಡು ಬೆಳೆಸುವುದಾಗಿದೆ. ಇದು ರಾಜ್ಯಾದ್ಯಂತ ಹಾಗೂ ದೇಶದಲ್ಲಿ ಹೆಚ್ಚು ಜನಪ್ರಿಯವಾಗುತ್ತಿದೆ ಎಂದು ಭಾರತ ಜ್ಞಾನ ವಿಜ್ಞಾನ ಸಮಿತಿಯ ಜಿಲ್ಲಾ ಕಾರ್ಯದರ್ಶಿ ಅಹಮದ್ ಹಗರೆ ಹೇಳಿದರು. ಹಾಸನದಲ್ಲಿ ವಿಶ್ವ ಪರಿಸರ ದಿನದ ಅಂಗವಾಗಿ ಶನಿವಾರ ಬೆಳಿಗ್ಗೆ ಹಮ್ಮಿಕೊಳ್ಳಲಾಗಿದ್ದ ಮಿಯಾವಾಕಿ ಪುಟ್ಟಡವಿ ನಿರ್ಮಾಣ ಕಾರ್ಯಕ್ರಮದ ಬಳಿಕ ಮಾಧ್ಯಮದೊಂದಿಗೆ ಮಾತನಾಡಿದರು.
ಹೊಳೆನರಸೀಪುರಕ್ಕೆ ಪ್ರಜ್ವಲ್‌ ಕರೆತಂದು ಎಚ್‌.ಡಿ.ರೇವಣ್ಣ ನಿವಾಸದಲ್ಲಿ ಎಸ್‌ಐಟಿ ಮಹಜರು
ಹೊಳೆನರಸೀಪುರ ಪಟ್ಟಣದಲ್ಲಿರುವ ಶಾಸಕ ಎಚ್.ಡಿ.ರೇವಣ್ಣ ಮನೆಗೆ ಶನಿವಾರ ಅತ್ಯಾಚಾರ ಹಾಗೂ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೆ ಒಳಗಾಗಿರುವ ಮಾಜಿ ಸಂಸದ ಪ್ರಜ್ವಲ್ ಅವರನ್ನು ಎಸ್‌ಐಟಿ ಅಧಿಕಾರಿಗಳ ತಂಡ ಸ್ಥಳ ಮಹಜರು ಸಲುವಾಗಿ ಕರೆತಂದರು.
  • < previous
  • 1
  • ...
  • 276
  • 277
  • 278
  • 279
  • 280
  • 281
  • 282
  • 283
  • 284
  • ...
  • 414
  • next >
Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved