• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • Hassan

Hassan

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಅರೇಹಳ್ಳಿ ಕಾಫಿ ಕೋಅಪರೇಟಿವ್ ಸೊಸೈಟಿಗೆ ಪದಾಧಿಕಾರಿಗಳ ಚುನಾವಣೆ
ಮೈಸೂರು ಪ್ರಾಂತೀಯ ಸಹಕಾರ ಸಂಘಗಳ ಜಂಟಿ ನಿಬಂಧಕರ ಆದೇಶದ ಮೇರೆಗೆ ಚುನಾವಣಾ ಅಧಿಕಾರಿಯಾಗಿ ಗುರುಮೂರ್ತಿರವರು ಸಹಕಾರ ಸಂಘಗಳ ಕಾಯ್ದೆ ನಿಯಮಗಳ ಪ್ರಕಾರ ಚುನಾವಣಾ ಪ್ರಕ್ರಿಯೆಯನ್ನು ನಡೆಸಿದರು. ತೆರವಾದ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಸ್ಥಾನಕ್ಕೆ ಚುನಾವಣೆ ನಡೆದಿದ್ದು, ಯು.ಪಿ ಮಲ್ಲೇಶ್ ಅಧ್ಯಕ್ಷರಾಗಿ ಹಾಗು ಎಂ.ಆರ್ ವಿನೋದ್ ಉಪಾಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾ ಅಧಿಕಾರಿ ಘೋಷಿಸಿದರು.
ಗ್ಯಾರಂಟಿ ಅನುಷ್ಠಾನ ಸಮಿತಿಯಿಂದ ಪ್ರಗತಿ ಪರಿಶೀಲನಾ ಸಭೆ
ಸೆಸ್ಕಾಂ ಸಹಾಯಕ ಕಾರ್ಯ ಪಾಲಕ ಇಂಜಿನಿಯರ್ ರಾಘವೇಂದ್ರ ಗೃಹ ಜ್ಯೋತಿಯಡಿ ತಾಲೂಕಿನಲ್ಲಿ ಒಟ್ಟು 23,296 ನೋಂದಾವಣೆಗೊಂಡಿದ್ದಾರೆ. 23,217 ಗ್ರಾಹಕರು ಯೋಜನೆಯ ಲಾಭ ಪಡೆಯುತ್ತಿದ್ದಾರೆ. 21 ಗ್ರಾಹಕರು ತಾಂತ್ರಿಕ ಕಾರಣದಿಂದ ಯೋಜನೆಯ ಹೊರಗುಳಿದಿದ್ದಾರೆ. ತಾಂತ್ರಿಕ ಕಾರಣದಿಂದ ಹೊರಗಿರುವ ಗ್ರಾಹಕರಿಗೆ ಶೀಘ್ರ ಸಮಸ್ಯೆ ಬಗೆಹರಿಸಿ ಯೋಜನೆಯ ಲಾಭ ಮಾಡಿಕೊಡಲಾಗುವುದೆಂದು ಸಭೆಗೆ ಮಾಹಿತಿ ನೀಡಿದರು.
ಹಳ್ಳಿಹಳ್ಳಿಗಳಿಗೂ ಕನ್ನಡ ಸಾಹಿತ್ಯದ ಸೊಬಗು ಹರಡಲಿ: ಕಸಾಪ ಅಧ್ಯಕ್ಷ ಮಾನ ಮಂಜೇಗೌಡ
ಸಾಹಿತ್ಯ ಪರಿಷತ್ ಮೊದಲ ಬಾರಿಗೆ ಹಳ್ಳಿಯ ಕಡೆ ಬಂದು ಕನ್ನಡ ಕಾರ್ಯಕ್ರಮ ಮಾಡುವುದು ತುಂಬಾ ಖುಷಿಯಾಗಿದೆ. ಹಲ್ಮಿಡಿ ಶಾಸನದ ಬಗ್ಗೆ ನಮಗೆ ಸರಿಯಾದ ಮಾಹಿತಿ ತಿಳಿದುಕೊಳ್ಳಲು ಈ ಕಾರ್ಯಕ್ರಮ ಉತ್ತಮವಾಗಿದೆ.
ಪ್ರತಿಯೊಬ್ಬ ವ್ಯಕ್ತಿಯ ಬದುಕು ಕಟ್ಟಿರುವ ಶ್ರೇಷ್ಠ ಗ್ರಂಥ ಸಂವಿಧಾನ: ಹಿರಿಯ ನ್ಯಾ. ನಿವೇದಿತಾ
ಯಾವುದೇ ಹಕ್ಕುಗಳು ಇಲ್ಲದೇ, ಜೀತಕ್ಕೆ ಒಳಗಾಗಿ, ಶೋಷಣೆಯನ್ನು ಅನುಭವಿಸುತ್ತಾ ಸಾಮಾನ್ಯರಂತೆ ಹಿಂದಿನ ಜನರು ಬದುಕು ಕಟ್ಟಿಕೊಂಡಿದ್ದರು, ಆದರೆ ಈಗ ಸುಖ, ಶಾಂತಿ, ನೆಮ್ಮದಿ ಹಾಗೂ ಭಯ, ಭೀತಿಯಿಲ್ಲದೇ ನಾವು ಸಂವಿಧಾನ ನೀಡಿದ ಸೌಲಭ್ಯಗಳಿಂದ ಬದುಕು ರೂಪಿಸಿಕೊಂಡಿದ್ದೇವೆ ಎಂಬುದನ್ನು ಅರಿತಾಗ ಸಂವಿಧಾನದ ಮಹತ್ವ ತಿಳಿಯಬಹುದಾಗಿದೆ.
ನಗರಸಭೆ ಉಪಚುನಾವಣೆ: 8 ಸ್ಥಾನಗಳಲ್ಲಿ 7 ಕಾಂಗ್ರೆಸ್ ಪಾಲು
ಸತತ ಐದು ಬಾರಿ ಗೆಲುವು ಸಾಧಿಸಿದ್ದ ಬಿ,ಎನ್ ವಿದ್ಯಾಧರ್, ಮೊದಲ ಬಾರಿಗೆ ಪರಾಜಿತಗೊಂಡರೆ ವಾರ್ಡ್ ನಂಬರ್ 19 ರಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಇಮ್ರಾನ್ ಪಾಷಾ ಸೇರಿದಂತೆ ನೂತನವಾಗಿ ಗೆಲುವು ಸಾಧಿಸಿರುವ ಎಲ್ಲಾ ಎಂಟು ಮಂದಿಯೂ ಸಹ ನಗರಸಭೆಗೆ ಹೊಸ ಮುಖಗಳಾಗಿರುವುದು ವಿಶೇಷ.
ಯುವಜನರು ಸಂವಿಧಾನದ ಅಂಶಗಳನ್ನು ಮೈಗೂಡಿಸಿಕೊಳ್ಳಬೇಕು: ಶಾಸಕ ಎಚ್.ಕೆ.ಸುರೇಶ್ ಸಲಹೆ
ಸಂವಿಧಾನ ಅಂಗಿಕಾರವಾದ ದಿನವನ್ನು ಆಚರಿಸಿದರೆ ಸಾಲದು. ಇದಕ್ಕೆ ಕಾರಣರಾದ ಡಾ.ಅಂಬೇಡ್ಕರ್‌ರವರನ್ನು ಪ್ರತಿದಿನ ನೆನಪಿಸಿಕೊಳ್ಳಬೇಕು. ಜತೆಗೆ ಭಾರತ ಸಂವಿಧಾನದ ಪ್ರಸ್ತಾವನೆಯಲ್ಲಿರುವ ಅಂಶಗಳನ್ನು ಯುವ ಜನತೆ ತಮ್ಮ ಜೀವನದಲ್ಲಿ ಅಳವಡಿಸಿಕೊಂಡರೆ ಸಂವಿಧಾನದ ಆಶಯಗಳನ್ನು ಉಳಿಸಿ ಬೆಳೆಸಲು ಸಾಧ್ಯ.
ಕಾರ್ಮಿಕರು ರೈತರ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಪ್ರತಿಭಟನೆ
ಸಾಲ ಭಾದೆ ಮತ್ತು ಆತ್ಮಹತ್ಯೆಗಳನ್ನು ಕೊನೆಗೊಳಿಸಲು ರೈತರಿಗೆ ಮತ್ತು ಕೃಷಿ ಕಾರ್ಮಿಕರಿಗೆ ಸಮಗ್ರ ಸಾಲ ಮನ್ನಾ ಮತ್ತು ಕಡಿಮೆ ಬಡ್ಡಿ ದರದಲ್ಲಿ ಸಾಲ ಸೌಲಭ್ಯವನ್ನು ಒದಗಿಸಬೇಕು, ಸಾರ್ವಜನಿಕ ವಲಯದ ಉದ್ಯಮಗಳನ್ನು ಖಾಸಗೀಕರಣ ಮಾಡಬಾರದು.
ಜಗತ್ತಿನ ಶ್ರೇಷ್ಠ ಸಂವಿಧಾನಗಳಲ್ಲಿ ಭಾರತದ ಸಂವಿಧಾನವೂ ಒಂದು: ಪರಶಿವಮೂರ್ತಿ
ಕರ್ನಾಟಕ ಗೃಹ ಮಂಡಳಿ ಅಧ್ಯಕ್ಷ ಶಾಸಕ ಕೆ. ಎಂ. ಶಿವಲಿಂಗೇಗೌಡ ಅವರು ನಗರದ ಅಂಬೇಡ್ಕರ್ ವೃತ್ತದಲ್ಲಿ ಸಂವಿಧಾನ ಶಿಲ್ಪಿ ಡಾ. ಬಿ. ಆರ್. ಅಂಬೇಡ್ಕರ್ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಸಂವಿಧಾನ ದಿನಕ್ಕೆ ಶುಭ ಹಾರೈಸಿದರು.
29 ರಿಂದ ಡಿ. 4ರ ವರೆಗೆ ಜೈನ ಗುತ್ತಿಯಲ್ಲಿ ಪಂಚಕಲ್ಯಾಣೋತ್ಸವ
ಹಂತ ಹಂತವಾಗಿ ಕ್ಷೇತ್ರದ ಬೆಳವಣಿಗೆಗೆ ಭಕ್ತರು ಸೇರಿದಂತೆ ಸಮುದಾಯದ ಬಾಂಧವರು ಸಹಕಾರ ನೀಡುತ್ತಿದ್ದಾರೆ. ಪಂಚಕಲ್ಯಾಣ ಮಹೋತ್ಸವಕ್ಕೆ ಸಮುದಾಯದ ಬಾಂಧವರು ಸೇರಿದಂತೆ ಎಲ್ಲರಿಗೂ ಮುಕ್ತ ಆಹ್ವಾನ ನೀಡಲಾಗುತ್ತಿದೆ.
ಕೃಷಿ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆಗೆ ಆಗ್ರಹಿಸಿ ಪ್ರತಿಭಟನೆ
ಈ ಸತ್ಯಾಗ್ರಹವನ್ನು ಬೆಂಬಲಿಸಿ ನಾವು ಇಂದು ಮೌನ ಧರಣಿ ನಡೆಸಿ ಈ ಒತ್ತಾಯ ಪತ್ರ ಸಲ್ಲಿಸಿದ್ದೇವೆ. ಸರ್ಕಾರ ದೇಶದ ರೈತರ ಈ ಸಮಸ್ಯೆಗಳನ್ನು ಕೂಡಲೇ ಬಗೆಹರಿಸಿ ರೈತರು ನೆಮ್ಮದಿಯಿಂದ ಕೃಷಿ ಚಟುವಟಿಕೆ ಮಾಡಲು ಅವಕಾಶ ಕಲ್ಪಿಸಬೇಕು. ನಿರ್ಲಕ್ಷ್ಯ ಧೋರಣೆ ತಾಳಿದರೆ ನಾವು ಬೀದಿಗೆ ಇಳಿದು ಉಗ್ರ ಹೋರಾಟ ನಡೆಸಬೇಕಾಗುತ್ತದೆ ಎಂದು ಎಚ್ಚರಿಸುತ್ತಿದ್ದೇವೆ.
  • < previous
  • 1
  • ...
  • 277
  • 278
  • 279
  • 280
  • 281
  • 282
  • 283
  • 284
  • 285
  • ...
  • 555
  • next >
Top Stories
ಸಂಸ್ಕಾರ ಕೊರತೆಯಿಂದ ಲವ್‌ ಜಿಹಾದ್‌ : ಭಾಗ್ವತ್‌
ಸಕ್ಕರೆ ಕೊಡುವ ರೈತನ ಮೇಲೇಕೆ ಇಲ್ಲ ಅಕ್ಕರೆ?
ಡಿಜಿಟಲ್‌ ಆಟದಿಂದ ಕೋಟಿ ರು. ಕಿತ್ತ ಪ್ರೇಮಿಗಳು!
ಡಿಎನ್‌ಎ ಪರೀಕ್ಷೆ ವರದಿ ಈಗ ಒಂದು ತಿಂಗಳಲ್ಲೇ ಲಭ್ಯ
ಕನ್ನಡ ಹೋರಾಟಗಾರರ ಹತ್ತಿಕ್ಕಲು ಕೇಸ್‌ ಅಸ್ತ್ರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved