• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • Hassan

Hassan

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ದಸರಾ ಬೊಂಬೆಗಳ ಪ್ರದರ್ಶನದಿಂದ ಗತವೈಭವದ ನೆನಪು
ಹೈಟೆಕ್ ಸಂಸ್ಕೃತಿಯಲ್ಲಿ ಬೆಳೆಯುತ್ತಿರುವ ಇಂದಿನ ಪೀಳಿಗೆಯ ಮಕ್ಕಳಿಗೆ ನಮ್ಮ ಸಂಸ್ಕೃತಿ, ಆಚಾರ, ವಿಚಾರ ಮತ್ತು ಸಂಪ್ರದಾಯವನ್ನು ಪರಿಚಯಿಸಬೇಕಾದ ಅನಿವಾರ್ಯತೆ ಬಂದೊದಗಿದೆ.
ಗಾಂಧೀಜಿ, ಶಾಸ್ತ್ರೀಜಿ ಸಿದ್ಧಾಂತ, ಮೌಲ್ಯ ಪಾಲಿಸಿ: ಶಾಸಕ ಸ್ವರೂಪ್ ಪ್ರಕಾಶ್
ಕಾರ್ಯಕ್ರಮದಲ್ಲಿ ಸರ್ವಧರ್ಮ ಪ್ರಾರ್ಥನೆಯನ್ನು ಹಿಂದೂ ಧರ್ಮ ಕುರಿತು ವಿ.ವಿ ಭಟ್, ಮುಸ್ಲಿಂ ಧರ್ಮ ಕುರಿತು ಜನಾಬ್ ಮೌಲಾನ ಹಭೀಬುಲ್ಲ, ಕ್ರಿಶ್ಚಿಯನ್ ಧರ್ಮ ಕುರಿತು ವಿನೀಶ್ ಸ್ವರೂಪ್, ಬೌದ್ಧ ಧರ್ಮ ಕುರಿತು ಬಸವರಾಜ್, ಜೈನ್ ಧರ್ಮ ಕುರಿತು ಪದ್ಮಶ್ರೀ ಅವರು ಪ್ರವಚನ ನೀಡಿದರು.
ಬಿಜೆಪಿಯಿಂದ ದೇವರಾಜೇಗೌಡರನ್ನು ಉಚ್ಚಾಟಿಸುವಂತೆ ಮನವಿ
ಚುನಾವಣೆ ವೇಳೆ ಪಕ್ಷದ ಚುನಾವಣಾ ಪ್ರಚಾರ ಸಮಿತಿಯ ಆದೇಶವನ್ನು ಪಾಲನೆ ಮಾಡದೇ ಅವರು ಕೋವಿಡ್ ಸಂದರ್ಭದಲ್ಲಿ ಹಲವು ಜನಪರ ಕಾರ್ಯಗಳನ್ನು ಮಾಡಿದ್ದೇನೆ ಎಂದು ಸುಳ್ಳು ಹೇಳುತ್ತಾ, ಕೇಂದ್ರದಲ್ಲಿ ಪ್ರಧಾನಿ ಮೋದಿಜೀಯವರ ಸಾಧನೆ ಹಾಗೂ ರಾಜ್ಯದಲ್ಲಿ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪನವರ ಸಾಧನೆಗಳ ಪ್ರಚಾರ ಮಾಡದೇ ಪಕ್ಷದ ವರ್ಚಸ್ಸಿಗೆ ಕುಂದು ಉಂಟು ಮಾಡಿದ್ದರಿಂದ ನಮ್ಮ ಕ್ಷೇತ್ರದಲ್ಲಿ ಬಿಜೆಪಿ ಸೋಲುಂಡಿತು.
ಸ್ವಚ್ಛತೆ ಎಲ್ಲಿರುತ್ತದೆಯೋ ಅಲ್ಲಿ ಆರೋಗ್ಯವಿರುತ್ತದೆ: ಶ್ರೀನಿವಾಸ್
ಸ್ವಚ್ಛತೆಗಿಂತ ಹೆಚ್ಚಿನ ಪುಣ್ಯ ಮತ್ತೊಂದಿಲ್ಲ. ಎಲ್ಲಿ ಸ್ವಚ್ಛತೆ ಇರುತ್ತದೆಯೋ ಅಲ್ಲಿ ಆರೋಗ್ಯವಿರುತ್ತದೆ. ಆರೋಗ್ಯವಿದ್ದ ಕಡೆ ಸಮಾಜ ಉತ್ತಮವಾಗಿರುತ್ತದೆ,
ಮಹಾನ್ ನಾಯಕರ ಹೋರಾಟ ಸರ್ವಕಾಲಕ್ಕೂ ಆದರ್ಶ: ಶಾಸಕ ಶಿವಲಿಂಗೇಗೌಡ
ಮಹಾತ್ಮ ಗಾಂಧೀಜಿ, ಲಾಲ್ ಬಹದ್ದೂರ್ ಶಾಸ್ತ್ರೀಜಿಯಂತಹ ಮಹಾನ್ ಚೇತನಗಳ ಜನ್ಮದಿನಾಚರಣೆಯನ್ನು ಆಚರಿಸಿದರೆ ಸಾಲದು, ಅವರ ತತ್ವ, ಸಿದ್ಧಾಂತಗಳನ್ನು ನಮ್ಮ ಬದುಕಿನಲ್ಲಿ ಅಳವಡಿಸಿಕೊಂಡು ನಡೆದಾಗ ಮಾತ್ರ ನಿಜವಾದ ಗೌರವ ಸಮರ್ಪಿಸಿದಂತಾಗುತ್ತದೆ.
ಒತ್ತುವರಿಯಾಗಿದ್ದ ಗ್ರಾಮಠಾಣಾ ಜಾಗ ತೆರವುಗೊಳಿಸಿದ ತಹಸೀಲ್ದಾರ್
ಒಂದೂವರೆ ವರ್ಷದ ಹಿಂದೆ ಪಂಚಾಯ್ತಿ ವ್ಯಾಪ್ತಿಗೆ ಸೇರಿರುವ ೧.೩೬ ಎಕರೆ ಗ್ರಾಮಠಾಣಾವನ್ನು ತೆರವು ಮಾಡಿ ಗ್ರಾಪಂಗೆ ನೀಡಿ ಎಂದು ಅತಿಕ್ರಮಣದಾರರಿಗೆ ತಿಳಿಹೇಳಲಾಗಿತ್ತಾದರೂ ಯಾವುದೇ ಕ್ರಮ ಕೈಗೊಂಡಿರಲಿಲ್ಲ.
ಪೊಲೀಸರಿಗೆ ಹಲ್ಲೆಗೆ ಯತ್ನಿಸಿದ್ದ ರೌಡಿ ಶೀಟರ್‌ ಕಾಲಿಗೆ ಗುಂಡು
ಸೆ.14 ರಂದು ಕ್ಷುಲ್ಲಕ ಕಾರಣಕ್ಕೆ ವಾಟರ್‌ಮ್ಯಾನ್ ಗಣೇಶ್‌ನನ್ನು ಚಾಕುವಿನಿಂದ ಇರಿದು ಕೊಲೆ ಮಾಡಿದ್ದ ರೌಡಿ ಶೀಟರ್‌ ಮಧು, ಪೊಲೀಸರ ಕಣ್ತಪ್ಪಿಸಿ ಓಡಾಡುತ್ತಿದ್ದ.
ಆಲೂರು, ಸಕಲೇಶಪುರ ಕ್ಷೇತ್ರದಲ್ಲಿ ಬಿಜೆಪಿ ಸದಸ್ಯತ್ವ ಹೆಚ್ಚಿಸಲು ಯೋಜನೆ: ಪ್ರೀತಮ್ ಗೌಡ
ಕ್ಷೇತ್ರದ ಶಾಸಕರು ರಾಜ್ಯ ಎಸ್ಸಿ ಮೋರ್ಚಾ ರಾಜ್ಯಾಧ್ಯಕ್ಷರಾಗಿದ್ದಾರೆ, ಆದರೆ ಕ್ಷೇತ್ರದಲ್ಲಿ ನಡೆಯುತ್ತಿರುವ ಸದಸ್ಯತ್ವ ಅಭಿಯಾನದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸದಸ್ಯರನ್ನು ನೋಂದಣಿ ಮಾಡಲು ಸಾಧ್ಯವಾಗಿಲ್ಲ.
ಸ್ವದೇಶಿ ವಸ್ತುಗಳ ಬಳಕೆಗೆ ಆದ್ಯತೆ ನೀಡಿ: ಪ್ರಾಂಶುಪಾಲ ಮಹೇಶ್ ಕರೆ
ಸರಳ ಜೀವನ ಉನ್ನತ ಚಿಂತನೆ ಮಹಾತ್ಮ ಗಾಂಧೀಜಿ ಅವರ ಧ್ಯೇಯವಾಗಿದ್ದು, ಅದನ್ನು ಕೇವಲ ಬೋಧಿಸದೆ ಜೀವಮಾನವಿಡೀ ಪಾಲಿಸಿದರು. ತತ್ವರಹಿತ ರಾಜಕೀಯ, ದುಡಿಮೆ ಇಲ್ಲದ ಸಂಪತ್ತು, ಶೀಲವಿಲ್ಲದ ಶಿಕ್ಷಣ, ನೀತಿ ಹೀನ ವ್ಯಾಪಾರ, ಮಾನವತೆ ಇಲ್ಲದ ವಿಜ್ಞಾನ, ತ್ಯಾಗ ಇಲ್ಲದ ಪೂಜೆ, ಆತ್ಮಸಾಕ್ಷಿ ಇಲ್ಲದ ಭೋಗ ಇವು ಏಳು ಮಹಾ ಪಾಪಗಳು ಎಂಬುದು ಗಾಂಧೀಜಿ ವಿಚಾರವಾಗಿತ್ತು.
ಬಿಜೆಪಿ ಯುವ ಮೋರ್ಚಾ ವತಿಯಿಂದ ಸ್ವಚ್ಛತಾ ಕಾರ್ಯಕ್ರಮ
ಈಗಾಗಲೇ ಬಿಜೆಪಿ ಮಂಡಲ ಹಾಗೂ ಲಯನ್ಸ್ ಸೇವಾ ಸಂಸ್ಥೆ ಸಹಯೋಗದಲ್ಲಿ ಬೃಹತ್ ರಕ್ತದಾನ ಶಿಬಿರ ನಡೆದಿದೆ. ಮೋದಿ ಜನ್ಮ ದಿನಾಚರಣೆಯ ಪ್ರಯುಕ್ತ ನಗರದ ಹಳೆ ಬಸ್ ನಿಲ್ದಾಣದಲ್ಲಿ ಸದಸ್ಯತ್ವ ಅಭಿಯಾನ ಜೊತೆಗೆ ಪಾನೀಯ ವಿತರಣೆ ಮಾಡಲಾಗಿದೆ.
  • < previous
  • 1
  • ...
  • 279
  • 280
  • 281
  • 282
  • 283
  • 284
  • 285
  • 286
  • 287
  • ...
  • 510
  • next >
Top Stories
ದೇಶದ ಭದ್ರತೆಗೆ ಬಲ ನೀಡುವ ಬೈರಾಬಿ-ಸೈರಾಂಗ್ ರೈಲು ಮಾರ್ಗ
ಮಿಜೋರಾಂಗೆ ಸಂಪರ್ಕ ಕಲ್ಪಿಸುವ ಬೈರಾಬಿ-ಸೈರಾಂಗ್ ರೈಲು ಮಾರ್ಗ ಉದ್ಘಾಟನೆ
ಬಿಪಿಎಲ್‌ ಕಾರ್ಡ್‌ಗೆ 1.20 ಲಕ್ಷ ಆದಾಯ ಮಿತಿ ಕೇಂದ್ರದ್ದು: ಸಿಎಂ
ಜಾತಿ ಸಮೀಕ್ಷೆಗೆ ಆನ್‌ಲೈನ್‌ನಲ್ಲೂ ಭಾಗಿ ಅವಕಾಶ
ರಾಜ್ಯದ ಉತ್ತರ ಒಳನಾಡಲ್ಲಿ ಮೂರು ದಿನ ಮಳೆ ಸಾಧ್ಯತೆ : ವಾಯುಭಾರ ಕುಸಿತ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved