• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • Hassan

Hassan

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಹಿಂದುತ್ವ ಉಳಿಸಲು ಜಾಗೃತರಾಗಿರಿ: ಸುಬುಧೇಂದ್ರ ತೀರ್ಥ ಸ್ವಾಮಿ
ಸಂಸ್ಕೃತಿ, ಸಂಸ್ಕಾರ ಹಾಗೂ ಪದ್ಧತಿಗಳನ್ನು ನಿರಂತರವಾಗಿ ನಡೆಸುವ ಮೂಲಕ ಸದಾ ಜಾಗೃತರಾಗಿರಬೇಕು ಎಂದು ಮಂತ್ರಾಲಯದ ಡಾ.ಸುಬುದೇಂದ್ರ ತೀರ್ಥ ಸ್ವಾಮೀಜಿ ತಿಳಿಸಿದರು. ಶ್ರೀಕ್ಷೇತ್ರ ರಾಮನಾಥಪುರಕ್ಕೆ ತೆರಳುವ ಮಾರ್ಗಮಧ್ಯೆ ಅರಕಲಗೂಡಿನ ಶ್ರೀ ಕೋದಂಡರಾಮಸ್ವಾಮಿ ದೇವಾಲಯದ ಸನ್ನಿಧಿಗೆ ಭೇಟಿ ನೀಡಿ ಮಾತನಾಡಿದರು.
‘ಶರಣರ ಜೀವಪರ ನಿಲುವು’ ಕೃತಿ ಸಂಸ್ಕೃತಿಯ ಪ್ರತೀಕ: ಸಾಹಿತಿ ಸಮುದ್ರವಳ್ಳಿ ವಾಸು
ಹಿರಿಯ ಕವಯತ್ರಿ, ವಚನಗಾರ್ತಿ ಸುಶೀಲಾ ಸೋಮಶೇಖರ ಅವರ ‘ಶರಣರ ಜೀವಪರ ನಿಲುವು’ ಕೃತಿ ಸಂಸ್ಕೃತಿಯ ಪ್ರತೀಕವಾಗಿದೆ. ಇಂತಹ ಕೃತಿಗಳು ಸಮಾಜದಲ್ಲಿ ಒಂದು ಬದಲಾವಣೆ ಮಾಡಲಿದೆ ಎಂದು ಸಾಹಿತಿ ಸಮುದ್ರವಳ್ಳಿ ವಾಸು ಬಣ್ಣಿಸಿದರು. ಹಾಸನದಲ್ಲಿ ಕವಯತ್ರಿ ನೀಲಾವತಿ ಸಿ.ಎನ್. ರವರ ಪ್ರಾಯೋಜಕತ್ವದಲ್ಲಿ ೩೧೮ನೇ ಮನೆ ಮನೆ ಕವಿಗೋಷ್ಠಿಯಲ್ಲಿ ಮಾತನಾಡಿದರು.
ವೈದ್ಯಕೀಯದಲ್ಲಿ ಶುಶ್ರೂಷಕಿಯರ ಕೊಡುಗೆ ಅಪಾರ: ಹಡೆನಹಳ್ಳಿ ಲೋಕೇಶ್
ವೈದ್ಯಕೀಯ ಕ್ಷೇತ್ರದಲ್ಲಿ ದಾದಿಯರ ಸೇವೆ ಬಹಳ ಅತ್ತಮೂಲ್ಯವಾಗಿದೆ ಎಂದು ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಹಡೆನಹಳ್ಳಿ ಲೋಕೇಶ್ ತಿಳಿಸಿದ್ದಾರೆ. ಚನ್ನರಾಯಪಟ್ಟಣದಲ್ಲಿ ದಾದಿಯರ ದಿನಾಚರಣೆ ಕಅರ್ಯಕ್ರಮದಲ್ಲಿ ಮಾತನಾಡಿದರು.
ದೇಶ ಉಳಿಯಲು ಮೋದಿ ಪ್ರಧಾನಿ ಆಗಬೇಕು: ಶಾಸಕ ಎಚ್‌.ಡಿ.ರೇವಣ್ಣ
ನಮ್ಮ ದೇಶ ಉಳಿಯಬೇಕಾದರೆ ಮೋದಿಯವರು ಪ್ರಧಾನ ಮಂತ್ರಿ ಆಗಬೇಕು. ಶ್ರೀ ಲಕ್ಷ್ಮೀನರಸಿಂಹ ಇರುವವರೆಗೂ ನಮಗೇನು ತೊಂದರೆಯಿಲ್ಲ, ಮೂರು ಕ್ಷೇತ್ರ ಗೆಲ್ಲುತ್ತೇವೆ ಎಂದು ಶಾಸಕ ಎಚ್.ಡಿ.ರೇವಣ್ಣ ವಿಶ್ವಾಸ ವ್ಯಕ್ತಪಡಿಸಿದರು. ಹೊಳೆನರಸೀಪುರದಲ್ಲಿ ಲಕ್ಷ್ಮೀನರಸಿಂಹಸ್ವಾಮಿ ದೇವಾಲಯದಲ್ಲಿ ಪೂಜೆ ಸಲ್ಲಿಸಿ ಮಾತನಾಡಿದರು.
ಮಾತೃ ಭಾಷೇಲಿ ಉತ್ತಮ ಸಾಧನೆ ಸಾಧ್ಯ: ಹೈಕೋರ್ಟ್‌ ನ್ಯಾಯಾಧೀಶ ಎಚ್.ಪಿ.ಸಂದೇಶ್
ಅನ್ಯ ಭಾಷೆಯಲ್ಲಿ ಸಾಧಿಸಲು ಸಾಧ್ಯವಾಗದ್ದನ್ನು ತಮ್ಮ ಮಾತೃ ಭಾಷೆಯಲ್ಲಿ ಸಾಧಿಸಲು ಸಾಧ್ಯವಿದೆ ಎಂದು ಕರ್ನಾಟಕ ಹೈಕೋರ್ಟ್‌ನ ನ್ಯಾಯಾಧೀಶ ಎಚ್.ಪಿ.ಸಂದೇಶ್ ಹೇಳಿದರು. ಸಕಲೇಶಪುರದಲ್ಲಿ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಮಾತನಾಡಿದರು.
ಬೇಲೂರಿನ ಅರೇಹಳ್ಳಿಯಲ್ಲಿ ಶಾಲಾ ಪ್ರಾರಂಭೋತ್ಸವ: ದಾಖಲಾತಿಯ ಆಂದೋಲನ
ಬೇಲೂರು ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮದ ಅಂಗವಾಗಿ ಪ್ರೌಢಶಾಲಾ ವಿಭಾಗಕ್ಕೆ ಪ್ರವೇಶ ದಾಖಲಾತಿ ಹೆಚ್ಚಿಸುವ ನಿಟ್ಟಿನಲ್ಲಿ ಶಾಲಾ ಅಭಿವೃದ್ಧಿ ಸಮಿತಿಯವರು ದಾಖಲಾತಿ ಆಂದೋಲನವನ್ನು ಪ್ರಮುಖ ಬೀದಿಯಲ್ಲಿ ಮೆರವಣಿಗೆ ಮೂಲಕ ನೆರವೇರಿಸಿದರು.
ಶರಣ್‌ ಪಂಪ್‌ವೆಲ್ ವಿರುದ್ಧದ ಪ್ರಕರಣ ಹಿಂಪಡೆಯಿರಿ: ಹಿಂದೂ ಪರ ಸಂಘಟನೆಗಳ ಒತ್ತಾಯ
ಮಂಗಳೂರಿನ ವಿಎಚ್‌ಪಿ ಮುಖಂಡ ಶರಣ್ ಪಂಪವೆಲ್ ವಿರುದ್ಧ ದಾಖಲಿಸಿರುವ ಪ್ರಕರಣವನ್ನು ಹಿಂಪಡೆಯಬೇಕು.ಪೋಲಿಸ್ ಅಧಿಕಾರಿಗಳು, ಸಿಬ್ಬಂದಿಯನ್ನು ವಿನಾಕಾರಣ ಅಮಾನತ್ತು ಮಾಡುವುದನ್ನು ನಿಲ್ಲಿಸಬೇಕೆಂದು ಒತ್ತಾಯಿಸಿ ಸಕಲೇಶಪುರದಲ್ಲಿ ಹಿಂದೂ ಪರ ಸಂಘಟನೆಗಳ ವತಿಯಿಂದ ನಗರ ಪೊಲೀಸ್‌ ಠಾಣೆ ಎದುರು ಪ್ರತಿಭಟನೆ ಮಾಡಲಾಯಿತು.
ಶೌಚಾಲಯದ ನೀರು ರಸ್ತೆಗೆ: ಶಾಸಕ ಸುರೇಶ್‌ ತರಾಟೆ
ಬೇಲೂರು ಪಟ್ಟಣದ ಕೆಎಸ್ಆರ್‌ಟಿಸಿ ಬಸ್ ನಿಲ್ದಾಣದ ಹಾಗೂ ಶೌಚಾಲಯ, ಹೋಟೆಲ್ ತ್ಯಾಜ್ಯದ ನೀರು ಪ್ರಯಾಣಿಕರು ಓಡಾಡುವ ರಸ್ತೆಯ ಮೇಲೆ ಹರಿಯುತ್ತಿರುವ ಹಿನ್ನೆಲೆ ಶಾಸಕ ಸುರೇಶ್ ಪರಿಶೀಲನೆ ನಡೆಸಿ ಸಾರಿಗೆ‌ ಅಧಿಕಾರಿಗಳನ್ನು ತರಾಟೆ ತೆಗೆದುಕೊಂಡರು.
ಹಾಸನ ಜಿಲ್ಲಾ ವಕೀಲರ ಸಂಘದ ಅಧ್ಯಕ್ಷರಾಗಿ ಡಿ.ಟಿ.ಪ್ರಸನ್ನಕುಮಾರ್ ಆಯ್ಕೆ
ಹಾಸನ ಜಿಲ್ಲಾ ವಕೀಲರ ಸಂಘದ ಅಧ್ಯಕ್ಷರಾಗಿ ಡಿ.ಟಿ. ಪ್ರಸನ್ನಕುಮಾರ್, ಉಪಾಧ್ಯಕ್ಷರಾಗಿ ಯೋಗೇಶ್ ಮೌರ್ಯ, ಪ್ರಧಾನ ಕಾರ್ಯದರ್ಶಿಯಾಗಿ ಬಿ.ಎಂ.ಸಂತೋಷ್, ಖಜಾಂಚಿಯಾಗಿ ಎಚ್.ಎನ್.ಪ್ರತಾಪ್, ಜಂಟಿ ಕಾರ್ಯದರ್ಶಿಯಾಗಿ ರೂಪ ಕರಿಗೌಡರು ಆಯ್ಕೆಯಾಗಿದ್ದಾರೆ.
ಪಾರದರ್ಶಕ ಮತ ಎಣಿಕೆ ನಡೆಯಬೇಕು: ಎಚ್‌.ಡಿ.ರೇವಣ್ಣ
ಪಾರದರ್ಶಕವಾಗಿ ಮತ ಎಣಿಕೆ ನಡೆಸಬೇಕು. ಈ ನಿಟ್ಟಿನಲ್ಲಿ ಮಾಧ್ಯಮದವರನ್ನು ಮತ ಎಣಿಕಾ ಕೇಂದ್ರದ ಒಳಗೆ ಇಟ್ಟುಕೊಳ್ಳಬೇಕು ಎಂದು ಶಾಸಕ ಎಚ್.ಡಿ.ರೇವಣ್ಣ ತಿಳಿಸಿದರು. ಸಕಲೇಶಪುರದ ಹರದನಹಳ್ಳಿಯ ತಮ್ಮ ನಿವಾಸದಲ್ಲಿ ಶ್ರವಣಬೆಳಗೊಳ ಕ್ಷೇತ್ರದ ಶಾಸಕ ಬಾಲಕೃಷ್ಣ ಹಾಗೂ ಹಾಸನ ಕ್ಷೇತ್ರದ ಎಚ್.ಪಿ.ಸ್ವರೂಪ್ ಪ್ರಕಾಶ್ ಹಾಗೂ ಕಾರ್ಯಕರ್ತರ ಜತೆಗೆ ಸಭೆ ನಡೆಸಿದ ನಂತರ ಮಾತನಾಡಿದರು.
  • < previous
  • 1
  • ...
  • 281
  • 282
  • 283
  • 284
  • 285
  • 286
  • 287
  • 288
  • 289
  • ...
  • 414
  • next >
Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved