• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • Hassan

Hassan

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬೇಲೂರಿನಲ್ಲಿ ವಿಧಾನ ಪರಿಷತ್‌ ಚುನಾವಣೆಗೆ ಮರಿತಿಬ್ಬೇಗೌಡರಿಗೆ ಆದ್ಯತೆ ಮತ ನೀಡಿ: ಪ್ರಾಂಶುಪಾಲ ಸಂಘದ ಪಿ.ಎಸ್.ಮಂಜೇಗೌಡ
ದಕ್ಷಿಣ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಮಾಜಿ ಉಪ ಸಭಾಪತಿ ಹಾಗೂ ವಿಧಾನ ಪರಿಷತ್ ಸದಸ್ಯ ಮರಿತಿಬ್ಬೇಗೌಡರಿಗೆ ಪ್ರಥಮ ಪ್ರಾಶಸ್ತ್ಯದ ಮತ ನೀಡಬೇಕು ಎಂದು ಪ್ರಾಂಶುಪಾಲ ಸಂಘದ ಮಾಜಿ ಜಿಲ್ಲಾಧ್ಯಕ್ಷ ಪಿ.ಎಸ್.ಮಂಜೇಗೌಡ ಮನವಿ ಮಾಡಿದರು. ಬೇಲೂರಿನಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದರು.
ಮುರುಳಿ ಮೋಹನ್‌ ವಿರುದ್ಧದ ವೀಡಿಯೋ ನಿಜವಲ್ಲ: ರೆಸಾರ್ಟ್ ಮಾಲೀಕ ವೆಂಕಟೇಶ್‌
ಕಾಂಗ್ರೆಸ್ ಮುಖಂಡ ಮುರಳಿ ಮೋಹನ್ ಅವರ ವಿರುದ್ಧ ಅವಹೇಳನಕಾರಿಯಾಗಿ ವಿಡಿಯೋ ಮಾಡಿ ಅಪಪ್ರಚಾರ ಮಾಡುತ್ತಿದ್ದು, ಇದೆಲ್ಲಾ ಸತ್ಯಕ್ಕೆ ದೂರವಾಗಿದೆ ಎಂದು ಸಕಲೇಶಪುರದ ರೆಸಾರ್ಟ್‌ ಮಾಲೀಕ ವೆಂಕಟೇಶ್ ತಿಳಿಸಿದರು. ಹಾಸನದಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದರು.
ಮಕ್ಕಳಿಗೆ ಉದ್ಯೋಗಾಧಾರಿತ ಶಿಕ್ಷಣ ದೊರೆಯಬೇಕು: ಸಹಾಯಕ ಪ್ರಾಧ್ಯಾಪಕ ಬಿ.ಆರ್.ರಮೇಶ್
ಉದ್ಯೋಗ ಪಡೆಯುವಂತಹ ಶಿಕ್ಷಣವನ್ನು ವಿದ್ಯಾರ್ಥಿಗಳು ಪಡೆದುಕೊಳ್ಳಬೇಕು ಎಂದು ಉದಯಪುರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಬಿ.ಆರ್.ರಮೇಶ್ ಅಭಿಪ್ರಾಯಪಟ್ಟರು. ಹಾಸನದ ಸರ್ಕಾರಿ ಕಲಾ, ವಾಣಿಜ್ಯ ಮತ್ತು ಸ್ನಾತಕೋತ್ತರ ಕಾಲೇಜಿನಲ್ಲಿ ತೃತೀಯ ವರ್ಷದ ವಿದ್ಯಾರ್ಥಿಗಳಿಗೆ ಆಯೋಜಿಸಿದ್ದ ಬೀಳ್ಕೊಡುಗೆ ‘ಐಕ್ಯಂ-೨೦೨೪’ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಎಲ್ಲರೂ ಮನುಷ್ಯತ್ವದ ಹೋರಾಟದಲ್ಲಿ ಪಾಲ್ಗೊಳ್ಳಿ: ಹಿರಿಯ ಸಾಹಿತಿ ಭಾನು ಮುಷ್ತಾಕ್
ಪ್ರಜ್ವಲ್‌ ರೇವಣ್ಣನನ್ನು ಕೂಡಲೇ ಬಂಧಿಸುವಂತೆ ಒತ್ತಾಯಿಸಿ ಮೇ.೩೦ ರಂದು ವಿವಿಧ ಸಂಘಟನೆಗಳು ಕರೆ ನೀಡಿರುವ ಹಾಸನ ಚಲೋ ಪ್ರತಿಭಟನೆಗೆ ನಾಗರಿಕರು ಬೆಂಬಲ ನೀಡಬೇಕು ಎಂದು ಹಿರಿಯ ಸಾಹಿತಿ ಹಾಗೂ ವಕೀಲರಾದ ಭಾನು ಮುಷ್ತಾಕ್ ಮನವಿ ಮಾಡಿದರು. ಹಾಸನದಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದರು.
ನಾಳೆ ಗರ್ಭಕೊರಳ ಕ್ಯಾನ್ಸರ್ ಕುರಿತು ಕಾರ್ಯಾಗಾರ: ಡಾ.ಬಿ.ಕೆ.ಸೌಮ್ಯಮಣಿ, ಡಾ. ಭಾರತಿ ರಾಜಶೇಖರ್
ಗರ್ಭಕೊರಳ ಕ್ಯಾನ್ಸರ್ ಮತ್ತು ಎಚ್‌ಪಿವಿ ಲಸಿಕೆಯ ಬಗ್ಗೆ ಅರಿವು ಮೂಡಿಸಲು ಸಾರ್ವಜನಿಕ ಜಾಥಾ ಮತ್ತು ನರ್ಸಿಂಗ್ ವಿದ್ಯಾರ್ಥಿಗಳಿಗೆ ಕಾರ್ಯಾಗಾರವನ್ನು ಮೇ ೩೧ ರಂದು ಹಮ್ಮಿಕೊಳ್ಳಲಾಗಿದೆ ಎಂದು ಅಡೋಲಸೆಂಟ್‌ ಹೆಲ್ತ್ ಕಮಿಟಿ ಛೇರ್ ಪರ್‍ಸನ್ ಡಾ.ಬಿ.ಕೆ.ಸೌಮ್ಯಮಣಿ ಹಾಗೂ ಕರ್ನಾಟಕ ಸ್ತ್ರೀ ರೋಗ ಪ್ರಸೂತಿ ಸಂಘದ ಅಧ್ಯಕ್ಷೆ ಡಾ.ಭಾರತಿ ರಾಜಶೇಖರ್ ತಿಳಿಸಿದರು. ಹಾಸನದಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದರು.
ಹಾಸನದ ಮೊಸಳೆಹೊಸಳ್ಳಿ ಎಂಜಿನಿಯರಿಂಗ್‌ ಕಾಲೇಜಿನಲ್ಲಿ ‘ಮಕರೋತ್ಸವ’ ಸಾಂಸ್ಕೃತಿಕ ಕಾರ್ಯಕ್ರಮ
ಹಾಸನದ ಮೊಸಳೆಹೊಸಹಳ್ಳಿಯ ಸರ್ಕಾರಿ ಎಂಜಿನಿಯರಿಂಗ್ ಕಾಲೇಜಿನಲ್ಲಿ ಸಂಸ್ಥೆಯ 5ನೇ ವರ್ಷದ ಸಾಂಸ್ಕೃತಿಕ ಮತ್ತು ಕ್ರೀಡಾ ಮಹೋತ್ಸವ ‘ಮಕರೋತ್ಸವ-2024’ ಅತ್ಯಂತ ವಿಜೃಂಭಣೆಯಿಂದ ನೆರವೇರಿತು.
ನಿರುಪಯುಕ್ತ ವಸ್ತುಗಳಲ್ಲಿ ನೀರು ಇರದಂತೆ ಎಚ್ಚರ ವಹಿಸಿ: ಹಿರಿಯ ಆರೋಗ್ಯ ಅಧಿಕಾರಿ ರಾಮ ಪ್ರಸಾದ್
ನಿರುಪಯುಕ್ತ ವಸ್ತುಗಳಲ್ಲಿ ನೀರು ಸಂಗ್ರಹವಾಗದಂತೆ ಗ್ರಾಮದ ಪ್ರತಿಯೊಬ್ಬ ವ್ಯಕ್ತಿಯೂ ಎಚ್ಚರ ವಹಿಸುವ ಜತೆಗೆ ಮುಂಜಾಗ್ರತೆ ಕ್ರಮಗಳನ್ನು ಕೈಗೊಂಡಲ್ಲಿ ಡೆಂಘೀ ಸೇರಿದಂತೆ ಸೊಳ್ಳೆಗಳಿಂದ ಹರಡುವ ಸಾಂಕ್ರಾಮಿಕ ರೋಗಗಳಿಂದ ರಕ್ಷಣೆ ಪಡೆಯಬಹುದು ಎಂದು ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ರಾಮ ಪ್ರಸಾದ್ ಸಲಹೆ ನೀಡಿದರು. ಹೊಳೆನರಸೀಪುರದಲ್ಲಿ ನೈರ್ಮಲ್ಯ ಸಭೆ ಹಾಗೂ ಅರಿವಿನ ಜಾಥಾ ಕಾರ್ಯಕ್ರಮದಲ್ಲಿ ಮಾತನಾಡಿದರು.
ಪ್ರಜ್ವಲ್‌ ಅರೆಸ್ಟ್ ಆಗುತ್ತಿದ್ದಂತೆ ಧ್ವನಿ ಟೆಸ್ಟ್‌ಗೆ ಎಸ್‌ಐಟಿ ಸಿದ್ಧತೆ?
ಲೈಂಗಿಕ ದೌರ್ಜನ್ಯ ಆರೋಪ ಹೊತ್ತಿರುವ ಹಾಸನ ಸಂಸದ ಪ್ರಜ್ವಲ್‌ ರೇವಣ್ಣ ಅವರಿಗೆ ಪೆನ್‌ಡ್ರೈವ್‌ನಲ್ಲಿ ತುಂಬಿದ್ದ ಅಶ್ಲೀಲ ವಿಡಿಯೋಗಳಲ್ಲಿದೆ ಎನ್ನಲಾದ ‘ಪುರುಷ ದನಿ’ಯೊಂದು ತೀವ್ರ ಸಂಕಷ್ಟ ತಂದೊಡ್ಡುವ ಸಾಧ್ಯತೆಗಳಿವೆ.
ರಾಜಕೀಯದಲ್ಲಿ ರಾಜೀಯಾಗಿದ್ದರೆ ನಾನೆಲ್ಲೋ ಇರ್ತಿದ್ದೆ: ವಾಟಳ್ ನಾಗರಾಜ್
ಹಾಸನದಲ್ಲಿ ಮಹಿಳೆಯರಿಗೆ ಅನ್ಯಾಯವಾಗಿದೆ, ನೊಂದ ಮಹಿಳೆಯರಿಗೆ ಸೂಕ್ತ ಪರಿಹಾರ ಸಿಗಬೇಕಾಗಿದೆ. ಶೋಷಣೆಗೊಳಗಾದ ಮಹಿಳೆಯರ ಪರವಾಗಿ ನಾನು ಹೋರಾಟ ಮಾಡುತ್ತೇನೆ. ಮೇ ೩೦ರ ಹೋರಾಟಕ್ಕೆ ನಮ್ಮ ಬೆಂಬಲ ಕೂಡ ಇದೆ. ಪ್ರಜ್ವಲ್ ರನ್ನು ಈವರೆಗೆ ಬಂಧಿಸದಿರುವುದು ಸರ್ಕಾರದ ವೈಫಲ್ಯವಾಗಿದೆ.
ಶಿಕ್ಷಕ, ಸಮಾಜ ಸೇವಕ ಪಂಚಾಕ್ಷರಿಗೆ ಸನ್ಮಾನ
ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸಿ, ವೀರಶೈವ ಲಿಂಗಾಯತ ಹಾಗೂ ಇನ್ನಿತರ ಸಮಾಜದ ಏಳಿಗೆಗೆ ಶ್ರಮಿಸಿ ಸಮಾಜದ ಅಭಿವೃದ್ಧಿಗೆ ಕಾರ್ಯನಿರ್ವಹಿಸಿ ಪಂಚಾಕ್ಷರಿ ಅವರು ಜನಜನಿತರಾಗಿದ್ದಾರೆ.
  • < previous
  • 1
  • ...
  • 284
  • 285
  • 286
  • 287
  • 288
  • 289
  • 290
  • 291
  • 292
  • ...
  • 414
  • next >
Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved