• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • Hassan

Hassan

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಶ್ರೀರಾಮ ಪ್ರೀತಿ ವಾತ್ಸಲ್ಯಗಳ ಧರ್ಮ ಸಂದೇಶ ಸಾರಿದ
ತ್ರೇತಾಯುಗದಲ್ಲಿ ಸಾಮಾನ್ಯ ಮನುಷ್ಯನಂತೆ ಜನಿಸಿದ ಶ್ರೀರಾಮ, ಪಿತೃವಾಕ್ಯ ಪರಿಪಾಲಕನಾಗಿ, ದುಷ್ಟರ ಸಂಹಾರಕನಾಗಿ, ಶಿಷ್ಟರ ರಕ್ಷಕನಾಗಿ ಮನುಕುಲದ ಶ್ರೇಷ್ಠತೆಗಾಗಿ ಪ್ರೀತಿ, ವಾತ್ಸಲ್ಯಗಳ ಧರ್ಮ ಸಂದೇಶವನ್ನು ಸಾರಿದ್ದಾನೆ ಎಂದು ಸುಕ್ಷೇತ್ರ ಹಾರನಹಳ್ಳಿ ಶ್ರಿ.ಡಾ.ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ತಿಳಿಸಿದರು. ಸಮಾಜವನ್ನು ಹೇಗೆ ಪ್ರೀತಿ, ವಾತ್ಸಲ್ಯದ ಮಮಕಾರದಿಂದ ನೋಡಿಕೊಳ್ಳಬೇಕು ಎನ್ನುವ ಧರ್ಮ ಸಂದೇಶವನ್ನು ಸಮಸ್ತ ಮನುಕುಲಕ್ಕೆ ನೀಡಿದ್ದಾನೆ ಎಂದರು.
ಐತಿಹಾಸಿಕ ದೇಗುಲಗಳ ಸಂರಕ್ಷಣೆ ಜವಾಬ್ದಾರಿ ನಮ್ಮದು: ಬೇಲೂರು ಶಾಸಕ ಎಚ್‌.ಕೆ.ಸುರೇಶ್‌
ಶಿಲ್ಪಕಲಾ ದೇವಾಲಯಗಳನ್ನು ಮುಂದಿನ ಪೀಳಿಗೆಗೆ ಉಳಿಸಿಕೊಡುವ ಮತ್ತು ಸಂರಕ್ಷಣೆಯ ಜವಾಬ್ದಾರಿ ನಮ್ಮೆಲ್ಲರದು ಎಂದು ಬೇಲೂರು ವಿಧಾನಸಭಾ ಕ್ಷೇತ್ರದ ಶಾಸಕ ಎಚ್.ಕೆ.ಸುರೇಶ್ (ಹುಲ್ಲಳ್ಳಿ) ತಿಳಿಸಿದರು. ಅರಸೀಕೆರೆಯಲ್ಲಿ ಲಕ್ಷ್ಮೀ ನರಸಿಂಹಸ್ವಾಮಿ ದೇವಾಲಯದ ಅಭಿವೃದ್ಧಿ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ಮಾತನಾಡಿದರು.
ಲಕ್ಷ್ಮೀನರಸಿಂಹ ಯುವಕರ ಸಂಘದಿಂದ ಕನ್ನಡ ರಾಜ್ಯೋತ್ಸವ
೬೯ನೇ ಕನ್ನಡ ರಾಜ್ಯೋತ್ಸವವನ್ನು ನವೆಂಬರ್ ೨೧ರಿಂದ ನಾಲ್ಕು ದಿನ ವಿಶೇಷ ಕಾರ್ಯಕ್ರಮಗಳನ್ನು ಆಯೋಜನೆ ಮಾಡಲಾಗುತ್ತಿದ್ದು, ಸಾರ್ವಜನಿಕರು ಉತ್ಸಾಹದಿಂದ ನಾಡಹಬ್ಬದ ಕಾರ್ಯಕ್ರಮಗಳಲ್ಲಿ ಭಾಗವಹಿಸಿ, ಕಲಾವಿದರನ್ನು ಪ್ರೋತ್ಸಾಹಿಸಬೇಕು ಎಂದು ಪುರಸಭೆ ಮಾಜಿ ಅಧ್ಯಕ್ಷ ಎಚ್.ವಿ.ಪುಟ್ಟರಾಜು ವಿನಂತಿಸಿದರು. ಹೊಳೆನರಸೀಪುರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.
ರೈತರಿಗೆ ಪ್ರತಿ ತಿಂಗಳು ಹಾಲಿನ ಪ್ರೋತ್ಸಾಹಧನ ನೀಡಿ: ಶಾಸಕ ಸಿ.ಎನ್.ಬಾಲಕೃಷ್ಣ
ಹಾಲು ಉತ್ಪಾದಕರಿಗೆ ಪ್ರೋತ್ಸಾಹ ಧನ ನೀಡುವಲ್ಲಿ ಸರ್ಕಾರ ವಿಳಂಬ ಮಾಡುತ್ತಿದೆ. ರೈತರಿಗೆ ಪ್ರತಿ ತಿಂಗಳು ಪ್ರೋತ್ಸಾಹ ಧನ ನೀಡಬೇಕು ಎಂದು ಶಾಸಕ ಸಿ.ಎನ್.ಬಾಲಕೃಷ್ಣ ಆಗ್ರಹಿಸಿದರು. ಚನ್ನರಾಯಪಟ್ಟಣದಲ್ಲಿ ಅಖಿಲ ಭಾರತ ಸಹಕಾರ ಸಪ್ತಾಹ ಉದ್ಘಾಟಿಸಿ ಮಾತನಾಡಿದರು.
ಯಾವ ಸಂತರೂ ಸ್ವಾರ್ಥಕ್ಕಾಗಿ ಯೋಚನೆ ಮಾಡಲಿಲ್ಲ: ಅಪರ ಜಿಲ್ಲಾಧಿಕಾರಿ ಕೆ.ಟಿ.ಶಾಂತಲಾ
ನಾವು ಮಾಡುವ ಕೆಲಸವನ್ನು ಶ್ರದ್ಧೆ ಭಕ್ತಿಯಿಂದ ಮಾಡಿದರೆ ದೇವರು ಒಲಿಯುತ್ತಾನೆ. ಯಾವ ಸಂತರು ಕೂಡ ತನಗೊಬ್ಬನಿಗಾಗಿ ಯೋಚನೆ ಮಾಡಲಿಲ್ಲ ಎಂದು ಅಪರ ಜಿಲ್ಲಾಧಿಕಾರಿ ಕೆ.ಟಿ.ಶಾಂತಲಾ ತಿಳಿಸಿದರು. ಹಾಸನದಲ್ಲಿ ಕನಕದಾಸ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದರು.
ಕನಕದಾಸರ ತತ್ವ, ಸಿದ್ಧಾಂತ ಪಾಲಿಸಿ: ಹಿರಿಯ ವಕೀಲ ಎಲ್.ಪಿ.ಪ್ರಕಾಶ್‌ಗೌಡ
ಕರ್ನಾಟಕದಲ್ಲಿ ೧೫ರಿಂದ ೧೬ನೇ ಶತಮಾನಗಳಲ್ಲಿ ಜನಪ್ರಿಯವಾದ ಭಕ್ತಿ ಪಂಥದ ಮುಖ್ಯ ಹರಿದಾಸರಲ್ಲಿ ಕನಕದಾಸರು ಒಬ್ಬರಾಗಿದ್ದಾರೆ ಎಂದು ಗ್ಯಾರಂಟಿ ಯೋಜನಾ ಅನುಷ್ಠಾನ ಸಮಿತಿ ಅಧ್ಯಕ್ಷ ಹಾಗೂ ಹಿರಿಯ ವಕೀಲ ಎಲ್.ಪಿ.ಪ್ರಕಾಶ್‌ಗೌಡ ತಿಳಿಸಿದರು. ಚನ್ನರಾಯಪಟ್ಟಣದಲ್ಲಿ ಕನಕದಾಸ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದರು.
ನಾಡು, ನುಡಿಗಾಗಿ ಎಲ್ಲರೂ ಕನ್ನಡದ ಕಟ್ಟಾಳಾಗಬೇಕು: ಡಾ.ಕೆ.ನಾಗೇಶ್
ಕನ್ನಡ ನಾಡು ನುಡಿಯನ್ನು ಉಳಿಸಿ ಬೆಳೆಸಲು ಎಲ್ಲಾ ವಿದ್ಯಾರ್ಥಿಗಳು ಕನ್ನಡದ ಕಟ್ಟಾಳುಗಳಾಗಬೇಕು ಎಂಬುದು ಸಂಸ್ಥೆಯ ಉದ್ದೇಶವಾಗಿದೆ ಎಂದು ನಾಗೇಶ್ ಎಜುಕೇಷನ್ ಟ್ರಸ್ಟ್‌ನ ಡಾ.ಕೆ.ನಾಗೇಶ್ ಅಭಿಪ್ರಾಯಪಟ್ಟರು. ಚನ್ನರಾಯಪಟ್ಟಣದಲ್ಲಿ ಜ್ಞಾನಸಾಗರ ಕನ್ನಡ ಸಪ್ತಾಹ ಉದ್ಘಾಟಿಸಿ ಮಾತನಾಡಿದರು.
ಕಾಂಗ್ರೆಸ್ ಶಾಸಕರಿಗೆ ಲಂಚ ನೀಡಿದ ದಾಖಲೆ ಇದ್ದರೆ ಹಾಜರುಪಡಿಸಿ: ನಿಖಿಲ್‌ ಕುಮಾರಸ್ವಾಮಿ ಸವಾಲು

ಶಾಸಕ ರವಿಗಣಿಗ ಕಾಂಗ್ರೆಸ್ ಶಾಸಕರಿಗೆ ಐವತ್ತು ಕೋಟಿ ರು. ಆಹ್ವಾನ ನೀಡಿರುವ ಸಾಕ್ಷ್ಯಇರುವುದಾದರೆ ದಾಖಲೆಗಳನ್ನು ಜನರ ಮುಂದೆ ಇಡಲಿ ಎಂದು ಚನ್ನಪಟ್ಟಣ ಕ್ಷೇತ್ರದ ಎನ್‌ಡಿಎ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಶಾಸಕ ಗಣಿಗ ಅವರಿಗೆ ಸವಾಲು ಹಾಕಿದರು. 

ಸಾಹಿತ್ಯದಿಂದ ಕೆಳಸ್ತರದವರ ತಲ್ಲಣಗಳ ಹೇಳಿದ ಕನಕ: ಶಿಕ್ಷಕ ಕೊಟ್ರೇಶ್ ಎಸ್.ಉಪ್ಪಾರ್
ಭಾರತೀಯ ಸಂಗೀತ ಕ್ಷೇತ್ರದಲ್ಲಿ ಕನಕದಾಸರು ತಮ್ಮದೇಯಾದ ಅಳಿಸಲಾರದ ಹೆಜ್ಜೆಗಳನ್ನು ಮೂಡಿಸಿದ್ದಾರೆ. ತಳಸಮುದಾಯಗಳ ತಲ್ಲಣಗಳನ್ನು ತಮ್ಮ ಸಾಹಿತ್ಯದ ಮುಖೇನ ಕಟ್ಟಿಕೊಡುತ್ತ ಆದರ್ಶಮಯ ಬದುಕಿಗೆ ಬೆಳಕಾದರು ಎಂದು ಮುಖ್ಯ ಶಿಕ್ಷಕ ಕೊಟ್ರೇಶ್ ಎಸ್.ಉಪ್ಪಾರ್ ಅಭಿಪ್ರಾಯಪಟ್ಟರು. ಆಲೂರಿನಲ್ಲಿ ಕನಕದಾಸ ಜಯಂತಿಯಲ್ಲಿ ಮಾತನಾಡಿದರು.
ರೋಗಿಗಳಿಗೆ ಗುಣಮಟ್ಟದ ಸೇವೆ ನೀಡಿ: ಶಾಸಕ ಮಂಜು
ರೋಗಿಗಳಿಗೆ ಗುಣಮಟ್ಟದ ಸೇವೆ ನೀಡಲು ಹೆಚ್ಚಿನ ಗಮನಹರಿಸುವಂತೆ ಶಾಸಕ ಎ.ಮಂಜು ವೈದ್ಯರಿಗೆ ಸೂಚಿಸಿದರು. ಅರಕಲಗೂಡು ಪಟ್ಟಣದ ಸರ್ಕಾರಿ ಆಸ್ಪತ್ರೆಯಲ್ಲಿ ಇತ್ತೀಚೆಗೆ ರಕ್ಷಾ ಸಮಿತಿ ಸಭೆ ನಡೆಸಿ ಪ್ರಗತಿ ಪರಿಶೀಲನೆ ನಡೆಸಿ ಮಾತನಾಡಿದರು.
  • < previous
  • 1
  • ...
  • 285
  • 286
  • 287
  • 288
  • 289
  • 290
  • 291
  • 292
  • 293
  • ...
  • 555
  • next >
Top Stories
ಆರ್‌ಎಸ್‌ಎಸ್‌ ಮಾತ್ರವೇ ಅಲ್ಲ, ಹಿಂದು ಧರ್ಮವೂ ನೋಂದಣಿ ಆಗಿಲ್ಲ: ಭಾಗ್ವತ್‌
ಕಾರ್‍ಯಕ್ರಮಕ್ಕೆ ತಡವಾಗಿದ್ದಕ್ಕೆ ರಾಹುಲ್‌ಗೆ 10 ಪುಷಪ್‌ ಶಿಕ್ಷೆ!
ರಾಜ್ಯದ ಎತ್ತಿನಹೊಳೆ, ಶರಾವತಿ ಯೋಜನೆಗೆ ಕೇಂದ್ರ ಸರ್ಕಾರ ಬ್ರೇಕ್‌
ಸರ್ಕಾರಿ ಶಾಲೆ ಪ್ರವೇಶ 15 ವರ್ಷದಲ್ಲಿ 30% ಕುಸಿತ!
ಆಡ್ವಾಣಿ ಉದಾಹರಿಸಿ ನೆಹರೂ, ಇಂದಿರಾಗೆ ತರೂರ್‌ ಟಾಂಗ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved