• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • Hassan

Hassan

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕಾಡಾನೆಗಳ ದಾಳಿಗೆ ರೈತರ ಅಪಾರ ಬೆಳೆ ನಾಶ
ಶನಿವಾರ ಚೀಕನಹಳ್ಳಿ ಸಮೀಪದ ಬಂಡೆ ಗ್ರಾಮದ ರಮೇಶ್ ಸುವರ್ಣ ಎಂಬುವವರ ಕಾಫಿ ತೋಟಕ್ಕೆ ನುಗ್ಗಿರುವ ಕಾಡಾನೆಗಳ ಹಿಂಡು, ತೋಟದಲ್ಲಿದ್ದ ಬಾಳೆ ಬೆಳೆ ತಿಂದು ತುಳಿದು ಹಾಕಿವೆ. ಜತೆಗೆ ತೋಟದಲ್ಲಿ ಹುಲುಸಾಗಿ ಬೆಳೆದಿದ್ದ ಅಡಕೆ ಗಿಡಗಳನ್ನೆಲ್ಲ ಕಿತ್ತು ಎಲ್ಲೆಂದರಲ್ಲಿ ಬಿಸಾಡಿವೆ.
ನಾಳೆ ಹಾಸನ ಚಲೋ: ಹೊ.ನ.ಪುರದಿಂದ ಎರಡು ಸಾವಿರ ಜನ ಭಾಗಿ
ಗುರುವಾರ ದಿನದಂದು ಸಂಸದ ಪ್ರಜ್ವಲ್ ರೇವಣ್ಣ ಅವರ ಲೈಂಗಿಕ ದೌರ್ಜನ್ಯ ಮತ್ತು ಸಂತ್ರಸ್ತ ಮಹಿಳೆಯರ ಮೇಲೆ ನಡೆದಿರುವ ಅನ್ಯಾಯದ ವಿರುದ್ಧ ಜನಪರ ಸಂಘಟನೆಗಳು, ಮಹಿಳಾ ಸಂಘಟನೆಗಳು, ನೌಕರರು, ಸಾಹಿತಿಗಳು, ಲೇಖಕರು ಹಾಗೂ ಇತರೆ ಸಂಘಟನೆಗಳ ಸಹಕಾರದಲ್ಲಿ ಪ್ರತಿಭಟನೆಯಲ್ಲಿ ಜಿಲ್ಲೆಗೆ ಅಂಟಿರುವ ಕಳಂಕ ನಿವಾರಣೆ ಮಾಡಬೇಕು.
ರೇವಣ್ಣ ನಿವಾಸ, ತೋಟದ ಮನೆಗಳಲ್ಲಿ ಎಸ್‌ಐಟಿ ಮತ್ತೆ ತಪಾಸಣೆ
ಸಂಸದ ಪ್ರಜ್ವಲ್‌ ರೇವಣ್ಣ ಅವರದ್ದು ಎನ್ನಲಾದ ರಾಸಲೀಲೆ ವೀಡಿಯೋಗಳನ್ನು ಒಳಗೊಂಡ ಪೆನ್‌ಡ್ರೈವ್‌ ಪ್ರಚಾರ ಮಾಡಿದ ಆರೋಪದಲ್ಲಿ ಇದೀಗ ಎಸ್ ಐಟಿ ಪೊಲೀಸರ ತಂಡ ಮತ್ತಿಬ್ಬರನ್ನು ಬಂಧಿಸಿದೆ.
ಸ್ವಚ್ಛತೆ ಕಾಪಾಡುವಲ್ಲಿ ಜನರ ಸಹಕಾರ ಮುಖ್ಯ: ಪುರಸಭೆ ಮುಖ್ಯಾಧಿಕಾರಿ
ಮುಖ್ಯಾಧಿಕಾರಿಗಳ ಆದೇಶದ ಮೇರೆಗೆ ಹಾಗೂ ಸಾರ್ವಜನಿಕರ ಮನವಿಯಂತೆ ಪುರಸಭೆಯ ಎಲ್ಲಾ ೨೩ ವಾರ್ಡ್ ಗಳಲ್ಲಿ ಸೊಳ್ಳೆ ನಿಯಂತ್ರಿತ ಕ್ರಿಮಿನಾಶಕವನ್ನು ಸಿಂಪಡಿಸಿದ್ದು, ಸಾರ್ವಜನಿಕರ ಸಹಕಾರ ಅತಿಮುಖ್ಯ.
ಹಾಸನ ಚಲೋಗೆ ವಿವಿಧ ಸಂಘಟನೆಗಳ ಸಾಥ್
ಭೂಗತ ಪಾತಕಿಯಂತೆ ವಿದೇಶದಲ್ಲಿ ಎಲ್ಲೋ ಅಡಗಿ ಕುಳಿತು, ಮೇ 31ಕ್ಕೆ ಎಸ್ ಐಟಿ ಮುಂದೆ ಶರಣಾಗುವುದಾಗಿ ವಿಡಿಯೋ ಹರಿಬಿಡುತ್ತಿರುವ ವಿಕೃತಕಾಮಿ ಪ್ರಜ್ವಲ್ ರೇವಣ್ಣ ನಡೆ ಖಂಡನೀಯವಾಗಿದೆ.
ಪರಿಸರ ಸ್ವಚ್ಛತೆಯಿಂದ ಡೆಂಘೀ ನಿಯಂತ್ರಣ ಸಾಧ್ಯ: ಡಾ. ನಾಗಪ್ಪ ಸಲಹೆ
ಡೆಂಘೀ ಮತ್ತು ಚಿಕನ್ ಗುನ್ಯಾ ಹರಡುವ ಈಡೀಸ್ ಸೊಳ್ಳೆಗಳು ಮನೆಯಲ್ಲಿ ಶೇಖರಣೆ ಮಾಡುವ ಸ್ವಚ್ಛ ನೀರಿನಲ್ಲಿ ಉತ್ಪತ್ತಿಯಾಗುವುದರಿಂದ ನಿಮ್ಮ ಮನೆಯಲ್ಲಿನ ಡ್ರಮ್, ಬ್ಯಾರಲ್, ತೊಟ್ಟಿಗಳಲ್ಲಿ ನೀರನ್ನು ವಾರಕ್ಕೊಮ್ಮೆ ಖಾಲಿ ಮಾಡಿ, ಒಣಗಿಸಿ ನಂತರ ನೀರು ತುಂಬಿಸಿ ಮುಚ್ಚಬೇಕು.
ಪ್ರಜ್ವಲ್ ಕೂಡಲೇ ಕಾನೂನಿಗೆ ಶರಣಾಗಲಿ: ಸಂದೇಶ್
ಮೇ ೩೧ ರಂದು ಎಸ್.ಐ.ಟಿ.ಗೆ ಹಾಜರಾಗುವುದಾಗಿ ಪ್ರಜ್ವಲ್ ರೇವಣ್ಣ ಹೇಳಿದ್ದು, ತಪ್ಪಿಸಿಕೊಳ್ಳುವ ಕೆಲಸ ಮಾಡಬಾರದು. ಈ ಕಾನೂನನ್ನು ಗೌರವಿಸಬೇಕು ಎಂದು ಉಗ್ರವಾಗಿ ಒತ್ತಾಯ ಮಾಡುವುದಾಗಿ ಹೇಳಿದರು.
ಹಳೆಬೀಡಿನಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ; ಹಲವೆಡೆ ಹಾನಿ
ಹೊಯ್ಸಳೇಶ್ವರ ದೇವಾಲಯದ ಉದ್ಯಾನವನದಲ್ಲಿ ಕಾಡು ಜಾತಿಯ ದೊಡ್ಡ ಮರ ಕಾಂಪೌಂಡ್ ಮೇಲೆ ಬಿದ್ದು ಹಾನಿಯಾಗಿದೆ. ಕಾಂಪೌಂಡ್ ಪಕ್ಕದ ಮೂರು ಗೂಡಂಗಡಿಗಳು ಜಖಂಗೊಂಡಿವೆ.
ಅರಕಲಗೂಡಿನಲ್ಲಿ ಹೋಟೆಲ್‌ಗಳ ಸ್ವಚ್ಛತೆ ಪರಿಶೀಲನೆ ನಡೆಸಿದ ಆರೋಗ್ಯ ಅಧಿಕಾರಿಗಳು
ಅರಕಲಗೂಡು ತಾಲೂಕಿನಲ್ಲಿ ಡೆಂಘೀ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ, ಆರೋಗ್ಯಾಧಿಕಾರಿಗಳು ಪಟ್ಟಣದ ಕೆಲವು ಹೋಟೆಲ್‌ಗಳ ಮೇಲೆ ಸೋಮವಾರ ದಾಳಿ ನಡೆಸಿ ಪರಿಶೀಲಿಸಿ ಸ್ವಚ್ಛತೆ ಕಾಪಾಡಿಕೊಳ್ಳುವಂತೆ ಎಚ್ಚರಿಕೆ ನೀಡಿದರು.
ಮೇ 30 ರಂದು ಹಾಸನದ ಕಡೆಗೆ ಸಿಐಟಿಯುನಿಂದ ಪ್ರತಿಭಟನಾ ನಡಿಗೆ
ಮೇ ೩೦ರಂದು ಚನ್ನರಾಯಪಟ್ಟಣದ ಜನಪರ ಮತ್ತು ಪ್ರಗತಿಪರ ಸಂಘಟನೆಗಳ ವತಿಯಿಂದ ಹಾಸನದ ಕಡೆಗೆ ಪ್ರತಿಭಟನಾ ನಡಿಗೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಸಿಐಟಿಯುನ ಮುಖಂಡ ಮಂಜುನಾಥ್ ತಿಳಿಸಿದರು. ಚನ್ನರಾಯಪಟ್ಟಣದಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದರು.
  • < previous
  • 1
  • ...
  • 285
  • 286
  • 287
  • 288
  • 289
  • 290
  • 291
  • 292
  • 293
  • ...
  • 414
  • next >
Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved