• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • Hassan

Hassan

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬಿಜೆಪಿ ಒಬಿಸಿ ಮೋರ್ಚಾದಿಂದ ಹಾಸನದಲ್ಲಿ ಪ್ರತಿಭಟನೆ
ಪಶ್ಚಿಮ ಬಂಗಾಳ ಹೈಕೋರ್ಟ್ ಅಲ್ಪಸಂಖ್ಯಾತರ ಕುರಿತ ತೀರ್ಪನ್ನು ಪಶ್ಚಿಮ ಬಂಗಾಳದ ಸರ್ಕಾರ ಮಾನ್ಯ ಮಾಡಲು ಆದೇಶಿಸುವಂತೆ ಬಿಜೆಪಿ ಜಿಲ್ಲಾ ಒಬಿಸಿ ಮೋರ್ಚಾದಿಂದ ಸೋಮವಾರ ಪ್ರತಿಭಟಿಸಿ ಹಾಸನ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಲಾಯಿತು.
ಯಾತ್ರಾ ಕ್ಷೇತ್ರವಾಗಿ ಆಂಜನೇಯ ಸ್ಥಳ ಅಭಿವೃದ್ಧಿ: ಶಾಸಕ ಸಿಮೆಂಟ್ ಮಂಜು
ಆಲೂರು ತಾಲೂಕಿನ ಬೈರಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಗೊಳಪಡುವ ಬೈರಾಪುರ, ಸೊಪ್ಪಿನಹಳ್ಳಿ, ಮಣಿಪುರ ಗ್ರಾಮಸ್ಥರ ಸಹಯೋಗದಲ್ಲಿ ದಾನಿಗಳು ಹಾಗೂ ಸರ್ಕಾರದ ಅನುದಾನದಿಂದ ರಾಷ್ಟ್ರೀಯ ಹೆದ್ದಾರಿ ೭೫ ರ ಪಕ್ಕದ ದೇವರಕೆರೆಯಲ್ಲಿ ನಿರ್ಮಿಸಿರುವ ೧೮ ಅಡಿ ಎತ್ತರದ ಶ್ರೀ ವಿಜಯ ಆಂಜನೇಯಸ್ವಾಮಿ ಭವ್ಯ ಮೂರ್ತಿಗೆ ಶಾಸಕ ಸಿಮೆಂಟ್ ಮಂಜು ಪೂಜೆ ನೆರವೇರಿಸಿದರು.
ಅರಸೀಕೆರೆಯ ಕೋಡಿಮಠದಲ್ಲಿ ಶಿವಲಿಂಗ ಮಹಾಸ್ವಾಮಿ ಸ್ಮರಣೆ: ವಿಶೇಷ ಪೂಜೆ
ಲಿಂಗೈಕ್ಯ ಶಿವಲಿಂಗ ಮಹಾಸ್ವಾಮಿಗಳ 137ನೇ ವರ್ಷದ ಸ್ಮರಣಾರಾಧನೆ ಅರಸೀಕೆರೆಯ ಸುಕ್ಷೇತ್ರ ಹಾರನಹಳ್ಳಿ ಕೋಡಿಮಠದಲ್ಲಿ ಕಳೆದ ಐದು ದಿನಗಳಿಂದ ವಿಶೇಷ ಪೂಜಾ ಕೈಕರ್ಯಗಳು ಭಕ್ತರ ಶ್ರದ್ಧಾ ಭಕ್ತಿಯೊಂದಿಗೆ ವಿಜೃಂಭಣೆಯಿಂದ ಜರುಗಿತು.
ಸುಪ್ರ ಪ್ರತಿಭೆ ಅನಾವರಣಕ್ಕೆ ಎನ್‌ಎಸ್‌ಎಸ್‌ ಪೂರಕ: ಡಾ. ಎಂ.ಬಿ.ಸುರೇಶ್‌
ಹಾಡುಗಾರಿಕೆ ಅಥವಾ ಕಲೆಯ ಅನಾವರಣಕ್ಕೆ ಉತ್ತಮ ವೇದಿಕೆ ಒದಗಿಸುವ ಮತ್ತು ಸಕಲ ರೀತಿಯಲ್ಲೂ ಶ್ರೇಯಸ್ಸಿಗೆ ಉತ್ತಮ ಬುನಾದಿಯನ್ನು ಎನ್‌ಎಸ್‌ಎಸ್‌ನಿಂದ ಪಡೆಯಬಹುದು ಎಂದು ಮೈಸೂರು ವಿವಿಯ ರಾ.ಸೇ.ಯೋ. ಕಾರ್ಯಕ್ರಮ ಸಂಯೋಜನಾಧಿಕಾರಿ ಡಾ.ಎಂ.ಬಿ. ಸುರೇಶ್‌ ಅಭಿಪ್ರಾಯಪಟ್ಟರು. ಹೊಳೆನರಸೀಪುರದಲ್ಲಿ ಆಯೋಜಿಸಿದ್ದ ಸಾಂಸ್ಕೃತಿಕ ಕಾರ್ಯಕ್ರಮಗಳ ಸಮಾರೋಪ ಸಮಾರಂಭ ಉದ್ಘಾಟಿಸಿ ಮಾತನಾಡಿದರು.
ಹೊಯ್ಸಳೇಶ್ವರ ದೇವಸ್ಥಾನಕ್ಕೆ ಸದ್ಯದಲ್ಲೇ ಕಾಂಕ್ರೀಟ್ ರಸ್ತೆ
ಹೊಯ್ಸಳೇಶ್ವರ ದೇವಸ್ಥಾನ ರಸ್ತೆ, ಬಸ್ತೀಹಳ್ಳಿ ಮುಖ್ಯ ರಸ್ತೆ ಹಾಗೂ ದ್ವಾರಸಮುದ್ರದ ಕೆರೆಯ ಕೋಡಿವರೆಗೆ ಸದ್ಯದಲ್ಲೇ ಸಿಮೆಂಟ್‌ನ ಕಾಂಕ್ರೀಟ್ ರಸ್ತೆ ಪ್ರಾರಂಭವಾಗಲಿದೆ ಎಂದು ಬೇಲೂರು ಶಾಸಕ ಎಚ್.ಕೆ. ಸುರೇಶ್ ತಿಳಿಸಿದರು. ಹಳೇಬೀಡಲ್ಲಿ ಮಾಧ್ಯಮದೊಂದಿಗೆ ಮಾತನಾಡಿದರು.
ಮೇ 31ಕ್ಕೆ ಬಂದು ವಿಚಾರಣೆ ಎದುರಿಸುವೆ: ಪ್ರಜ್ವಲ್‌ ರೇವಣ್ಣ

  ಪ್ರಜ್ವಲ್ ರೇವಣ್ಣ ಸೋಮವಾರ ದಿಢೀರ್‌ ಪ್ರತ್ಯಕ್ಷವಾಗಿದ್ದು, ಸ್ವದೇಶಕ್ಕೆ ಇದೇ ತಿಂಗಳ 31ರಂದು ಶುಕ್ರವಾರ ಮರಳಿ ಬಂದು ವಿಶೇಷ ತನಿಖಾ ದಳದ (ಎಸ್‌ಐಟಿ) ಮುಂದೆ ಸ್ವಯಂ ಶರಣಾಗುವುದಾಗಿ ವಿಡಿಯೋ ಹೇಳಿಕೆ ಬಿಡುಗಡೆ ಮಾಡಿದ್ದಾರೆ.

ಅಕ್ರಮವಾಗಿ ಗಿಡಮೂಲಿಕೆ ಕಳವು: ಅರಸೀಕೆರೆ ಪೊಲೀಸರಿಂದ ಮೂವರ ಬಂಧನ
ಅರಸೀಕೆರೆ ತಾಲೂಕಿನ ಕಸಬಾ ಹೋಬಳಿಯ ಹಿರೇಕಲ್‌ ಗುಡ್ಡದ ವ್ಯಾಪ್ತಿ ಕರಡಿಧಾಮ ಅರಣ್ಯ ಪ್ರದೇಶದಲ್ಲಿ ಆಕ್ರಮವಾಗಿ ಲಕ್ಷಾಂತರ ರು. ಮೌಲ್ಯದ ಔಷಧಿ ಗುಣವುಳ್ಳ ಮಾಕಳಿ ಬೇರು ಕಳವು ಮಾಡುತ್ತಿದ್ದ ಮೂವರನ್ನು ಅರಣ್ಯಾಧಿಕಾರಿಗಳು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಮೇ ೩೦ರ ಹೋರಾಟಕ್ಕೆ ದಲಿತ ಸಂಘಟನೆಗಳ ಬೆಂಬಲ
ಮೇ ೩೦ ರಂದು ಜನಪರ ಚಳುವಳಿಗಳ ಒಕ್ಕೂಟದ ವತಿಯಿಂದ ಕರೆ ನೀಡಿರುವ ಬೃಹತ್ ಪ್ರತಿಭಟನೆಗೆ ಡಾ.ಬಿ.ಆರ್ ಅಂಬೇಡ್ಕರ್ ದಲಿತ ಸಂಘಟನೆಗಳ ಒಕ್ಕೂಟ ಬಾಹ್ಯ ಬೆಂಬಲ ನೀಡಲಿದೆ ಎಂದು ಎಂದು ಒಕ್ಕೂಟದ ರಾಜ್ಯಾಧ್ಯಕ್ಷ ಶ್ರೀಧರ ಕಲಿವೀರ ತಿಳಿಸಿದರು. ಹಾಸನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು.
ಪರಸ್ಪರ ಸಹಕರಿಸಿದರೆ ಜೀವನ ಸಾಧ್ಯ: ಅಜಿತ್ ಹನುಮಕ್ಕನವರ್
ಪರಸ್ಪರ ಸಹಕಾರದಲ್ಲಿ ಜೀವನ‌ ಪದ್ದತಿ ಅಳವಡಿಸಿಕೊಂಡಲ್ಲಿ ಬದುಕು ಸಾಧ್ಯವಾಗುತ್ತದೆ ಎಂದು ಸುವರ್ಣ ನ್ಯೂಸ್ ಸಂಪಾದಕ ಅಜಿತ್ ಹನುಮಕ್ಕನವರ್ ಅಭಿಪ್ರಾಯಪಟ್ಟರು. ಅರಸೀಕೆರೆಯ ಶ್ರೀ ವೀರಸನ್ಯಾಸಿ ವಿವೇಕಾನಂದ ಸೌಹಾರ್ದ ಸಹಕಾರಿ ಸಂಘವನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದರು.
ಜಲಜೀವನ್‌ ಮಿಷನ್‌ ಕಾಮಗಾರಿಯಲ್ಲಿ ಕಳಪೆ: ಅರಕಲಗೂಡು ಗ್ರಾಮಸ್ಥರ ಆರೋಪ
ಅರಕಲಗೂಡು ತಾಲೂಕಿನಲ್ಲಿ ಪ್ರಗತಿಯಲ್ಲಿರುವ ಜಲಜೀವನ್ ಮಿಷನ್ ಹಾಗೂ ಬಹುಗ್ರಾಮ ಕುಡಿಯುವ ನೀರು ಸರಬರಾಜು ಮಾಡುವ ‘ಮನೆ ಮನೆಗೆ ಗಂಗೆ’ ಯೋಜನೆ ಕಾಮಗಾರಿ ಹಲವು ಗ್ರಾಮಗಳಲ್ಲಿ ಕಳಪೆಯಿಂದ ಕೂಡಿರುವುದು ಗ್ರಾಮಸ್ಥರ ಆಕ್ಷೇಪಕ್ಕೆ ಕಾರಣವಾಗುತ್ತಿದೆ.
  • < previous
  • 1
  • ...
  • 286
  • 287
  • 288
  • 289
  • 290
  • 291
  • 292
  • 293
  • 294
  • ...
  • 414
  • next >
Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved