ಆಲೂರಿನಲ್ಲಿ ವಿಜಯ ಆಂಜನೇಯ ಸ್ವಾಮಿ ಮೂರ್ತಿ ಲೋಕಾರ್ಪಣೆಆಲೂರು ತಾಲೂಕಿನ ಬೈರಾಪುರದಲ್ಲಿ ಬೈರಾಪುರ, ಸೊಪ್ಪಿನಹಳ್ಳಿ, ಮಣಿಪುರ ಗ್ರಾಮಸ್ಥರ ಸಹಯೋಗದಲ್ಲಿ ಶಾಸಕರು ಮತ್ತು ಮಾಜಿ ಶಾಸಕರು ಹಾಗೂ ಸರ್ಕಾರದ ವಿವಿಧ ಇಲಾಖೆಗಳ ಅನುದಾನದ ಅಡಿಯಲ್ಲಿ ರಾಷ್ಟ್ರೀಯ ಹೆದ್ದಾರಿ 75 ರ ಪಕ್ಕದ ದೇವರಕೆರೆಯಲ್ಲಿ ನಿರ್ಮಿಸಿರುವ 18 ಅಡಿ ಎತ್ತರದ ವಿಜಯ ಆಂಜನೇಯ ಸ್ವಾಮಿ ಭವ್ಯ ಮೂರ್ತಿಯ ಲೋಕಾರ್ಪಣೆ ಮಾಡಲಾಯಿತು.