• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • Hassan

Hassan

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಜೂನ್‌ 30ರೊಳಗೆ ಎತ್ತಿನಹೊಳೆ ಕಾಮಗಾರಿ ಪೂರ್ಣ: ವಿಶ್ವೇಶ್ವರಯ್ಯ ಜಲ ನಿಗಮದ ಸಣ್ಣಚಿತ್ತಯ್ಯ
ವಿಶ್ವೇಶ್ವರಯ್ಯ ಜಲ ನಿಗಮ ನಿಯಮಿತದಿಂದ ಎತ್ತಿನಹೊಳೆ ಕಾಮಗಾರಿಯ ಕೆಲಸಗಳು ಜೂನ್ 30 ರೊಳಗೆ ಪೂರ್ಣಗೊಳ್ಳಲಿದ್ದು, ಯೋಜನೆಗೆ ಚಾಲನೆ ನೀಡುವ ದಿನಾಂಕವನ್ನು ಸರ್ಕಾರ ನಿಗದಿ ಮಾಡಲಿದೆ ಎಂದು ನಿಗಮದ ವ್ಯವಸ್ಥಾಪಕ ನಿರ್ದೇಶಕ ಸಣ್ಣಚಿತ್ತಯ್ಯ ತಿಳಿಸಿದರು. ಸಕಲೇಶಪುರದ ವಿವಿಧ ವಿಯರ್‌ಗಳಲ್ಲಿ ಶನಿವಾರ ಎತ್ತಿನಹೊಳೆ ಯೋಜನೆ ಕಾಮಗಾರಿ ಪ್ರಗತಿಯನ್ನು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಕಾರ್ಯದರ್ಶಿ ವಿಶ್ವನಾಥ್ ರೆಡ್ಡಿ ಪರಿಶೀಲನೆ ನಡೆಸಿದರು. ಈ ವೇಳೆ ಮಾತನಾಡಿದರು.
ಅರಸಿ ಉದ್ಯಾನ ನಿರ್ವಹಣೆ ಮರೆತ ನಗರಸಭೆ: ನಾಗರಿಕರ ಹಿಡಿಶಾಪ
ಅರಸೀಕೆರೆಯ ‘ಅರಸಿ ಉದ್ಯಾನ’ ನಿರ್ಮಾಣದ ಜತೆಗೆ ಸುಮಾರು ಎರಡು ಕಿಲೋ ಮೀಟರ್ ಉದ್ದನೆಯ ವಾಕಿಂಗ್ ರಸ್ತೆಯನ್ನು ನಿರ್ಮಿಸಿ ಕೊಟ್ಟಿದೆ. ಇದರ ನಿರ್ವಹಣೆಯ ಜವಾಬ್ದಾರಿಯನ್ನು ನಗರಸಭೆ ಹೊತ್ತಿದೆ. ಆದರೆ ಈಗ ಅರಸಿ ಉದ್ಯಾನ ನಿರ್ವಹಣೆಯಿಲ್ಲದೆ ಸೊರಗುತ್ತಿದೆ.
ಪೂರ್ಣಿಮಾ ಕೃತಿ ಸ್ತ್ರೀ ಚಿಂತನೆಗಳ ಮತ್ತೊಂದು ಮಜಲು: ಪ್ರೊ. ಮಂಜಯ್ಯ ಡಿ.ಕೆ.
ಆತ್ಮಕತೆಗಳ ವಸ್ತುನಿಷ್ಠತೆಯ ಬಗ್ಗೆ ಹೆಚ್ಚು ಪ್ರಶ್ನೆಗಳು ಎದುರಾಗುತ್ತಿರುವ ಈ ದಿನಗಳಲ್ಲಿ ಪೂರ್ಣಿಮಾ ಅವರ ಅನುಭವಗಳ ದಾಖಲೀಕರಣ ಪ್ರಾಮಾಣಿಕವಾಗಿದೆ ಎಂದು ಮಹಿಳಾ ಪ್ರಥಮ ದರ್ಜೆ ಕಾಲೇಜು (ಗಂಧದಕೋಠಿ) ಪ್ರಾಂಶುಪಾಲ ಪ್ರೊ.ಮಂಜಯ್ಯ ಡಿ.ಕೆ. ಅಭಿಪ್ರಾಯಪಟ್ಟರು. ಹಾಸನದಲ್ಲಿ ಸ.ವೆಂ. ಪೂರ್ಣಿಮಾ ಅವರ ಕೃತಿ ಸಂವಾದ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಆಲೂರಿನಲ್ಲಿ ವಿಜಯ ಆಂಜನೇಯ ಸ್ವಾಮಿ ಮೂರ್ತಿ ಲೋಕಾರ್ಪಣೆ
ಆಲೂರು ತಾಲೂಕಿನ ಬೈರಾಪುರದಲ್ಲಿ ಬೈರಾಪುರ, ಸೊಪ್ಪಿನಹಳ್ಳಿ, ಮಣಿಪುರ ಗ್ರಾಮಸ್ಥರ ಸಹಯೋಗದಲ್ಲಿ ಶಾಸಕರು ಮತ್ತು ಮಾಜಿ ಶಾಸಕರು ಹಾಗೂ ಸರ್ಕಾರದ ವಿವಿಧ ಇಲಾಖೆಗಳ ಅನುದಾನದ ಅಡಿಯಲ್ಲಿ ರಾಷ್ಟ್ರೀಯ ಹೆದ್ದಾರಿ 75 ರ ಪಕ್ಕದ ದೇವರಕೆರೆಯಲ್ಲಿ ನಿರ್ಮಿಸಿರುವ 18 ಅಡಿ ಎತ್ತರದ ವಿಜಯ ಆಂಜನೇಯ ಸ್ವಾಮಿ ಭವ್ಯ ಮೂರ್ತಿಯ ಲೋಕಾರ್ಪಣೆ ಮಾಡಲಾಯಿತು.
ಹಾಸನದ ಹಿಮ್ಸ್‌ನ ಸಹಾಯಕ ಪ್ರಾಧ್ಯಾಪಕ ಡಾ.ಸಚಿನ್‌ಗೆ ಚಿನ್ನದ ಪದಕ
ಹಾಸನ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ (ಹಿಮ್ಸ್) ಮೂತ್ರ ಪಿಂಡ ವಿಭಾಗದ ಶಸ್ತ್ರಚಿಕಿತ್ಸಕ ಹಾಗೂ ಸಹಾಯಕ ಪ್ರಾಧ್ಯಾಪಕ ಡಾ.ಸಚಿನ್ ಮೀನಕೇರೆ ಅವರು ನವದೆಹಲಿಯ ವೈದ್ಯಕೀಯ ವಿಜ್ಞಾನ ರಾಷ್ಟ್ರೀಯ ಪರೀಕ್ಷಾ ಮಂಡಳಿ ನಡೆಸುವ ಡಿಎನ್‌ಬಿ ಯೂರಾಲಜಿ ಅಂತಿಮ ವರ್ಷದ ಪರೀಕ್ಷೆಯಲ್ಲಿ ೬೦೦ಕ್ಕೆ ೪೧೪ ಅಂಕ ಪಡೆದು ಚಿನ್ನದ ಪದಕಕ್ಕೆ ಭಾಜನರಾಗಿದ್ದಾರೆ.
ಹಾಸನದಲ್ಲಿ ಲಾರಿಗೆ ಕಾರು ಡಿಕ್ಕಿ: 6 ಮಂದಿ ದುರ್ಮರಣ
ಕಾರು ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದ ಪರಿಣಾಮ ಬಲಭಾಗದ ರಸ್ತೆಗೆ ಹಾರಿಬಿದ್ದು ಎದುರಿನಿಂದ ಬರುತ್ತಿದ್ದ ಕಂಟೇನರ್‌ ಲಾರಿಗೆ ಸಿಲುಕಿದ ಪರಿಣಾಮ ಕಾರಿನಲ್ಲಿದ್ದ ಆರೂ ಜನರು ಸ್ಥಳದಲ್ಲೇ ಸಾವನ್ನಪ್ಪಿದ ದುರ್ಘಟನೆ ಹಾಸನ ಹೊರವಲಯದ ರಾಷ್ಟ್ರೀಯ ಹೆದ್ದಾರಿ 75ರ ಈಚನಹಳ್ಳಿಯ ಕಂದಲಿ ಬಳಿ ಭಾನುವಾರ ಮುಂಜಾನೆ ನಡೆದಿದೆ.
ದ್ವಾರಕನಾಥ್‌ರನ್ನು ಪರಿಷತ್‌ಗೆ ನೇಮಕ ಮಾಡಿ: ಅಲೆಮಾರಿ ಬುಡಕಟ್ಟು ಸಂಘ
ಡಾ.ಸಿ.ಎಸ್.ದ್ವಾರಕನಾಥ್ ಅವರನ್ನು ವಿಧಾನ ಪರಿಷತ್ ಸದಸ್ಯರನ್ನಾಗಿ ಮಾಡಬೇಕು ಎಂದು ಕರ್ನಾಟಕ ಅಲೆಮಾರಿ ಬುಡಕಟ್ಟು ಮಹಾಸಭಾದ ರಾಜ್ಯ ಸಂಘಟನಾ ಕಾರ್ಯದರ್ಶಿ ಎಂ.ವಿ.ಗೋವಿಂದರಾಜು ಮತ್ತು ಜಿಲ್ಲಾಧ್ಯಕ್ಷ ಎಸ್.ಎಸ್.ಅಣ್ಣಪ್ಪ ಮನವಿ ಮಾಡಿದರು. ಹಾಸನದಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದರು.
ಜೀವಿಸಿದ ದಿನಗಳಿಗಿಂತ ಮಾಡಿದ ಸಾಧನೆ ಮುಖ್ಯ: ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ದೇವರಾಜೇಗೌಡ
ಎಷ್ಟು ದಿನ ಬದುಕಿದ್ದೇವೆ ಎನ್ನುವುದಕ್ಕಿಂತ ಜೀವಿಸಿದ ಅವಧಿಯಲ್ಲಿ ಏನು ಸಾಧನೆ ಮಾಡಿದ್ದೇವೆ ಎನ್ನುವುದು ಪ್ರಮುಖವಾಗಿದೆ ಎಂದು ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಹಾಗೂ ವಕೀಲ ದೇವರಾಜೇಗೌಡ ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು. ಹಾಸನದಲ್ಲಿ ರಕ್ತದಾನ ಶಿಬಿರವನ್ನು ಗಿಡಕ್ಕೆ ನೀರು ಹಾಕುವುದರ ಮೂಲಕ ಉದ್ಘಾಟಿಸಿ ಮಾತನಾಡಿದರು.
ಎಂಎಲ್ಸಿ ಚುನಾವಣೆ ಪ್ರಕ್ರಿಯೆಯಲ್ಲಿ ಹಾಸನ ಕಡೆಗಣನೆ: ಕೆ.ಸಿ.ಪುಟ್ಟಸಿದ್ದ ಶೆಟ್ಟಿ
ವಿಧಾನ ಪರಿಷತ್ ಚುನಾವಣೆಯ ಅಭ್ಯರ್ಥಿ ಆಯ್ಕೆ ಪ್ರಕ್ರಿಯೆಯಲ್ಲಿ ಹಾಸನ ಜಿಲ್ಲೆಯನ್ನು ಮೂರು ರಾಜಕೀಯ ಪಕ್ಷಗಳು ಕಡೆಗಣಿಸಿವೆ ಎಂದು ವಿಧಾನ ಪರಿಷತ್ ಮಾಜಿ ಸದಸ್ಯ ಕೆ.ಸಿ .ಪುಟ್ಟಸಿದ್ದ ಶೆಟ್ಟಿ ಬೇಸರ ವ್ಯಕ್ತಪಡಿಸಿದರು. ಹಾಸನದಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದರು.
ಪ್ರಜ್ವಲ್‌ ರೇವಣ್ಣ ವಿರುದ್ಧ ಮೇ 30ಕ್ಕೆ ಹಾಸನದಲ್ಲಿ ಬೃಹತ್‌ ಜಾಥಾ
ಮೇ 30ರಂದು ಪ್ರಗತಿಪರ ಚಿಂತಕರು ಹಾಸನ ನಗರದಲ್ಲಿ ಆಯೋಜಿಸಿರುವ ಬೃಹತ್‌ ಪ್ರತಿಭಟನಾ ಜಾಥಾದಲ್ಲಿ ಸಾಹಿತಿಗಳು, ಕಲಾವಿದರು ಸೇರಿದಂತೆ ವಿವಿಧ ಸಂಘಟನೆಗಳು ಭಾಗವಹಿಸಲು ನಿರ್ಣಯ ಕೈಗೊಂಡಿವೆ. ಬೆಂಗಳೂರಿನಲ್ಲಿ ಸಾಹಿತಿ, ಕಲಾವಿದರು ಹಾಗೂ ಸಾಮಾಜಿಕ ಹೋರಾಟಗಾರರ ವೇದಿಕೆ ಸಮಾಲೋಚನೆ ಸಭೆ ನಡೆಸಿದರು.
  • < previous
  • 1
  • ...
  • 287
  • 288
  • 289
  • 290
  • 291
  • 292
  • 293
  • 294
  • 295
  • ...
  • 414
  • next >
Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved