• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • Hassan

Hassan

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಎಸ್‌ಐಟಿ ತನಿಖೆ ದಾರಿ ತಪ್ಪಿಸುತ್ತಿರುವ ಎಚ್‌ಡಿಕೆ: ಕಾಂಗ್ರೆಸ್‌ ಮುಖಂಡ
ಪೆನ್‌ಡ್ರೈವ್ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕರ ಹೆಸರು ಹೇಳುವ ಮೂಲಕ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಎಸ್‌ಐಟಿ ತನಿಖೆಯ ದಿಕ್ಕು ತಪ್ಪಿಸುವ ಹುನ್ನಾರ ಮಾಡಿದ್ದಾರೆ ಎಂದು ಕಾಂಗ್ರೆಸ್ ಮುಖಂಡ ಬಾಗೂರು ಮಂಜೇಗೌಡ ಆರೋಪಿಸಿದರು. ಹಾಸನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.
ಪ್ರೀತಂಗೌಡರನ್ನು ವಿಚಾರಣೆ ಮಾಡಲಿ: ಕಾಂಗ್ರೆಸ್ ಮುಖಂಡ ಎಚ್.ಕೆ.ಮಹೇಶ್
ಪೆನ್‌ಡ್ರೈವ್‌ ಪ್ರಕರಣದಲ್ಲಿ ಬಿಜೆಪಿ ಪಕ್ಷದ ಮಾಜಿ ಶಾಸಕ ಪ್ರೀತಂಗೌಡ ಇದನ್ನು ಸಾರ್ವಜನಿಕವಾಗಿ ಹರಿಬಿಟ್ಟಿದ್ದಾರೆ. ಅವರನ್ನು ಮೊದಲಿಗೆ ವಿಚಾರಣೆ ನಡೆಸಿ ಎಂದು ಕಾಂಗ್ರೆಸ್ ಮುಖಂಡ ಎಚ್.ಕೆ.ಮಹೇಶ್ ಒತ್ತಾಯಿಸಿದರು. ಹಾಸನದಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದರು.
ಬೇಲೂರು ಸರ್ಕಾರಿ ಶಾಲಾ ಮಕ್ಕಳಿಂದ ಖಾಸಗಿ ಶಾಲೆಗೆ ಸೆಡ್ಡು: ಅರೇಹಳ್ಳಿ ಕಾಲೇಜು ಪ್ರಾಂಶುಪಾಲ ಪರಮಶಿವಪ್ಪ ಡಿ.ಎಂ.
ದುಬಾರಿ ವೆಚ್ಚದಲ್ಲಿ ಶಿಕ್ಷಣ ನೀಡುವ ಖಾಸಗಿ ಕಾಲೇಜಿನ ವಿದ್ಯಾರ್ಥಿಗಳಿಗೆ ನಮ್ಮ ಸರ್ಕಾರಿ ಕಾಲೇಜಿನ ಮಕ್ಕಳು ಸೆಡ್ಡು ಹೊಡೆದು ಉತ್ತಮ ಅಂಕವನ್ನು ಗಳಿಸಿರುತ್ತಾರೆ ಎಂದು ಅರೇಹಳ್ಳಿ ಕಾಲೇಜಿನ ಪ್ರಾಂಶುಪಾಲ ಪರಮಶಿವಪ್ಪ ಡಿ.ಎಂ. ಹೇಳಿದರು. ಬೇಲೂರಿನಲ್ಲಿ ಕಾಲೇಜಿನಲ್ಲಿ ಪ್ರಥಮ ಪಿಯುಸಿ ಪ್ರವೇಶಾತಿ ಆರಂಭ ಕುರಿತ ಸಭೆಯಲ್ಲಿ ಮಾಹಿತಿ ನೀಡಿದರು.
ಮಾನಸಿಕ ಕಾಯಿಲೆಗೆ ಸೂಕ್ತ ವೇಳೆ ಚಿಕಿತ್ಸೆ ಅಗತ್ಯ: ಜಿಲ್ಲಾ ಆರೋಗ್ಯ ಅಧಿಕಾರಿ ಡಾ.ಶಿವಸ್ವಾಮಿ
ಮಾನಸಿಕ ಸಮಸ್ಯೆಯನ್ನು ಪ್ರಾಥಮಿಕ ಹಂತದಲ್ಲೇ ಪತ್ತೆ ಹಚ್ಚಿ ಸೂಕ್ತ ಚಿಕಿತ್ಸೆ ನೀಡುವುದರಿಂದ ಸಮಾಜದಲ್ಲಿ ಅವರೂ ಸಹ ಎಲ್ಲರಂತೆ ಬದುಕಲು ಅನುಕೂಲವಾಗುತ್ತದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ ಶಿವಸ್ವಾಮಿ ತಿಳಿಸಿದರು. ಹಾಸನದಲ್ಲಿ ವಿಶ್ವ ಸ್ಕಿಜೋಫ್ರೇನಿಯಾ ದಿನ ಆಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.
ಹೊರಬಿದ್ದ ಹಾಸನ ವಿಶ್ವವಿದ್ಯಾಲಯದ ಪ್ರಥಮ ಸೆಮಿಸ್ಟರ್‌ ಫಲಿತಾಂಶ
ಹಾಸನ ವಿಶ್ವವಿದ್ಯಾಲಯದ ಪ್ರಥಮ ವರ್ಷದ ಸ್ನಾತಕ ವಿದ್ಯಾರ್ಥಿಗಳು ಹಾಗೂ ಎಂಎ, ಎಂಕಾಂ, ಎಂಎಸ್ಸಿ ಮತ್ತು ಎಂಎಸ್‌ಡಬ್ಲ್ಯು ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳ ಪ್ರಥಮ ಸೆಮಿಸ್ಟರ್ ಪರೀಕ್ಷಾ ಪತ್ರಿಕೆಗಳ ಮೌಲ್ಯಮಾಪನ ಕಾರ್ಯವು ಮುಗಿದಿದ್ದು ಈ ಪದವಿಗಳ ಫಲಿತಾಂಶವನ್ನು ಮೇ.22 ರ ಬುಧವಾರ ಪ್ರಕಟಿಸಲಾಗಿದೆ.
ರೈತರಿಗೆ ಬಿತ್ತನೆ ಬೀಜ, ಗೊಬ್ಬರ ಕೊರತೆ ಆಗಬಾರದು: ಮುಖ್ಯಮಂತ್ರಿ ಸಿದ್ದರಾಮಯ್ಯ
ರೈತರಿಗೆ ಬಿತ್ತನೆ ಬೀಜ, ಗೊಬ್ಬರ ಹಾಗೂ ಕ್ರಿಮಿನಾಶಕಗಳ ಲಭ್ಯತೆಯು ಯಾವುದೇ ರೀತಿ ಕೊರತೆಯಾಗದಂತೆ ಜಿಲ್ಲಾಧಿಕಾರಿಗಳು ಆದ್ಯತೆಯಲ್ಲಿ ಗಮನಹರಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಎಲ್ಲಾ ಜಿಲ್ಲಾಧಿಕಾರಿಗಳಿಗೆ ನಿರ್ದೇಶನ ನೀಡಿದರು. ವಿಡಿಯೋ ಸಂವಾದ ಮೂಲಕ ರಾಜ್ಯದ ಎಲ್ಲಾ ಜಿಲ್ಲಾಧಿಕಾರಿ, ಜಿಲ್ಲಾ ಪಂಚಾಯತ್ ಸಿಇಒ ಹಾಗೂ ಇತರೆ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಬರಗಾಲ ನಿರ್ವಹಣೆ ಕುರಿತು ಪ್ರಗತಿ ಪರಿಶೀಲನೆ ನಡೆಸಿದರು.
ಭಾರತಕ್ಕೆ ವಾಪಸಾಗಿ ಶರಣಾಗು: ಪ್ರಜ್ವಲ್‌ಗೆ ಗೌಡರ ವಾರ್ನಿಂಗ್‌
ಪೆನ್‌ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕೂಡಲೇ ಸ್ವದೇಶಕ್ಕೆ ವಾಪಸ್ ಬಂದು ವಿಶೇಷ ತನಿಖಾ ತಂಡದ ಎದುರು ಹಾಜರಾಗುವಂತೆ ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್‌.ಡಿ.ದೇವೇಗೌಡ ಅವರು ಸಂಸದ ಪ್ರಜ್ವಲ್ ರೇವಣ್ಣಗೆ ತಾಕೀತು ಮಾಡಿದ್ದಾರೆ.
ಪೆನ್‌ಡ್ರೈವ್ ಪ್ರಕರಣವನ್ನು ತನಿಖೆಗೆ ಸಿಬಿಐಗೆ ವಹಿಸಲಿ: ಮಾಜಿ ಶಾಸಕ ಕೆ.ಎಸ್. ಲಿಂಗೇಶ್
ಪೆನ್‌ಡ್ರೈವ್ ಪ್ರಕರಣದ ತನಿಖೆ ನಡೆಸುತ್ತಿರುವ ಎಸ್‌ಐಟಿ ಅಧಿಕಾರಿಗಳು ಕಾರ್ತಿಕ್ ಅನ್ನು ತಮ್ಮ ಬಳಿಯೇ ಇಟ್ಟುಕೊಂಡು ಬೇರೆ ರೀತಿ ಆರೋಪ ಮಾಡಿಸಲು ಹುನ್ನಾರ ನಡೆಸುತ್ತಿದ್ದಾರೆ ಎನ್ನುವ ಅನುಮಾನ ಇದ್ದು, ಈ ಪ್ರಕರಣವನ್ನು ಸಿಬಿಐಗೆ ವಹಿಸಬೇಕು ಎಂದು ಮಾಜಿ ಶಾಸಕ ಕೆ.ಎಸ್. ಲಿಂಗೇಶ್ ಒತ್ತಾಯಿಸಿದರು. ಹಾಸನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.
ಬೇಲೂರು ರೈತರಿಗೆ ಬಿತ್ತನೆ ಬೀಜ ನೀಡಲು ಸಿದ್ಧತೆ
ಬೇಲೂರು ತಾಲೂಕಿನ ಐದು ಕೃಷಿ ಸಂಪರ್ಕ ಕೇಂದ್ರದಲ್ಲಿ ಬಿತ್ತನೆ ಬೀಜ ವಿತರಣೆಗೆ ಸಕಲ ವ್ಯವಸ್ಥೆ ಮಾಡಲಾಗಿದೆ ಎಂದು ಬೇಲೂರು ಕೃಷಿ ಇಲಾಖೆಯ ಸಹಾಯಕ ನಿರ್ದೇಶಕ ಎಸ್.ರಂಗಸ್ವಾಮಿ ಹೇಳಿದರು. ಬೇಲೂರಿನಲ್ಲಿ ಅವರು ಮಾತನಾಡಿದರು.
ಪ್ರಜ್ವಲ್‌ ಬರುವ ವಿಚಾರ ನನಗೆ ಗೊತ್ತಿಲ್ಲ: ಎಚ್‌.ಡಿ.ರೇವಣ್ಣ

ನ್ಯಾಯಾಲಯದಲ್ಲಿ ಪ್ರಕರಣ ಇರುವಾಗ ನಾನು ಯಾವುದೇ ಪ್ರತಿಕ್ರಿಯೆ ಕೊಡಲ್ಲ ಮತ್ತು ನನಗೆ ನ್ಯಾಯಾಲಯದ ಬಗ್ಗೆ ಗೌರವವಿದೆ. ದೇವರ ಮೇಲೆ ನಂಬಿಕೆ ಇದೆ. ಪ್ರಜ್ವಲ್ ರೇವಣ್ಣ ವಿದೇಶದಿಂದ ಬರುವ ವಿಚಾರ ಏನು ಗೊತ್ತಿಲ್ಲ ಎಂದು ಶಾಸಕ ಎಚ್‌.ಡಿ.ರೇವಣ್ಣ ಹೇಳಿದರು. 

  • < previous
  • 1
  • ...
  • 289
  • 290
  • 291
  • 292
  • 293
  • 294
  • 295
  • 296
  • 297
  • ...
  • 414
  • next >
Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved