• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • Hassan

Hassan

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
23ರಂದು ಗಾಂಧಾರ ಬುದ್ಧ ವಿಹಾರದಲ್ಲಿ ಬುದ್ಧ ಪೂರ್ಣಿಮೆ
ಈ ಪೂರ್ಣ ಕಾರ್ಯಕ್ರಮಕ್ಕೆ ಬುದ್ಧ, ಬಸವ, ಅಂಬೇಡ್ಕರ್ ರವರ ಅಭಿಮಾನಿಗಳು ಹಾಗೂ ಅನುಯಾಯಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ತಿಳಿಸಿದ್ದಾರೆ.
ಚಂದ್ರಶೇಖರ ಭಾರತೀ ಐಟಿಐ ಕಾಲೇಜಲ್ಲಿ ಉದ್ಯೋಗ ಮೇಳ
ಸಂಸ್ಥೆಯ ಸಂಸ್ಥಾಪಕ, ದಿ.ಹಾರನಹಳ್ಳಿ ರಾಮಸ್ವಾಮಿಯವರ ಆಶಯದಂತೆ ಇಂದು ನಮ್ಮ ಸಂಸ್ಥೆಯ ಅಧ್ಯಕ್ಷ ಅಶೋಕ್ ಹಾರನಹಳ್ಳಿಯವರು ಈ ಕಾಲೇಜನ್ನು ತೆರೆದು ಅನೇಕ ಗ್ರಾಮೀಣ ವಿದ್ಯಾರ್ಥಿಗಳಿಗೆ ಉಜ್ವಲ ಭವಿಷ್ಯ ರೂಪಿಸಿಕೊಳ್ಳಲು ಕಾರಣರಾಗಿದ್ದಾರೆ.
ಕಂಟೇನರ್‌ ಲಾರಿಗೆ ಇನೋವಾ ಡಿಕ್ಕಿ: ತಾಯಿ, ಮಗ ಸ್ಥಳದಲ್ಲೇ ಸಾವು
ಕಾರಿನಲ್ಲಿ ಮೂವರು ಮಕ್ಕಳು ಸೇರಿ ೬ ಜನರಿದ್ದು, ಎಲ್ಲರೂ ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳಿಗೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ವಿದ್ಯಾರ್ಥಿಗಳಿಗೆ ಜ್ಞಾನ-ಕೌಶಲ್ಯ ಎರಡೂ ಇದ್ದರೆ ಯಶಸ್ಸು ಸಾಧ್ಯ: ಡಾ. ಗುರುಬಸವರಾಜು
೧೮ ವರ್ಷ ವಯಸ್ಸಿನವರೆಗಿನ ಈ ಎರಡು ವರ್ಷಗಳ ಕಾಲವು ವಿದ್ಯಾರ್ಥಿ ಜೀವನದ ಬಹಳ ಪ್ರಮುಖವಾದ ಘಟ್ಟವಾಗಿದೆ. ೧೬ ರಿಂದ ೧೮ ವರ್ಷ ವಯಸ್ಸಿನ ಈ ಘಟ್ಟವು ಅತ್ಯಂತ ಜಾಗೃತಿಯಿಂದಿರಬೇಕಾದ ಘಟ್ಟವಾಗಿದೆ.
ಬೇಲೂರಿನಲ್ಲಿ ಶಿವಲಿಂಗೇಶ್ವರ ನೂತನ ದೇಗುಲ ಲೋಕಾರ್ಪಣೆ
ಬೇಲೂರು ತಾಲೂಕಿನ ಬಿಕ್ಕೋಡು ಹೋಬಳಿ ವ್ಯಾಪ್ತಿಯಲ್ಲಿ ಬರುವ ಮುಚ್ಚಿನಮನೆ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿದ ಶ್ರೀ ಶಿವಲಿಂಗೇಶ್ವರಸ್ವಾಮಿ ದೇವಾಲಯ ಪ್ರವೇಶ ಹಾಗೂ ಶಿಲಾ ವಿಗ್ರಹ ಪ್ರತಿಷ್ಠಾಪನಾ ಮಹೋತ್ಸವವನ್ನು ಅದ್ಧೂರಿಯಿಂದ ನಡೆಸಲಾಯಿತು.
ಬಿಕಾಂನಲ್ಲಿ ಓದಿನ ಜತೆ ಗಳಿಕೆಯ ಹೊಸ ಕೋರ್ಸ್: ಮಹಿಳಾ ಸರ್ಕಾರಿ ಕಾಲೇಜಿನ ಕವಿತ, ರಾಜಶೇಖರ್‌
ಬಿ.ಕಾಂ. ಪದವಿ ಮಾಡಲು ಬಯಸುವ ವಿದ್ಯಾರ್ಥಿಗಳಿಗೆ ಅಪ್ರೆಂಟಿಶಿಪ್ ಎಂಬಾಡೆಂಡ್ ಡಿಗ್ರಿ ಪ್ರೋಗ್ರಾಮ್ ಎಂಬ ನೂತನ ಕೋರ್ಸ್‌ನ್ನು ಪ್ರಾರಂಭಿಸಲು ಮುಂದಾಗಿದ್ದು, ಶಿಕ್ಷಣದ ಜೊತೆಯಲ್ಲಿ ಉದ್ಯೋಗದ ಮೂಲಕ ಗಳಿಕೆ ಮಾಡಬಹುದು ಎಂದು ಮಹಿಳಾ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲೆ ಕೆ.ಜಿ.ಕವಿತ ಮತ್ತು ವಾಣಿಜ್ಯ ಶಾಸ್ತ್ರದ ಮುಖ್ಯಸ್ಥ ರಾಜಶೇಖರ್ ತಿಳಿಸಿದರು. ಹಾಸನದಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದರು.
ಹಾಸನದಲ್ಲಿ ದೇವರಾಜೇಗೌಡ ವಿರುದ್ಧ ಕ್ರಮಕ್ಕೆ ಕಾಂಗ್ರೆಸ್‌ ಒತ್ತಾಯ
ಪ್ರಜ್ವಲ್‌ ಪೆನ್‌ಡ್ರೈವ್‌ ಪ್ರಕರಣಕ್ಕೆ ಸಂಬಂಧಿಸಿ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಸರ್ಕಾರದ ನಾಲ್ವರು ಸಚಿವರ ವಿರುದ್ಧ ಮಾಧ್ಯಮಗಳಿಗೆ ಸುಳ್ಳು ಹೇಳಿಕೆ ನೀಡಿರುವ ಬಗ್ಗೆ ಕ್ರಮ ಕೈಗೊಂಡು ತನಿಖೆ ನಡೆಸುವಂತೆ ಜಿಲ್ಲಾ ಕಾಂಗ್ರೆಸ್ ಪಕ್ಷದಿಂದ ಸೋಮವಾರ ಹಾಸನ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಹಮ್ಮದ್ ಸುಜೀತ ಅವರಿಗೆ ಮನವಿ ಸಲ್ಲಿಸಲಾಯಿತು.
ಮಹಿಳಾ ಸನ್ಯಾಸತ್ವಕ್ಕೆ ಜೈನ ಸಮುದಾಯ ಅವಕಾಶ: ಡಾ.ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ
ಜೈನ ಸಮುದಾಯ ಸೇವೆ, ತ್ಯಾಗದ ಪರಿಪೂರ್ಣತೆಯೊಂದಿಗೆ ಮಹಿಳಾ ಸನ್ಯಾಸತ್ವ ಸ್ವೀಕಾರಕ್ಕೆ ಅವಕಾಶ ನೀಡಿದೆ. ಈ ಸಮುದಾಯ ಪರಿಶುದ್ಧ ಆಚರಣೆ ಮತ್ತು ಕಟ್ಟುನಿಟ್ಟಿನ ವ್ರತಗಳಿಂದ ಕೂಡಿದೆ ಎಂದು ಹಾರನಹಳ್ಳಿ ಕೋಡಿಮಠ ಮಹಾ ಸಂಸ್ಥಾನ ಪೀಠಾಧ್ಯಕ್ಷ ಡಾ.ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಹೇಳಿದರು. ಅರಸೀಕೆರೆಯ ಅಷ್ಟಪ್ರಕಾರಿ ಮಹಾಪೂಜೆ, ಧಾರ್ಮಿಕ ಸಭೆಯಲ್ಲಿ ಆಶೀರ್ವಚನ ನೀಡಿದರು.
ತ್ಯಾಜ್ಯ ವಿಲೇವಾರಿಗೆ ಅಧಿಕಾರಿಗಳ ಸ್ಪಂದನೆ ಇಲ್ಲ: ಗ್ರಾಪಂ ಉಪಾಧ್ಯಕ್ಷ ಸತೀಶ್‌
ಬಾಗೂರು ಹೋಬಳಿಯ ಕಾರೇಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕಸ ವಿಲೇವಾರಿ ಮಾಡಲು ಅಧಿಕಾರಿಗಳು ಸ್ಪಂದಿಸುತ್ತಿಲ್ಲ ಎಂದು ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಕೆ.ಎ.ಸತೀಶ್ ಅಸಮಾಧಾನ ವ್ಯಕ್ತಪಡಿಸಿದರು. ಗ್ರಾಮ ಪಂಚಾಯಿತಿ ಸಭೆಯಲ್ಲಿ ಮಾತನಾಡಿದರು.
ಎಚ್‌.ಡಿ.ಕುಮಾರಸ್ವಾಮಿ, ದೇವರಾಜೇಗೌಡಗೆ ಬುದ್ಧಿ ಭ್ರಮಣೆಯಾಗಿದೆ: ಮಾಜಿ ಎಂಎಲ್ಸಿ ಗೋಪಾಲಸ್ವಾಮಿ
ಕುಮಾರಸ್ವಾಮಿ ವಕೀಲ ದೇವರಾಜೇಗೌಡ ಮೂಲಕ ಕಾಂಗ್ರೆಸ್‌ ನಾಯಕರ ಮೇಲೆ ಬಾಯಿಗೆ ಬಂದಂತೆ ಆರೋಪಗಳನ್ನು ಮಾಡಿಸುತ್ತಿದ್ದು, ಇಬರಿಬ್ಬರಿಗೂ ಬುದ್ಧಿ ಭ್ರಮಣೆಯಾಗಿದೆ ಎಂದು ವಿಧಾನ ಪರಿಷತ್‌ ಮಾಜಿ ಸದಸ್ಯ ಎಂ.ಎ.ಗೋಪಾಲಸ್ವಾಮಿ ಟೀಕಿಸಿದರು. ಹಾಸನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.
  • < previous
  • 1
  • ...
  • 291
  • 292
  • 293
  • 294
  • 295
  • 296
  • 297
  • 298
  • 299
  • ...
  • 414
  • next >
Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved