• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • Hassan

Hassan

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಅರಕಲಗೂಡಿನಲ್ಲಿ ಉದ್ಘಾಟನೆಯಾಗಿ 6 ವರ್ಷವಾದರೂ ಬಸ್‌ ನಿಲ್ದಾಣದ ಅಭಿವೃದ್ಧಿಯಿಲ್ಲ
ಅರಕಲಗೂಡು ತಾಲೂಕಿನ ಕೇರಳಾಪುರ ಕೆಎಸ್‌ಆರ್‌ಟಿ ಬಸ್ ನಿಲ್ದಾಣ ಉದ್ಘಾಟನೆಯಾಗಿ 6 ವರ್ಷ ಕಳೆದರೂ ಮೂಲ ಸೌಲಭ್ಯಗಳನ್ನು ಹೊಂದದೆ ಅಭಿವೃದ್ಧಿಯಿಂದ ಸಂಪೂರ್ಣ ವಂಚಿತಗೊಂಡಿದೆ.
ನಾಳೆ ಒಕ್ಕಲಿಗರ ಸಂಘದ ಕಟ್ಟಡಕ್ಕೆ ನಾಮಫಲಕ ಹಾಕದಿರಲು ಸಾಮಾಜಿಕ ಕಾರ್ಯಕರ್ತ ಪ್ರವೀಣ್ ಗೌಡ ಎಚ್ಚರಿಕೆ
ಪಿಕ್ಚರ್ ಪ್ಯಾಲೇಸ್ ಚಿತ್ರಮಂದಿರದ ಮಾಲೀಕ ಎಂ.ಆರ್.ಪುಟ್ಟಸ್ವಾಮಿ ಸುಮಾರು ಒಂದು ಎಕರೆಯಷ್ಟು ಜಾಗವನ್ನು ದಾನ ನೀಡಿದ್ದು, ಇವರನ್ನು ಸ್ಮರಿಸುವ ಕಾರ್ಯಕ್ರಮ ರೂಪಿಸಬೇಕು. ಇಲ್ಲವಾದರೆ ಮೇ ೨೨ ರಂದು ಕಟ್ಟಡದ ನಾಮಫಲಕ ಅಳವಡಿಸುವ ಕಾರ್ಯಕ್ರಮವನ್ನು ಎಂ.ಆರ್.ಪುಟ್ಟಸ್ವಾಮಿ ಅಭಿಮಾನಿ ಬಳಗದಿಂದ ಹಮ್ಮಿಕೊಳ್ಳಲಾಗುವುದು ಎಂದು ಸಾಮಾಜಿಕ ಕಾರ್ಯಕರ್ತ ಪ್ರವೀಣ್ ಗೌಡ ಎಚ್ಚರಿಸಿದರು. ಹಾಸನದಲ್ಲಿ ಮಾಧ್ಯಮಗೋಷ್ಠಿ ನಡೆಸಿ ಹೇಳಿದರು.
ಬೇಲೂರಿನ ಒಕ್ಕಲಿಗರ ಸಂಘದ ವಿರುದ್ಧ ದೂರು: ದಾಖಲೆಗಳ ವಶ
ಹಾಸನ ಜಿಲ್ಲಾ ಸಹಕಾರ ನಿಬಂಧಕರ ಕಚೇರಿ ಅಧಿಕಾರಿಗಳು ಬೇಲೂರು ತಾಲೂಕು ಒಕ್ಕಲಿಗರ ಸಂಘದ ವ್ಯವಹಾರದ ಕಡತಗಳನ್ನು ತಮ್ಮ ಸುಪರ್ದಿಗೆ ಪಡೆದುಕೊಂಡ ಘಟನೆ ನಡೆದಿದೆ. ಬೇಲೂರು ಪಟ್ಟಣದಲ್ಲಿರುವ ತಾಲೂಕು ಒಕ್ಕಲಿಗರ ಸಂಘದಲ್ಲಿ ಈ ಹಿಂದೆ ಶಾಸಕರಾಗಿದ್ದ ವೈ.ಎನ್.ರುದ್ರೇಶ್ ಗೌಡರ ನಿಧನದ ಹಿನ್ನೆಲೆಯಲ್ಲಿ ಸಂಘಕ್ಕೆ ಅಡಾಕ್ ಸಮಿತಿ ನೇಮಕ ಮಾಡಲಾಗಿತ್ತು.
ಹಾಸನದಲ್ಲಿ ನಿರಂತರ ಮಳೆ: ಕುಂಠಿತಗೊಂಡ ಬಿತ್ತನೆ ಕಾರ್ಯ
ಹಾಸನದಲ್ಲಿ ಸರಿಯಾದ ಸಮಯದಲ್ಲಿ ಬಾರದ ಮುಂಗಾರು ಇದೀಗ ಪ್ರತಿದಿನವೂ ಸುರಿಯುತ್ತಿದೆ. ಪರಿಣಾಮವಾಗಿ ರೈತರು ಭೂಮಿ ಹದಗೊಳಿಸಿಕೊಳ್ಳಲಾಗುತ್ತಿಲ್ಲ. ಇದರಿಂದಾಗಿ ಬಿತ್ತನೆ ಕಾರ್ಯ ಕುಂಠಿತಗೊಂಡಿದೆ.
ವಿದ್ಯಾರ್ಥಿಗಳ ವಿನಯದಿಂದ ಯಶಸ್ಸು ನಿಶ್ಚಿತ: ಐಆರ್‌ಎಸ್‌ ಅಧಿಕಾರಿ ಎಚ್.ಜಿ.ದರ್ಶನ್‌ ಕುಮಾರ್
ವಿದ್ಯಾರ್ಥಿಗಳು ವ್ಯಾಸಂಗದ ಅವಧಿಯಲ್ಲಿ ಸತತ ಪರಿಶ್ರಮದ ಜತೆಗೆ ವಿನಯ, ವಿಧೇಯತೆ, ಸಹನೆ, ಶಿಸ್ತು ಮೈಗೂಡಿಸಿಕೊಂಡಲ್ಲಿ ಯಶಸ್ಸು ಸಾಧಿಸಬಹುದು ಎಂದು ಜಿಲ್ಲಾ ಆದಾಯ ತೆರಿಗೆ ವಿಭಾಗದ ಐಆರ್‌ಎಸ್‌ ಅಧಿಕಾರಿ ಎಚ್.ಜಿ.ದರ್ಶನ್‌ ಕುಮಾರ್ ತಿಳಿಸಿದರು. ಅರಸೀಕೆರೆಯಲ್ಲಿ ಹಮ್ಮಿಕೊಂಡ ಪ್ರತಿಭಾ ಪುರಸ್ಕಾರ, ಸಾಂಸ್ಕೃತಿಕ ಹಾಗೂ ಕ್ರೀಡಾ ಚಟುವಟಿಕೆಗಳ ಸಮಾರೋಪ ಸಮಾರಂಭದಲ್ಲಿ ಮಾತನಾಡಿದರು.
ಹಾಸನದ ಆಲೂರಿನಲ್ಲಿ ಬಿರುಸು ಪಡೆದ ‘ಪುಟ್ಟಗೂಡಿನ ಪಟ್ಟದರಸಿ’ ಚಲನಚಿತ್ರದ ಚಿತ್ರೀಕರಣ
ಮಹಾಲಕ್ಷ್ಮಿ ಥಿಯೇಟರ್ಸ್ ಬ್ಯಾನರ್‌ ಅಡಿಯಲ್ಲಿ ನಿರ್ಮಾಣವಾಗುತ್ತಿರುವ ‘ಪುಟ್ಟಗೂಡಿನ ಪಟ್ಟದರಸಿ’ ಮಕ್ಕಳ ಚಲನಚಿತ್ರದ ಚಿತ್ರೀಕರಣವು ಹಾಸನದ ಆಲೂರು ತಾಲೂಕಿನ ತಾಳೂರಿನಲ್ಲಿ ಬಿರುಸಿನಿಂದ ಸಾಗಿದೆ.
ಅರಸೀಕೆರೆಯಲ್ಲಿ ವಿಜೃಂಭಣೆಯಿಂದ ಜರುಗಿದ ಚೌಡೇಶ್ವರಿಯ ಸಿಡಿ ಮಹೋತ್ಸವ
ಅರಸೀಕೆರೆ ತಾಲೂಕಿನ ಕಾಮಸಮುದ್ರ ಗ್ರಾಮದ ಶ್ರೀ ಉಡಿಸಲಮ್ಮದೇವಿ ರಥೋತ್ಸವ ಹಾಗೂ ಶ್ರೀ ಚೌಡೇಶ್ವರಿ ದೇವಿ ಸಿಡಿ ಮಹೋತ್ಸವವು ಭಾನುವಾರ ತಂಪಾದ ವಾತಾವರಣದಲ್ಲಿ ಸಹಸ್ರಾರು ಭಕ್ತರ ಸಮ್ಮುಖದಲ್ಲಿ ವಿಜೃಂಭಣೆಯಿಂದ ಜರುಗಿತು.
ಪಠ್ಯದ ಜೊತೆ ಪಠ್ಯೇತರದಲ್ಲೂ ತೊಡಗಿಸಿಕೊಳ್ಳಿ: ಹಿರಿಯ ರಂಗಭೂಮಿ ಕಲಾವಿದ ಎ.ಸಿ.ರಾಜು
ಪಠ್ಯದ ಜತೆಗೆ ಪಠ್ಯೇತರ ಚಟುವಟಿಕೆಗಳನ್ನು ವಿದ್ಯಾರ್ಥಿಗಳು ರೂಢಿಸಿಕೊಳ್ಳಬೇಕು ಎಂದು ಕನ್ನಡ ರಾಜ್ಯೋತ್ಸವ ಪ್ರಶಸ್ತಿ ವಿಜೇತ ಹಾಗೂ ಹಿರಿಯ ರಂಗಭೂಮಿ ಕಲಾವಿದ ಎ.ಸಿ.ರಾಜು ಅಭಿಪ್ರಾಯಪಟ್ಟರು. ಹಾಸನದಲ್ಲಿ ಶನಿವಾರ ಆಯೋಜಿಸಿದ್ದ ರಾಜ್ಯ ಮಟ್ಟದ ಅಂತರ ಕಾಲೇಜುಗಳ ಜನಪದಗೀತೆ ಮತ್ತು ಭಾವಗೀತೆ ಸ್ಪರ್ಧೆ ಉದ್ಘಾಟಿಸಿ ಮಾತನಾಡಿದರು.
ಮೇ 22 ರಂದು ನರಸಿಂಹ ಜಯಂತಿಗೆ ವಿಶೇಷ ಹೋಮ, ಪೂಜೆ: ಪರಂಪರಾ ಅವಧೂತ ಸತೀಶ್ ಶರ್ಮ ಗುರೂಜಿ
ಮೇ.೨೨ ರಂದು ಶ್ರೀನರಸಿಂಹ ಜಯಂತಿ ಅಂಗವಾಗಿ ವಿಶೇಷ ಹವನ, ಹೋಮಗಳು ಹಾಗೂ ವಿಶೇಷ ಪೂಜೆ ಹಾಗೂ ಅಲಂಕಾರವನ್ನು ಎರ್ಪಡಿಸಲಾಗಿದೆ ಎಂದು ಪರಂಪರಾ ಅವಧೂತ ಸತೀಶ್ ಶರ್ಮ ಗೂರೂಜಿ ತಿಳಿಸಿದರು. ಅರಸೀಕೆರೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು.
ಡೆಂಘೀ ಕುರಿತು ಜಾಗೃತಿಗಾಗಿ ಕಾರ್ಯಕ್ರಮ: ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯ ಡಾ.ವಿ.ಮಹೇಶ್
ತಾಲೂಕಿನಲ್ಲಿ ಡೆಂಘೀ ಪ್ರಕರಣಗಳು ಹೆಚ್ಚು ವರದಿಯಾಗುತ್ತಿದ್ದು, ರೋಗ ಮತ್ತಷ್ಟು ಹರಡದಂತೆ ತಡೆಗಟ್ಟಲು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯ ಆಡಳಿತ ಮುಖ್ಯಾಧಿಕಾರಿ ಡಾ.ವಿ.ಮಹೇಶ್ ತಿಳಿಸಿದರು. ಚನ್ನರಾಯಪಟ್ಟಣದಲ್ಲಿ ಏರ್ಪಡಿಸಿದ್ದ ಡೆಂಘೀ ಜ್ವರದ ಅರಿವು ಕಾರ್ಯಕ್ರಮದಲ್ಲಿ ಮಾತನಾಡಿದರು.
  • < previous
  • 1
  • ...
  • 292
  • 293
  • 294
  • 295
  • 296
  • 297
  • 298
  • 299
  • 300
  • ...
  • 414
  • next >
Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved