• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • Hassan

Hassan

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬಸವಾಪಟ್ಟಣದಲ್ಲಿ ವೀರಶೈವ ಯುವಕ ಬಳಗದಿಂದ ಬಸವೇಶ್ವರ ವರ್ಧಂತಿ
೧೨ನೇ ಶತಮಾನದ ಯುಗಪುರಷ ಬಸವನ ಬಾಗೇವಾಡಿ ಶ್ರೀ ಬಸವೇಶ್ವರರ ೮೯೨ನೇ ಜನ್ಮದಿನವನ್ನು ಬಸವಾಪಟ್ಟಣ ಗ್ರಾಮದ ವೀರಶೈವ ಯುವಕರ ಬಳಗದ ವತಿಯಿಂದ ಅಚರಿಸಲಾಯಿತು.
ಬಸವ ಜಯಂತಿ: ವೀರಶೈವ ಸೇವಾ ಸಮಿತಿ, ಸೇರಿ ನುಗ್ಗೇಹಳ್ಳಿಯ ಹಲವೆಡೆ ಅದ್ಧೂರಿ ಆಚರಣೆ
ನುಗ್ಗೇಹಳ್ಳಿ ಹೋಬಳಿ ವೀರಶೈವ ಸೇವಾ ಸಮಿತಿ ಹಾಗೂ ಗ್ರಾಮದ ವೀರಶೈವ ಸಮಾಜದ ವತಿಯಿಂದ ಬಸವಣ್ಣನ ಜಯಂತಿಯನ್ನು ಅದ್ಧೂರಿಯಾಗಿ ಆಚರಿಸಲಾಯಿತು.
ಪೆನ್‌ಡ್ರೈವ್‌ ಪ್ರಕರಣ: ಪ್ರೀತಂಗೌಡರ ಆಪ್ತರಿಬ್ಬರನ್ನು ಬಂಧಿಸಿದ ಎಸ್ಐಟಿ
ಸಂಸದ ಪ್ರಜ್ವಲ್‌ ರೇವಣ್ಣರಿಗೆ ಸಂಬಂಧಿಸಿದ್ದು ಎನ್ನಲಾದ ಪೆನ್‌ಡ್ರೈವ್‌ನಲ್ಲಿಯ ಅಶ್ಲೀಲ ವಿಡಿಯೋ ವೈರಲ್ ಪ್ರಕರಣ ವಿಚಾರವಾಗಿ ಕ್ಷೇತ್ರದ ಮಾಜಿ ಶಾಸಕ ಪ್ರೀತಂಗೌಡರ ಆಪ್ತ ಲಿಖಿತ್ ಹಾಗೂ ಚೇತನ್ ಇಬ್ಬರನ್ನು ಎಸ್‌ಐಟಿ ತಂಡವು ಹಾಸನದಲ್ಲಿ ಬಂಧಿಸಿ ಭಾನುವಾರ ವಿಚಾರಣೆಗೆ ಒಳಪಡಿಸಿದೆ.
ಹೇಮಾವತಿ ನದಿಪಾತ್ರದಲ್ಲಿ ತಡೆಗೋಡೆ: ಗ್ರಾಮಗಳು ಮುಳುಗಡೆ ಭೀತಿ
ಹೇಮಾವತಿ ನದಿಯ ಪ್ರವಾಹದಿಂದ ತಮಗೆ ಸೇರಿದ ವಾಣಿಜ್ಯ ಮಳಿಗೆಗಳ ಉಳಿವಿಗಾಗಿ ಜಿಲ್ಲಾ ಪಂಚಾಯತ್ ಮಾಜಿ ಉಪಾಧ್ಯಕ್ಷರೊಬ್ಬರು ನದಿಪಾತ್ರಕ್ಕೆ ನಿರ್ಮಿಸುತ್ತಿರುವ ತಡೆಗೋಡೆ ಅರ್ಧ ಪಟ್ಟಣ ಮುಳುಗಡೆಗೆ ಕಾರಣವಾಗಲಿದೆ ಎಂಬ ಭೀತಿ ಪಟ್ಟಣಿಗರನ್ನು ಕಾಡುತ್ತಿದೆ. ಸಕಲೇಶಪುರದ ಸಮೀಪದ ಹೇಮಾವತಿ ನದಿ ಮಳೆಗಾಲದಲ್ಲಿ ತನ್ನ ಹರಿವು ಹೆಚ್ಚಿಸುವುದರಿಂದ ಪಟ್ಟಣ ಸಮೀಪದ ಮಳಲಿ, ಆಚಂಗಿ ಗ್ರಾಮಗಳ ಭತ್ತದ ಗದ್ದೆಗಳು ತಾತ್ಕಾಲಿಕವಾಗಿ ಮುಳುಗಡೆಯಾಗುತ್ತಿದೆ.
ಎಸ್ಸೆಸ್ಸೆಲ್ಸಿ: ಅರಕಲಗೂಡು 5 ಶಾಲೆಗೆ ಶೇ.100 ಫಲಿತಾಂಶ
ಈ ಬಾರಿಯ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಶೇ.81.32 ಫಲಿತಾಂಶ ಪಡೆದಿರುವ ಅರಕಲಗೂಡು ತಾಲೂಕಿನ ನಾಲ್ಕು ಶಾಲೆಗಳು ಶೇ 100 ರಷ್ಟು ಫಲಿತಾಂಶ ಪಡೆದಿವೆ. ಬರಗೂರು ಮೊರಾರ್ಜಿ ವಸತಿ ಶಾಲೆ, ದೊಡ್ಡಮಗ್ಗೆ ಡಾ ಅಂಬೇಡ್ಕರ್ ವಸತಿಶಾಲೆ, ಅರಕಲಗೂಡಿನ ಬಿಜಿಎಸ್ ಆಂಗ್ಲ ಮಾಧ್ಯಮ ಶಾಲೆ, ರಚನ ವಿದ್ಯಾಲಯ ಹಾಗೂ ಗುಬ್ಬಿಕ್ರಾಸ್‌ನ ಬೇತಲ್ ಪಬ್ಲಿಕ್ ಶಾಲೆ ಶೇ 100 ಫಲಿತಾಂಶ ಪಡೆದಿವೆ.
ಬೇಲೂರು ಕೋಟೆ ಶೃಂಗೇರಿ ಮಠದಲ್ಲಿ ಅದ್ಧೂರಿಯಾಗಿ ಜರುಗಿದ ಶಂಕರಾಚಾರ್ಯರ ಜಯಂತಿ
ಬೇಲೂರು ಪಟ್ಟಣದ ಕೋಟೆ ಶೃಂಗೇರಿ ಮಠದಲ್ಲಿ ಜಗದ್ಗುರು ಶಂಕರಾಚಾರ್ಯರ ಜಯಂತಿಯನ್ನು ಸಡಗರ ಸಂಭ್ರಮದಿಂದ ಆಚರಿಸಲಾಯಿತು.
ಶಾಸಕ ಎ.ಮಂಜುಗೆ ಪೆನ್‌ಡ್ರೈವ್‌ ಕೊಟ್ಟೆ: ನವೀನ್‌ ಗೌಡ
ಪ್ರಜ್ವಲ್‌ ರೇವಣ್ಣರಿಗೆ ಸಂಬಂಧಿಸಿದ್ದು ಎನ್ನಲಾದ ಪೆನ್‌ಡ್ರೈವ್‌ ಬಹಿರಂಗ ಹಾಗೂ ಹಂಚಿಕೆ ಆರೋಪದಲ್ಲಿ ಐವರ ಮೇಲೆ ದಾಖಲಾಗಿದ್ದ ದೂರು ಎಸ್‌ಐಟಿಗೆ ವರ್ಗವಾಗಿರುವ ಬೆನ್ನಲ್ಲೇ ಶನಿವಾರ ರಾತ್ರಿಯೇ ಹಾಸನದಲ್ಲಿ ಲಿಖಿತ್‌ಗೌಡ ಹಾಗೂ ಚೇತನ್‌ ಎಂಬುವವರನ್ನು ಬಂಧಿಸಲಾಗಿದೆ.
ಚೆಸ್ಕಾಂ ಲಾರಿ ತಡೆಹಿಡಿದ ಆಲೂರು ಸಿಂಧುವಳ್ಳಿ ಗ್ರಾಮಸ್ಥರು
100 ಕೆವಿಎ ಸಾಮರ್ಥ್ಯವುಳ್ಳ ಟ್ರಾನ್ಸ್‌ಫಾರ್ಮರ್‌ ಅಳವಡಿಸುವವರೆಗೆ ಚೆಸ್ಕಾಂಗೆ ಸೇರಿದ ಲಾರಿ ವಾಪಾಸು ಕೊಡುವುದಿಲ್ಲವೆಂದು ತಡೆ ಹಿಡಿದಿರುವ ಘಟನೆ ಆಲೂರು ತಾಲೂಕಿನ ಸಿಂಧುವಳ್ಳಿ ಗ್ರಾಮದಲ್ಲಿ ಜರುಗಿದೆ.
ಅರಸೀಕೆರೆಯಲ್ಲಿ ವಿಜೃಂಭಣೆಯಿಂದ ಜರುಗಿದ ವೀರಭದ್ರೇಶ್ವರ ರಥೋತ್ಸವ
ಅರಸೀಕೆರೆ ತಾಲೂಕಿನ ಸುಕ್ಷೇತ್ರ ಕಣಕಟ್ಟೆ ಗ್ರಾಮದಲ್ಲಿ ಶುಕ್ರವಾರ ನಡೆದ ಶ್ರೀ ವೀರಭದ್ರೇಶ್ವರ ಸ್ವಾಮಿಯ ಜಾತ್ರಾ ಮಹೋತ್ಸವದ ಧಾರ್ಮಿಕ ಕಾರ್ಯಕ್ರಮಗಳಿಗೆ ರಾಜ್ಯದ ಬೆಂಗಳೂರು, ಮೈಸೂರು, ಹಾಸನ, ದಾವಣಗೆರೆ, ಹರಿಹರ, ಧಾರವಾಡ, ಹುಬ್ಬಳ್ಳಿ ಮಹಾನಗರಗಳು ಸೇರಿದಂತೆ ವಿವಿಧ ಕಡೆಗಳಿಂದ ಸಾವಿರಾರು ಸಂಖ್ಯೆಯ ಭಕ್ತಾದಿಗಳು ಆಗಮಿಸಿದರು.
ರಾಧಾಕೃಷ್ಣ ವಿದ್ಯಾಶಾಲೆ: ಶ್ರೀಲಕ್ಷ್ಮೀ ತಾಲೂಕಿಗೆ ಪ್ರಥಮ
ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಪಟ್ಟಣದ ರಾಧಾಕೃಷ್ಣ ವಿದ್ಯಾಶಾಲೆಯ ಎಸ್.ಎಸ್.ಶ್ರೀಲಕ್ಷ್ಮೀ 625ಕ್ಕೆ 621 ಅಂಕಗಳಿಸಿ ತಾಲೂಕಿಗೆ ಪ್ರಥಮ ಹಾಗೂ ಜಿಲ್ಲೆಗೆ 2ನೇ ಸ್ಥಾನ ಪಡೆದು ತಾಲೂಕಿಗೆ ಕೀರ್ತಿ ತಂದಿದ್ದಾರೆ.
  • < previous
  • 1
  • ...
  • 297
  • 298
  • 299
  • 300
  • 301
  • 302
  • 303
  • 304
  • 305
  • ...
  • 414
  • next >
Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved