• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • Hassan

Hassan

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಜನಮನ ಸೂರೆಗೊಂಡ ಗ್ರಾಮೀಣ ಸಾಂಸ್ಕೃತಿಕ ಕಲರವ
ವರ್ಷಪೂರ್ತಿ ಪಾಠ- ಪ್ರವಚನದಲ್ಲಿ ಮಗ್ನರಾಗಿದ್ದ ವಿದ್ಯಾರ್ಥಿನಿಯರಿಗೆ ಗ್ರಾಮೀಣ ಕ್ರೀಡೆಯಾದ ನೀರು ಹೊರುವ ಆಟ, ಮಡಿಕೆ ಹೊಡೆಯುವ ಆಟ, ಗೋಣಿಚೀಲದ ಓಟ, ಕೈ ಗಮ್ಮತ್ತು, ಮೂರು ಕಾಲು ಓಟ, ಹಗ್ಗ-ಜಗ್ಗಾಟ, ರಂಗೋಲಿ ಸ್ಪರ್ಧೆ, ಕುಂಟ ಪಿಲ್ಲೆ, ಸೊಬಾನೆ ಪದ ಹಾಡುಗಾರಿಕೆ ಸ್ಪರ್ಧೆ, ಕಸದಿಂದ ರಸವತ್ತಾದ ವಸ್ತುಗಳನ್ನು ಮಾಡುವ ಆಟ ನಡೆಸಲಾಯಿತು.
ಸಮಾನತೆಯ ಜ್ಯೋತಿ ಬೆಳಗಿದವರು ಬಸವಣ್ಣ: ಹಿರಿಯ ವಕೀಲ ಕೆ.ರಾಜಶೇಖರಯ್ಯ
ಪಟ್ಟಣದ ತಾಲೂಕು ಕಚೇರಿಯಲ್ಲಿ ರಾಷ್ಟ್ರೀಯ ಹಬ್ಬಗಳ ಅಚರಣೆ ಸಮಿತಿ ವತಿಯಿಂದ ಶುಕ್ರವಾರ ಆಯೋಜಿಸಿದ್ದ ಬಸವಣ್ಣನವರು, ಕೈವಾರ ತಾತಯ್ಯನವರು ಹಾಗೂ ಮಹಾವೀರರ ಜಯಂತಿ ಕಾರ್ಯಕ್ರಮ.
ಬಸವ ಎಲ್ಲ ಸಮಾಜ ಸುಧಾರಕರಿಗೂ ಆದರ್ಶ ವ್ಯಕ್ತಿ: ಬಾ.ನಂ.ಲೋಕೇಶ್
ಗಾಂಧೀಜಿ, ಅಂಬೇಡ್ಕರ್, ಕನಕದಾಸರು ಸೇರಿ ಎಲ್ಲರನ್ನೂ ಸಮಾಜ ಸುಧಾರಕರು ಎಂದು ಕರೆಯುತ್ತೇವೆ. ಇವರೆಲ್ಲರಿಗೂ ಮೂಲ ಬುನಾದಿ ಹಾಕಿಕೊಟ್ಟವರೇ ಬಸವಣ್ಣನವರು.
ವಕೀಲ ದೇವರಾಜೇಗೌಡರ ಮೇಲೆ ‘ಲೈಂಗಿಕ’ ಪ್ರಕರಣ
ವಕೀಲ ದೇವರಾಜೇಗೌಡ ಹಾಸನದ 2ನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ನಿರೀಕ್ಷಣಾ ಜಾಮೀನಿಗಾಗಿ ಮೇ.8 ರಂದು ಅರ್ಜಿ ಸಲ್ಲಿಸಿದ್ದಾರೆ. ಇವರ ಈ ಅರ್ಜಿಯ ವಿಚಾರಣೆಯನ್ನು ಮೇ.15 ಕ್ಕೆ ಮುಂದೂಡಲಾಗಿದೆ.
ಖಾಸಗಿ ಆಂಬುಲೆನ್ಸ್ ಚಾಲಕರಿಂದ ಟ್ರಾಫಿಕ್ ಜಾಂ;ಆಟೋ ಚಾಲಕರಿಂದ ಪ್ರತಿಭಟನೆ
ಎರಡು ದಿನಗಳ ಹಿಂದೆ ಇಲ್ಲಿ ಮತ್ತೆ ಎರಡು ಖಾಸಗಿ ಆಂಬುಲೆನ್ಸ್ ಗಳನ್ನು ರಸ್ತೆಗೆ ನಿಲ್ಲಿಸುತ್ತಿರುವುದರಿಂದ ಸಾರ್ವಜನಿಕರಿಗೆ ಹಾಗೂ ವಾಹನ ಸವಾರರಿಗೆ ತೊಂದರೆಯಾಗುತ್ತಿದೆ ಎಂದು ಹಲವಾರು ಬಾರಿ ಸಂಘಟನೆಗಳು ಮೂಲಕ ಮನವಿ ಮಾಡಿದ್ದವು.
ಬಸವೇಶ್ವರರ ತತ್ವಾದರ್ಶ ಅಳವಡಿಸಿಕೊಳ್ಳಿ: ಶಾಸಕ ಎಚ್. ಕೆ. ಸುರೇಶ್
೧೨ ನೇ ಶತಮಾನದಲ್ಲಿ ಕರ್ನಾಟಕದಲ್ಲಿ ನಡೆದ ಸಾಮಾಜಿಕ, ಧಾರ್ಮಿಕ ಕ್ರಾಂತಿಯನ್ನು ವಿಶ್ವದ ಇತಿಹಾಸದಲ್ಲಿ ಸುವರ್ಣಾಕ್ಷರಗಳಲ್ಲಿ ಬರೆದಿಡಬೇಕು. ಜಡ್ಡುಗಟ್ಟಿದ ಸಮಾಜದಲ್ಲಿನ ಅರ್ಥರಹಿತ ಅಚಾರ-ವಿಚಾರಗಳಿಂದ, ಮೇಲು-ಕೀಳು ಎಂಬ ಭಾವನೆಗಳಿಂದ, ಸ್ತ್ರೀ- ಪುರುಷ ಎಂಬ ಲಿಂಗಬೇಧ, ತಾರತಮ್ಯದಿಂದ, ಶ್ರೀಮಂತ-ಬಡವ ಎಂಬ ಅಂತರದ ಸಂಘರ್ಷದಿಂದ ಸಾಮಾಜಿಕ ವ್ಯವಸ್ಥೆ ರೋಸಿ ಹೋಗಿತ್ತು. ಇದರ ವಿರುದ್ಧ ಹೋರಾಟ ನಡೆಸಿದ ಬಸವಣ್ಣನವರ ಸಾಧನೆ ಎಂದಿಗೂ ಶ್ಲಾಘನೀಯ.
ಬೋರ್‌ವೆಲ್‌ ನೀರಿಂದ ರಾಮನಾಥಪುರದಲ್ಲಿ ರೈತರು ತಂಬಾಕು ನಾಟಿ
ರಾಮನಾಥಪುರದ ಸುಬ್ರಮಣ್ಯ ನಗರದಲ್ಲಿರುವ ತಂಬಾಕು ಹರಾಜು ಮಾರುಕಟ್ಟೆ ವ್ಯಾಪ್ತಿಯಲ್ಲಿ ಸುಮಾರು‌ 30 ಸಾವಿರಕ್ಕೂ ಹೆಚ್ಚು ತಂಬಾಕು ಬೆಳೆಗಾರಿದ್ದು, ಮಳೆ ಇಲ್ಲದೆ ತಂಬಾಕು ಮಡಿ ಮಾಡಿದ ಸಸಿಗಳನ್ನು ತಮ್ಮ ತಮ್ಮ ಬೋರ್‌ವೆಲ್‌ಗಳಲ್ಲಿ ನೀರು ಹಾಯಿಸಿಕೊಂಡು ನಾಟಿ ಮಾಡುತ್ತಿದ್ದಾರೆ.
ಅಶ್ಲೀಲ ವಿಡಿಯೋ ಹಂಚಿಕೆ ಮಾಡಿದವರ ಬಂಧಿಸಿ ತನಿಖೆ ಮಾಡಲು ಆಗ್ರಹ

ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವೀಡಿಯೋ ಪ್ರಚಾರ ಸಂಬಂಧ ಐವರ ಮೇಲೆ ಸೈಬರ್‌ ಕ್ರೈಂ ಠಾಣೆಯಲ್ಲಿ ದೂರು ದಾಖಲಾಗಿದೆ. .  

ಪತ್ರಕರ್ತನಿಗೆ ಓದುವ ಹವ್ಯಾಸ ಬಹಳ ಮುಖ್ಯ: ಮೈಸೂರು ಮಾನಸ ಗಂಗೋತ್ರಿಯ ಪ್ರೊ.ಎಂ.ಎಸ್. ಸ್ವಪ್ನ
ಪತ್ರಿಕೋದ್ಯಮವನ್ನು ವೃತ್ತಿಯಾಗಿಸಿಕೊಳ್ಳುವವರಿಗೆ ಬರವಣಿಗೆ ಬಹಳ ಮುಖ್ಯ. ಅದಕ್ಕಾಗಿ ಹೆಚ್ಚು ಓದಬೇಕು ಎಂದು ಮೈಸೂರು ವಿಶ್ವವಿದ್ಯಾನಿಲಯದ ಮಾನಸ ಗಂಗೋತ್ರಿಯ ಪ್ರೊ.ಎಂ.ಎಸ್. ಸ್ವಪ್ನ ಅಭಿಪ್ರಾಯಪಟ್ಟರು. ಹಾಸನದಲ್ಲಿ ಆಯೋಜಿಸಿದ್ದ ಶೈಕ್ಷಣಿಕ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.
ದೇವರಾಜೇಗೌಡರಿಂದ ತನಿಖೆ ದಿಕ್ಕುತಪ್ಪಿಸುವ ಯತ್ನ: ಶಾಸಕ ಶಿವಲಿಂಗೇಗೌಡ
ಪೆನ್‌ಡ್ರೈವ್ ಪ್ರಕರಣದಲ್ಲಿ ವಕೀಲ ದೇವರಾಜೇಗೌಡ ದಿನಕ್ಕೊಂದು ಹೇಳಿಕೆ ಕೊಡುವ ಮೂಲಕ ಎಸ್‌ಐಟಿ ತನಿಖೆಯ ದಿಕ್ಕು ತಪ್ಪಿಸುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಅರಸೀಕೆರೆ ಕಾಂಗ್ರೆಸ್ ಶಾಸಕ ಹಾಗೂ ಗೃಹ ಮಂಡಳಿ ಅಧ್ಯಕ್ಷ ಶಿವಲಿಂಗೇಗೌಡ ಹೇಳಿದರು. ಹಾಸನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.
  • < previous
  • 1
  • ...
  • 299
  • 300
  • 301
  • 302
  • 303
  • 304
  • 305
  • 306
  • 307
  • ...
  • 414
  • next >
Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved