• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • Hassan

Hassan

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಮುದಾಯ ಭವನದಲ್ಲಿ ಲಿಫ್ಟ್‌ ಸೇವೆ ಆರಂಭ
ಅರಕಲಗೂಡು ಬ್ರಾಹ್ಮಣ ಸಮುದಾಯ ಭವನಕ್ಕೆ ಬ್ಯಾಂಕ್ ಕೊಡುಗೆಯಾಗಿ ನೀಡಿರುವ ಲಿಫ್ಟ್ ಸೇವೆಗೆ ಚಾಲನೆ ನೀಡಿ ಮಾತನಾಡಿ, ಬ್ಯಾಂಕ್ ಪ್ರತಿ ತ್ರೈಮಾಸಿಕದಲ್ಲೂ ಲಾಭದಾಯಕವಾಗಿ ಮುನ್ನಡೆಯುತ್ತಿದೆ. ಕರ್ಣಾಟಕ ಬ್ಯಾಂಕ್ ನಿರಂತರವಾಗಿ ಪ್ರಗತಿ ಸಾಧಿಸುತ್ತಾ ಮುನ್ನಡೆದಿರುವ ಹಣಕಾಸು ಸಂಸ್ಥೆಯಾಗಿದೆ ಎಂದು ಬ್ಯಾಂಕಿನ ಸಹಾಯಕ ಜನರಲ್ ಮ್ಯಾನೇಜರ್ ಟಿ.ಆರ್‌.ಅರುಣ್ ತಿಳಿಸಿದರು.
ಶಿಕ್ಷಣ ಕ್ಷೇತ್ರಕ್ಕೆ ಮಠಗಳ ಕೊಡುಗೆ ಅಪಾರವಾಗಿದೆ: ಜ್ಞಾನಪ್ರಭು ಸಿದ್ದರಾಮ ಸ್ವಾಮೀಜಿ
ಮನುಕುಲದ ಒಳಿತಿಗಾಗಿ, ಸಮಾಜದ ಜಾಗೃತಿಗಾಗಿ ಮಠಗಳ ಕೊಡುಗೆ ಅಪಾರವಾಗಿದೆ ಎಂದು ಯಳನೋಡು ಸಂಸ್ಥಾನಮಠದ ಜ್ಞಾನಪ್ರಭು ಸಿದ್ದರಾಮ ದೇಶಿಕೇಂದ್ರ ಸ್ವಾಮೀಜಿ ಹೇಳಿದರು. ಅರಸೀಕೆರೆಯಲ್ಲಿ ರಾಜಶೇಖರ ಮಹಾಸ್ವಾಮಿಗಳ ಪುಣ್ಯ ಸ್ಮರಣಾರಾಧನಾ ಕಾರ್ಯಕ್ರಮದಲ್ಲಿ ಮಾತನಾಡಿದರು.
ಕ್ರೀಡೆ ಆಯೋಜನೆ ಮುಂದಿನ ಪೀಳಿಗೆಗೆ ಆದರ್ಶ: ಕಾಂಗ್ರೆಸ್ ಮುಖಂಡ ತೀರ್ಥಕುಮಾರ್
ಗ್ರಾಮಗಳಲ್ಲಿ ಇಂತಹ ಕ್ರೀಡೆಗಳನ್ನು ಆಯೋಜಿಸುವುದು ಮುಂದಿನ ಪೀಳಿಗೆಗೆ ಆದರ್ಶವಾಗಲಿದೆ ಎಂದು ಟಿಎಪಿಎಂಸಿ ಸದಸ್ಯ ಮತ್ತು ಕಾಂಗ್ರೆಸ್ ಮುಖಂಡ ತೀರ್ಥಕುಮಾರ್ ಹೇಳಿದರು. ಬೇಲೂರಲ್ಲಿ ಹೂನಲು ಬೆಳಕಿನ ಭೀಮಾ ಕಪ್ ವಾಲಿಬಾಲ್ ಪಂದ್ಯಾವಳಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಕಾಡಾನೆ ಹಾವಳಿ ತಡೆಗೆ ಚೌಡನಹಳ್ಳಿ ಗ್ರಾಮಸ್ಥರ ಆಗ್ರಹ, ಪ್ರತಿಭಟನೆ
ರೈತರು ಜೀವದ ಹಂಗನ್ನು ತೊರೆದು ಬದುಕುವ ಪರಿಸ್ಥಿತಿ ನಿರ್ಮಾಣವಾಗಿದ್ದು ಅರಣ್ಯ ಇಲಾಖೆ ನಿರ್ಲಕ್ಷ್ಯ ತಾಳುತ್ತಿದೆ ಎಂದು ಆರೋಪಿಸಿ ಬೇಲೂರಿನ ಚೌಡನಹಳ್ಳಿ ಗ್ರಾಮಸ್ಥರು ಪ್ರತಿಭಟನೆ ನಡೆಸಿದರು.
ಹಾಸನ ಜಿಲ್ಲೆ ಪ್ರವಾಸಿ ತಾಣಗಳತ್ತ ಹಾಸನಾಂಬೆ ಭಕ್ತರು ದೌಡು
ಹಾಸನ ಜಿಲ್ಲೆಯ ಅನೇಕ ಸ್ಥಳಗಳ ಪ್ಯಾಕೇಜ್ ಪ್ರವಾಸ ರೂಪಿಸಿದೆ. ಈ ಪ್ಯಾಕೇಜ್‌ನಲ್ಲಿ ಕೆಲವರು ಪ್ರವಾಸ ಹೋದರೆ, ಮತ್ತೆ ಕೆಲವು ಯಾತ್ರಾರ್ಥಿಗಳು ಸ್ವಂತ ವಾಹನದಲ್ಲಿ ತೆರಳಿ ಹಾಸನ ಜಿಲ್ಲೆಯ ಪ್ರವಾಸಿ ಸ್ಥಳಗಳನ್ನು ವೀಕ್ಷಣೆ ಮಾಡುತ್ತಿದ್ದಾರೆ.
ಕಾಂಗ್ರೆಸ್‌ಗೆ ಬುದ್ಧಿ ಕಲಿಸಲು ಮೈತ್ರಿ ಅಭ್ಯರ್ಥಿಗೆ ಹೆಚ್ಚು ಮತ: ವಿಪಕ್ಷ ನಾಯಕ ಆರ್.ಅಶೋಕ್

ಚನ್ನಪಟ್ಟಣದಲ್ಲಿ ನಡೆಯಲಿರುವ ಉಪಚುನಾವಣೆಯಲ್ಲಿ ಕಾಂಗ್ರೆಸ್ ಸರ್ಕಾರಕ್ಕೆ ಬುದ್ಧಿ ಕಲಿಸಲು ಜನರು ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿಗೆ ಹೆಚ್ಚು ಮತ ಹಾಕಲಿದ್ದಾರೆ ಎಂದು ವಿರೋಧ ಪಕ್ಷದ ನಾಯಕ ಆರ್.ಅಶೋಕ್ ವಿಶ್ವಾಸ ವ್ಯಕ್ತಪಡಿಸಿದರು. ಹಾಸನದಲ್ಲಿ ಹಾಸನಾಂಬೆ ದೇವಿ ದರ್ಶನದ ನಂತರ ಮಾತನಾಡಿದರು.

ಮರುಕುಂಬಿ ಪ್ರಕರಣದ ಅಪರಾಧಿಗಳಿಗೆ ಜೀವಾವಧಿ ಶಿಕ್ಷೆಗೆ ದಲಿತ ಸಂಘಟನೆಗಳ ಸಂಭ್ರಮ
ಕೊಪ್ಪಳ ಜಿಲ್ಲೆ ಮರುಕುಂಬಿ ಗ್ರಾಮದ ದಲಿತರ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ೯೮ ಜನರಿಗೆ ಜೀವವಾಧಿ ಶಿಕ್ಷೆ ವಿಧಿಸಿದ ನ್ಯಾಯಾಲಯದ ತೀರ್ಪನ್ನು ಸ್ವಾಗತಿಸಿ ದಲಿತ ಸಂಘಟನೆಗಳ ಒಕ್ಕೂಟದಿಂದ ಭಾನುವಾರ ಹಾಸನದ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿರುವ ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಸಂಭ್ರಮಿಸಿದರು.
ಮಗನ ಗೆಲ್ಲಿಸುವಂತೆ ಹಾಸನಾಂಬೆ ದೇವಿಯನ್ನು ಬೇಡಿದ್ದೇನೆ: ಎಚ್‌.ಡಿ.ಕುಮಾರಸ್ವಾಮಿ
ಈ ಬಾರಿ ನನ್ನ ಮಗ ಚುನಾವಣೆಗೆ ನಿಂತಿದ್ದಾನೆ. ಕೆಲ ಕಾರಣಗಳಿಂದ ಕಳೆದ ಎರಡು ಬಾರಿ ಚುನಾವಣೆಯಲ್ಲಿ ಸೋತಿದ್ದನು. ಈ ಬಾರಿ ಚುನಾವಣೆಯಲ್ಲಿ ಗೆಲ್ಲಿಸುವಂತೆ ಹಾಸನಾಂಬೆಯಲ್ಲಿ ಬೇಡಿದ್ದೇನೆ ಎಂದು ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಹೇಳಿದರು. ಹಾಸನದಲ್ಲಿ ದೇವಿ ಹಾಸನಾಂಬೆಯ ದರ್ಶನದ ನಂತರ ಮಾತನಾಡಿದರು.
ದಡ್ಡಿಹಳ್ಳಿ ಕೆರೆಗೆ ಸಂಸದ ಶ್ರೇಯಸ್ ಪಟೇಲ್‌ ಬಾಗಿನ ಅರ್ಪಣೆ
ಬಾಗೂರು ಹೋಬಳಿಯ ದಡ್ಡಿಹಳ್ಳಿ ಕೆರೆ ಸಂಪೂರ್ಣ ತುಂಬಿ ಕೋಡಿ ಬಿದ್ದ ಹಿನ್ನೆಲೆಯಲ್ಲಿ ಸಂಸದ ಶ್ರೇಯಸ್ ಪಟೇಲ್ ಶುಕ್ರವಾರ ಗಂಗೆಪೂಜೆ ನೆರವೇರಿಸಿ ಬಾಗಿನ ಅರ್ಪಿಸಿದರು.
ಚನ್ನಪಟ್ಟಣದಿಂದ ಕಾಂಗ್ರೆಸ್ ಅವನತಿ ಶುರು: ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ
ಜನ ಚುನಾವಣೆಯಲ್ಲಿ ತೋರಿಸುತ್ತಾರೆ. ಚನ್ನಪಟ್ಟಣದಿಂದ ಕಾಂಗ್ರೆಸ್ ಅವನತಿ ಆರಂಭವಾಗುತ್ತದೆ. ಹಾಸನಾಂಬೆ ದರ್ಶನ ಮಾಡಿ ಹೇಳ್ತಾ ಇದೀನಿ ಬರೆದಿಟ್ಟುಕೊಳ್ಳಿ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಸವಾಲು ಹಾಕಿದರು. ಹಾಸನದಲ್ಲಿ ಶಾಸಕ ಎಚ್.ಪಿ.ಸ್ವರೂಪ್ ನಿವಾಸದಲ್ಲಿ ಭಾನುವಾರ ಮಾಧ್ಯಮದೊಂದಿಗೆ ಮಾತನಾಡಿದರು.
  • < previous
  • 1
  • ...
  • 303
  • 304
  • 305
  • 306
  • 307
  • 308
  • 309
  • 310
  • 311
  • ...
  • 554
  • next >
Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್‌
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್‌!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved