• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • Hassan

Hassan

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಎಲ್ಲಿವರೆಗೂ ಜನ ಎಚ್ಚರವಾಗುವುದಿಲ್ಲವೋ, ಅಲ್ಲಿವರೆಗೂ ದೌರ್ಜನ್ಯಕ್ಕೆ ಕೊನೆಯಿಲ್ಲ: ಗಿರೀಶ್
ಪೆನ್ ಡ್ರೈವ್ ವಿಚಾರವಾಗಿ ಸಾಕಷ್ಟು ಚರ್ಚೆಗಳು ನಡೆದು ಈಗಾಗಲೇ ತನಿಖೆ ಪ್ರಾರಂಭವಾಗಿದೆ. ನಮ್ಮ ದೇಶದಲ್ಲಿ ಪ್ರತಿ ೨೮ ನಿಮಿಷಕ್ಕೆ ಒಂದು ಮಹಿಳೆ ಮೇಲೆ ಅತ್ಯಚಾರ ನಡೆಯುತ್ತಿದೆ. ಈ ವಿಚಾರವಾಗಿ ಮಂಗಳೂರು ಜಿಲ್ಲೆ ಬೆಳ್ತಂಗಡಿ ತಾಲೂಕಿನಲ್ಲಿ ಕಳೆದ ೯ ತಿಂಗಳಿನಿಂದ ನಿರಂತರವಾಗಿ ಹೋರಾಟ ಮಾಡುತ್ತಿದ್ದರೂ ಇದುವರೆಗೂ ಯಾರೊಬ್ಬರೂ ಕೂಡಕಾ ಪ್ರಕರಣದ ಬಗ್ಗೆ ತಲೆಕೆಡಿಸಿಕೊಂಡಿಲ್ಲ.
ಹೆಗ್ಗಡೆಯವರಿಂದ ಸಮಾಜಮುಖಿ ಕಾರ್ಯಗಳಿಗೆ ಸಹಕಾರ: ಸದಾಶಿವ ಕುಲಾಲ್
ಪೂಜ್ಯ ವೀರೇಂದ್ರ ಹೆಗಡೆಯವರು ದೇವಾಲಯಗಳ ಜೀರ್ಣೋದ್ಧಾರಕ್ಕೆ, ಡೈರಿ ಕಟ್ಟಡಗಳ ನಿರ್ಮಾಣಕ್ಕೆ ಸೇರಿ ವಿವಿಧ ಸಮಾಜಮುಖಿ ಕೆಲಸಗಳಿಗೆ ಹೆಚ್ಚಿನ ಸಹಕಾರ ನೀಡುತ್ತಿದ್ದಾರೆ, ಜೊತೆಗೆ ಕೆರೆಗಳ ಪುನಶ್ಚೇತನಕ್ಕಾಗಿ ನಮ್ಮ ಊರು ನಮ್ಮ ಕೆರೆ ಯೋಜನೆ ಮೂಲಕ ಕೆರೆ ಹೂಳೆತ್ತುವ ಕೆಲಸವನ್ನು ಮಾಡಲಾಗುತ್ತಿದೆ. ಇದರಿಂದ ರೈತರು ಹಾಗೂ ಪ್ರಾಣಿ- ಪಕ್ಷಿಗಳಿಗೆ ಹೆಚ್ಚಿನ ಅನುಕೂಲವಾಗುತಿದೆ.
ಜಾಲತಾಣಗಳಲ್ಲಿ ವಿಡಿಯೋ ಹಂಚಿಕೊಳ್ಳುವವರ ವಿರುದ್ಧ ಕ್ರಮ ಜರುಗಿಸಿ: ವಿದ್ಯಾರ್ಥಿ ಫೆಡರೇಷನ್
ಕೂಡಲೇ ಅವುಗಳನ್ನು ಪ್ರಸಾರ ಮಾಡುತ್ತಿರುವವರ ವಿರುದ್ಧ ಐಪಿಸಿ, ಐಟಿ ಕಾಯಿದೆಗಳ ಅಡಿ ಪ್ರಕರಣ ದಾಖಲಿಸಿ ಕ್ರಮ ಕೈಗೊಳ್ಳಬೇಕು, ಸಾರ್ವಜನಿಕ ಎಚ್ಚರಿಕೆಯನ್ನು ಮಾಧ್ಯಮಗಳ ಮೂಲಕ ನೀಡಬೇಕು, ಜಾಲತಾಣಗಳಲ್ಲಿ ಪ್ರಸಾರವಾಗುತ್ತಿರುವ ಸ್ವಾಸ್ಥ್ಯ ಹಾಳುಮಾಡುವ ವಿಡಿಯೋಗಳನ್ನು ಸೈಬರ್ ವಿಭಾಗ ಕೂಡಲೇ ಹಂಚಿಕೆಯಾಗದಂತೆ ತಡೆಗಟ್ಟಬೇಕು
ಜೆಡಿಎಸ್ ಪಕ್ಷದ ತೆನೆಹೊತ್ತ ಮಹಿಳೆ ಚಿಹ್ನೆ ರದ್ದುಪಡಿಸಿ: ಗೋಪಾಲಸ್ವಾಮಿ
ನಮ್ಮ ರಾಜ್ಯದಲ್ಲಿ ಹಿಂದೆ ಉಮೇಶ್ ರೆಡ್ಡಿ ಒಬ್ಬರನ್ನು ನೋಡಿದ್ದೇವು. ಈಗ ಕ್ಷೇತ್ರದ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಅವರು ವಿಕೃತಕಾಮಿ ವಿಚಾರವಾಗಿ ಪ್ರಪಂಚದಲ್ಲೆ ಗಿನ್ನಿಸ್ ದಾಖಲೆ ಮಾಡಿದ್ದಾರೆ.
ದೈವಾರಾಧನೆಯಿಂದ ಮನುಷ್ಯನ ಮನೋಬಲ ವೃದ್ಧಿ: ಶ್ರೀ ಸತೀಶ್ ಶರ್ಮ ಗುರೂಜೀ
ಸೃಷ್ಟಿಕರ್ತ ಮಹಾ ವಿಷ್ಣುವಿನ ಅವತಾರಗಳಲ್ಲಿ ನರಸಿಂಹಸ್ವಾಮಿ ಅತ್ಯಂತ ಶಕ್ತಿಶಾಲಿ ಅವತಾರವಾಗಿದ್ದು, ನರ ಮತ್ತು ಸಿಂಹ ಸ್ವರೂಪಿಯಾದ ನರಸಿಂಹ ದೇವರನ್ನು ಅತ್ಯಂತ ಶ್ರದ್ಧಾ- ಭಕ್ತಿಯಿಂದ ಪೂಜಿಸಿದರೆ, ನಮ್ಮ ಮನಸ್ಸಿನಲ್ಲಿನ ಭಯ ದೂರವಾಗಿಸಿ ಆತ್ಮಬಲದ ರಕ್ಷಣಾತ್ಮಕ ಕವಚವನ್ನು ಕರುಣಿಸುವ ಮೂಲಕ ಆಶೀರ್ವಾದಿಸುತ್ತಾನೆ.
ನೆಟ್ಟೆಕೆರೆ ಗ್ರಾಮದಲ್ಲಿ ಕುಡಿಯುವ ನೀರಿಗೆ ಅಭಾವ
ಯಗಚಿ ಜಲಾಶಯದ ಸಮೀಪದಲ್ಲಿರುವ ನೆಟ್ಟೆಕೆರೆ ಗ್ರಾಮದ ಜನತೆ ಕುಡಿಯುವ ನೀರಿನ ಅಭಾವದಿಂದ ರೋಸಿ ಹೋಗಿದ್ದಾರೆ. ಗ್ರಾಮದಲ್ಲಿ ಐದಾರು ಕೊಳವೆಬಾವಿಗಳಿದ್ದರೂ ನೀರಿನ ಅಭಾವ ತಲೆ ಎತ್ತಿದೆ. ಗ್ರಾಮದಲ್ಲಿ ಜಾತ್ರೆ ಸಂದರ್ಭದಲ್ಲಿ ಹೆಚ್ಚಿನ ನೀರಿನ ಅವಶ್ಯವಿರುವ ಬಗ್ಗೆ ಅಧಿಕಾರಿಗಳಿಗೆ ತಿಳಿಸಿದರೂ ಸಬೂಬು ಹೇಳುತ್ತಾ ಯಾವುದೇ ಕೆಲಸ ಮಾಡುತ್ತಿಲ್ಲ.
ಅಂಬೇಡ್ಕರ್ ಒಂದು ಜಾತಿ, ಧರ್ಮಕ್ಕೆ ಎಂದಿಗೂ ಸೀಮಿತವಾಗಿಲ್ಲ: ಶಾಸಕ ಎಚ್.ಕೆ.ಸುರೇಶ್
ಸಮಾಜದಲ್ಲಿದ್ದ ಅಸಮಾನತೆಯ ವಿರುದ್ಧ ಹೋರಾಟ ಮಾಡಿದ ಡಾ.ಬಿ.ಆರ್.ಅಂಬೇಡ್ಕರ್ ತಾವೇ ಬರೆದ ಸಂವಿಧಾನದಲ್ಲಿ ಸಮಾನ ಮೀಸಲಾತಿ ತರುವ ಮೂಲಕ ಸರ್ವರಿಗೂ ಸಮಾನ ಅವಕಾಶ ನೀಡುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ.
ಪ್ರಕರಣದಲ್ಲಿ ಸಂತ್ರಸ್ತೆಯರ ಗೌಪ್ಯತೆ ಕಾಪಾಡಿ: ಸಿಐಟಿಯು ಜಿಲ್ಲಾಧ್ಯಕ್ಷ ಧರ್ಮೇಶ್
ಆರೋಪಿ ಎಚ್.ಡಿ. ರೇವಣ್ಣರನ್ನು ಕೂಡಲೇ ಬಂಧಿಸಿ ವಿಚಾರಣೆಗೆ ಒಳಪಡಿಸದೆ ಅವರಿಗೆ ಕಾಲಾವಕಾಶ ನೀಡಿರುವುದು ನೋಡಿದರೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಎಚ್.ಡಿ. ರೇವಣ್ಣ ಪರ ಮೃಧು ಧೋರಣೆ ಹೊಂದಿದ್ದಾರೆ ಎಂಬ ಚರ್ಚೆಗೆ ಪುಷ್ಟಿ ನೀಡುವಂತಿದೆ.
ಬಿಸಿಲಿನ ತಾಪಕ್ಕೆ ತತ್ತರಿಸಿದ ತೆಂಗಿನ ಮರಗಳು
ಸುಮಾರು ೩೮ ಡಿಗ್ರಿ ಇಂದ ೪೦ ಡಿಗ್ರಿವರೆಗೆ ಉಷ್ಣಾಂಶವಿದ್ದು ಭೂಮಿ ನೀರಿಗಾಗಿ ಬಾಯಿ ತೆರೆದು ನಿಂತಿದೆ. ಹಲವಾರು ವರ್ಷಗಳಿಂದ ಕಣ್ಣಲ್ಲಿ ಕಣ್ಣಿಟ್ಟು ಕಾಪಾಡಿಕೊಂಡು ಬಂದಿದ್ದ ತೆಂಗಿನ ಮರಗಳು ನೀರಿಲ್ಲದೆ ಒಣಗುತ್ತಿರುವುದು ಬೆಳೆಗಾರರ ಬದುಕಿಗೆ ಬೆಂಕಿ ಇಟ್ಟಂತಾಗಿದೆ.
ಬುರುಡಾಳು ಬೋರೆಯಲ್ಲಿ ಕಾಡುಜಾತಿ ಮರ ಬೆಳೆಸಲು ಯೋಜನೆ
ಹೇಮಗಂಗೋತ್ರಿ ಸಮೀಪವಿರುವ ಬುರುಡಾಳು ಬೋರೆಯಲ್ಲಿರುವ ನೀಲಗಿರಿ ಮರಗಳನ್ನು ಬೇರು ಸಹಿತ ತೆಗೆದು ಅಲ್ಲಿ ಸ್ಥಳೀಯ ಪ್ರಭೇದಗಳಿರುವ ಮರ ಗಿಡಗಳನ್ನು ಬೆಳೆಸುವ ಯೋಜನೆಗೆ ಶೀಘ್ರದಲ್ಲಿ ರಾಜ್ಯ ಸರ್ಕಾರದಿಂದ ಅನುಮತಿ ಪಡೆಯಲಾಗುವುದು ಎಂದು ಹಾಸನ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಸೌರಭ್ ಕುಮಾರ್ ಹೇಳಿದ್ದಾರೆ.
  • < previous
  • 1
  • ...
  • 303
  • 304
  • 305
  • 306
  • 307
  • 308
  • 309
  • 310
  • 311
  • ...
  • 414
  • next >
Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved