ಸಮುದಾಯ ಭವನದಲ್ಲಿ ಲಿಫ್ಟ್ ಸೇವೆ ಆರಂಭಅರಕಲಗೂಡು ಬ್ರಾಹ್ಮಣ ಸಮುದಾಯ ಭವನಕ್ಕೆ ಬ್ಯಾಂಕ್ ಕೊಡುಗೆಯಾಗಿ ನೀಡಿರುವ ಲಿಫ್ಟ್ ಸೇವೆಗೆ ಚಾಲನೆ ನೀಡಿ ಮಾತನಾಡಿ, ಬ್ಯಾಂಕ್ ಪ್ರತಿ ತ್ರೈಮಾಸಿಕದಲ್ಲೂ ಲಾಭದಾಯಕವಾಗಿ ಮುನ್ನಡೆಯುತ್ತಿದೆ. ಕರ್ಣಾಟಕ ಬ್ಯಾಂಕ್ ನಿರಂತರವಾಗಿ ಪ್ರಗತಿ ಸಾಧಿಸುತ್ತಾ ಮುನ್ನಡೆದಿರುವ ಹಣಕಾಸು ಸಂಸ್ಥೆಯಾಗಿದೆ ಎಂದು ಬ್ಯಾಂಕಿನ ಸಹಾಯಕ ಜನರಲ್ ಮ್ಯಾನೇಜರ್ ಟಿ.ಆರ್.ಅರುಣ್ ತಿಳಿಸಿದರು.