• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • Hassan

Hassan

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬೆಳೆಗಾರರಿಗೆ ದಕ್ಕದ ಕಾಫಿ ದಾಖಲೆ ಬೆಲೆ: ಕರ್ನಾಟಕ ಬೆಳೆಗಾರರ ಒಕ್ಕೂಟದ ಟಿ.ಪಿ.ಸುರೇಂದ್ರ
೨೦೨೩-೨೪ ರ ಕಾಫಿ ಹಂಗಾಮಿನಲ್ಲಿ ದರ ಏರಿಕೆಯಾದರೂ ಬೆಳೆಗಾರರಿಗೆ ಕಾಫಿ ಬೆಲೆ ದಕ್ಕದೆ ಮರೀಚಿಕೆಯಾಗಿದೆ ಎಂದು ಕರ್ನಾಟಕ ಬೆಳೆಗಾರರ ಒಕ್ಕೂಟದ ನಿರ್ದೇಶಕ ಟಿ.ಪಿ. ಸುರೇಂದ್ರ ಬೇಸರ ವ್ಯಕ್ತಪಡಿಸಿದರು. ಹಾಸನದಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದರು.
ತ್ಯಾಗ, ಸೇವೆಯ ಮೂಲಕ ಮಠಾಧೀಶರ ಅನನ್ಯ ಕೊಡುಗೆ: ಸಿದ್ಧಲಿಂಗ ಮಹಾಸ್ವಾಮೀಜಿ
ನಮ್ಮ ರಾಜ್ಯದಲ್ಲಿ ಮಠಾಧೀಶರು ಶೈಕ್ಷಣಿಕವಾಗಿ ತ್ಯಾಗ- ಸೇವೆ ನೀಡಿದ ಎಲ್ಲಾ ಧರ್ಮದ ಮಠಾಧೀಶರ ಕೊಡುಗೆ ಇದೆ ಎಂದು ತುಮಕೂರಿನ ಸಿದ್ದಗಂಗಾ ಮಠದ ತ್ರಿವಿಧ ದಾಸೋಹಿ ಡಾ.ಸಿದ್ಧಲಿಂಗ ಮಹಾ ಸ್ವಾಮೀಜಿ ತಿಳಿಸಿದರು. ಹಳೇಬೀಡಿನಲ್ಲಿ ಮಠಾಧೀಶರ ಸಮನ್ವಯ ಸಮಿತಿಯ ಕಾರ್ಯಕ್ರಮವನ್ನ ಉದ್ಘಾಟಿಸಿ ಮಾತನಾಡಿದರು.
ರಾಜ್ಯದಲ್ಲಿ ಮಠಗಳ ಕ್ಷೀಣತೆಯಿಂದ ಬೇಸರ: ಸೋಮಶೇಖರ್‌ ಸ್ವಾಮಿ
ಹಳೇಬೀಡಿನ ಪುಷ್ಪಗಿರಿ ಕಲಾ ಕ್ಷೇತ್ರದಲ್ಲಿ ಬಸವರಾಜ ದೇಶೀಕೇಂದ್ರ ಮಹಾ ಸ್ವಾಮೀಜಿ ೨೦ನೇ ಪುಣ್ಯ ಸಂಸ್ಮರಣೆ ಹಾಗೂ ಮಠಾಧೀಶರ ಸಮನ್ವಯ ಸಮಿತಿಯ ಕಾರ್ಯಕ್ರಮದ ಸಾನಿಧ್ಯ ವಹಿಸಿ ಶ್ರೀ ಪುಷ್ಪಗಿರಿ ಕ್ಷೇತ್ರದ ಸೋಮಶೇಖರ ಶಿವಾಚಾರ್ಯ ಮಾತನಾಡಿದರು.
ಹಾಸನ ಜಿಲ್ಲೆಯಲ್ಲಿ ಪ್ರತಿ ತಿಂಗಳು ೪೫-೫೦ ಎಚ್‌ಐವಿ ಪ್ರಕರಣ: ಜಿಲ್ಲಾ ಆರೋಗ್ಯ ಇಲಾಖೆಯ ಡಾ.ಸಂಧ್ಯಾ ಬಿ.
ಹಾಸನ ಜಿಲ್ಲೆಯಲ್ಲಿ ಪ್ರತಿ ತಿಂಗಳು ೪೫ ರಿಂದ ೫೦ ಹೊಸ ಎಚ್‌ಐವಿ ಸೋಂಕಿತ ಪ್ರಕರಣಗಳು ದಾಖಲಾಗುತ್ತಿವೆ. ಅದರಲ್ಲಿಯೂ ಹದಿಯರೆಯದವರೇ ಹೆಚ್ಚು ಆಗಿದ್ದಾರೆ ಎಂದು ಜಿಲ್ಲಾ ಆರೋಗ್ಯ ಇಲಾಖೆಯ ಡಾ.ಸಂಧ್ಯಾ ಬಿ. ಹೇಳಿದರು. ಹಾಸನದಲ್ಲಿ ಆಯೋಜಿಸಿದ್ದ ಎಚ್‌ಐವಿ, ಏಡ್ಸ್ ಅರಿವು ಕಾರ್‍ಯಕ್ರಮದಲ್ಲಿ ಮಾತನಾಡಿದರು.
ಭೂಮಿಯ ಸಂರಕ್ಷಣೆ ಜಗತ್ತಿನ ಅತಿ ತುರ್ತು: ಸಾಹಿತಿ ಕೊಟ್ರೇಶ್ ಎಸ್.ಉಪ್ಪಾರ್
ಭೂಮಿಯ ಸಂರಕ್ಷಣೆ ಜಗತ್ತಿನ ಅತಿ ತುರ್ತಾಗಿದೆ ಎಂದು ಸಾಹಿತಿ ಹಾಗೂ ಕೇಂದ್ರ ಕನ್ನಡ ಸಾಹಿತ್ಯ ವೇದಿಕೆಯ ಸಂಸ್ಥಾಪಕ ಅಧ್ಯಕ್ಷ ಕೊಟ್ರೇಶ್ ಎಸ್.ಉಪ್ಪಾರ್ ಅಭಿಪ್ರಾಯಪಟ್ಟರು. ಹಾಸನದಲ್ಲಿ ಹಮ್ಮಿಕೊಂಡಿದ್ದ ವಿಶ್ವ ಭೂ ದಿನಾಚರಣೆಯಲ್ಲಿ ಗಿಡ ನೆಡುವುದರ ಮೂಲಕ ಉದ್ಘಾಟಿಸಿ ಮಾತನಾಡಿದರು.
ಅರಕಲಗೂಡಲ್ಲಿ ಮಳೆ ಕೊರತೆ: ಒಣಗುತ್ತಿವೆ ತೋಟಗಾರಿಕಾ ಬೆಳೆಗಳು
ಅರಕಲಗೂಡು ತಾಲೂಕಿನಲ್ಲಿ ಬೇಸಿಗೆ ಬಿಸಿಲಿನ ತಾಪಕ್ಕೆ ಅಂತರ್ಜಲ ಬತ್ತಿದ್ದು ತೋಟಗಾರಿಕೆ ಬೆಳೆಗಳು ಒಣಗಿ ರೈತರು ಸಂಕಷ್ಟಕ್ಕೀಡಾಗಿದ್ದಾರೆ. ರೈತರಿಗೆ ದೀರ್ಘಾವಧಿ ಆದಾಯ ತರುವ ಕಾಫಿ, ತೆಂಗು, ಅಡಿಕೆ ಹಾಗೂ ವೀಳ್ಯದೆಲೆ, ಮೆಣಸು ಹಂಬು ಸೇರಿದಂತೆ ತೋಟಗಾರಿಕೆ ಬೆಳೆಗಳು ಬರದ ಬೇಗೆಗೆ ಸಿಲುಕಿ ನಲುಗುತ್ತಿವೆ.
ಅನೈತಿಕತೆಯ ತಾಣವಾಗಿರುವ ಅರಸೀಕೆರೆಯ ನಗರಸಭೆಯ ಸಮುದಾಯ ಭವನ
ಅರಸೀಕೆರೆಯ ನಗರಸಭಾ ಸಮುದಾಯ ಭವನವನ್ನು ಲಕ್ಷಾಂತರ ರು. ವೆಚ್ಚದಲ್ಲಿ ನಿರ್ಮಿಸಿ ೨೦ ವರ್ಷ ಕಳೆದರೂ ಸಾರ್ವಜನಿಕರ ಸೇವೆಗೆ ಲಭ್ಯವಾಗದೆ ತನ್ನ ಗತವೈಭವವನ್ನು ಕಳೆದುಕೊಂಡು ಅವನತಿಯತ್ತ ಸಾಗಿದೆ.
ಪ್ರಜ್ವಲ್ ರೇವಣ್ಣಗೆ ಕಠಿಣ ಶಿಕ್ಷೆ ಆಗಲಿ: ಭಾರತೀ ರಾಜಶೇಖರ್
ಸಂಸದ ಪ್ರಜ್ವಲ್ ರೇವಣ್ಣ ಮತ್ತು ಈ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಪ್ರದರ್ಶಿಸಲು ಭಾಗಿಯಾಗಿರುವ ಎಲ್ಲರನ್ನು ಕಾನೂನಿನ ಚೌಕಟ್ಟಿನಲ್ಲಿ ಶಿಕ್ಷೆ ನೀಡುವಂತೆ ಕರ್ನಾಟಕ ಸ್ತ್ರಿರೋಗ ಮತ್ತು ಪ್ರಸೂತಿ ಸಂಘದ ಅಧ್ಯಕ್ಷೆ ಡಾ. ಭಾರತಿ ರಾಜಶೇಖರ್ ಒತ್ತಾಯಿಸಿದರು. ಹಾಸನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.
ಸಂವಿಧಾನದಿಂದ ಭಾರತೀಯರ ಬದುಕು ಸುಂದರ: ನಿವೃತ್ತ ಪ್ರಾಧ್ಯಾಪಕಿ ಎಚ್.ಎನ್.ಲಕ್ಷ್ಮಿ ನರಸಿಂಹಮೂರ್ತಿ
ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಅವರ ಬೃಹತ್ ಲಿಖಿತ ಸಂವಿಧಾನ ಕಾರಣವಾಗಿದೆ ಎಂದು ಬಿಎಡ್ ಕಾಲೇಜಿನ ನಿವೃತ್ತ ಸಹ ಪ್ರಾಧ್ಯಾಪಕಿ ಎಚ್.ಎನ್.ಲಕ್ಷ್ಮಿ ನರಸಿಂಹಮೂರ್ತಿ ಹೇಳಿದ್ದಾರೆ. ಚನ್ನರಾಯಪಟ್ಟಣದದಲ್ಲಿ ಆಯೋಜಿಸಿದ್ದ ಬಿ.ಆರ್. ಅಂಬೇಡ್ಕರ್ ಅವರ ೧೩೩ನೇ ಜಯಂತಿ ಕಾರ್ಯಕ್ರಮ ಉದ್ಘಾಟನೆ ಮಾಡಿ ಮಾತನಾಡಿದರು.
ಪ್ರಜ್ವಲ್‌ ಅಶ್ಲೀಲ ವಿಡಿಯೋ ಹಿಂದೆ ಡಿಕೆಶಿ ಕೈವಾಡ: ಕೆ.ಎಸ್.ಲಿಂಗೇಶ್‌
ಎಚ್.ಡಿ.ರೇವಣ್ಣ ಅವರನ್ನು ಉದ್ದೇಶಪೂರ್ವಕವಾಗಿ ಎ೧ ಆರೋಪಿ ಮಾಡಲಾಗಿದ್ದು, ಇದರ ಹಿಂದೆ ಮುಖ್ಯಮಂತ್ರಿಯಾಗಲು ಬಯಸುತ್ತಿರುವ ಡಿ.ಕೆ.ಶಿವಕುಮಾರ್‌ ಅವರ ಕೈವಾಡ ಇದೆ ಎಂದು ಮಾಜಿ ಶಾಸಕ ಹಾಗೂ ಜೆಡಿಎಸ್ ಜಿಲ್ಲಾಧ್ಯಕ್ಷ ಕೆ.ಎಸ್.ಲಿಂಗೇಶ್ ಆರೋಪಿಸಿದರು. ಹಾಸನದಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದರು.
  • < previous
  • 1
  • ...
  • 306
  • 307
  • 308
  • 309
  • 310
  • 311
  • 312
  • 313
  • 314
  • ...
  • 414
  • next >
Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved