• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • Hassan

Hassan

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಹಾಸನದಲ್ಲಿ ಬಂದೋಬಸ್ತಿನಲ್ಲಿ ಲೋಕಸಭೆ ಚುನಾವಣಾ ಮತಗಟ್ಟೆಗೆ ಹೊರಟ ಚುನಾವಣಾ ಸಿಬ್ಬಂದಿ
ಲೋಕಸಭಾ ಚುನಾವಣಾ ಕರ್ತವ್ಯಕ್ಕೆ ನಿಯೋಜನೆಗೊಂಡಿರುವ ಸಿಬ್ಬಂದಿ ಗುರುವಾರ ಅಗತ್ಯ ಮಾರ್ಗಸೂಚಿಗಳು ಹಾಗೂ ಚುನಾವಣಾ ಪತಿಕರಗಳೊಂದಿಗೆ ಬಿಗಿ ಪೊಲೀಸ್‌ ಬಂದೋಬಸ್ತಿನೊಂದಿಗೆ ಹಾಸನದಲ್ಲಿ ತಾವು ನಿಯೋಜನೆಗೊಂಡ ಮತಗಟ್ಟೆಗಳಿಗೆ ತೆರಳಿದರು.
ಪ್ರಸ್ತುತ ಹೆಣ್ಣುಮಕ್ಕಳ ಮೇಲೆ ದೌರ್ಜನ್ಯ ಹೆಚ್ಚಾಗುತ್ತಿದೆ: ಸಂಗಮೇಶ್ವರ ಸ್ವಾಮೀಜಿ
ಪ್ರಸ್ತುತ ದಿನಗಳಲ್ಲಿ ಹೆಣ್ಣುಮಕ್ಕಳ ಮೇಲೆ ದೌರ್ಜನ್ಯ ಪ್ರಕರಣಗಳು ಹೆಚ್ಚು ನಡೆದು ಪ್ರಾಣ ತೆಗೆಯುವ ಮಟ್ಟಿಗೆ ಮುಂದಾಗಿರುವುದನ್ನು ನಾಗರಿಕ ಸಮಾಜ ಖಂಡಿಸಬೇಕು ಎಂದು ಶ್ರೀ ಜವನಹಳ್ಳಿ ಮಠದ ಮಠಾಧೀಶ ಸಂಗಮೇಶ್ವರ ಸ್ವಾಮೀಜಿ ಬೇಸರ ವ್ಯಕ್ತಪಡಿಸಿದರು. ಹಾಸನದಲ್ಲಿ ಜವೇನಹಳ್ಳಿ ಮಠದಲ್ಲಿ ಬುಧವಾರ ಸಂಜೆ ನಡೆದ ಹುಣ್ಣಿಮೆ ಕಾರ್ಯಕ್ರಮದಲ್ಲಿ ಅರ್ಶಿರ್ವಚನ ನೀಡಿದರು.
ಆಮಿಷಗಳಿಗೆ ಒಳಗಾಗದೆ ಮತ ಚಲಾಯಿಸಿ: ಚುನಾವಣಾ ಅಧಿಕಾರಿ ಮಂಜುನಾಥ್
ಮತದಾರರು ಯಾವುದೇ ಆಸೆ ಆಮಿಷಕ್ಕೆ ಒಳಗಾಗದೆ ನಿರ್ಭೀತಿಯಿಂದ ಮತಕಟ್ಟೆಗೆ ಬಂದು ಮತವನ್ನು ಚಲಾಯಿಸಿ ತಮ್ಮ ಹಕ್ಕು ಮತ್ತು ಕರ್ತವ್ಯವನ್ನು ನಿಭಾಯಿಸಬೇಕು ಎಂದು ಚುನಾವಣಾ ಅಧಿಕಾರಿ ಮಂಜುನಾಥ್ ಹಾಗೂ ತಹಸೀಲ್ದಾರ್ ಮಮತ ಎಂ. ತಿಳಿಸಿದರು. ಬೇಲೂರಿನ ವೈಡಿಡಿ ಕಾಲೇಜಿನಲ್ಲಿ ಇವಿಎಂ ಹಾಗೂ ವಿವಿ ಪ್ಯಾಟ್‌ಗಳ ಜತೆ ಸಿಬ್ಬಂದಿ ಮತಗಟ್ಟೆಗೆ ತೆರಳಲು ನಡೆಯುತ್ತಿರುವ ಸಿದ್ಧತಾ ಕಾರ್ಯಗಳನ್ನು ಪರಿಶೀಲಿಸಿ ಮಾತನಾಡಿದರು.
ಕಥಾ ರಚನೆಯಲ್ಲಿ ಏಕಾಗ್ರತೆ ಮುಖ್ಯ: ಭಾರತ ಸ್ಕೌಟ್ಸ್‌, ಗೈಡ್ಸ್‌ನ ಸುರೇಶ್‌ ಗುರೂಜಿ
ಕಥಾ ರಚನೆಯಲ್ಲಿ ಯೋಚನಾ ಲಹರಿಯ ಜತೆಗೆ ಏಕಾಗ್ರತೆ, ಸಂಯಮ ಬಹಳ ಮುಖ್ಯ. ಈ ಹಿನ್ನೆಲೆಯಲ್ಲಿ ಮಕ್ಕಳು ಗಮನಹರಿಸಬೇಕು ಎಂದು ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಕಾರ್ಯದರ್ಶಿ ಸುರೇಶ್ ಗುರೂಜಿ ಅಭಿಪ್ರಾಯಪಟ್ಟರು. ಹಾಸನದಲ್ಲಿ ಮಕ್ಕಳಿಗಾಗಿ ಏರ್ಪಡಿಸಿದ್ದ ಉಚಿತ ಕಥಾ ಕಮ್ಮಟದಲ್ಲಿ ಮಾತನಾಡಿದರು.
ಆಲೂರು-ಸಕಲೇಶಪುರಯಲ್ಲಿ ೨೮೨ ಲೋಕಸಭೆ ಚುನಾವಣಾ ಮತಗಟ್ಟೆಗಳು
ಲೋಕಸಭೆ ಚುನಾವಣೆ ಹಿನ್ನೆಲೆ ಸಕಲೇಶಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಆಲೂರು ತಾಲೂಕು ಹಾಗೂ ಕಟ್ಟಾಯ ಹೋಬಳಿ ಒಳಗೊಂಡಂತೆ ೯ ಮಾದರಿ ಮತಗಟ್ಟೆ, ಐದು ಪಿಂಕ್ ಮತಗಟ್ಟೆ, ಒಂದು ಟ್ರೈಬಲ್ ಹಾಗೂ ೬೨ ಕಠಿಣ ಮತಗಟ್ಟೆ ಸೇರಿದಂತೆ ಒಟ್ಟು ೨೮೨ ಮತಗಟ್ಟೆ ಸ್ಥಾಪಿಸಲಾಗಿದೆ.
ಅರಸೀಕೆರೆಯಲ್ಲಿ ವಿಜೃಂಭಣೆಯಿಂದ ನಡೆದ ಜೇನುಕಲ್‌ ಸಿದ್ದೇಶ್ವರ ಸ್ವಾಮಿ ಜಾತ್ರೆ
ಅರಸೀಕೆರೆ ತಾಲೂಕಿನ ಸುಕ್ಷೇತ್ರ ಯಾದಪುರ ಶ್ರೀ ಜೇನುಕಲ್ ಸಿದ್ದೇಶ್ವರಸ್ವಾಮಿ ಐತಿಹಾಸಿಕ ರಥೋತ್ಸವ ವಿಜೃಂಭಣೆಯಿಂದ ನೆರವೇರಿತು. ಹುಣ್ಣಿಮೆ ದಿನ ಸಹಸ್ರಾರು ಸಂಖ್ಯೆಯ ಭಕ್ತರು ತಂಡೋಪತಂಡವಾಗಿ ಆಗಮಿಸಿ ಬೆಟ್ಟ ಹತ್ತಿ ಸರತಿ ಸಾಲಿನಲ್ಲಿ ನಿಂತು ದೇವರ ದರ್ಶನ ಪಡೆದರು.
ಸಕಲ ಸಿದ್ಧತೆಯೊಂದಿಗೆ ಹೊಳೆನರಸೀಪುರದಲ್ಲಿ ಲೋಕಸಭೆ ಚುನಾವಣೆಯ ಮತಗಟ್ಟೆಗೆ ತೆರಳಿದ ಸಿಬ್ಬಂದಿ
ಹೊಳೆನರಸೀಪುರ ಪಟ್ಟಣದ ಸರ್ಕಾರಿ ಪದವಿ ಕಾಲೇಜಿನಲ್ಲಿ ತೆರೆದಿರುವ ಮಾಸ್ಟರಿಂಗ್ ಕೇಂದ್ರದಲ್ಲಿ ಶುಕ್ರವಾರ ಜರುಗುವ ಲೋಕಸಭಾ ಚುನಾವಣೆಗಾಗಿ ಪೂರ್ವ ಸಿದ್ಧತೆಯನ್ನು ವ್ಯವಸ್ಥಿತವಾಗಿ ಮಾಡಲಾಗಿತ್ತು.
ಬೇಲೂರಲ್ಲಿ ಚುನಾವಣಾ ಸಿಬ್ಬಂದಿಗೆ ರುಚಿಕರ ಭೋಜನ ವ್ಯವಸ್ಥೆ
ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಬೇಲೂರು ಪಟ್ಟಣದ ವೈಡಿಡಿ ಕಾಲೇಜಿನಲ್ಲಿ 270 ಮತಗಟ್ಟೆ ಕೇಂದ್ರಗಳಿಗೆ ತೆರಳಲಿರುವ ಸಿಬ್ಬಂದಿ ಹಾಗೂ ರಕ್ಷಣಾ ಇಲಾಖೆಯವರಿಗೆ ಬೆಳಗಿನ ಉಪಾಹಾರ ಹಾಗೂ ಮಧ್ಯಾಹ್ನದ ಭೋಜನದ ವ್ಯವಸ್ಥೆಯನ್ನು ಅಚ್ಚುಕಟ್ಟಾಗಿ ಏರ್ಪಡಿಸಲಾಗಿತ್ತು.
ಪೆನ್‌ಡ್ರೈವ್ ಪ್ರಕರಣದ ಸಮಗ್ರ ತನಿಖೆ ಆಗಲಿ: ಶ್ರೇಯಸ್‌ ಪಟೇಲ್‌ ತಾಯಿ ಅನುಪಮಾ
ಪ್ರಜ್ವಲ್‌ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋ ಇರುವ ಪೆನ್‌ಡ್ರೈವ್ ಕುರಿತು ಸಮಗ್ರ ತನಿಖೆ ಆಗಬೇಕು. ಬೇರೆ ಹೆಣ್ಣುಮಕ್ಕಳ ಬಗ್ಗೆ ಮಾತನಾಡುವವರ ಕುರಿತು ಕಾಂಗ್ರೆಸ್ ಅಭ್ಯರ್ಥಿ ತಾಯಿ ಅನುಪಮಾ ಅಸಮಧಾನ ವ್ಯಕ್ತಪಡಿಸಿದರು. ಹಾಸನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.
20 ವರ್ಷಗಳಿಂದ ಜಿಲ್ಲೆಯ ಅಭಿವೃದ್ಧಿ ಕುಂಠಿತ: ಹಾಸನದ ಕಾಂಗ್ರೆಸ್ ಕಾರ್ಯದರ್ಶಿ ಶಾಂತಕೃಷ್ಣ
ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ ಅಭ್ಯರ್ಥಿ ಶ್ರೇಯಸ್ ಪಟೇಲ್ ರವರನ್ನು ಜಯಶೀಲರನ್ನಾಗಿ ಮಾಡಿ ಜಿಲ್ಲೆಯ ಅಭಿವೃದ್ಧಿ ಕೆಲಸಗಳನ್ನು ಮಾಡಲು ಅವಕಾಶ ಕಲ್ಪಿಸಿಕೊಡಬೇಕು ಎಂದು ಕಸಬಾ ವಿಎಸ್‌ಎಸ್‌ಎನ್‌ ಅಧ್ಯಕ್ಷ ಹಾಗೂ ಹಾಸನ ಜಿಲ್ಲೆ ಕಾಂಗ್ರೆಸ್ ಕಾರ್ಯದರ್ಶಿ ಶಾಂತಕೃಷ್ಣ ಮನವಿ ಮಾಡಿದರು. ಆಲೂರಲ್ಲಿ ಮನೆಗಳಿಗೆ ತೆರಳಿ ಮತಯಾಚನೆ ಸಂದರ್ಭದಲ್ಲಿ ಮಾತನಾಡಿದರು.
  • < previous
  • 1
  • ...
  • 309
  • 310
  • 311
  • 312
  • 313
  • 314
  • 315
  • 316
  • 317
  • ...
  • 412
  • next >
Top Stories
ಕದನ ವಿರಾಮಕ್ಕೆ ಭಾರತ ಒಪ್ಪಿದ್ದು ಏಕೆ?
ಕದನ ವಿರಾಮವೇ ಆಗಬಾರದಿತ್ತು - ಪಾಕಿಸ್ತಾನವನ್ನು 4 ರಾಷ್ಟ್ರವಾಗಿ ಚಿಂದಿ ಚಿಂದಿ ಮಾಡಬೇಕಿತ್ತು
ಹನಿಮೂನ್ ಮೊಟಕುಗೊಳಿಸಿ ಯುದ್ಧಕ್ಕೆ ತೆರಳಿದ ಉ.ಕ.ಯೋಧ
ಪಾಕ್ ಶೆಲ್‌ಗಳ ಹಾವಳಿಗೆ ಗಡಿ ಜನಜೀವನ ಮೂರಾಬಟ್ಟೆ
ಗಡಿ ಸಂಘರ್ಷ ಕಾರಣ ಪೊಲೀಸ್ರಿಗೆ ರಜೆ ಇಲ್ಲ : ಪರಂ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved