• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • Hassan

Hassan

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ರಾಜ್ಯದ ತೆರಿಗೆ ಪಾಲನ್ನು ದೇವೇಗೌಡರೇಕೆ ಪ್ರಶ್ನಿಸುತ್ತಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ
ರೈತರ ನಾಯಕ ಎಂದು ಹೇಳಿಕೊಳ್ಳುವ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಹಾಗೂ ಮೊಮ್ಮಗ ಸಂಸದ ಪ್ರಜ್ವಲ್ ರೇವಣ್ಣ ಈವರೆಗೂ ಇದರ ಬಗ್ಗೆ ಚಕಾರವೆತ್ತದೆ ಮೌನವಾಗಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಬೇಲೂರು ಪಟ್ಟಣದ ಪದವಿ ಪೂರ್ವ ಕಾಲೇಜಿನ ಮೈದಾನದಲ್ಲಿ ಶುಕ್ರವಾರ ಕಾಂಗ್ರೆಸ್ ಚುನಾವಣೆ ಪ್ರಚಾರ ಬಹಿರಂಗ ಸಭೆಯಲ್ಲಿ ಮಾತನಾಡಿದರು.
ರಾಜ್ಯದ ಬರಗಾಲಕ್ಕೆ ಕೇಂದ್ರ ಸರ್ಕಾರದ ನೆರವಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ
ಕರ್ನಾಟಕ ರಾಜ್ಯ ಹಿಂದೆಂದೂ ಕಾಣದ ಬರಗಾಲಕ್ಕೆ ತುತ್ತಾಗಿದೆ. ಆದರೆ ಕೇಂದ್ರ ಸರ್ಕಾರ ರಾಜ್ಯದ ನೆರವಿಗೆ ಬಂದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಟೀಕಿಸಿದರು. ಹೊಳೆನರಸೀಪುರದಲ್ಲಿ ಪ್ರಚಾರ ಸಭೆಯಲ್ಲಿ ಮಾತನಾಡಿದರು.
ಕೌಟುಂಬಿಕ ಪಕ್ಷ ಬಿಟ್ಟು ಹಿತ ಕಾಯುವ ಕಾಂಗ್ರೆಸ್‌ ಸೇರಿ: ಪುಷ್ಪಾ ಅಮರನಾಥ್
ಎಲ್ಲರ ಹಿತ ಕಾಯುವ ಕಾಂಗ್ರೆಸ್‌ ಪಕ್ಷಕ್ಕೆ ಬನ್ನಿ ಎಂದು ಕಾಂಗ್ರೆಸ್ ಮಹಿಳಾ ಘಟಕದ ರಾಜ್ಯಾಧ್ಯಕ್ಷೆ ಡಾ.ಪುಷ್ಪಾ ಅಮರನಾಥ್ ಜೆಡಿಎಸ್ ಮುಖಂಡರು ಹಾಗೂ ಕಾರ್ಯಕರ್ತರಿಗೆ ಬಹಿರಂಗ ಆಹ್ವಾನ ನೀಡಿದರು. ಹಾಸನದಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದರು.
ನರೇಂದ್ರ ಮೋದಿ ಮತ್ತೊಮ್ಮೆ ಪ್ರಧಾನಿ ಆಗಬೇಕು: ಶಾಸಕ ಸಿ.ಎನ್.ಬಾಲಕೃಷ್ಣ
ದೇಶದಲ್ಲಿ ಮತ್ತೊಮ್ಮೆ ನರೇಂದ್ರ ಮೋದಿಯವರ ನೇತೃತ್ವದಲ್ಲಿ ಸುಭದ್ರ ಸರ್ಕಾರ ಅಧಿಕಾರಕ್ಕೆ ಬರಲಿದೆ ಎಂದು ಶಾಸಕ ಸಿ.ಎನ್. ಬಾಲಕೃಷ್ಣ ತಿಳಿಸಿದರು. ನುಗ್ಗೇಹಳ್ಳಿಯಲ್ಲಿ ಎನ್‌ಡಿಎ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಪರ ಮತಯಾಚಿಸಿ ಮಾತನಾಡಿದರು.
ಅಂಬೇಡ್ಕರ್ ವಿಚಾರಧಾರೆ ಅನೇಕರ ಮನಗಳಿಗೆ ಮುಟ್ಟುತ್ತಿಲ್ಲ: ಪ್ರಾಂಶುಪಾಲ ಡಿ.ಕೆ. ಮಂಜಯ್ಯ
ಅಂಬೇಡ್ಕರ್ ಅವರ ವಿಚಾರಧಾರೆಗಳನ್ನು ಮನೆಮನೆಗೂ ತಲುಪಿಸಲಾಗುತ್ತಿದ್ದರೂ ಅದು ಅನೇಕರ ಮನಗಳನ್ನು ಮುಟ್ಟುತ್ತಿಲ್ಲ ಎಂದು ಪ್ರಾಂಶುಪಾಲ ಡಿ.ಕೆ. ಮಂಜಯ್ಯ ವಿಷಾದ ವ್ಯಕ್ತಪಡಿಸಿದರು. ಹಾಸನದಲ್ಲಿ ಆಯೋಜಿಸಿದ್ದ ಡಾ.ಬಿ.ಆರ್.ಅಂಬೇಡ್ಕರ್ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದರು.
ರಾಮ ನವಮಿ: ಬಾಗೂರಿನ ಹೆಬ್ಬಾಗಿಲು ಆಂಜನೇಯನಿಗೆ ವಿಶೇಷ ಪೂಜೆ
ಬಾಗೂರು ಗ್ರಾಮದ ಶ್ರೀರಾಮದೂತ ಯುವಕ ಸಂಘದ ವತಿಯಿಂದ 8ನೇ ವರ್ಷದ ಶ್ರೀ ರಾಮನವಮಿ ಅಂಗವಾಗಿ ಪುರಾಣ ಪ್ರಸಿದ್ಧ ಶ್ರೀ ಹೆಬ್ಬಾಗಿಲು ಆಂಜನೇಯ ಸ್ವಾಮಿ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು.
ಹರಿವು ನಿಲ್ಲಿಸಿದ ಯಗಚಿ ನದಿ: ಆಲೂರಲ್ಲಿ ಕುಡಿಯುವ ನೀರಿಗೆ ಹಾಹಾಕಾರ
ಬೇಸಿಗೆಯ ಸುಡು ಬಿಸಿಲ ತಾಪಕ್ಕೆ ಆಲೂರು ತಾಲೂಕಿನ ಕೆರೆಕಟ್ಟೆಗಳೆಲ್ಲ ಒಣಗಿ ನಿಂತಿದ್ದು ಅಂತರ್ಜಲ ಮಟ್ಟ ಪಾತಾಳಕ್ಕಿಳಿದ ಪರಿಣಾಮ ಆಲೂರು ಜನ ಜಾನುವಾರು ಕುಡಿವ ನೀರಿಗಾಗಿ ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ.
ಬೇಲೂರಲ್ಲಿ ನರಹಂತಕ ‘ಕರಡಿ’ ಆನೆ ಸೆರೆಹಿಡಿದ ಅರಣ್ಯ ಇಲಾಖೆ
ಮಲೆನಾಡು ಭಾಗವಾದ ಬೇಲೂರು ತಾಲೂಕಿನ ಅರೇಹಳ್ಳಿ ಹಾಗೂ ಸುತ್ತ ಮುತ್ತಲಿನ ಪ್ರದೇಶದಲ್ಲಿ ಗುರುವಾರದಿಂದ ಕಾಡಾನೆ ಸೆರೆ ಕಾರ್ಯಾಚರಣೆ ಆರಂಭವಾಗಿದ್ದು, ಮೊದಲ ದಿನ ನರಹಂತಕ ಕರಡಿ ಹೆಸರಿನ ಕಾಡಾನೆಯನ್ನು ಸೆರೆ ಹಿಡಿಯುವಲ್ಲಿ ಅರಣ್ಯ ಇಲಾಖೆ ತಂಡ ಯಶಸ್ವಿಯಾಗಿದೆ.
ಚನ್ನರಾಯಪಟ್ಟಣದಲ್ಲಿ ಹುಲಿಕೆರಮ್ಮನ ಕೆಂಡಕೊಂಡ ಜಾತ್ರೆ
ಶ್ರೀ ಆದಿಶಕ್ತಿ ಹುಲಿಕೆರಮ್ಮ ದೇವಿಯ ೧೬ನೇ ವರ್ಷದ ಕೆಂಡಕೊಂಡ ಜಾತ್ರಾ ಮಹೋತ್ಸವವು ಚನ್ನರಾಯಪಟ್ಟಣದಲ್ಲಿ ಶ್ರದ್ಧಾ ಭಕ್ತಿಯಿಂದ ಜರುಗಿತು.
ಕಾಂಗ್ರೆಸ್ ಸರ್ಕಾರದ ಗ್ಯಾರಂಟಿಗಳಿಂದ ಜನರಿಗೆ ಅಸಹನೆ: ಕೇಂದ್ರ ಯುವ ಸಬಲೀಕರಣ ಸಚಿವ ಆನೇಕಲ್ ನಾರಾಯಣಸ್ವಾಮಿ
ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳ ಕುರಿತು ಜನರಿಗೆ ಅಸಡ್ಡೆ ಜತೆಗೆ ಅಸಹನೆ ಉಂಟಾಗಿದೆ ಎಂದು ಕೇಂದ್ರ ಯುವ ಸಬಲೀಕರಣ ಇಲಾಖೆಯ ಸಚಿವ ಆನೇಕಲ್ ನಾರಾಯಣಸ್ವಾಮಿ ವ್ಯಂಗ್ಯವಾಡಿದರು. ಅರಸೀಕೆರೆಯಲ್ಲಿ ಎನ್‌ಡಿಎ ಮೈತ್ರಿ ಅಭ್ಯರ್ಥಿ ಸಂಸದ ಪ್ರಜ್ವಲ್ ರೇವಣ್ಣ ಪರ ಮತಯಾಚನೆ ನಡೆಸಿ ಮಾತನಾಡಿದರು.
  • < previous
  • 1
  • ...
  • 314
  • 315
  • 316
  • 317
  • 318
  • 319
  • 320
  • 321
  • 322
  • ...
  • 411
  • next >
Top Stories
ಮೇ 27ಕ್ಕೆ ಕೇರಳಕ್ಕೆ ಮಾನ್ಸೂನ್ ಪ್ರವೇಶ ಸಾಧ್ಯತೆ - ಹವಾಮಾನ ಇಲಾಖೆ ಮುನ್ಸೂಚನೆ
8 ನೆಲೆಗೆ ದಾಳಿ ಮಾಡಿ ಪಾಕ್‌ ವಾಯುಸೇನೆ ನಡು ಮುರಿದ ಭಾರತ
ಪಾಕಿಸ್ತಾನದ ಕಪಟ ಕದನ ವಿರಾಮ
‘ಪ್ರತಿಯೊಬ್ಬ ಕನ್ನಡಿಗ, ಇಡೀ ಕನ್ನಡ ಚಿತ್ರರಂಗ ನಿಮ್ಮೊಂದಿಗಿದೆ’ ನಟ ಸುದೀಪ್ ಪತ್ರ
ದಿಲ್ಲಿ ಮೇಲೂ ದಾಳಿಗೆ ಪಾಕ್‌ ಯತ್ನ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved