• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • Hassan

Hassan

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಹಿರೀಸಾವೆ ಚೌಡೇಶ್ವರಿ ದೇವಿ ಅಂಗಳದಲ್ಲಿ ಸಂಪನ್ನಗೊಂಡ ದಸರಾ
ಉತ್ಸವದಲ್ಲಿ ನಾಗಮಂಗಲದ ರುದ್ರೇಶ್ ತಂಡದವರಿಂದ ವೀರಭದ್ರನ ಕುಣಿತ, ಬೆಳ್ತಂಗಡಿಯ ಸೃಷ್ಟಿ ಆರ್ಟ್ಸ್ ತಂಡದ ಕೀಲುಕುದುರೆ- ಗೊಂಬೆಮೇಳ, ಸಾಗರದ ಬಸಪ್ಪ ತಂಡದವರ ಡೊಳ್ಳು ಕುಣಿತ, ಕೇರಳದ ಚಂಡೆವಾದ್ಯ ಮತ್ತು ತುಮಕೂರು ಜಿಲ್ಲೆಯ ಆಲ್ಬೂರಿನ ನಟರಾಜ್ ತಂಡದ ಸೋಮನ ಕುಣಿತ, ಸೇರಿದಂತೆ ಹಲವು ಕಲಾತಂಡಗಳು ಮೆರವಣಿಗೆಯಲ್ಲಿ ಭಾಗವಹಿಸಿದ್ದವು.
ಆಂಜನೇಯ ಸ್ವಾಮಿ ದೇಗುಲ ಜೀರ್ಣೋದ್ಧಾರಕ್ಕೆ ಅನುದಾನ
ನುಗ್ಗೇಹಳ್ಳಿ ಏತ ನೀರಾವರಿ ಯೋಜನೆ ಮೂಲಕ ಈಗಾಗಲೇ ನುಗ್ಗೇಹಳ್ಳಿ ಹಾಗೂ ಜಂಬೂರು ಮತ್ತು ಪಿ. ದಾಸಪುರ ಕೆರೆಗಳಿಗೆ ನೀರು ಹರಿಸಲಾಗಿದೆ. ಜಂಬೂರು ಕೆರೆ ಸದ್ಯದಲ್ಲೇ ತುಂಬಲಿದ್ದು, ನಂತರ ಕಲ್ಕೆರೆ ಭಾಗದ ಕೆರೆಗಳಿಗೆ ನೀರು ಹರಿಸಲಾಗುತ್ತದೆ. ಈ ಭಾಗದ ಕೆರೆಗಳು ತುಂಬಿದ ನಂತರ ಪುನ: ನುಗ್ಗೇಹಳ್ಳಿ ಹಿರೇಕೆರೆಗೆ ನೀರು ಹರಿಸಿ ತುಂಬಿಸಲಾಗುತ್ತದೆ.
ಗೆಂಡೆಕಟ್ಟೆ ಅರಣ್ಯಧಾಮದ ಗ್ರಾಮಸ್ಥರ ನಿದ್ದೆಗೆಡಿಸಿರುವ ಚಿರತೆಗಳು
ನಗರದ ಸಮೀಪ ಗವೇನಹಳ್ಳಿಯಲ್ಲಿರುವ ಗೆಂಡೆಕಟ್ಟೆ ಅರಣ್ಯಧಾಮದ ಬಳಿ ಕೋಳಿಫಾರಂ ಪಕ್ಕದಲ್ಲಿ ಇಡಲಾಗಿದ್ದ ಬೋನಿಗೆ ಮೂರು ವರ್ಷದ ಚಿರತೆ ತಡರಾತ್ರಿ ಸೆರೆ ಸಿಕ್ಕಿದೆ. ಹಗಲು- ರಾತ್ರಿ ಎನ್ನದೇ ಚಿರತೆ ಎಲ್ಲೆಂದರಲ್ಲಿ ತಿರುಗಾಡಿ ಸಾರ್ವಜನಿಕರಲ್ಲಿ ಭಯದ ವಾತವರಣ ನಿರ್ಮಾಣ ಮಾಡಿತ್ತು.
ನೂತನ ಹತ್ತು ಲೇಔಟ್ ಗಳಲ್ಲಿ ಕಳಪೆ ಕಾಮಗಾರಿ: ನಗರಸಭೆ ಸದಸ್ಯ ಗಿರೀಶ್ ಆರೋಪ
ಪರಿಶೀಲನೆ ನಡೆಸದೇ ಇಂಜಿನಿಯರ್‌ಗಳು ಅಧಿಕಾರದ ದುರುಪಯೋಗಪಡಿಸಿಕೊಂಡರೆ ನಾವು ಲೋಕಾಯುಕ್ತರಿಗೆ ದೂರು ನೀಡುವ ಮೂಲಕ ತನಿಖೆಗೆ ಒತ್ತಾಯಿಸಲಾಗುವುದು.
ಅರಕಲಗೂಡು ದಸರಾದಲ್ಲಿ ದೇವತೆಗಳ ಮೆರವಣಿಗೆ
ಕೋಟೆ ದೊಡ್ಡಮ್ಮ ದೇವಸ್ಥಾನದಿಂದ ಹೊರಟ ದಸರಾ ಮೆರವಣಿಗೆಯು ಅ.ನ.ಕೃ. ವೃತ್ತದ ಮಾರ್ಗವಾಗಿ ಪೇಟೆ ಬೀದಿ ಮೂಲಕ ಸಾಗಿ ಹಳ್ಳಿಮೈಸೂರು ವೃತ್ತದ ಬಳಿಯಿರುವ ಬನ್ನಿ ಮಂಟಪ ತಲುಪಿತು. ಬಳಿಕ ಪೂಜೆ ಮಾಡಲಾಯಿತು.
ಶಾಸಕ ಶಿವಲಿಂಗೇಗೌಡ, ಕೆಂಕೆರೆ ಗ್ರಾಮಸ್ಥರ ನಡುವೆ ವಾಗ್ವಾದ
ಗಣಪತಿ ವಿಸರ್ಜನೆ ಅಂಗವಾಗಿ ಶನಿವಾರ ರಾತ್ರಿ ಕೆಂಕೆರೆ ಗ್ರಾಮದಲ್ಲಿ ಆರ್ಕೆಸ್ಟ್ರಾ ಏರ್ಪಡಿಸಲಾಗಿದ್ದು, ಕಾರ್ಯಕ್ರಮಕ್ಕೆ ಬಂದಿದ್ದ ಸ್ಥಳೀಯ ಶಾಸಕ ಶಿವಲಿಂಗೇಗೌಡರು ವೇದಿಕೆ ಮೇಲೆ ಭಾಷಣ ಆರಂಭಿಸುತ್ತಿದ್ದಂತೆ ರೊಚ್ಚಿಗೆದ್ದ ಗ್ರಾಮಸ್ಥರು ಕೆರೆಗೆ ನೀರು ತುಂಬಿಸುವ ಯೋಜನೆ ಏಕೆ ರದ್ದು ಮಾಡಿಸಿದ್ದೀರಿ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಲಕ್ಷ್ಮೀನರಸಿಂಹ ದೇಗುಲದಲ್ಲಿ ಸಂಪನ್ನಗೊಂಡ ನವರಾತ್ರಿ ಮಹೋತ್ಸವ
ಶ್ರೀಕ್ಷೇತ್ರದ ಪರಂಪರಾವಧೂತ ಶ್ರೀ ಸತೀಶ್ ಶರ್ಮ ಅವಧೂತರ ಮಾರ್ಗದರ್ಶನದಲ್ಲಿ ಪ್ರತಿ ದಿನ ಪ್ರಾತಃ ಕಾಲದಿಂದಲೇ ವಿವಿಧ ಹೋಮ, ಹವನಾದಿಗಳೊಂದಿಗೆ ಲೋಕಕಲ್ಯಾಣಾರ್ಥವಾಗಿ ವಿಶೇಷ ಪ್ರಾರ್ಥನೆಗಳು ನೆರವೇರಿದವು.
ಅಪೂರ್ಣಗೊಂಡ ಏತ ನೀರಾವರಿ ಯೋಜನೆಯನ್ನು ಉದ್ಘಾಟಿಸಲು ಬಿಡಲ್ಲ: ಗ್ರಾಮಸ್ಥರು
ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿರುವುದು ಕಾಂಗ್ರೆಸ್ ಸರ್ಕಾರ. ಆದ ಕಾರಣ ಈ ಕಾಮಗಾರಿ ಪೂರ್ಣಗೊಂಡ ನಂತರ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಕರೆತಂದು ಉದ್ಘಾಟನೆ ನೆರವೇರಿಸಲಿ .
ಪ್ರವಚನದಿಂದ ಧಾರ್ಮಿಕ, ವೈಚಾರಿಕ ಜಾಗೃತಿ: ಕಲಕೇರಿ
ಮನುಷ್ಯನ ಅಜ್ಞಾನದ ಅಂಧಕಾರ ಕಳೆದು ಸುಜ್ಞಾನದ ಬೆಳಕಿನೆಡೆಗೆ ಮುನ್ನಡೆಸುವಲ್ಲಿ ಪುರಾಣ ಪ್ರವಚನಗಳು ರಾಜಮಾರ್ಗ
ಸಾರ್ವಜನಿಕ ಆಸ್ಪತ್ರೆಯ ತರಬೇತಿ ವೈದ್ಯನ ನಿರ್ಲಕ್ಷಕ್ಕೆ ಹೊಳೆನರಸೀಪುರದಲ್ಲಿ ಉದ್ಯಮಿ ಬಲಿ
ಸಾರ್ವಜನಿಕ ಆಸ್ಪತ್ರೆಯ ತರಬೇತಿ ವೈದ್ಯನ ಬೇಜವಾಬ್ದಾರಿಯಿಂದ ಹೊಳೆನರಸೀಪುರದಲ್ಲಿ ಉದ್ಯಮಿ ಗುರುವಾರ ಮೃತಪಟ್ಟಿದ್ದಾರೆ. ವೈದ್ಯನ ನಿರ್ಲಕ್ಷ್ಯಕ್ಕೆ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ.
  • < previous
  • 1
  • ...
  • 314
  • 315
  • 316
  • 317
  • 318
  • 319
  • 320
  • 321
  • 322
  • ...
  • 554
  • next >
Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್‌
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್‌!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved