• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • Hassan

Hassan

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಹೊಳೆನರಸೀಪುರದ ಹಂಗರಹಳ್ಳಿ ಲೆವೆಲ್‌ ಕ್ರಾಸಿಂಗ್‌: ವಾಹನ ಸಂಚಾರಕ್ಕೆ ಅವಕಾಶ
ಹೊಳೆನರಸೀಪುರ ತಾಲೂಕಿನ ಹಂಗರಹಳ್ಳಿ ಸಮೀಪ ಹಿಂದಿನಂತೆ ರೈಲ್ವೆ ಹಳಿ ಸಮೀಪ ಗೇಟ್ ಅಳವಡಿಸಿ, ಸಂಚಾರಕ್ಕೆ ಅವಕಾಶ ಕಲ್ಪಿಸಲಾಗಿದೆ. ಹಾಸನ ಮೈಸೂರು ರಸ್ತೆ ನೇರ ಓಡಾಟ ಮತ್ತೆ ಪುನರಾರಂಭವಾಗಿದೆ. ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಈ ಬಗ್ಗೆ ಅಧಿಕಾರಿಗಳ ಜತೆ ಚರ್ಚಿಸಿದ್ದರು.
ನಿಮ್ಮ ಸೇವೆಗೆ ಒಂದು ಅವಕಾಶ ಮಾಡಿಕೊಡಿ: ಶ್ರೇಯಸ್‌ ಪಟೇಲ್‌
ಈ ಬಾರಿ ನನಗೆ ಮತ ಚಲಾಯಿಸುವ ಮೂಲಕ ನಿಮ್ಮ ಸೇವೆ ಮಾಡಲು ನನಗೂ ಒಂದು ಅವಕಾಶ ಮಾಡಿಕೊಡಿ’ ಎಂದು ಹಾಸನ ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಶ್ರೇಯಸ್ ಎಂ. ಪಟೇಲ್ ತಾಲೂಕಿನ ಮತದಾರರಲ್ಲಿ ಮನವಿ ಮಾಡಿದರು. ಆಲೂರು ತಾಲೂಕಿನ ಪಂಚಾಯತಿ ಮಟ್ಟದ ಪ್ರತಿ ಗ್ರಾಮಗಳಲ್ಲಿ ಪ್ರಚಾರ ನಡೆಸಿ ಮಾತನಾಡಿದರು.
ಸಂಘಟನಾತ್ಮಕ ಹೋರಾಟ ಮಾಡಿ ಪಕ್ಷ ಗೆಲ್ಲಿಸಿ: ಶ್ರೇಯಸ್‌ ಪಟೇಲ್‌
ಎಲ್ಲಾ ಕಾಂಗ್ರೆಸ್ ಕಾರ್ಯಕರ್ತರು ಸಂಘಟನಾತ್ಮಕ ಹೋರಾಟ ಮಾಡುವ ಮೂಲಕ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಪಕ್ಷದ ಗೆಲುವಿಗೆ ಶ್ರಮ ವಹಿಸಬೇಕು ಎಂದು ಲೋಕಸಭಾ ಕಾಂಗ್ರೆಸ್ ಅಭ್ಯರ್ಥಿ ಶ್ರೇಯಸ್‌ ಪಟೇಲ್‌ ಮತದಾರರಲ್ಲಿ ಮನವಿ ಮಾಡಿದರು. ರಾಮನಾಥಪುರದಲ್ಲಿ ಅರಕಲಗೂಡು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಮುಖಂಡರಾದ ಶ್ರೀಧರ್ ಗೌಡ ಹಾಗೂ ಎಂ.ಟಿ. ಕೃಷ್ಣೇಗೌಡ ನೇತೃತ್ವದಲ್ಲಿ ರಾಮನಾಥಪುರ ಹೋಬಳಿಯ ಮಟ್ಟದ ಕಾರ್ಯಕರ್ತರ ಸಭೆಯಲ್ಲಿ ಲೋಕಸಭಾ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿದರು.
ಬಿಜೆಪಿ ದಲಿತ, ಅಂಬೇಡ್ಕರ್‌ ವಿರೋದಿ ಅಲ್ಲ
ಬಿಜೆಪಿ ಪಕ್ಷ ಎಂದರೇ ದಲಿತ ವಿರೋಧಿಯಲ್ಲ. ಅಂಬೇಡ್ಕರ್ ವಿರೋಧಿಯೂ ಅಲ್ಲ ಸರ್ವ ಧರ್ಮದ ಪಕ್ಷವಾಗಿದ್ದು, ಎಲ್ಲಾ ಧರ್ಮವನ್ನು ಸಮನಾಗಿ ಅಭಿವೃದ್ಧಿ ಮಾಡುವ ಜೆಡಿಎಸ್-ಬಿಜೆಪಿ ಮೈತ್ರಿ ಅಭ್ಯರ್ಥಿ ಪ್ರಜ್ವಲ್ ರೇವಣ್ಣನಿಗೆ ಮತ ನೀಡಿ ಹೆಚ್ಚಿನ ಮತಗಳ ಅಂತರದಲ್ಲಿ ಗೆಲ್ಲಿಸುವಂತೆ ಬಿಜೆಪಿ ವಿಪ ಸದಸ್ಯ ಛಲವಾದಿ ನಾರಾಯಣಸ್ವಾಮಿ ಹೇಳಿದರು.
ಸಮಾಜ ಸೇವೆ ಮಾಡಲು ನನಗೆ ಅವಕಾಶ ಕೊಡಿ
ದೇಶ ಕಾಯುವ ಕೆಲಸ ಮಾಡಿ ನಿವೃತ್ತನಾಗಿರುವ ನನಗೆ ಮತ ಕೊಟ್ಟು ಭ್ರಷ್ಟಾಚಾರ ಮುಕ್ತ ಕೆಲಸ ಮಾಡಲು ಅವಕಾಶ ಮಾಡಿಕೊಡುವಂತೆ ಮಾಜಿ ಸೈನಿಕ ಹಾಗೂ ಹಾಸನ ಲೋಕಸಭಾ ಚುನಾವಣೆಯ ಪಕ್ಷೇತರ ಅಭ್ಯರ್ಥಿ ಜೆ.ಡಿ. ಬಸವರಾಜ ಮನವಿ ಮಾಡಿದರು.
ಚುನಾವಣಾ ವೆಚ್ಚಾ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಿ: ಮುರಳಿ ಕುಮಾರ್‌
ಹಾಸನ ಲೋಕಸಭಾ ಕ್ಷೇತ್ರಕ್ಕೆ ನಡೆಯುವ ಚುನಾವಣೆಯಲ್ಲಿ ಅಭ್ಯರ್ಥಿಗಳು ಅಕ್ರಮವಾಗಿ ನಡೆಸುವ ಎಲ್ಲಾ ವೆಚ್ಚಗಳನ್ನು ನಿಯಂತ್ರಿಸಲು ಸರ್ವ ರೀತಿಯ ಕ್ರಮಗಳನ್ನು ಕೈಗೊಳ್ಳಬೇಕು. ಈ ನಿಟ್ಟಿನಲ್ಲಿ ತಪಾಸಣಾ ಕಾರ್ಯಗಳನ್ನು ಚುರುಕುಗೊಳಿಸಬೇಕು ಎಂದು ಕೇಂದ್ರ ಚುನಾವಣಾ ಆಯೋಗದ ವಿಶೇಷ ವೆಚ್ಚ ವೀಕ್ಷಕರಾದ ಮುರಳಿ ಕುಮಾರ್ ಸೂಚಿಸಿದ್ದಾರೆ.
ಗ್ಯಾರಂಟಿ ಹೆಸರಲ್ಲಿ ಕಾಂಗ್ರೆಸ್‌ನಿಂದ ಲೂಟಿ
ಗ್ಯಾರೆಂಟಿ ಯೋಜನೆಗಳ ಹೆಸರಿನಲ್ಲಿ ರಾಜ್ಯ ಸರ್ಕಾರ ನಡೆಸುತ್ತಿರುವ ಪರೋಕ್ಷ ಲೂಟಿಯನ್ನು ಜನರ ಮುಂದಿಟ್ಟು ಮತಯಾಚನೆ ಮಾಡುವ ಮೂಲಕ ಮೈತ್ರಿ ಅಭ್ಯರ್ಥಿ ಪ್ರಚಂಡ ಗೆಲುವಿಗೆ ಮುನ್ನುಡಿ ಬರೆಯೋಣ ಎಂದು ಜೆಡಿಎಸ್ ಮುಖಂಡ ಎನ್.ಆರ್.ಸಂತೋಷ್ ಹೇಳಿದರು.
ವಿದ್ಯುತ್ ಶಾರ್ಟ್ ಸರ್ಕ್ಯೂಟ್: 5 ಎಕರೆ ಕಾಫಿ ತೋಟ ಭಸ್ಮ
ತಾಲೂಕಿನ ಹಿರಿಕೋಲೆ ಗ್ರಾಮದ ಚಾಮದೇವನಹಳ್ಳಿಯಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದಾಗಿ ೫ ಎಕರೆ ಕಾಫಿ ತೋಟ ಭಸ್ಮವಾಗಿದೆ.
ಹಾಸನ ಕ್ಷೇತ್ರದಲ್ಲಿ 29368 ಯುವ ಮತದಾರರು
ಏಪ್ರಿಲ್ ೨೬ಕ್ಕೆ ನಡೆಯಲಿರುವ ಲೋಕಸಭಾ ಚುನಾವಣೆಯ ಮತದಾನಕ್ಕೆ ಸಕಲ ಸಿದ್ಧತಾ ಕಾರ್ಯ ನಡೆಯುತ್ತಿದ್ದು, ಚುನಾವಣೆಯನ್ನು ಶಾಂತಿಯುತವಾಗಿ, ಸುವ್ಯವಸ್ಥೆಯಿಂದ, ಪಾರದರ್ಶಕವಾಗಿ, ನ್ಯಾಯಸಮ್ಮತವಾಗಿ 100% ಮತದಾನ ನಡೆಸಲು ಎಲ್ಲರೂ ಸಹಕರಿಸುವಂತೆ ಜಿಲ್ಲಾಧಿಕಾರಿ ಸಿ. ಸತ್ಯಭಾಮ ಮನವಿ ಮಾಡಿದರು.
ಲೋಕಸಭೆ ಚುನಾವಣೆ ಬಳಿಕ ಕಾಂಗ್ರೆಸ್ ಪತನ
ಈ ಬಾರಿ ಲೋಕಸಭಾ ಚುನಾವಣೆ ಕಳೆದ ನಂತರ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಪತನಗೊಳ್ಳಲಿದೆ ಎಂದು ಮಾಜಿ ಪ್ರಧಾನ ಮಂತ್ರಿ ಎಚ್ ಡಿ ದೇವೇಗೌಡ ಭವಿಷ್ಯ ನುಡಿದರು.
  • < previous
  • 1
  • ...
  • 316
  • 317
  • 318
  • 319
  • 320
  • 321
  • 322
  • 323
  • 324
  • ...
  • 411
  • next >
Top Stories
ಮಾರುಕಟ್ಟೆಯಲ್ಲಿ ‘ಸಿಂದೂರ ಸೀರೆ’ಗೆ ಬೇಡಿಕೆ!
ವೈದ್ಯರ ನಿವೃತ್ತಿ ವಯಸ್ಸು ಹೆಚ್ಚಳ : ಸಂಪುಟ ಸಭೆ ಮಹತ್ವದ ತೀರ್ಮಾನ
ಭಾರತವನ್ನು ಮತ್ತೆ ಕೆಣಕಿದ ಪಾಪಿ । ನಿನ್ನೆ ರಾತ್ರಿ 26 ಸ್ಥಳಗಳಿಗೆ ಡ್ರೋನ್‌ ದಾಳಿ
ಅಂಗವಿಕಲ ಅಧಿಕಾರಿಗಳಿಗೆ ಬಡ್ತಿಯಲ್ಲಿ 4% ಮೀಸಲಾತಿ - ಗ್ರೂಪ್‌ ಎ, ಬಿ ಕಿರಿಯ ಶ್ರೇಣಿಯವರಿಗೆ ಲಾಭ
ಯುದ್ಧ ಬೇಡ, ಶಾಂತಿ ಬೇಕು: ಒಮರ್, ಮುಫ್ತಿ ಸಲಹೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved