• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • Hassan

Hassan

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಅಹಿಂಸಾವಾದದ ಅಪ್ರತಿಮ ಪ್ರತಿಪಾದಕ ಗಾಂಧೀಜಿ
ಭಾರತದ ಸ್ವಾತಂತ್ರ್ಯ ಹೋರಾಟಗಾರ, ಅಹಿಂಸಾವಾದದ ಪ್ರತಿಪಾದಕ, ಅಪ್ರತಿಮ ರಾಷ್ಟ್ರೀಯ ನಾಯಕರಾದ ಮಹಾತ್ಮ ಗಾಂಧಿಯವರು ಜನ್ಮ ದಿನವನ್ನು ಭಾರತಾದ್ಯಂತ ಗಾಂಧಿ ಜಯಂತಿಯನ್ನು ಸಡಗರ ಹಾಗೂ ಸಂಭ್ರಮದಿಂದ ಆಚರಿಸಲಾಗುತ್ತದೆ ಎಂದು ಶಾಸಕ ಸಿ. ಎನ್ ಬಾಲಕೃಷ್ಣ ತಿಳಿಸಿದರು. ನಗರದ ಗಾಂಧಿ ವೃತದಲ್ಲಿರುವ ಮಹಾತ್ಮ ಗಾಂಧೀಜಿ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಮಾತನಾಡಿ, ಭಾರತದ ಸ್ವಾತಂತ್ರ್ಯ ಚಳವಳಿಗೆ ಅವರು ನೀಡಿದ ಅಪ್ರತಿಮ ಕೊಡುಗೆಯನ್ನು ಸ್ಮರಿಸಬೇಕಾಗಿದೆ. ಭಾರತದಲ್ಲಿ ಗಾಂಧಿ ಜಯಂತಿಯನ್ನು ರಾಷ್ಟ್ರೀಯ ರಜಾ ದಿನವಾಗಿ ಆಚರಿಸಲಾಗುತ್ತದೆ ಎಂದರು.
ಮಹಾತ್ಮ ಗಾಂಧಿ ಮತ್ತು ಶಾಸ್ತ್ರಿ ಜಯಂತಿ ಆಚರಣೆ
ಜಿಲ್ಲಾ ಲಯನ್ಸ್ ಸೇವಾ ಸಂಸ್ಥೆ ಸಭಾಂಗಣದಲ್ಲಿ ಬುಧವಾರ ಸಂಸ್ಥೆ ಅಧ್ಯಕ್ಷರು ಹಾಗೂ ಸದಸ್ಯರು ಎಲ್ಲಾ ಸೇರಿ ಮಹಾತ್ಮ ಗಾಂಧೀಜಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ಅವರು ಜಯಂತಿ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಕಾರ್ಯಕ್ರಮದ ಪೂರಕವಾಗಿ ಸ್ವಚ್ಛತಾ ಕಾರ್ಯಕ್ರಮ, ರೋಗಿಗಳಿಗೆ ಹಣ್ಣು ವಿತರಣೆ, ಆರೋಗ್ಯ ತಪಾಸಣೆ ಮತ್ತು ಮಕ್ಕಳಿಗೆ ಸಿಹಿ ವಿತರಣೆ ಕಾರ್ಯಕ್ರಮವನ್ನು ಪೂರಕವಾಗಿ ರೂಪಿಸಿಕೊಂಡು ಈ ವಾರದಲ್ಲಿ ಕಾರ್ಯ ಮಾಡಲಾಗುವುದು ಎಂದು ತಿಳಿಸಿದರು.
ಅನಾರೋಗ್ಯದಿಂದ ಹೆಣ್ಣಾನೆ ಸಾವು
ಕಳೆದ ಮೂರು ದಿನಗಳಿಂದ ತೀವ್ರ ಅನಾರೋಗ್ಯದಿಂದ ನರಳುತ್ತಿದ್ದ ಹೆಣ್ಣು ಕಾಡಾನೆಯೊಂದು ತಾಲೂಕಿನ ವನಗೂರು ಗ್ರಾಮ ಪಂಚಾಯತ್‌ ವ್ಯಾಪ್ತಿಯ ಪಟ್ಲಾ ಬೆಟ್ಟ ಸಮೀಪದ ಕಡ್ರಳ್ಳಿ ಗ್ರಾಮದ ಸಮೀಪ ಮೃತಪಟ್ಟಿರುವ ಘಟನೆ ಗುರುವಾರ ಬೆಳಿಗ್ಗೆ ಬೆಳಕಿಗೆ ಬಂದಿದೆ. ಅನಾರೋಗ್ಯದಿಂದ ಈ ಕಾಡಾನೆ ನಿಂತಲ್ಲೆ ಮೂರು ದಿನಗಳಿಂದ ನಿಂತಿದೆ. ಚಿಕಿತ್ಸೆಗಾಗಿ ಕಾಡಾನೆಯನ್ನು ಸ್ಥಳಾಂತರ ಮಾಡಿದರೆ ಹೃದಯಾಘಾತವಾಗುವ ಸಂಭವ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಇಂದು ವೈದ್ಯರನ್ನು ಕರೆಸಿ ಚಿಕಿತ್ಸೆ ನೀಡಲು ಮುಂದಾಗಿದ್ದು ಇಂದು ಚಿಕಿತ್ಸೆ ನೀಡಲು ಮುಂದಾದಾಗ ಮೃತಪಟ್ಟಿರುವುದು ಬೆಳಕಿಗೆ ಬಂದಿದೆ.
ಚಂದ್ರಶೇಖರ್ ವಿರುದ್ಧ ಜೆಡಿಎಸ್ ಬೃಹತ್‌ ಪ್ರತಿಭಟನೆ
ಹಾಸನ: ಕೇಂದ್ರ ಸರ್ಕಾರದ ಉಕ್ಕು ಮತ್ತು ಬೃಹತ್ ಕೈಗಾರಿಕೆ ಸಚಿವರು ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷರಾದ ಎಚ್.ಡಿ. ಕುಮಾರಸ್ವಾಮಿ ಬಗೆ ಅಸಭ್ಯ ಭಾಷೆ ಬಳಸಿರುವ ಮುಡಾ ವಿಶೇಷ ತನಿಖಾ ದಳದ ಅಧಿಕಾರಿ ಹಾಗೂ ಲೋಕಾಯುಕ್ತ ಎಡಿಜಿಪಿ ಚಂದ್ರಶೇಖರ್ ಅವರನ್ನು ಸೇವೆಯಿಂದ ಅಮಾನತುಗೊಳಿಸಿ ಸೂಕ್ತ ತನಿಖೆ ನಡೆಸಲು ಆಗ್ರಹಿಸಿ ಜೆಡಿಎಸ್ ಪಕ್ಷದಿಂದ ಗುರುವಾರ ಬೃಹತ್ ಪ್ರತಿಭಟನೆ ನಡೆಸಿ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು.
ಹಿರೀಸಾವೆ ಚೌಡೇಶ್ವರಿ ದಸರಾ ಉತ್ಸವಕ್ಕೆ ಎಂ.ಎ. ಗೋಪಾಲಸ್ವಾಮಿ ಚಾಲನೆ
ಚನ್ನರಾಯಪಟ್ಟಣದ ಹಿರೀಸಾವೆಯ ಚೌಡೇಶ್ವರಿ ಅಮ್ಮನವರ ನವರಾತ್ರಿ ಆಚರಣೆ ಮತ್ತು ದಸರಾ ಉತ್ಸವಕ್ಕೆ ವಿಧಾನಪರಿಷತ್ ಮಾಜಿ ಸದಸ್ಯ ಎಂ.ಎ. ಗೋಪಾಲಸ್ವಾಮಿ ಅವರು ಉಯ್ಯಾಲೆ ಕಂಬದ ಬಳಿ ಗುರುವಾರ ಚಾಲನೆ ನೀಡಿದರು.
ಗಾಂಧಿ, ಶಾಸ್ತ್ರೀಜಿ ಆದರ್ಶಗಳನ್ನು ಅಳವಡಿಸಿಕೊಳ್ಳಿ: ಶಾಸಕ ಸಿಮೆಂಟ್ ಮಂಜು
ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರು ಅಹಿಂಸೆಯ ಮೂಲಕ ಸ್ವಾತಂತ್ರ್ಯತಂದುಕೊಟ್ಟಂಥ ಮಹಾನ್ ದೇಶಭಕ್ತರಾಗಿದ್ದರು ಹಾಗೂ ಮಾಜಿ ಪ್ರಧಾನಿ ಲಾಲ್ ಬಹಾದ್ದೂರ್ ಶಾಸ್ತ್ರಿಯವರ ಜೈ ಜವಾನ್, ಜೈ ಕಿಸಾನ್ ಘೋಷವಾಕ್ಯದೊಂದಿಗೆ ಸ್ವಾತಂತ್ರ್ಯ ಸಂಗ್ರಾಮಕ್ಕೆ ಮುನ್ನುಡಿ ಬರೆದಂಥ ಮಹಾನಾಯಕರು.
ನಾಗರಿಕರು ಸ್ವದೇಶಿ ವಸ್ತುಗಳಿಗೆ ಆದ್ಯತೆ ನೀಡಿ: ಬಿಜೆಪಿಯ ಪ್ರೀತಂಗೌಡ
ಗಾಂಧಿ ಜಯಂತಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರೀಜಿಯವರ ಜಯಂತಿ ವಿಶೇಷ ದಿನದ ಅಂಗವಾಗಿ ನರೇಂದ್ರ ಮೋದಿ ಅವರು ಕರೆ ಕೊಟ್ಟಂತೆ ಗುಡಿ ಕೈಗಾರಿಕೆ ಮತ್ತು ಸ್ಥಳೀಯವಾಗಿ ನಡೆಯುವ ಎಲ್ಲಾ ಕೈಗಾರಿಕೆಗೆ ಉತ್ತೇಜನ ಕೊಡಬೇಕೆಂದು ಬಿಜೆಪಿ ಜಿಲ್ಲಾಧ್ಯಕ್ಷ ಸಿದ್ದೇಶ್ ನಾಗೇಂದ್ರ ನೇತೃತ್ವದಲ್ಲಿ ಹಾಸನದ ಪ್ರಮುಖ ರಸ್ತೆಯಲ್ಲಿ ಖಾದಿ ಬಂಡಾರದ ಮಳಿಗೆ ತೆರೆಯಲಾಗಿದೆ.
ದಸರಾ ಬೊಂಬೆಗಳ ಪ್ರದರ್ಶನದಿಂದ ಗತವೈಭವದ ನೆನಪು
ಹೈಟೆಕ್ ಸಂಸ್ಕೃತಿಯಲ್ಲಿ ಬೆಳೆಯುತ್ತಿರುವ ಇಂದಿನ ಪೀಳಿಗೆಯ ಮಕ್ಕಳಿಗೆ ನಮ್ಮ ಸಂಸ್ಕೃತಿ, ಆಚಾರ, ವಿಚಾರ ಮತ್ತು ಸಂಪ್ರದಾಯವನ್ನು ಪರಿಚಯಿಸಬೇಕಾದ ಅನಿವಾರ್ಯತೆ ಬಂದೊದಗಿದೆ.
ಗಾಂಧೀಜಿ, ಶಾಸ್ತ್ರೀಜಿ ಸಿದ್ಧಾಂತ, ಮೌಲ್ಯ ಪಾಲಿಸಿ: ಶಾಸಕ ಸ್ವರೂಪ್ ಪ್ರಕಾಶ್
ಕಾರ್ಯಕ್ರಮದಲ್ಲಿ ಸರ್ವಧರ್ಮ ಪ್ರಾರ್ಥನೆಯನ್ನು ಹಿಂದೂ ಧರ್ಮ ಕುರಿತು ವಿ.ವಿ ಭಟ್, ಮುಸ್ಲಿಂ ಧರ್ಮ ಕುರಿತು ಜನಾಬ್ ಮೌಲಾನ ಹಭೀಬುಲ್ಲ, ಕ್ರಿಶ್ಚಿಯನ್ ಧರ್ಮ ಕುರಿತು ವಿನೀಶ್ ಸ್ವರೂಪ್, ಬೌದ್ಧ ಧರ್ಮ ಕುರಿತು ಬಸವರಾಜ್, ಜೈನ್ ಧರ್ಮ ಕುರಿತು ಪದ್ಮಶ್ರೀ ಅವರು ಪ್ರವಚನ ನೀಡಿದರು.
ಬಿಜೆಪಿಯಿಂದ ದೇವರಾಜೇಗೌಡರನ್ನು ಉಚ್ಚಾಟಿಸುವಂತೆ ಮನವಿ
ಚುನಾವಣೆ ವೇಳೆ ಪಕ್ಷದ ಚುನಾವಣಾ ಪ್ರಚಾರ ಸಮಿತಿಯ ಆದೇಶವನ್ನು ಪಾಲನೆ ಮಾಡದೇ ಅವರು ಕೋವಿಡ್ ಸಂದರ್ಭದಲ್ಲಿ ಹಲವು ಜನಪರ ಕಾರ್ಯಗಳನ್ನು ಮಾಡಿದ್ದೇನೆ ಎಂದು ಸುಳ್ಳು ಹೇಳುತ್ತಾ, ಕೇಂದ್ರದಲ್ಲಿ ಪ್ರಧಾನಿ ಮೋದಿಜೀಯವರ ಸಾಧನೆ ಹಾಗೂ ರಾಜ್ಯದಲ್ಲಿ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪನವರ ಸಾಧನೆಗಳ ಪ್ರಚಾರ ಮಾಡದೇ ಪಕ್ಷದ ವರ್ಚಸ್ಸಿಗೆ ಕುಂದು ಉಂಟು ಮಾಡಿದ್ದರಿಂದ ನಮ್ಮ ಕ್ಷೇತ್ರದಲ್ಲಿ ಬಿಜೆಪಿ ಸೋಲುಂಡಿತು.
  • < previous
  • 1
  • ...
  • 322
  • 323
  • 324
  • 325
  • 326
  • 327
  • 328
  • 329
  • 330
  • ...
  • 554
  • next >
Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್‌
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್‌!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved