• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • Hassan

Hassan

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬಾಂಗ್ಲಾದಲ್ಲಿನ ಹಿಂದೂಗಳ ರಕ್ಷಣೆಗೆ ಮುಂದಾಗಲಿ
ಬಾಂಗ್ಲಾ ದೇಶದಲ್ಲಿನ ಹಿಂದೂಗಳ ಹಿತ ಕಾಪಾಡುವಲ್ಲಿ ಕೇಂದ್ರ ಸರ್ಕಾರ ಮಧ್ಯಪ್ರವೇಶಿಸಿ ಅವರ ರಕ್ಷಣೆ ಮಾಡಬೇಕು ಎಂದು ಹಿಂದು ಹಿತ ರಕ್ಷಣಾ ಸಮಿತಿಯ ಮುಖಂಡ ಅಮಿತ್ ವಿನಂತಿಸಿದರು. ಪಟ್ಟಣದ ಗಾಂಧಿವೃತ್ತದಲ್ಲಿ ತಾಲೂಕು ಹಿಂದು ಹಿತ ರಕ್ಷಣಾ ವೇದಿಕೆ ಆಯೋಜಿಸಿದ್ದ ಮಾನವ ಸರಪಳಿ ಕಾರ್ಯಕ್ರಮದಲ್ಲಿ ಮಾತನಾಡಿ ಬಾಂಗ್ಲಾದಲ್ಲಿ ಹಿಂದೂಗಳನ್ನು ಹತ್ಯೆ ಮಾಡಲಾಗುತ್ತಿದ್ದು, ಹೆಣ್ಣುಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ನಡೆಸಲಾಗುತ್ತಿದೆ. ಇದನ್ನು ತಪ್ಪಿಸುವಲ್ಲಿ ಕೇಂದ್ರ ಸರ್ಕಾರ ಮತ್ತು ವಿಶ್ವ ಸಂಸ್ಥೇ ಮಧ್ಯೆಪ್ರವೇಶಿಸಬೇಕೆಂದು ಆಗ್ರಹಪಡಿಸಿದರು.
ಅಕ್ಟೋಬರ್ ೨೪ರಿಂದ ಹಾಸನಾಂಬೆ ದರ್ಶನ
ಈ ವರ್ಷ ಹಾಸನಾಂಬೆ ಜಾತ್ರೋತ್ಸವವನ್ನು ಅದ್ಧೂರಿಯಾಗಿ ನಡೆಸಲು ತೀರ್ಮಾನಿಸಲಾಗಿದೆ. ಈ ಬಾರಿ ೧೧ ದಿನ ಹಾಸನಾಂಬ ಬಾಗಿಲು ತೆಗೆಯಲಿದೆ, ಆದರೆ ಭಕ್ತಾದಿಗಳಿಗೆ ಮೊದಲ ದಿನ ಮತ್ತು ಕೊನೆಯ ದಿವಸದಂದು ದರ್ಶನಕ್ಕೆ ಅವಕಾಶ ಇರುವುದಿಲ್ಲ. ೯ ದಿನಗಳ ಕಾಲ ಸಾರ್ವಜನಿಕರಿಗೆ ದೇವಿ ದರ್ಶನ ಮಾಡಲು ಅವಕಾಶ ಕಲ್ಪಿಸಲಾಗುವುದು. ಹಾಸನಾಂಬ ಜಾತ್ರೋತ್ಸವದ ಅಂಗವಾಗಿ ದೇವಾಲಯದ ಬಾಗಿಲನ್ನು ಅಕ್ಟೋಬರ್ ೨೪ರಿಂದ ತೆಗೆಯಲಿದ್ದು, ಕಳೆದ ವರ್ಷಕ್ಕಿಂತ ಈ ವರ್ಷ ಇನ್ನಷ್ಟು ಉತ್ತಮವಾಗಿ ನಡೆಸಲು ಹಾಗೂ ಭಕ್ತಾದಿಗಳ ದರ್ಶನಕ್ಕೆ ಅಡಚಣೆ ಆಗದಂತೆ ಎಲ್ಲಾ ರೀತಿಯ ಸಕಲ ಸಿದ್ಧತೆ ಮಾಡಿಕೊಳ್ಳುವಂತೆ ಸಂಸದರಾದ ಶ್ರೇಯಸ್ ಎಂ. ಪಟೇಲ್ ಸಭೆಯಲ್ಲಿ ತಿಳಿಸಿದರು.
ಉತ್ತಮ ಪುಸ್ತಕಗಳು ಸಮಾಜಕ್ಕೆ ದಾರಿದೀಪವಿದ್ದಂತೆ
ಅರಕಲಗೂಡು ಪಟ್ಟಣದ ಹಾಸನ ಪದವಿಪೂರ್ವ ಕಾಲೇಜಿನಲ್ಲಿ ಕನ್ನಡ ಉಪನ್ಯಾಸಕ ಎ.ಆರ್‌. ರಾಕೇಶ್ ಮಾರ್ಗದರ್ಶನದಲ್ಲಿ ವಿದ್ಯಾರ್ಥಿಗಳಿಗೆ ಹಮ್ಮಿಕೊಂಡಿದ್ದ ಕನ್ನಡ ಸಾಹಿತ್ಯದಲ್ಲಿ ವಿಜ್ಞಾನ ಕಾರ್ಯಕ್ರಮ ಉದ್ಘಾಟಿಸಿ ಟೈಮ್ಸ್‌ ಸಮೂಹ ಸಂಸ್ಥೆ ಕಾರ್ಯದರ್ಶಿ ಬಿ.ಕೆ. ಗಂಗಾಧರ್‌ ಮಾತನಾಡಿದರು. ಉತ್ತಮ ಪುಸ್ತಕಗಳು ಸಮಾಜಕ್ಕೆ ದಾರಿದೀಪವಿದ್ದಂತೆ. ಓದಿದ ಪುಸ್ತಕಗಳನ್ನು ಬಿಸಾಡದೆ ಸಂಗ್ರಹಿಸಿಟ್ಟುಕೊಂಡರೆ ಮುಂದಿನ ಪೀಳಿಗೆಯ ಮಕ್ಕಳಿಗೂ ತಲುಪಿಸಬಹುದು. ಮುಖ್ಯವಾಗಿ ಎಲ್ಲರಲ್ಲೂ ಪುಸ್ತಕ ಪ್ರೀತಿ ಮೂಡಬೇಕು. ಇದಕ್ಕಾಗಿ ಹುಟ್ಟು ಹಬ್ಬದ ಸಂಭ್ರಮಗಳಲ್ಲೂ ಉಡುಗೊರೆಯಾಗಿ ಪುಸ್ತಕಗಳನ್ನು ಉಚಿತವಾಗಿ ನೀಡಿ ಅವುಗಳನ್ನು ಓದುವ ಅಭ್ಯಾಸ ಬೆಳೆಸಬೇಕು ಎಂದು ಮನವಿ ಮಾಡಿದರು.
ಬಾಂಗ್ಲಾ ಹಿಂದೂಗಳ ಮೇಲಿನ ದೌರ್ಜನ್ಯಕ್ಕೆ ಖಂಡನೆ
ಪ್ರಪಂಚದ ಎಲ್ಲಾ ದೇಶಗಳಲ್ಲೂ ಹಿಂದೂಗಳಿದ್ದಾರೆ. ಅವರಿಗೆ ರಕ್ಷಣೆಯನ್ನು ಒದಗಿಸುವುದು ಪ್ರತಿಯೊಂದು ದೇಶದ ಕರ್ತವ್ಯ, ಧರ್ಮ ಹಾಗೂ ಜಾತಿ ಹೆಸರಿನಲ್ಲಿ ಈ ರೀತಿ ಪೈಶಾಚಿಕ ಕೃತ್ಯ ನಡೆಸುವುದು ಬಹುಸಂಖ್ಯಾತರಾದ ಭಾರತದ ಹಿಂದೂಗಳಿಗೆ ತುಂಬಾ ಬೇಸರದ ಹಾಗೂ ನೋವಿನ ಸಂಗತಿಯಾಗಿದೆ.
ಹಿಂದೂಗಳ ಮೇಲಿನ ಹಿಂಸಾತ್ಮಕ ಆಕ್ರಮಣಕ್ಕೆ ಖಂಡನೀಯ
ಬಾಂಗ್ಲಾದೇಶದಲ್ಲಿರುವ ಹಿಂದೂಗಳ ರಕ್ಷಣೆಗೆ ಸಾಧ್ಯವಿರುವ ಎಲ್ಲಾ ಕ್ರಮಗಳನ್ನು ಭಾರತ ಸರಕಾರವು ಕೈಗೊಳ್ಳುವುದು, ವಿಶ್ವಸಂಸ್ಥೆಯಲ್ಲಿ ಈ ಘಟನೆಯ ಕುರಿತು ಬೆಳಕನ್ನು ಚೆಲ್ಲಬೇಕು. ಬಾಂಗ್ಲಾದೇಶದಲ್ಲಿ ನಿರಾಶ್ರಿತರಾದ ಹಿಂದೂಗಳು ಭಾರತಕ್ಕೆ ಬರುವುದಿದ್ದರೆ ಅವರಿಗೆ ಸೂಕ್ತ ಮೂಲಭೂತ ಸೌಲಭ್ಯಗಳನ್ನು ಒದಗಿಸುವುದು ಹಾಗೂ ಈ ಗಲಭೆಯನ್ನೇ ಮುಂದಿಟ್ಟುಕೊಂಡು ಭಾರತದ ಗಡಿಯಲ್ಲಿ ನುಸುಳುವ ಪ್ರಯತ್ನಗಳು ನಡೆಯಬಹುದು.
ದಲಿತರ ಹಣ ದುರ್ಬಳಕೆ, ಹಗರಣಗಳಿಗೆ ಖಂಡನೆ
ಚುನಾವಣೆ ಸಂದರ್ಭದಲ್ಲಿ ನಾವು ದಲಿತರ ಹಾಗೂ ಸಂವಿಧಾನ ಪರ ಎಂದು ಹೇಳಿ, ಇಂದು ಅವರ ಅಭಿವೃದ್ಧಿ ಗಾಗಿ ಇಟ್ಟಂತಹ ಹಣವನ್ನು ದುರ್ಬಳಕೆ ಮಾಡಿಕೊಂಡಿದ್ದಾರೆ. ವಿದ್ಯಾರ್ಥಿಗಳಿಗಾಗಿ ಕೊಡುವ ವಿದ್ಯಾರ್ಥಿ ವೇತನ ಹಾಗೂ ನಮ್ಮ ಸಮುದಾಯಗಳಿಗೆ ಹೆಚ್ಚಿನ ವ್ಯಾಸಾಂಗಕ್ಕಾಗಿ ನೀಡುತ್ತಿದ್ದ ಅನುದಾನವನ್ನು ನೀಡದೇ ಆ ವಿದ್ಯಾರ್ಥಿಗಳ ಜೀವನದಲ್ಲಿ ಆಟವಾಡುತ್ತಿದ್ದಾರೆ.
ಖಾಸಗಿ ಶಾಲೆಗಳಿಗೆ ಅನವಶ್ಯಕ ತೊಂದರೆಗೆ ಖಂಡನೆ
ರಾಜ್ಯ ಸರ್ಕಾರವು ಮಾನ್ಯತೆ ನವೀಕರಣ, ಭೂ ಪರಿವರ್ತನೆ, ಶಾಲಾ ಕಟ್ಟಡ ತೆರಿಗೆ, ಆರ್.ಟಿ.ಇ ಪಾವತಿ ವಿಳಂಬ, ಇನ್ನಿತರ ಸಮಸ್ಯೆಗಳನ್ನು ಬಗೆಹರಿಸುವವರೆಗೂ ರಾಜ್ಯ ಸಂಘಟನೆಗೆ ಹಾಸನ ಜಿಲ್ಲಾ ಆಡಳಿತ ಮಂಡಳಿಗಳ ಒಕ್ಕೂಟದಿಂದ ಎಲ್ಲಾ ರೀತಿಯ ಸಹಕಾರ ನೀಡಲಾಗುವುದು. ಈ ನಿಟ್ಟಿನಲ್ಲಿ ಸರ್ಕಾರ ನಿಯಮಗಳಲ್ಲಿ ಸಡಿಲಿಕೆ ನೀಡದಿದ್ದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ನಡೆಸಲಾಗುವುದು.
ಬಾಂಗ್ಲಾದಲ್ಲಿರುವ ಹಿಂದೂಗಳ ರಕ್ಷಣೆಗೆ ಆಗ್ರಹ
ಬಾಂಗ್ಲಾ ದೇಶದಲ್ಲಿ ನಡೆಯುತ್ತಿರುವ ಹಿಂದೂಗಳ ಮೇಲಿನ ದೌರ್ಜನ್ಯ ಖಂಡನೀಯ. ನಮ್ಮ ದೇಶ ಸರ್ವ ಧರ್ಮಗಳ ಆಶ್ರಯ ತಾಣವಾಗಿದ್ದು, ಎಲ್ಲಾ ಸಮುದಾಯಗಳನ್ನು ಪ್ರೀತಿಸುತ್ತೇವೆ. ಆದರೆ ನಮ್ಮ ನೆರೆಯ ದೇಶ ಬಾಂಗ್ಲಾದಲ್ಲಿ ಹಿಂದೂ ಧಾರ್ಮಿಕ ಕೇಂದ್ರಗಳಿಗೆ ಕೋಮುವಾದಿಗಳು ನುಗ್ಗಿ ದಾಂಧಲೆ ಮಾಡಿರುವುದು ಸರಿಯಲ್ಲ,
ಬೈರಾಪುರದಲ್ಲಿ ನೂತನ ಕೃಷಿ ಸಹಕಾರ ಸಂಘ ಕಾರ್ಯಾರಂಭ
ಅಧ್ಯಕ್ಷರಾಗಿ ಸಿ. ಡಿ. ಅಶೋಕ್, ಉಪಾಧ್ಯಕ್ಷರಾಗಿ ಆಶಾರಾಣಿ ಅವಿರೋಧವಾಗಿ ಆಯ್ಕೆಯಾದರೆ, ಕೃಷ್ಣೇಗೌಡ, ಬಿ.ಕೆ.ಗಿರೀಶ್, ಜಯರಾಮ್ ಧರ್ಮಪುರಿ, ಶಾರದಮ್ಮ, ವೆಂಕಟೇಶ್, ಮಧುಕುಮಾರ್, ಎಸ್.ಎನ್.ಮಂಜೇಗೌಡ, ಸಿ.ಎಂ.ಪಾಲಾಕ್ಷ, ಇವರು ಸಂಘದ ನಿರ್ದೇಶಕರಾಗಿ ಆಯ್ಕೆಯಾದರು.
ಮಾನವೀಯತೆ ತೋರುವಲ್ಲಿ ಮಂದಿರಗಳ ಪಾತ್ರ ಪ್ರಮುಖ: ಶಿವಪುತ್ರನಾಥ ಶ್ರೀ
ದೇವಾಲಯದ ಲೋಕಾರ್ಪಣೆ ಅಂಗವಾಗಿ ಕಳೆದ ಮೂರು ದಿನಗಳಿಂದ ದೇವಾಲಯದಲ್ಲಿ ವಿಶೇಷ ಪೂಜಾ ಕೈಂಕರ್ಯಗಳು ಗ್ರಾಮ ದೇವತೆಗಳ ಸಮ್ಮುಖದಲ್ಲಿ ಧಾರ್ಮಿಕ ವಿಧಿ ವಿಧಾನಗಳೊಂದಿಗೆ ದೇವಾಲಯದ ಸಂಪ್ರದಾಯದಂತೆ ನಡೆದವು.
  • < previous
  • 1
  • ...
  • 322
  • 323
  • 324
  • 325
  • 326
  • 327
  • 328
  • 329
  • 330
  • ...
  • 509
  • next >
Top Stories
ಗಣೇಶ ವಿಸರ್ಜನೆ ವೇಳೆ ಕಂಡು ಕೇಳರಿಯದ ದುರಂತ - ಹಾಸನ ಹೊರವಲಯದಲ್ಲಿ ಅತ್ಯಂತ ಭೀಕರ ಅಪಘಾತ
ನ್ಯಾ.ಕರ್ಕಿ ನೇಪಾಳದ ಮಧ್ಯಂತರ ಪ್ರಧಾನಿ
22ರಿಂದ ಜಾತಿ ಗಣತಿ, ಯಾರೂ ತಪ್ಪಿಸಬೇಡಿ : ಜನರಿಗೆ ಸಿದ್ದರಾಮಯ್ಯ ಮನವಿ
ಸಿನಿಮಾ ಟಿಕೆಟ್‌ಗೆ ₹200 ದರ ಮಿತಿ - ಎಲ್ಲ ಭಾಷೆಗಳ ಸಿನಿಮಾಗಳಿಗೂ ಅನ್ವಯ
ಕುಟುಂಬ ರಾಜಕೀಯದಲ್ಲಿ ಕರ್ನಾಟಕ ದೇಶಕ್ಕೇ ನಂ.4!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved