ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
Hassan
Hassan
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಎಲ್ಲರೂ ಆತ್ಮಸಾಕ್ಷಿಯಿಂದ ಮತ ಚಲಾಯಿಸಿ: ಜಿಲ್ಲಾಧಿಕಾರಿ ಸತ್ಯಭಾಮ
ಯಾವುದೇ ಆಸೆ, ಆಮಿಷಗಳಿಗೆ ಒಳಗಾಗದೇ ಆತ್ಮಸಾಕ್ಷಿಗೆ ಅನುಗುಣವಾಗಿ ಎಲ್ಲರೂ ಮತ ಚಲಾಯಿಸುವ ಮೂಲಕ ಶೇಕಡ ನೂರರಷ್ಟು ಮತ ಪ್ರಮಾಣ ಸಾಧಿಸಬೇಕು ಎಂದು ಜಿಲ್ಲಾಧಿಕಾರಿ ಸಿ. ಸತ್ಯಭಾಮ ಹೇಳಿದರು. ಹಾಸನದಲ್ಲಿ ಲೋಕಸಭಾ ಚುನಾವಣೆ ೨೦೨೪ರ ಅಂಗವಾಗಿ ಜಿಲ್ಲಾ ಸ್ವೀಪ್ ಸಮಿತಿಯಿಂದ ಬುಧವಾರ ಬೆಳಿಗ್ಗೆ ಹಮ್ಮಿಕೊಳ್ಳಲಾಗಿದ್ದ ಮತದಾನ ಜಾಗೃತಿ ಜಾಥಾದಲ್ಲಿ ಹೇಳಿದರು.
ಆಂಜನೇಯನ ದೇಗುಲಕ್ಕೆ ಧರ್ಮಸ್ಥಳ ಸಂಸ್ಥೆಯಿಂದ ಒಂದುವರೆ ಲಕ್ಷ ರು.ಸಹಾಯಧನ
ಪರಮಪೂಜ್ಯ ಡಾ. ವೀರೇಂದ್ರ ಹೆಗಡೆಯವರು ಸಮಾಜಮುಖಿ ಕೆಲಸಗಳಿಗೆ ಹೆಚ್ಚಿನ ಒತ್ತು ನೀಡುತ್ತಾ ಬಂದಿದ್ದು, ಡೈರಿ ಕಟ್ಟಡ, ಶಾಲೆಗಳಲ್ಲಿ ಶೌಚಾಲಯ, ಆಟದ ಮೈದಾನ ನಿರ್ಮಾಣ, ದೇವಾಲಯಗಳ ಜೀರ್ಣೋದ್ಧಾರ ಸೇರಿದಂತೆ ಅನೇಕ ಜನಸ್ನೇಹಿ ಕೆಲಸಗಳಿಗೆ ಹೆಚ್ಚಿನ ಸಹಾಯ, ಸಹಕಾರ ನೀಡುತ್ತಾ ಬಂದಿದ್ದಾರೆ.
ಜಾನಪದ ಕಲೆ ಉಳಿಸುವಲ್ಲಿ ಮಹಿಳೆಯ ಪಾತ್ರ ಹಿರಿದು: ಪ್ರೊ.ಸುಲೋಷನಾ ಅಭಿಮತ
ಜಾನಪದ ಎಂಬುದು ಸಂಸ್ಕೃತಿ, ಸಾಮಾಜಿಕ ವ್ಯವಸ್ಥೆಯ ಮೂಲವೇ ಆಗಿದೆ, ಜಾನಪದ ಮತ್ತು ಜನರ ಬದುಕಿನಲ್ಲಿ ಅವಿನಾಭಾವ ಸಂಬಂಧವಿದ್ದು, ನಡೆ, ನುಡಿ, ಆಹಾರ, ವೇಷಭೂಷಣ, ಕೃಷಿ, ಕಲೆ ಇವೆಲ್ಲವೂ ಜನಪದದ ಭಾಗಗಳಾಗಿವೆ.
ದೇಹದಲ್ಲಿ ಶಕ್ತಿ ಇರುವರೆಗೂ ನಂಬಿದ ಜನತೆಗಾಗಿ ಹೋರಾಟ: ಎಚ್.ಡಿ.ದೇವೇಗೌಡ
೬೦ ವರ್ಷಗಳ ಕಾಲ ರಾಜಕೀಯ ಹೋರಾಟ ಮಾಡಿ, ಈಗ ಬಿಜೆಪಿ ಜೊತೆ ಏಕೆ ಹೋಗಿದ್ದೀರಿ ಎಂಬ ಪ್ರಶ್ನೆಯನ್ನು ಕೆಲವರು ಕೇಳುತ್ತಾರೆ. ವಿರೋಧಿಗಳು ನನ್ನನ್ನು ಹಂಗಿಸುತ್ತಾರೆ. ಕೇಳಲು ಅವರಿಗೆ ಅಧಿಕಾರವಿದೆ, ಕೇಳಲಿ ಬಿಡಿ. ನನಗೆ ಅದರ ಬಗ್ಗೆ ಬೇಸರವಿಲ್ಲ.
ಕಾಂಗ್ರೆಸ್ ಅಭ್ಯರ್ಥಿ ಸೋಲಿಗೆ ಕೃಷ್ಣೇಗೌಡರಿಂದ ನಾಟಕ: ಕಾಂಗ್ರೆಸ್ ಮುಖಂಡ ಶ್ರೀಧರ್ಗೌಡ
ಕೃಷ್ಣೇಗೌಡರು ಚುನಾವಣೆ ವೇಳೆ ಜತೆಯಲ್ಲಿದ್ದ ಎಲ್ಲಾ ಮುಖಂಡರು, ಕಾರ್ಯಕರ್ತರ ಕೈಗೆ ಸಿಗದೆ 11ತಿಂಗಳಿಂದ ದೂರವಾಗಿದ್ದಾರೆ. ಒಮ್ಮೆಯೂ ಕೂಡ ಬೆಂಬಲಿಸಿದವರ ಕಷ್ಟ - ಸುಖವನ್ನು ಅವರು ಕೇಳಿಲ್ಲ. ಇತ್ತೀಚೆಗೆ ಜೆಡಿಎಸ್ ಮುಖಂಡರು ಅವರನ್ನು ಭೇಟಿಯಾಗಿ ಜೆಡಿಎಸ್ ಮತ್ತು ಬಿಜೆಪಿ ಬೆಂಬಲಿತ ಅಭ್ಯರ್ಥಿಯನ್ನು ಬೆಂಬಲಿಸುವಂತೆ ಮನವಿ ಮಾಡಿಕೊಂಡಿದ್ದಾರೆ.
ಎಲ್ಲರೂ ಆತ್ಮಸಾಕ್ಷಿಯಿಂದ ಮತ ಚಲಾಯಿಸಿ: ಡೀಸಿ
ಯಾರೂ ಕೂಡ ಮತದಾನದಿಂದ ಹಿಂದೆ ಉಳಿಯದೇ ಮತ್ತು ಯಾವುದೇ ಆಸೆ, ಆಮಿಷಗಳಿಗೆ ಒಳಗಾಗದೇ ಆತ್ಮಸಾಕ್ಷಿಗೆ ಅನುಗುಣವಾಗಿ ಎಲ್ಲರೂ ಮತ ಚಲಾಯಿಸುವ ಮೂಲಕ ಶೇಕಡಾ ನೂರರಷ್ಟು ಮತ ಪ್ರಮಾಣ ಸಾಧಿಸುವಂತೆ ಜಿಲ್ಲಾಧಿಕಾರಿ ಸಿ. ಸತ್ಯಭಾಮ ಕರೆ ನೀಡಿದರು.
ಮಹಿಳೆಯರಿಗೆ ಉತ್ತಮ ಶಿಕ್ಷಣ,ಸಂಸ್ಕಾರ ಅಗತ್ಯ: ಶರಣೆ
ಮೊದಲು ಮಹಿಳೆಯರು ಜಾಗೃತರಾಗಿ ಮಕ್ಕಳಿಗೆ ಉತ್ತಮ ಶಿಕ್ಷಣ ಮತ್ತು ಸಂಸ್ಕಾರ ಕಲಿಸಬೇಕೆಂದು ಶ್ರೀ ಗುರು ಮಲ್ಲೇಶ್ವರ ದಾಸೋಹ ಮಠದ ಲಾಳನಹಳ್ಳಿ ಮಠಾಧೀಶೆ, ಶರಣೆ ಜಯದೇವಿ ತಾಯಿ ತಿಳಿಸಿದರು.
ಜೂಜು ಮನುಷ್ಯನ ನೆಮ್ಮದಿಗೆ ವಿರುದ್ಧವಾದದ್ದು: ಮಲ್ಲೇಶಗೌಡ
ಪ್ರಬಂಧ ಸ್ಪರ್ಧೆಯಲ್ಲಿ ಚನ್ನರಾಯಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ದ್ರಾಕ್ಷಾಯಿಣಿ ಪ್ರಥಮ, ಹಿರೀಸಾವೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಚನ್ನಕೇಶವ ದ್ವಿತೀಯ, ಚನ್ನರಾಯಪಟ್ಟಣದ ನ್ಯೂ ಅಲಯನ್ಸ್ ಕಾಮರ್ಸ್ ಕಾಲೇಜಿನ ಶುಭ ಶ್ರೀ ತೃತೀಯ, ಹಿರೀಸಾವೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಂಜಯ್ ಚತುರ್ಥ ಸ್ಥಾನ ಪಡೆದು ಬಹುಮಾನ ಸ್ವೀಕರಿಸಿದರು.
ವಿದ್ಯಾನಿಕೇತನ ಶಾಲೇಲಿ ವಚನ ಕಂಠಪಾಠ ಸ್ಪರ್ಧೆ
ವಿದ್ಯಾನಿಕೇತನ ಶಾಲೇಲಿ ವಚನ ಕಂಠಪಾಠ ಸ್ಪರ್ಧೆ ಆಯೋಜನೆ
ಶಾಸಕ ಶಿವಲಿಂಗೇಗೌಡ ವಿರುದ್ಧ ಎಚ್.ಡಿ.ದೇವೇಗೌಡ ಕೆಂಡಾಮಂಡಲ
ಕಾಂಗ್ರೆಸ್ ಅಭ್ಯರ್ಥಿ ಎದುರು ದೌರ್ಜನ್ಯ ತೋರಿರುವ ಪ್ರಜ್ವಲ್ ರೇವಣ್ಣ ಅವರನ್ನು ತುಳಿಯಬೇಕು ಎಂದು ಭಾಷಣ ಮಾಡಿದ ಅರಸೀಕೆರೆ ಕ್ಷೇತ್ರದ ಶಾಸಕ ಕೆ.ಎಂ. ಶಿವಲಿಂಗೇಗೌಡ ವಿರುದ್ಧ ದೇವೇಗೌಡರು ಕೆಂಡಾಮಂಡಲರಾದರು.
< previous
1
...
327
328
329
330
331
332
333
334
335
...
407
next >
Top Stories
ಪಾಕಿಸ್ತಾನಕ್ಕೆ ಬಾಂಬ್ ಹಾಕುವುದು ಸೈನಿಕರ ಕೆಲಸ : ಸಚಿವ ಜಾರಕಿಹೊಳಿ
ಶಾಸಕರೇ ಕಪ್ಪು ಜಾಕೆಟ್ ಹಾಕ್ಯಾರಾ, ಏನ್ಮಾಡ್ಲಿ ಸಾರ್?
ಅಂಬೇಡ್ಕರ್ ಸೋಲಿಸಿದ್ದು ಆರೆಸ್ಸೆಸ್ ಎಂದು ಸಾಬೀತುಪಡಿಸಿದ್ರೆ ನಿವೃತ್ತಿ’
ಜನರ ಭಾವನೆ ಮೇಲೆ ಬಿಜೆಪಿ ರಾಜಕೀಯ : ಡಿ.ಕೆ.ಶಿವಕುಮಾರ್
ಮೋದಿಯ ‘ಅಚ್ಚೆ ದಿನ್’ ಇನ್ನೂ ಬರ್ಲಿಲ್ಲ : ಸಿದ್ದರಾಮಯ್ಯ