• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • Hassan

Hassan

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪ್ರತಿಯೊಬ್ಬರೂ ಶಾಲೆಯ ಅಭಿವೃದ್ಧಿಗಾಗಿ ಕಾರ್ಯನಿರ್ವಹಿಸಿ
ಶಾಲೆಯ ಅಭಿವೃದ್ಧಿಗೆ ನಿಮ್ಮ ಸಹಕಾರ ಅತ್ಯವಶ್ಯಕ. ಕೇವಲ ಒಬ್ಬರಿಂದ ಶಾಲೆಯನ್ನು ಅಭಿವೃದ್ಧಿಪಡಿಸಲು ಸಾಧ್ಯವಿಲ್ಲ. ಶಾಲೆಗೆ ಮಕ್ಕಳನ್ನು ಹೆಚ್ಚು ತರುವ ಸಲುವಾಗಿ ಚರ್ಚೆ ನಡೆಸಿ ಸಂಘಕ್ಕೆ ಹಣ ಕ್ರೋಢೀಕರಿಸುವ ವಿಚಾರ ಹಾಗೂ ಹೆಚ್ಚು ದಾನಿಗಳನ್ನು ಭೇಟಿ ಮಾಡಲು ಅನುದಾನ ತರುವಲ್ಲಿ ಕೆಲಸ ಮಾಡೋಣ.
ಮಹಿಳೆಯರು ರಕ್ಷಣೆಗೆ ಕಾನೂನು ಅರಿವು ಹೊಂದುವುದು ಅಗತ್ಯ: ದಾಕ್ಷಾಯಿಣಿ
ಮಹಿಳೆಯರ ಮೇಲೆ ದೈಹಿಕ, ಮಾನಸಿಕ, ಭಾವನಾತ್ಮಕ ಮತ್ತು ಲೈಂಗಿಕ ದೌರ್ಜನ್ಯದ ಮೂಲಕ ಮಹಿಳೆಯರ ಮೂಲಭೂತ ಹಕ್ಕುಗಳ ಉಲ್ಲಂಘನೆಯ ವರದಿಗಳು ಭಾರತದಲ್ಲಿ ಸಾಮಾನ್ಯವಾಗಿದೆ.
ಸಿಎಂ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಧರಣಿ
ಹಾಸನ: ಹೈಕೋರ್ಟ್ ತೀರ್ಪು ನೀಡಿದ ಹಿನ್ನೆಲೆಯಲ್ಲಿ ಮುಡಾ ಹಗರಣದಲ್ಲಿ ಭಾಗಿಯಾಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯನವರು ರಾಜೀನಾಮೆ ನೀಡಲು ಆಗ್ರಹಿಸಿ ಬಿಜೆಪಿ ಜಿಲ್ಲಾ ಘಟಕದಿಂದ ಮಂಗಳವಾರ ಡೀಸಿ ಕಚೇರಿ ಮುಂದೆ ಪ್ರತಿಭಟಿಸಿ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು.
ಜನ್ನಾಪುರ ಚಿಕ್ಕಕಣಗಾಲು ಶಾಲೆಗಳಿಗೆ ಆರ್ಥಿಕ ನೆರವು
ಚಿಕ್ಕಕಣಗಾಲು ಹಾಲಿನ ಡೇರಿ ಅಧ್ಯಕ್ಷ ಶಿವಣ್ಣ ಮಾತನಾಡಿ, ನಮ್ಮ ಹಾಲು ಉತ್ಪಾದಕರ ಸಂಘದ ಆಡಳಿತ ಮಂಡಳಿ ರೈತರ ಸಹಕಾರದಿಂದ 2023-24ನೇ ಸಾಲಿನಲ್ಲಿ 1.40 ಕೋಟಿ ವ್ಯವಹಾರ ನಡೆದು, 2.83 ಲಕ್ಷ ಲಾಭಾಂಶ ಬಂದಿದೆ. ಎಲ್ಲಾ ನಿರ್ದೇಶಕರ ಸಹಮತದೊಂದಿಗೆ ಜನ್ನಾಪುರ ಹಾಗೂ ಚಿಕ್ಕಕಣಗಾಲು ಗ್ರಾಮದಲ್ಲಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ತಲಾ 5,000 ಗಳಂತೆ 10,000ಗಳನ್ನು ಆರ್ಥಿಕ ಸಹಾಯ ನೀಡಲಾಗಿದೆ ಎಂದು ತಿಳಿಸಿದರು.
ಚಾಕೋಲೆಟ್ ತುಂಬಿರುವ ಡಬ್ಬಿಗಳು ಪತ್ತೆ
ಅರೇಹಳ್ಳಿ ಗ್ರಾಮದ ಸುತ್ತಮುತ್ತ ಕೆಲವು ಜಾಗದಲ್ಲಿ ಚಾಕೋಲೆಟ್ ತುಂಬಿರುವ ಡಬ್ಬಿಗಳು ಕಂಡುಬರುತ್ತಿದ್ದು ಜನರು ಆತಂಕಕ್ಕೆ ಒಳಗಾಗಿದ್ದಾರೆ. ದಿನನಿತ್ಯ ಕೆಲವು ದಿನಗಳವರೆಗೆ ವಿವಿಧ ಸ್ಥಳದಲ್ಲಿ ರಸ್ತೆಯುದ್ದಕ್ಕೂ ವಿವಿಧ ಬಗೆಯ ಚಾಕೋಲೆಟ್‌ಗಳನ್ನು ಬಿಡಿ ಬಿಡಿಯಾಗಿ, ಹಲವೆಡೆ ಪ್ಲಾಸ್ಟಿಕ್ ಪೊಟ್ಟಣದಲ್ಲಿ ತುಂಬಿಸಿ ಬಿಸಾಕಿರುವುದಲ್ಲದೆ, ಇನ್ನೂ ಕೆಲವೆಡೆ ಚಾಕೋಲೆಟ್ ತುಂಬಿದ ಹೊಸ ಡಬ್ಬಿ ಗೋಚರವಾಗುತ್ತಿದೆ. ಗ್ರಾಮಸ್ಥರು ಈ ಬಗ್ಗೆ ತೀವ್ರ ಅನುಮಾನ ವ್ಯಕ್ತಪಡಿಸುತ್ತಿದ್ದಾರೆ.
ಋಷಿಶ್ರೀ ವಿದ್ಯಾಸಂಸ್ಥೆಯ ಧೋರಣೆ ವಿರುದ್ಧ ತನಿಖೆಗೆ ಆಗ್ರಹ
ಮಾತು ಕೊಟ್ಟಂತೆ ನಡೆಯದ ಋಷಿಶ್ರೀ ವಿದ್ಯಾಸಂಸ್ಥೆಯ ವಿರುದ್ಧ ಮಕ್ಕಳ ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದು, ನಾವು ಕೊಟ್ಟಂತಹ ಠೇವಣಿ ಹಣವನ್ನು ಮರುಪಾವತಿ ಮಾಡುತ್ತಿಲ್ಲ ಹಾಗೂ ಸಿ.ಬಿ.ಎಸ್.ಇ.ಯ ನಿಯಮಾನುಸಾರ ಶಾಲೆ ನಡೆಸುತ್ತಿಲ್ಲ. ನಮ್ಮ ಹಣ ವಾಪಸ್ ಕೊಡಿಸಿ ಸೂಕ್ತ ತನಿಖೆ ನಡೆಸಲು ಆಗ್ರಹಿಸಿ ಹಾಗೂ ಶಾಲೆಯ ಧೋರಣೆ ಖಂಡಿಸಿ ಡಿಸಿ ಕಚೇರಿ ಮುಂದೆ ಹೋರಾಟ ನಡೆಸಿ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು.
ಯುವಜನತೆ ವೈಚಾರಿಕ ಮತ್ತು ವೈಜ್ಞಾನಿಕ ಮನೋಭಾವ ರೂಢಿಸಿಕೊಳ್ಳಬೇಕು: ಯತೀಶ್ವರ್
ಯುವಜನರು ವೈಚಾರಿಕ ಮತ್ತು ವೈಜ್ಞಾನಿಕ ಮನೋಭಾವವನ್ನು ರೂಢಿಸಿಕೊಳ್ಳಬೇಕು ಎಂದು ಎ ವಿ ಕೆ ಕಾಲೇಜಿನ ಪ್ರಾಂಶುಪಾಲರಾದ ಸೀ.ಚ. ಯತೀಶ್ವರ್ ತಿಳಿಸಿದರು. ಹಾಸನದಲ್ಲಿ ಕುವೆಂಪು ಪ್ರಥಮ ದರ್ಜೆ ಕಾಲೇಜಿನ ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಸ್ವಾಗತ ಹಾಗೂ ಪ್ರತಿಭಾ ಪುರಸ್ಕಾರ ಸಮಾರಂಭ ಉದ್ಘಾಟಿಸಿ ಮಾತನಾಡಿದರು.
ಆರೋಗ್ಯವಂತ ವ್ಯಕ್ತಿ ವರ್ಷದಲ್ಲಿ 5 ಬಾರಿ ರಕ್ತದಾನ ಮಾಡಬಹುದು: ರೆಡ್‌ಕ್ರಾಸ್ ಸಭಾಪತಿ ಕೆ.ಎನ್.ಕಾಂತರಾಜು
ತುರ್ತು ಮತ್ತು ಅಪಘಾತಗಳ ಸಂದರ್ಭಗಳಲ್ಲಿ ನಾವು ಮಾಡುವ ರಕ್ತದಾನದಿಂದ ಅದೆಷ್ಟೋ ಜೀವಗಳನ್ನು ಉಳಿಸಲು ಸಹಕಾರಿಯಾಗುತ್ತದೆ ಎಂದು ಆಲೂರು ತಾಲೂಕು ರೆಡ್ ಕ್ರಾಸ್ ಸಭಾಪತಿಗಳಾದ ಕೆಎನ್ ಕಾಂತರಾಜು ತಿಳಿಸಿದರು. ಆಲೂರಿನಲ್ಲಿ ರಕ್ತದಾನ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದರು.
ಸತತ ಪರಿಶ್ರಮದಿಂದ ಮಾತ್ರ ನಿಶ್ಚಿತ ಗುರಿ ಸಾಧನೆ ಸಾಧ್ಯ
ಮಕ್ಕಳಿಗೆ ಸಂಸ್ಕಾರಯುತ ಮಾನವೀಯ ಮೌಲ್ಯಗಳ ಶಿಕ್ಷಣವನ್ನು ನೀಡುವ ಜತೆಗೆ ವಿವಿಧ ಕ್ರೀಡೆಗಳಲ್ಲಿ ಪಾಲ್ಗೊಂಡು ಯಶಸ್ಸು ಸಾಧಿಸಲು ಉತ್ತಮ ತರಬೇತಿ ನೀಡುತ್ತಿರುವ ಕಾರಣ ತಾಲೂಕು ಮಟ್ಟದ ಕ್ರೀಡಾಕೂಟದಲ್ಲಿ ಖೋ.ಖೋ ಸ್ಪರ್ಧೆಯಲ್ಲಿ ಬಾಲಕರು ಹಾಗೂ ಬಾಲಕೀಯರ ತಂಡಗಳು ಪ್ರಥಮ ಸ್ಥಾನವನ್ನು ಪಡೆಯುವ ಮೂಲಕ ತಾಲೂಕಿನ ಕ್ರೀಡಾಕೂಟದಲ್ಲಿ ನೂತನ ದಾಖಲೆ ನಿರ್ಮಿಸಿದ್ದು, ಎಲ್ಲಾ ಕ್ರೀಡಾಪಟುಗಳಿಗೆ ಅಭಿನಂದಿಸುತ್ತಿರುವುದು ಅತ್ಯಂತ ಸಂತಸದ ಸಂಗತಿಯಾಗಿದೆ ಎಂದು ತರಬೇತುದಾರ ರಾಹುಲ್ ಹೇಳಿದರು.
ಖಾಸಗಿ ಕಾಲೇಜು ವಿರುದ್ಧ ಎಬಿವಿಪಿ ಪ್ರತಿಭಟನೆ
ಖಾಸಗಿ ಕಾಲೇಜುವೊಂದರಲ್ಲಿ ಮುಸ್ಲಿಂ ಧರ್ಮಗುರುಗಳಿಂದ ಕುರಾನ್ ಪಠಣ ಸಂದರ್ಭದಲ್ಲಿ ಹಿಂದೂ ವಿರೋಧಿಯಾಗಿ ಪ್ರವಚನ ಮಾಡಲಾಗಿದೆ ಎಂದು ಆರೋಪಿಸಿ ಕಾಲೇಜು ಎದುರು ಎಬಿವಿಪಿ ಹಾಗೂ ಹಿಂದೂಪರ ಸಂಘಟನೆಗಳು ಸೇರಿ ಪ್ರತಿಭಟಿಸಿ ಆಕ್ರೋಶ ವ್ಯಕ್ತಪಡಿಸಿದಲ್ಲದೇ ಕ್ರಮಕೈಗೊಳ್ಳಲು ಎರಡು ದಿನದ ಗಡುವು ನೀಡಿದರು. ಕಾಲೇಜಿನ ಮುಖ್ಯಸ್ಥರು ಪ್ರತಿಭಟನಾ ಸ್ಥಳಕ್ಕೆ ಬಂದು ವಿಚಾರಿಸಿ ಮಾತನಾಡುತ್ತಾ, ಘಟನೆಗೆ ಕಾರಣರಾದ ಅಧ್ಯಾಪಕರನ್ನು ಕಾಲೇಜಿಗೆ ಕರೆಯಿಸಿ ವಿಚಾರಿಸಿ ಅಂತವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
  • < previous
  • 1
  • ...
  • 332
  • 333
  • 334
  • 335
  • 336
  • 337
  • 338
  • 339
  • 340
  • ...
  • 554
  • next >
Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್‌
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್‌!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved