ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
Hassan
Hassan
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ವಿದ್ಯಾರ್ಥಿನಿ ಸಾಯಿ ಲೇಖನಳಿಗೆ ಕನ್ನಡ ಕೌಸ್ತುಭ ಪ್ರಶಸ್ತಿ
ನಮ್ಮ ಮಾತೃಭಾಷೆ ದರ್ಜಿಯಾಗಿದ್ದರೂ ಬಹುತೇಕ ನಾವು ಮನೆಯಲ್ಲಿ ಕನ್ನಡದಲ್ಲೇ ಮಾತನಾಡುತ್ತೇವೆ. ಅದರಲ್ಲೂ ನನಗಂತೂ ಕನ್ನಡ ಓದುವುದು, ಬರೆಯುವುದು, ಮಾತನಾಡುವುದೆಂದರೆ ವೈಯಕ್ತಿಕವಾಗಿ ಹೆಮ್ಮೆ ಅನಿಸುತ್ತದೆ.
ಡೆಂಘೀ ನಿಯಂತ್ರಣಕ್ಕೆ ಪೋಷಕರು, ಶಿಕ್ಷಕರ ಸಹಕಾರ ಅಗತ್ಯ: ಡಾ.ಪುಷ್ಪಲತಾ
Cooperation, parents, teachers, necessary, control, dengue, Dr. Pushpalatha,hassana, health, dengue, maleria, deasise, karnatakagovernment
ಸಾಹಿತ್ಯ ಶಕ್ತವಾದರೆ ಆ ಊರೇ ಶಕ್ತಯಾಗುತ್ತದೆ: ಸಾಹಿತಿ ಚಲಂ ಹಾಡ್ಲಹಳ್ಳಿ
ಬೇಲೂರು ರಘುನಂದನ್ ರವರು ವಾಸ್ತವಿಕ ನೆಲೆಗಟ್ಟಿನಲ್ಲಿ ಸಾಹಿತ್ಯ ರಚಿಸುವ ಕವಿ. ಸಮಾಜದ ನಿರೀಕ್ಷೆಗಳ ಜ್ವಲಂತ ಸಾಕ್ಷಿಗಳಾಗಿ ನಾಟಕ ಹೆಣೆಯುವ ಪ್ರೌಢ ಸಾಹಿತಿ ಮತ್ತು ತನ್ನ ತಾಯಿನೆಲಕ್ಕೆ ತನ್ಮೂಲಕ ಸಲ್ಲುವ ಕೀರ್ತಿಯನ್ನು ಶ್ರದ್ಧಾ ಪೂರ್ವಕವಾಗಿ ನೀಡಲು ಹಪಹಪಿಸುತ್ತಿರುವ ಭಾವನಾಜೀವಿ ಎಂಬುದನ್ನು ಅವರ ಸಹೃದಯತೆಯ ಹಲವು ಮಜಲುಗಳನ್ನು ಅನಾವರಣಗೊಳಿಸುವ ಮುಖೇನ ಸಾಕ್ಷೀಕರಿಸಿದ್ದಾರೆ.
ಭವಿಷ್ಯದಲ್ಲಿ ತಾಂತ್ರಿಕ ಶಿಕ್ಷಣ ಅಗತ್ಯ
ಹಾಸನ ನಗರದ ನವ್ಕಿಸ್ ತಾಂತ್ರಿಕ ಎಂಜಿನಿಯರಿಂಗ್ ಕಾಲೇಜಿನಲ್ಲಿ ಶನಿವಾರ ಆಯೋಜಿಸಿದ್ದ ''ಭವಿಷ್ಯದಲ್ಲಿ ಇಂಟರ್ನೆಟ್ ಟೆಕ್ನಾಲಜೀಸ್'' ಎಂಬ ವಿಚಾರಗೋಷ್ಠಿಯಲ್ಲಿ ಇಟಲಿಯ ತಾಂತ್ರಿಕ ವಿಶ್ವವಿದ್ಯಾಲಯದ ಸಂಶೋಧಕರಾದ ಡಾ . ಅಲೇಸ್ಸಾಂಡ್ರೋ ವಿಝಾರಿ ತಂತ್ರಜ್ಞಾನದ ಬಳಕೆಯು ಬಹಳ ಹಿಂದೆಯೇ ಪ್ರಾರಂಭವಾಗಿತ್ತು, ಭವಿಷ್ಯದಲ್ಲಿ ತಾಂತ್ರಿಕ ಶಿಕ್ಷಣ ಅಗತ್ಯ ಎಂದು ವಿವರಿಸಿದರು.
ಬಾಣಾವರ ಠಾಣೆಗೆ ಬ್ಯಾರಿಕೇಡ್ಗಳ ಕೊಡುಗೆ
ಗ್ರಾಮೀಣ ಕೂಟ ಮೈಕ್ರೋ ಫೈನಾನ್ಸ್ ಕಂಪನಿಯವರಿಂದ ಐದು ಬ್ಯಾರಿಕೇಡ್ಗಳನ್ನು ಅರಸೀಕೆರೆ ತಾಲೂಕಿನ ಬಾಣಾವರದ ಪೊಲೀಸ್ ಠಾಣೆಗೆ ಕೊಡುಗೆಯಾಗಿ ಕೊಡಲಾಯಿತು. ಜೊತೆಗೆ ಮುಂದಿನ ದಿನಗಳಲ್ಲಿ ಇನ್ನೂ ನಾಲ್ಕಾರು ಸ್ಟೀಲ್ ಚೇರ್ಗಳನ್ನು ಕೊಡುವ ಭರವಸೆಯನ್ನು ನೀಡಲಾಯಿತು.
ಪಂಡಿತನಹಳ್ಳಿ ಕೆರೆಗೆ ಪುಷ್ಪಗಿರಿ ಶ್ರೀ ಬಾಗಿನ
ಪುಷ್ಪಗಿರಿ ಕ್ಷೇತ್ರದ ಪೀಠಾಧ್ಯಕ್ಷರಾದ ಸೋಮಶೇಖರ ಸ್ಬಾಮೀಜಿ ಬೇಲೂರು ತಾಲೂಕಿನ ಪಂಡಿತನಹಳ್ಳಿ ಕೆರೆಗೆ ಬಾಗಿನ ಅರ್ಪಿಸಿದರು. ಇದೇ ವೇಳೆ ಮಾತನಾಡಿದ ಶಾಸಕ ಎಚ್.ಕೆ. ಸುರೇಶ್, ಬರಪೀಡಿತ ಪ್ರದೇಶಗಳಾದ ಹಳೇಬೀಡು, ಮಾದಿಹಳ್ಳಿ ಮತ್ತು ಸಾಲಗಾಮೆಯ ಕೆರೆಗಳಿಗೆ ನೀರು ತುಂಬಿಸುವ 126 ಕೋಟಿ ರು. ವೆಚ್ಚದ ರಣಘಟ್ಟ ನೀರಾವರಿ ಯೋಜನೆ ಕಾಮಗಾರಿಗಾಗಿ ಉಪವಾಸ ಸತ್ಯಾಗ್ರಹ ನಡೆಸಿದ ಪುಷ್ಪಗಿರಿ ಕ್ಷೇತ್ರದ ಸ್ವಾಮೀಜಿಯವರ ಕೊಡುಗೆ ಶ್ಲಾಘನೀಯ ಎಂದರು.
ಸಕಲೇಶಪುರ ತಾಲೂಕಿಗೆ ವಿಶೇಷ ಪ್ಯಾಕೇಜ್ ಘೋಷಿಸಿ
ಕಳೆದ ಎರಡು ತಿಂಗಳಿಂದ ಸಕಲೇಶಪುರ ತಾಲೂಕಿನಲ್ಲಿ ಎಡೆಬಿಡದೆ ಸುರಿದಿರುವ ಧಾರಾಕಾರ ಮಳೆಯಿಂದಾಗಿ ಅಪಾರ ಪ್ರಮಾಣದಲ್ಲಿ ನಷ್ಟ ಉಂಟಾಗಿದೆ, ಬೆಳೆಗಾರರು ಬೆಳೆದ ಕಾಫಿ, ಮೆಣಸು ಅಡಿಕೆ ಭತ್ತ ಮುಂತಾದ ಬೆಳೆಗಳು ಮಳೆಯ ರಭಸಕ್ಕೆ ನೆಲಕ್ಕುರುಳಿದೆ. ಆದ್ದರಿಂದ ತಾಲೂಕಿನಲ್ಲಿ ಉಂಟಾಗಿರುವ ಮಳೆ ಹಾನಿಗೆ ಸರ್ಕಾರ ಕೂಡಲೆ ವಿಶೇಷ ಪರಿಹಾರ ಪ್ಯಾಕೇಜ್ ಘೋಷಣೆ ಮಾಡಬೇಕೆಂದು ಶಾಸಕ ಸಿಮೆಂಟ್ ಮಂಜು ಒತ್ತಾಯಿಸಿದರು.
ನಮ್ಮ ಮಹಾಕಾವ್ಯಗಳೇ ನಮಗೆ ಗುರುಗಳಿದ್ದಂತೆ
ಭಗವದ್ಗೀತೆ, ರಾಮಾಯಣ, ಮಹಾಭಾರತಗಳು ನಮಗೆ ಗುರುವಿನ ಸ್ಥಾನದಲ್ಲಿವೆ. ಅವುಗಳಿಂದ ಎಷ್ಟು ಅರಿತರೂ ಸಾಲದು ಮತ್ತು ಜ್ಞಾನದ ದಾಹ ನೀಗದು. ಸ್ವಾಮಿ ವಿವೇಕಾನಂದರಿಗೆ ಶ್ರೀರಾಮಕೃಷ್ಣ ಪರಹಂಸರು ಮತ್ತು ಮಾತಾಜಿ ಅವರು ಗುರುವಾಗಿ ದೊರೆತಿದ್ದರು ಎಂದು ರಾಷ್ಟ್ರ ಸೇವಿಕಾ ಸಮಿತಿಯ ಭಗವದ್ಗೀತೆ ಪ್ರಚಾರಕರಾದ ಸುಧಾ ಸುರೇಶ್ ತಿಳಿಸಿದರು.
ಮಳೆಯ ನಡುವೆ ಡೆಂಘೀ ಕುರಿತು ಜನಜಾಗೃತಿ
ಹುನುಗನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮಗಳಲ್ಲಿ ಸ್ವಚ್ಛತಾ ಕಾರ್ಯದ ಮೂಲಕ ಡೆಂಘೀ ಕುರಿತು ಜಾಗೃತಿ ಮೂಡಿಸಲಾಯಿತು. ಮಳೆಯಿಂದಾಗಿ ರಸ್ತೆ ಹಾಗೂ ಮನೆಯ ಅಕ್ಕ-ಪಕ್ಕ ಗುಂಡಿಗಳಲ್ಲಿ ನೀರು ನಿಂತು ಡೆಂಘೀ ಹಾಗೂ ಸಾಂಕ್ರಾಮಿಕ ರೋಗಗಳು ಹೆಚ್ಚುತ್ತಿರುವ ಕಾರಣ ಜಾಗರೂಕರಾಗಿರುವಂತೆ ತಿಳಿಸಲಾಯಿತು. ಡೆಂಘೀಯಂತಹ ರೋಗವನ್ನು ತಡೆಗಟ್ಟಲು ಪ್ರಥಮವಾಗಿ ನಮ್ಮ ಮನೆಗಳ ಸುತ್ತಮುತ್ತಲಿನ ಪ್ರದೇಶದಲ್ಲಿನ ಗುಂಡಿಗಳಲ್ಲಿ ಮತ್ತಿತರೆಡೆ ನೀರು ನಿಲ್ಲದಂತೆ ಎಚ್ಚರ ವಹಿಸಬೇಕು ಎಂದು ತಿಳಿ ಹೇಳಿದರು.
ಬೇಲೂರು ಬಸ್ ನಿಲ್ದಾಣ ಸ್ಥಳಾಂತರಕ್ಕೆ ವಿರೋಧ
ಬೇಲೂರು ಬಸ್ ನಿಲ್ದಾಣವನ್ನು ಸ್ಥಳಾಂತರಿಸಲು ಹೊರಟಿರುವ ಶಾಸಕರ ವಿರುದ್ಧ ಪ್ರಗತಿಪರ ಸಂಘಟನೆ ಮುಖಂಡರು ಪ್ರತಿಭಟನೆ ನಡೆಸಿದರು. ಬಸ್ ನಿಲ್ದಾಣವನ್ನು ಸ್ಥಳಾಂತರಿಸದೆ ಬಸ್ ನಿಲ್ದಾಣ ಪಕ್ಕದಲ್ಲಿರುವ ಖಾಲಿ ಜಾಗವನ್ನು ಪಡೆಯುವ ಮೂಲಕ ಇಲ್ಲಿಯೇ ಅಭಿವೃದ್ಧಿಪಡಿಸಬೇಕೆಂದು ಆಗ್ರಹಿಸಿದರು.
< previous
1
...
333
334
335
336
337
338
339
340
341
...
509
next >
Top Stories
ಬಾಹ್ಯಾಕಾಶದಿಂದ ಫ್ರೀಜ್ ಮಾಡಿದ್ದ ಹೆಸರು, ಮೆಂತ್ಯೆ ವಾಪಸ್!
ಶುಲ್ಕ ಪಾವತಿಸದ ವಿದ್ಯಾರ್ಥಿನಿ ತಾಯಿ ತಾಳಿ ಬಿಚ್ಚಿಸಿಕೊಂಡಿದ್ದ ಚೇರ್ಮನ್ ಕ್ಷಮೆ
ರಮ್ಯಾ ಹಾಗೂ ವಿನಯ್ ಸುತ್ತಾಟದ ಫೋಟೋ ಟ್ರೆಂಡಿಂಗ್
ಯಶ್ ದೃಷ್ಟಿಕೋನ ಅಚ್ಚರಿಗೊಳಿಸಿತು : ರುಕ್ಮಿಣಿ ವಸಂತ್
ಬ್ಯಾಲೆಟ್ ಪೇಪರ್ ಅಕ್ರಮ ಈಗ ಸುಲಭವಲ್ಲ