• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • Hassan

Hassan

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ವಿಧಾನಸೌಧ ಚಲೋ
ದೇಶದ ಸರ್ವೋಚ್ಛ ನ್ಯಾಯಾಲಯವು ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರಿಗೆ ಗ್ರಾಚ್ಯುಟಿ (ನಿವೃತ್ತಿ ಉಪಧನ)ವನ್ನು1975ರಿಂದ ನೀಡುವುದರ ಕುರಿತು ಆದೇಶ ಮಾಡಿರುತ್ತದೆ. ಆದರೆ ಕರ್ನಾಟಕ ರಾಜ್ಯ ಸರ್ಕಾರವು 2023 ಏಪ್ರಿಲ್ 1ರಿಂದ ನಿವೃತ್ತಿ ಆದವರಿಗೆ ಗ್ರಾಚ್ಯುಟಿಯನ್ನು ನೀಡಲು ಹೊರಟಿದೆ. ಇಲ್ಲಿಯವರೆಗೆ ನಿವೃತ್ತರಾದ ಎಲ್ಲಾ ಕಾರ್ಯಕತೆಯರು ಮತ್ತು ಸಹಾಯಕಿಯರಿಗೆ ಯಾವುದೇ ಷರತ್ತು ಅಥವಾ ಸೀಲಿಂಗ್ ಇಲ್ಲದೇ ಗ್ರಾಚ್ಯುಟಿ ನೀಡಬೇಕು. ನೀಡಿದ ಗ್ಯಾರಂಟಿ ಗೌರವಧನದಲ್ಲಿ ಹೆಚ್ಚಳ ಆಗಬೇಕು ಎಂದು ಆಗ್ರಹಿಸಿ ಅಂಗನವಾಡಿ ನೌಕರರು ವಿಧಾನಸೌಧ ಚಲೋ ಹಮ್ಮಿಕೊಂಡಿದ್ದಾರೆ.
ಪ್ರಜಾಪ್ರಭುತ್ವದ ಕಾರ್ಯಕ್ರಮವನ್ನು ಉತ್ತಮವಾಗಿ ಆಚರಿಸಿ
ಪ್ರಜಾಪ್ರಭುತ್ವದ ದಿನದ ಅಂಗವಾಗಿ ಬೃಹತ್ ಮಾನವ ಸರಪಳಿ ನಿರ್ಮಿಸುವ ಉದ್ದೇಶದಿಂದ ಪ್ರತಿಯೊಬ್ಬರೂ ಭಾಗವಹಿಸಿ ಕಾರ್ಯಕ್ರಮವನ್ನು ಅರ್ಥಗರ್ಭಿತವಾಗಿ ಆಚರಿಸಬೇಕು
ಬಾಲ್‌ ಬ್ಯಾಡ್ಮಿಂಟನ್‌ನಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆ
ಇಲ್ಲಿನ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿಯರು ಪಿಯು ಕಾಲೇಜು ಮಟ್ಟದ ತಾಲೂಕು ಕ್ರೀಡಾಕೂಟ ಸ್ಪರ್ಧೆಗಳಲ್ಲಿ ಬಾಲ್‌ಬ್ಯಾಡ್ಮಿಂಟನ್‌ ಮತ್ತು ಷಟಲ್‌ ಬ್ಯಾಡ್ಮಿಂಟನ್‌ನಲ್ಲಿ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಮಾರುಕಟ್ಟೆಯಲ್ಲಿ ಹೊಸದಾಗಿ ಬಂದಿರುವ ಸಿರಿಂಜ್ ಚಾಕೊಲೆಟ್: ಮಕ್ಕಳ ಆರೋಗ್ಯಕ್ಕೆ ಎದುರಾಗಿರುವ ಹೊಸ ಅಪಾಯ

ಮಾರುಕಟ್ಟೆಯಲ್ಲಿ ಹೊಸದಾಗಿ ಬಂದಿರುವ ಸಿರಿಂಜ್ ಮಾದರಿಯ ಚಾಕೊಲೆಟ್ ಮಕ್ಕಳ ಆರೋಗ್ಯದ ಮೇಲೆ ಗಂಭೀರ ಪರಿಣಾಮ ಬೀರುವ ಸಾಧ್ಯತೆ ಇದೆ.  

ಇತರರಿಗೆ ಕನ್ನಡ ಕಲಿಸಿ, ಬೆಳೆಸಲು ಮುಂದಾಗಿ
ಹೆಸರಾಯಿತು ಕರ್ನಾಟಕ ಉಸಿರಾಯಿತು ಕನ್ನಡ ಅಭಿಯಾನದ ರಥವನ್ನು ತಾಲೂಕಿಗೆ ಬರಮಾಡಿಕೊಳ್ಳಲು ಹೆಮ್ಮೆಯಾಗುತ್ತದೆ ಎಂದು ತಹಸೀಲ್ದಾರ್ ಕೆ.ಕೆ.ಕೃಷ್ಣಮೂರ್ತಿ ಹೇಳಿದರು.
ಗರ್ಭಿಣಿ, ಬಾಣಂತಿಯರು ಪೌಷ್ಟಿಕ ಆಹಾರ ಸೇವಿಸಿ
ಇಂದಿನ ಆಧುನಿಕ ಯುಗದಲ್ಲಿ ಆಹಾರದ ಪೌಷ್ಟಿಕತೆಯನ್ನು ನಿರೀಕ್ಷಿಸುವುದು ಕಷ್ಟವಾಗಿದೆ. ಈ ನಿಟ್ಟಿನಲ್ಲಿ ಗರ್ಭಿಣಿಯರು ಮತ್ತು ಬಾಣಂತಿಯರು ತಮ್ಮ ಆಹಾರದಲ್ಲಿ ಪೌಷ್ಟಿಕತೆಯನ್ನು ಕಾಪಾಡಿಕೊಂಡರೆ ಮಗುವಿನ ಆರೋಗ್ಯ ಕಾಪಾಡಲು ಸಾಧ್ಯವಾಗುತ್ತದೆ
ಮಳಿಗೆಗಳಿಗೆ ಪ್ರತ್ಯೇಕ ಬಾಡಿಗೆ ನಿಗದಿಪಡಿಸಲು ಆಗ್ರಹ
ನಗರದ ಕಟ್ಟಿನಕೆರೆ ಮಾರುಕಟ್ಟೆಯಲ್ಲಿ ಸಣ್ಣ ವ್ಯಾಪಾರಸ್ಥರಿಗೆ ನಿರ್ಮಿಸಿರುವ ಮಳಿಗೆಗಳಿಗೆ ಪ್ರತ್ಯೇಕ ಬಾಡಿಗೆ ನಿಗದಿಪಡಿಸಿ, ಅವರವರ ಹೆಸರಿಗೆ ದಾಖಲೆ ಮಾಡಲು ಮತ್ತು ನೀರಿನ ಘಟಕವನ್ನು ಅದಷ್ಟು ಬೇಗ ಸಾರ್ವಜನಿಕರ ಉಪಯೋಗಕ್ಕೆ ಚಾಲನೆ ನೀಡಬೇಕು
ಕ್ಯಾತನಹಳ್ಳಿಗೆ ನೂತನ ಬಸ್‌ ಸಂಚಾರ ಆರಂಭ
ಆಲೂರು ತಾಲೂಕಿನ ಗಡಿ ಭಾಗದ ಗ್ರಾಮವಾದ ಗಂಜಿಗೆರೆ ಗ್ರಾಮ ಪಂಚಾಯಿತಿಗೆ ಸೇರಿದ ಕ್ಯಾತನಹಳ್ಳಿ ಕಾಲೋನಿ ಸುತ್ತಮುತ್ತಲ ಪ್ರದೇಶಗಳಲ್ಲಿ ಕಾಡನೆಗಳ ಉಪಟಳ ಹೆಚ್ಚಿದ್ದು ಈ ಭಾಗದ ಜನರು ಜೀವ ಭಯದಲ್ಲಿ ಓಡಾಡುವಂತಹ ಪರಿಸ್ಥಿತಿ ನಿರ್ಮಾಣವಾಗಿತ್ತು. ಶಾಸಕ ಸಿಮೆಂಟ್ ಮಂಜುರವರು ಮೂರ್ನಾಲ್ಕು ದಿನಗಳ ಹಿಂದೆ ವಿವಿಧ ಕಾಮಗಾರಿಗಳಿಗೆ ಗುದ್ದಲಿ ಪೂಜೆ ನೆರವೇರಿಸಲು ಗ್ರಾಮಕ್ಕೆ ಬಂದ ಸಂದರ್ಭದಲ್ಲಿ ಕ್ಯಾತನಹಳ್ಳಿ ಹಾಗೂ ಸುತ್ತಮುತ್ತಲಿನ ಗ್ರಾಮಸ್ಥರು ಹಾಗೂ ವಿದ್ಯಾರ್ಥಿಗಳು ಈ ಭಾಗಕ್ಕೆ ಬಸ್ ಸೌಲಭ್ಯ ಕಲ್ಪಿಸಿಕೊಡುವಂತೆ ಮನವಿ ಮಾಡಿದ್ದರು. ಜನಸಾಮಾನ್ಯರ ಮನವಿಗೆ ಸ್ಪಂದಿಸಿದ ಶಾಸಕ ಸಿಮೆಂಟ್ ಮಂಜು ಈ ಭಾಗಕ್ಕೆ ಬಸ್ ಸೌಲಭ್ಯ ಕಲ್ಪಿಸಿ ಕೊಟ್ಟಿದ್ದಾರೆ.
ಮನೆ ಮನೆ ಭೇಟಿ ನೀಡಿ ಖಾಸಗಿ ಶಾಲೆಯತ್ತ ಒಲವು ತೋರಿದ್ದ ಪೋಷಕರ ಮನವೊಲಿಸಿ ಮಕ್ಕಳ ದಾಖಲಾತಿ ಹೆಚ್ಚಿಸಿದ ಮುಖ್ಯಶಿಕ್ಷಕ

ಮುಖ್ಯಶಿಕ್ಷಕ ಎಚ್‌ ರಾಜನಾಯ್ಕರವರು ಸಹಶಿಕ್ಷಕರು ಹಾಗೂ ಗ್ರಾಮಸ್ಥರುಗಳ ತಂಡದೊಂದಿಗೆ ಮೇ ತಿಂಗಳಿನಿಂದಲೇ ಪೋಷಕರ ಮನೆ ಮನೆ ಭೇಟಿ ನೀಡಿ ಖಾಸಗಿ ಶಾಲೆಯತ್ತ ಒಲವು ತೋರಿದ್ದ ಪೋಷಕರನ್ನು ಮನವೊಲಿಸಿ ಮಕ್ಕಳ ದಾಖಲಾತಿಯನ್ನು ಹೆಚ್ಚಿಸಿದರು.

ರಸ್ತೆ ಅಭಿವೃದ್ಧಿಗೆ ಮುಂದಾದ ನಗರಸಭೆ ಅಧ್ಯಕ್ಷ ಸಮೀವುಲ್ಲಾ
ಶ್ರೀನಿವಾಸನಗರ ಸೇರಿದಂತೆ ಚೌಡೇಶ್ವರಿ ನಗರ, ಇಂದಿರಾನಗರ, ಹೊಯ್ಸಳ ನಗರ ಹೀಗೆ ಈ ಭಾಗದಲ್ಲಿ ಬರುವ ಹತ್ತಾರು ಬಡಾವಣೆಗಳ ಜನತೆಗೆ ಗರುಡಗಿರಿ ರಸ್ತೆಯಿಂದ ಟಿ ಎಚ್ ರಸ್ತೆಗೆ ನೇರವಾಗಿ ಸಂಚಾರ ಮಾಡಲು ನಗರಸಭೆ ರಸ್ತೆ ನಿರ್ಮಿಸಿ ಕೊಟ್ಟರೆ ಈ ಭಾಗದ ಜನತೆಗೆ ಅನುಕೂಲವಾಗುವುದಲ್ಲದೆ ಈ ಬಡಾವಣೆಗಳ ಅಭಿವೃದ್ಧಿಗೂ ಸಹಕಾರಿಯಾಗಲಿದೆ ಎಂದು ಮನವಿ ಮಾಡಿದ ಹಿನ್ನೆಲೆ ಗರುಡನಗಿರಿ ರಸ್ತೆಯಿಂದ ಶ್ರೀನಿವಾಸ ನಗರ ಬಡಾವಣೆ ಮಾರ್ಗವಾಗಿ ರಾಷ್ಟ್ರೀಯ ಹೆದ್ದಾರಿ 206 ಟಿ ಎಚ್ ರಸ್ತೆಗೆ ಸಂಪರ್ಕಿಸುವ ನೇರ ರಸ್ತೆ ಅಭಿವೃದ್ಧಿಗೆ ನಗರಸಭೆ ಅಗತ್ಯ ಕ್ರಮ ಕೈಗೊಳ್ಳುತ್ತಿದೆ ಎಂದು ಅಧ್ಯಕ್ಷ ಎಂ ಸಮಿವುಲ್ಲಾ ಹೇಳಿದರು.
  • < previous
  • 1
  • ...
  • 340
  • 341
  • 342
  • 343
  • 344
  • 345
  • 346
  • 347
  • 348
  • ...
  • 553
  • next >
Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್‌
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್‌!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved