• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • Hassan

Hassan

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬಾಣಾವರದಲ್ಲಿ ರಸ್ತೆ ಗುಂಡಿ ಮುಚ್ಚುವ ಕಾರ್ಯ
ಬಾಣಾವರ ಸರ್ಕಾರಿ ಆಸ್ಪತ್ರೆ, ಮಕ್ಕಳ ಮನೆ ಶಾಲೆ ಹಾಗೂ ಉಪ-ನೋಂದಣಾಧಿಕಾರಿ ಕಚೇರಿಗೆ ಸಂಪರ್ಕಿಸುವ ಮುಖ್ಯರಸ್ತೆಯಾಗಿ ಈ ರಸ್ತೆಯು ಬಳಕೆಯಾಗುತ್ತಿದ್ದು, ಪ್ರತಿದಿನ ನೂರಾರು ವಾಹನಗಳು ಹಾಗೂ ಪಾದಚಾರಿ ಸಾರ್ವಜನಿಕರು ಈ ಮಾರ್ಗದಲ್ಲಿ ಸಂಚರಿಸುತ್ತಿದ್ದಾರೆ. ರಸ್ತೆ ಮಧ್ಯೆ ಬಿದ್ದಿದ್ದ ದೊಡ್ಡ ಗುಂಡಿ ದ್ವಿಚಕ್ರ ವಾಹನ ಸವಾರರಿಗೆ ಹಾಗೂ ವಾಹನಗಳ ಸಂಚಾರಕ್ಕೆ ತೀವ್ರ ತೊಂದರೆಯಾಗುತ್ತಿತ್ತು. ಇದನ್ನು ಮನಗಂಡು, ಇಮ್ರಾನ್ ಮತ್ತು ಅವರ ಸ್ನೇಹಿತರು ಯಾವುದೇ ಸರ್ಕಾರಿ ನೆರವಿಲ್ಲದೆ, ತಮ್ಮ ಹೊರತೊಂದರೆಯಿಂದ ಗುಂಡಿಯನ್ನು ಮುಚ್ಚಿದ ಕ್ರಮ ಸಾರ್ವಜನಿಕರ ಮೆಚ್ಚುಗೆಗೆ ಪಾತ್ರವಾಯಿತು.
ಸೈಕಲ್ ಏರಿ ಸಿಟಿ ರೌಂಡ್ಸ್ ಹೊಡೆದ ಡಿಸಿ ಲತಾ ಕುಮಾರಿ
ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಬೆಳಗ್ಗೆ ಸೈಕಲ್ ರ‍್ಯಾಲಿಗೆ ಚಾಲನೆ ನೀಡಿದ ಲತಾ ಕುಮಾರಿ, ನಂತರ ತಾವೇ ಸೈಕಲ್ ಹತ್ತಿ ನಾಗರಿಕರ ನಡುವೆ ಬೆರೆತು ಪ್ರಜಾಪ್ರಭುತ್ವದ ಮಹತ್ವ ಸಾರುವ ಅಪರೂಪದ ಕಾರ್ಯವನ್ನು ನೆರವೇರಿಸಿದರು.
ಮೊಸಳೆಹೊಸಹಳ್ಳಿ ದುರಂತಕ್ಕೆ ಪೊಲೀಸ್ ನಿರ್ಲಕ್ಷ್ಯ ಕಾರಣ: ಎಚ್.ಡಿ. ರೇವಣ್ಣ
ಗಣೇಶೋತ್ಸವ ನಡೆಯುವ ವೇಳೆ 500 ಮೀಟರ್ ದೂರದಲ್ಲಿ ಬ್ಯಾರಿಕೇಡ್ ಅಳವಡಿಸಿದ್ದರೇ ಈ ದುರಂತ ಸಂಭವಿಸುತ್ತಿರಲಿಲ್ಲ. ಈ 10 ಜನರ ಜೀವ ಉಳಿಸಬಹುದಿತ್ತು.
ಬಾನು ಮುಷ್ತಾಕ್ ಆಯ್ಕೆ ಸರಿಯಲ್ಲ: ಶಾಸಕ ಬಾಲಕೃಷ್ಣ
ಚಾಮುಂಡಿ ಬೆಟ್ಟದಲ್ಲಿರುವುದು ಹಿಂದೂ ಧರ್ಮ ದೇವತೆ ಹಿಂದೂ ಧರ್ಮಕ್ಕೆ ಸೇರಿದ್ದು. ದಸರಾ ಕೂಡಾ ಒಂದು ಹಿಂದೂ ಧಾರ್ಮಿಕ ಸಂಸ್ಕೃತಿಯ ಆಚರಣೆ ಆಗಿದೆ.
ಪ್ರತಿವರ್ಷ ದೇಶದಲ್ಲಿ ಹೃದಯಾಘಾತದಿಂದ 30 ಲಕ್ಷ ಮಂದಿ ಸಾವು
ಹೃದಯಾಘಾತ ಪ್ರಕರಣಗಳು ಕೇವಲ ಹಾಸನಕ್ಕೆ ಮಾತ್ರ ಸೀಮಿತವಾಗದೆ ಭಾರತದಲ್ಲಿ ಸುಮಾರು 30 ಲಕ್ಷ ಮಂದಿ ಪ್ರತಿ ವರ್ಷ ಸಾವಿಗೀಡಾಗುತ್ತಿದ್ದಾರೆ.
66 ಕೆ.ಜಿ ಗಾಂಜಾ ವಶ, 6 ಆರೋಪಿಗಳ ಬಂಧನ
ಅಬಕಾರಿ ಅಧಿಕಾರಿಗಳು ಇತ್ತೀಚೆಗೆ ಮಿಂಚಿನ ಕಾರ್ಯಾಚರಣೆಗಳನ್ನು ನಡೆಸಿ ಪ್ರಕರಣ ದಾಖಲಿಸಿ ಆರೋಪಿಗಳಿಗೆ ಹೆಡೆಮುರಿ ಕಟ್ಟುತ್ತಿದ್ದಾರೆ.
ಹಾಸನ ದುರಂತ : ಸಂತ್ರಸ್ತರ ಮನೆಗೆ ಎಚ್‌ಡಿಡಿ ಭೇಟಿ
ಮೊಸಳೆ ಹೊಸಳ್ಳಿಯಲ್ಲಿ ಗಣೇಶೋತ್ಸವ ವಿಸರ್ಜನಾ ಮೆರವಣಿಗೆ ವೇಳೆ ಸಂಭವಿಸಿದ ಭೀಕರ ಅಪಘಾತದ ಸ್ಥಳಕ್ಕೆ ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ ಅವರು ಭೇಟಿ ನೀಡಿ, ಪರಿಶೀಲನೆ ನಡೆಸಿದರು.
ಲೇಬರ್‌ ಕಾರ್ಡ್‌ ಉಳ್ಳವರ ಅಸಲಿಯತ್ತು ಪರಿಶೀಲನೆ
ಹಲವು ಕಾರ್ಮಿಕರು ಕಟ್ಟಡ ಮತ್ತು ಇತರೆ ನಿರ್ಮಾಣ ಕ್ಷೇತ್ರದಲ್ಲಿ ಕೆಲಸ ಮಾಡುತ್ತಿರುವ ಸಂದರ್ಭದಲ್ಲಿ ಲೇಬರ್ ಕಾರ್ಡ್ ಪಡೆದುಕೊಂಡಿರುತ್ತಾರೆ. ನಂತರದ ದಿನಗಳಲ್ಲಿ ನಿರ್ಮಾಣ ಕ್ಷೇತ್ರದ ವ್ಯಾಪ್ತಿಗೆ ಒಳಪಡುವ ಕೆಲಸ ಕಾರ್ಯಗಳಗಳನ್ನು ಬಿಟ್ಟು ಬೇರೆ ಬೇರೆ ಇತರೆ ಉದ್ಯೋಗವನ್ನು ಮಾಡಲು ಪ್ರಾರಂಭಿಸುತ್ತಾರೆ. ಅಂತಹ ವರ್ಗದವರು ಲೇಬರ್ ಕಾರ್ಡ್ ರಿನಿವಲ್ ಮಾಡಿಕೊಳ್ಳದೆ ಇಲಾಖೆಗೆ ಹಿಂತಿರುಗಿಸಬೇಕು. ಈ ಹಿಂದೆ ಲೇಬರ್ ಕಾರ್ಡ್ 3 ವರ್ಷಕೊಮ್ಮೆ ರಿನಿವಲ್ ಮಾಡಿಕೊಳ್ಳಲು ಅವಕಾಶವಿತ್ತು, ಆದರೆ ಪ್ರಸ್ತುತ ಪ್ರತಿ ವರ್ಷಕೊಮ್ಮೆ ಅಗತ್ಯ ದಾಖಲೆ ನೀಡಿ ರಿನಿವಲ್ ಮಾಡಿಕೊಳ್ಳಬೇಕು. ಇದರಿಂದ ಅನರ್ಹರು ಲೇಬರ್ ಕಾರ್ಡ್ ಹೊಂದುವುದು ಅಸಾಧ್ಯವಾಗಿದೆ ಎಂದು ಮಾಹಿತಿ ನೀಡಿದರು.
ಕನಿಷ್ಠ ವ್ಯಾಯಾಮವೂ ಇಲ್ಲದಿದ್ದರೆ ಹೃದಯ ಸಮಸ್ಯೆ ಗ್ಯಾರಂಟಿ
ರಕ್ತನಾಳಗಳಲ್ಲಿ ರಕ್ತವು ಸದಾ ಸರಾಗವಾಗಿ ಹರಿಯುವಂತೆ ಕಾಪಾಡಿಕೊಂಡರೆ ಹೃದಯಾಘಾತ ಸಂಭವಿಸುವುದನ್ನು ತಡೆಯಬಹುದು ಎಂದು ಹೃದಯ ತಜ್ಞ ವೈದ್ಯ ಡಾ. ನಿರೂಪ್ ತಿಳಿಸಿದರು. ಪ್ರತಿದಿನ ಕನಿಷ್ಟ ಅರ್ಧ ಗಂಟೆ ಓಡಾಡುವುದು, ವ್ಯಾಯಾಮ ಮಾಡುವುದು, ಆದಷ್ಟು ಆಹಾರದಲ್ಲಿ ಎಣ್ಣೆ ಕಡಿಮೆ ಬಳಸಬೇಕು. ದೇಹದ ತೂಕ ಅತಿಯಾಗದಂತೆ ಜಾಗ್ರತೆ ವಹಿಸಬೇಕು. ದಿನಕ್ಕೆ ಕನಿಷ್ಟ ಎಂಟು ಗಂಟೆ ನಿದ್ರೆ ಮಾಡಿದರೆ ಹೃದಯಾಘಾತದಿಂದ ತಪ್ಪಿಸಿಕೊಳ್ಳಬಹುದು. ಕೆಲವೊಮ್ಮೆ ಮಗು ತಾಯಿ ಹೊಟ್ಟೆಯಲ್ಲಿದ್ದಾಗಲೆ ಹೃದಯ ತೂತಾತ್ತದೆ. ಇದಕ್ಕೆ ಚಿಕಿತ್ಸೆ ಲಭ್ಯವಿದೆ ಎಂದರು.
ವಾಸವಿ ಸೌಹಾರ್ದ ಸಹಕಾರಿ ಸಂಘದ ಸರ್ವ ಸದಸ್ಯರ ಸಭೆ
ಶ್ರೀ ವಾಸವಿ ವಿವಿಧೋದ್ದೇಶ ಸೌಹಾರ್ದ ಸಹಕಾರಿ ಸಂಘದ ಗೌರವಾಧ್ಯಕ್ಷ ಆದಿಶೇಷ ಕುಮಾರ್ ಮಾತನಾಡಿ ಸಹಕಾರಿ ಸಂಘದ ಕಾನೂನುಗಳು ದಿನೇ ದಿನೇ ಬದಲಾವಣೆ ಆಗುತ್ತಾ ಬಂದಿವೆ. ಈ ಬದಲಾವಣೆಗೆ ಹಣ ಗುಣವಾಗಿ ನಮ್ಮ ಸಮಾಜದವರು ಮತ್ತು ನಮ್ಮ ಸಹಕಾರಿ ಸಂಘದ ಎಲ್ಲಾ ಸದಸ್ಯರು ಕೂಡ ಬದಲಾವಣೆಯನ್ನು ತಂದುಕೊಳ್ಳಬೇಕು. ಇಲ್ಲದೆ ಹೋದ ಪಕ್ಷದಲ್ಲಿ ಮುನ್ನೊಂದು ದಿನ ಬಹಳ ಸಂಕಟದ ಪರಿಸ್ಥಿತಿ ನಿರ್ಮಾಣವಾಗುತ್ತದೆ ಹಾಗೂ ನಮ್ಮ ಸಹಕಾರಿ ಸಂಘದ ಲಾಭಾಂಶವೂ ದಿನೇ ದಿನೇ ಕಡಿಮೆಯಾಗುತ್ತಿದೆ ಎಂದರು.
  • < previous
  • 1
  • ...
  • 31
  • 32
  • 33
  • 34
  • 35
  • 36
  • 37
  • 38
  • 39
  • ...
  • 547
  • next >
Top Stories
ಹೊಸಬರ ಸಂತೈಸುವ ಬೆಚ್ಚಗಿನ ಕೈಯೊಂದು ಇಲ್ಲವಾದ ಸಂಕಟ! ಅಪ್ಪು ಇಲ್ಲದ ನಾಲ್ಕು ವರ್ಷಗಳು
ಬಿಹಾರ ಚುನಾವಣೆ ಬಳಿಕ ರಾಜ್ಯಕ್ಕೆ ರಾಹುಲ್‌ ಗಾಂಧಿ : ಬೇಳೂರು ಗೋಪಾಲಕೃಷ್ಣ
ಎಸಿ ಬಸ್‌ಗಳಲ್ಲಿ ಅಗ್ನಿ ಸುರಕ್ಷತಾ ಆಡಿಟ್‌ಗೆ ಮುಂದಾದ ನಿಗಮ
ನವೆಂಬರ್‌ ಕ್ರಾಂತಿ ಬಗ್ಗೆ ಚರ್ಚಿಸಿ ದಣಿವು ಮಾಡ್ಕೊಬೇಡಿ - ಶಿವಕುಮಾರ್‌ ಸಲಹೆ
ರಂಗಸನ್ಸ್ ಏರೋಸ್ಪೇಸ್ ಘಟಕಕ್ಕೆ ಎಂಬಿಪಾ ಚಾಲನೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved