• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • Hassan

Hassan

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಚನ್ನರಾಯಪಟ್ಟಣಕ್ಕೆ ಎಲ್‌ಐಸಿ ಕೇಂದ್ರ ಕಚೇರಿ ಅಧಿಕಾರಿಗಳು
ಜೀವವಿಮಾ ಪ್ರತಿನಿಧಿಗಳ ಅಧಿಕಾರಿಗಳ ತಂಡ ಅರಸೀಕೆರೆ ಶಾಖೆಗೆ ಭೇಟಿ ನೀಡಲು ಹೊರಟಿದ್ದಾಗ ಮಾರ್ಗ ಮಧ್ಯೆ ಪಟ್ಟಣದ ಸಮೀಪವಿರುವ ಬರಗೂರಿನಲ್ಲಿರುವ ಮಹಾಲಕ್ಷ್ಮಿ ದೇವಸ್ಥಾನದಲ್ಲಿ ಸ್ವಾಗತ ಕೋರಿ ಪೂಜೆ ಸಲ್ಲಿಸಿದ ನಂತರ ಸನ್ಮಾನಿಸಿದರು. ನಮ್ಮ ಚನ್ನರಾಯಪಟ್ಟಣ ಶಾಖೆಗೆ ಸ್ವಂತ ಕಟ್ಟಡ ಬೇಕೆಂದು ಚರ್ಚಿಸಿದಾಗ ಜಾಗ ಗುರುತಿಸಿ ಶೀಘ್ರದಲ್ಲಿಯೇ ತಮ್ಮ ಬೇಡಿಕೆ ನೆರವೇರಿಸೋಣ. ಈ ಬಾರಿ ಶಾಖೆ ಉತ್ತಮ ಸಾಧನೆ ಮಾಡಿದರೆ ಮುಂದಿನ ಬಾರಿ ಸಾಧನೆಯ ಯಶಸ್ಸನ್ನು ಅದ್ಧೂರಿಯಾಗಿ ಆಚರಿಸೋಣ ಎಂದು ಹಿರಿಯ ವಿಭಾಗಧಿಕಾರಿಗಳಾದ ಎಂ. ಕೃಷ್ಣವೇಣಿ ತಿಳಿಸಿದರು.
ರೈತ ವರ್ಗಕ್ಕೆ ಬೇಕಾದ ಅನುಕೂಲ ಕಲ್ಪಿಸಲು ಬದ್ಧ
ತಾಲೂಕು ವ್ಯವಸಾಯ ಉತ್ಪನ್ನ ಮಾರಾಟ ಸಹಕಾರ ಸಂಘದ ೨೦೨೪-೨೫ನೇ ಸಾಲಿನ ಸರ್ವ ಸದಸ್ಯರ ವಾರ್ಷಿಕ ಮಹಾಸಭೆಯನ್ನು ಶುಕ್ರವಾರ ಉದ್ಘಾಟಿಸಿ ಮಾತನಾಡಿದ ಅವರು, ಸಹಕಾರಿ ತತ್ವದಡಿ ಎಲ್ಲರೂ ಸಾಗಿದರೇ ಉತ್ತಮ ಬದುಕು ಕಟ್ಟಿಕೊಳ್ಳಬಹು. ರೈತರ ಅಭುಧ್ಯಯಕ್ಕಾಗಿ ಜಿಲ್ಲೆಯಲ್ಲಿ ಸಹಕಾರಿ ಕ್ಷೇತ್ರವನ್ನು ಮಾಜಿ ಪ್ರಧಾನಿ ಎಚ್.ಡಿ.ದೇವೆಗೌಡರು ಉನ್ನತ ಮಟ್ಟಕ್ಕೆ ಬೆಳೆಸಿದ್ದಾರೆ. ಜಿಲ್ಲೆಯ ಸಹಕಾರಿ ರಂಗವೂ ಒಂದು ಹಂತದಲ್ಲಿ ತನ್ನ ನೌಕರಿಗೆ ಸಂಬಳ ಕೊಡಲು ಹಣವಿಲ್ಲದೆ ಸೊರಗಿತ್ತು. ಆಗ ದೇವೆಗೌಡರು ಮುಖ್ಯಮಂತ್ರಿಗಳಾಗಿದ್ದ ವೇಳೆ ಅವರು ರೂಪಿಸಿದ ಪೈಲೆಟ್ ಯೋಜನೆಯ ಫಲವಾಗಿ ಇಂದು ಜಿಲ್ಲೆಯ ಸಹಕಾರಿ ಕ್ಷೇತ್ರವೂ ೨ ಸಾವಿರ ಕೋಟಿ ರು. ಗಳ ವಹಿವಾಟು ಮಾಡುತ್ತಿದೆ. ಜಿಲ್ಲೆಯಲ್ಲಿ ೧೩೦೦ ಕೋಟಿ ಸಾಲವನ್ನು ಶೂನ್ಯ ಬಡ್ಡಿದರದಲ್ಲಿ ನೀಡಲಾಗಿದೆ ಎಂದರು.
ಕೆರೆ ತುಂಬಿಸುವ ಕೆಲ ಯೋಜನೆಗಳಿಗೆ ಸಹಕಾರ
ತಾಲೂಕಿನಲ್ಲಿ ರೈತರನ್ನು ಉಳಿಸುವ ಸಲುವಾಗಿ ವೈಯಕ್ತಿಕವಾಗಿ ಈಗಾಗಲೇ 40ಕ್ಕೂ ಹೆಚ್ಚು ಕೆರೆಕಟ್ಟೆಗಳನ್ನು ತುಂಬಿಸಲು ಪೈಪ್‌ಲೈನ್ ಅಳವಡಿಸಿ ಯೋಜನೆ ರೂಪಿಸಲಾಗಿದೆ ಇದರಿಂದ ರೈತರಿಗೆ ಹೆಚ್ಚಿನ ಅನುಕೂಲವಾಗಲಿದೆ ಎಂದರು. ವಿರೋಧ ಪಕ್ಷಗಳ ನಾಯಕರ ಟೀಕೆಗಳಿಗೆ ನಾನು ತಲೆಕೆಡಿಸಿಕೊಳ್ಳುವುದಿಲ್ಲ. ನನಗೆ ಬೇಕಾಗಿರುವುದು ತಾಲೂಕಿನ ರೈತರ ಹಿತ. ಅವರ ಕಷ್ಟ ಸುಖಗಳಿಗೆ ಸ್ಪಂದಿಸುವ ಕೆಲಸವನ್ನು ನನ್ನ ಮೂರು ಶಾಸಕರ ಅವಧಿಯಲ್ಲಿ ಕೆಲಸ ನಿರ್ವಹಿಸುತ್ತಾ ಬಂದಿದ್ದೇನೆ. ಕೆಲವರ ಬಾಲಿಶ ಟೀಕೆಗಳಿಗೆ ನಾನು ತಲೆಕೆಡಿಸಿಕೊಳ್ಳುವುದಿಲ್ಲ ಎಂದರು.
ಹಾಸನ ಜಿಲ್ಲೆಗೂ ರಂಗಾಯಣದ ಅಗತ್ಯವಿದೆ
ಹಾಸನ ಜಿಲ್ಲೆಯಲ್ಲಿ ರಂಗಾಯಣ ರಚನೆಯಾದರೆ ಈ ಭಾಗದ ಕಲಾವಿದರಿಗೆ ಪ್ರೋತ್ಸಾಹ ದೊರೆತಂತಾಗುತ್ತದೆ. ಮೂಡಲಪಾಯ ಯಕ್ಷಗಾನ ತರಬೇತಿ ಎರಡು ತಿಂಗಳ ಕಾಲ ನಡೆಯಲಿದ್ದು ೧೫ಕ್ಕೂ ಹೆಚ್ಚು ಪ್ರಕಾರಗಳು ಇಲ್ಲಿದೆ. ಅವುಗಳ ಪುನಶ್ವೇತನ ಆಗಬೇಕಾಗಿದೆ. ತಮ್ಮ ತಂಡ ೩೫ ವರ್ಷಗಳಿಂದ ಈ ನಿಟ್ಟಿನಲ್ಲಿ ಕಾರ್ಯ ಮಾಡುತ್ತಿದ್ದು ಅನೇಕ ಯುವ ಕಲಾವಿದರನ್ನು ಬೆಳೆಸಲಾಗುತ್ತಿದೆ. ನಮ್ಮಲ್ಲಿ ಉತ್ಸಾಹವಿದ್ದು, ಸರ್ಕಾರ ಈ ನಿಟ್ಟಿನಲ್ಲಿ ಚಿಂತನೆ ನಡೆಸಬೇಕೆಂದರು. ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ರಂಗಾಯಣ, ಕಾರ್ಯನಿರ್ವಹಿಸುತ್ತಿತ್ತು. ಹಾಸನ ಜಿಲ್ಲೆಗೆ ಮೂಡಲಪಾಯ ರಂಗಾಯಣ ಅಗತ್ಯವಿದೆ ಎಂದರು.
ಮುನ್ನೆಚ್ಚರಿಕೆ, ಜಾಗೃತಿಯೇ ಡೆಂಘೀ ವಿರುದ್ಧ ಹೋರಾಡುವ ಅಸ್ತ್ರ: ವೈದ್ಯೆ ಡಾ. ನಿವೇದಿತಾ
ಆರೋಗ್ಯ ನಿರೀಕ್ಷಕ ನಿಜಲಿಂಗಪ್ಪ ಅವರು ವೈಯಕ್ತಿಕ ಮಟ್ಟದಲ್ಲಿ ಪಾಲಿಸಬೇಕಾದ ಮುನ್ನೆಚ್ಚರಿಕೆಗಳ ಬಗ್ಗೆ ವಿವರಿಸಿದರು.
ಹಾಸನ ದುರಂತದಲ್ಲಿ ಮೃತರ ಸಂಖ್ಯೆ 10ಕ್ಕೆ
ಹಾಸನ ತಾಲೂಕಿನ ಮೊಸಳೆಹೊಸಳ್ಳಿ ಗ್ರಾಮದಲ್ಲಿ ಶುಕ್ರವಾರ ರಾತ್ರಿ ನಡೆದ ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ನಡೆದ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 10ಕ್ಕೆ ಏರಿಕೆಯಾಗಿದೆ.
ಪಿ.ಕೆ.ನಾರಾಯಣ ಸಾಹಿತ್ಯ ದತ್ತಿ ಪ್ರಶಸ್ತಿಗೆ ಆಯ್ಕೆಯಾದ ಡಾ. ಶ್ರೀವತ್ಸ ವಟಿ
ಸಾಹಿತ್ಯ ಸೇವೆಗೆ ಸಿಕ್ಕಿರುವ ಈ ಗೌರವ ನನಗಲ್ಲ, ಇದು ಕನ್ನಡ ಭಾಷಾ ಪ್ರೇಮಿಗಳಿಗೆ ಸಲ್ಲುತ್ತದೆ. ನನಗೆ ನೀಡಿರುವ ಈ ಸನ್ಮಾನ ಮುಂದಿನ ದಿನಗಳಲ್ಲಿ ಇನ್ನಷ್ಟು ಕೃತಿಗಳನ್ನು ಬರೆಯಲು ಪ್ರೇರಣೆ ನೀಡಲಿದೆ.
ಕಲ್ಲೇಸೋಮನಹಳ್ಳಿ ಏತ ನೀರಾವರಿ ಯಶಸ್ಸಿಗೆ ಕಾಂಗ್ರೆಸ್ ಕಾರಣ: ಗೋಪಾಲಸ್ವಾಮಿ
ಈ ಯೋಜನೆಗೆ ಮೊದಲು ಜೀವ ಬಂದಿದ್ದು ರಾಮಕೃಷ್ಣ ಹೆಗ್ಗಡೆ ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ, ರಾಜಕೀಯ ಕಾರಣಗಳಿಂದ ಯೋಜನೆ ಮೂಲೆಗುಂಪಾಗಿತ್ತು. ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಈ ಯೋಜನೆ ಪರಿಪೂರ್ಣವಾಗಿದ್ದು, ಪ್ರಾರಂಭದಲ್ಲೇ ಎಂ.ಶಿವರ ಕೆರೆ ತುಂಬಿದೆ .
ಶಿಕ್ಷಣ ಕ್ಷೇತ್ರದ ಅಭಿವೃದ್ಧಿಗೆ ಸೌಲಭ್ಯ ಕಲ್ಪಿಸುವಲ್ಲಿ ಸರ್ಕಾರ ವಿಫಲ: ಎಚ್.ಡಿ.ರೇವಣ್ಣ
ಸೇವೆಯಲ್ಲಿದ್ದಾಗ ನಿಧನರಾದ ಶಿಕ್ಷಕರ ಕುಟುಂಬದವರಿಗೆ ಸಾಂತ್ವನ ಹಾಗೂ ಗೌರವ ಸಮರ್ಪಣೆ ಜತೆಗೆ ನಿವೃತ್ತ ಶಿಕ್ಷಕರು, ಉಪನ್ಯಾಸಕರು, ಹೆಚ್ಚು ಅಂಕ ಪಡೆದ ಪ್ರತಿಭಾನ್ವಿತ ವಿದ್ಯಾರ್ಥಿಗಳು, ಜಿಲ್ಲಾ ಮಟ್ಟದಲ್ಲಿ ಉತ್ತಮ ಶಿಕ್ಷಕ ಪ್ರಶಸ್ತಿ ಪಡೆದ ಶಿಕ್ಷಕರನ್ನು ಸನ್ಮಾನಿಸಿ, ಗೌರವಿಸಲಾಯಿತು.
ದುರಂತ ಸ್ಥಳಕ್ಕೆ ಮಾಜಿ ಸಚಿವ ಸಿ.ಟಿ. ರವಿ ಭೇಟಿ, ಮೃತರು, ಗಾಯಾಳುಗಳ ಕುಟುಂಬಗಳಿಗೆ ಸಾಂತ್ವನ
ಇತ್ತೀಚಿನ ದಿನಗಳಲ್ಲಿ ನಿರಂತರವಾಗಿ ಸಂಭವಿಸುತ್ತಿರುವ ಇಂತಹ ದುರಂತಗಳ ಬಗ್ಗೆ ಕಳವಳ ವ್ಯಕ್ತಪಡಿಸಿದ ಅವರು, ಜನಸಮುದಾಯದಲ್ಲಿ ಸಂಭ್ರಮಿಸುವಾಗ ಎಚ್ಚರಿಕೆ ಅತ್ಯಗತ್ಯ. ಆದರೆ ನಾವು ನೋಡುತ್ತಿದ್ದೇವೆ, ಕ್ಷಣಮಾತ್ರದಲ್ಲಿ ಅಪಘಾತ ಸಂಭವಿಸಿ ಕುಟುಂಬಗಳು ನಾಶವಾಗುತ್ತಿವೆ. ಮುಂದೆಯಾದರೂ ಇಂತಹ ದುರ್ಘಟನೆಗಳು ಎಲ್ಲಿಯೂ ನಡೆಯಬಾರದು. ಸರ್ಕಾರ ಮತ್ತು ಆಡಳಿತವು ಪರಿಣಾಮಕಾರಿ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
  • < previous
  • 1
  • ...
  • 32
  • 33
  • 34
  • 35
  • 36
  • 37
  • 38
  • 39
  • 40
  • ...
  • 547
  • next >
Top Stories
ಹೊಸಬರ ಸಂತೈಸುವ ಬೆಚ್ಚಗಿನ ಕೈಯೊಂದು ಇಲ್ಲವಾದ ಸಂಕಟ! ಅಪ್ಪು ಇಲ್ಲದ ನಾಲ್ಕು ವರ್ಷಗಳು
ಬಿಹಾರ ಚುನಾವಣೆ ಬಳಿಕ ರಾಜ್ಯಕ್ಕೆ ರಾಹುಲ್‌ ಗಾಂಧಿ : ಬೇಳೂರು ಗೋಪಾಲಕೃಷ್ಣ
ಎಸಿ ಬಸ್‌ಗಳಲ್ಲಿ ಅಗ್ನಿ ಸುರಕ್ಷತಾ ಆಡಿಟ್‌ಗೆ ಮುಂದಾದ ನಿಗಮ
ನವೆಂಬರ್‌ ಕ್ರಾಂತಿ ಬಗ್ಗೆ ಚರ್ಚಿಸಿ ದಣಿವು ಮಾಡ್ಕೊಬೇಡಿ - ಶಿವಕುಮಾರ್‌ ಸಲಹೆ
ರಂಗಸನ್ಸ್ ಏರೋಸ್ಪೇಸ್ ಘಟಕಕ್ಕೆ ಎಂಬಿಪಾ ಚಾಲನೆ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved