ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
Hassan
Hassan
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
೨೬೪ ಗ್ರಾಪಂಗಳಲ್ಲಿ ೧೪೩ರಲ್ಲಿ ಸಂವಿಧಾನ ಜಾಗೃತಿ: ಜಿಲ್ಲಾಧಿಕಾರಿ ಸಿ. ಸತ್ಯಭಾಮ
ಹಾಸನದಲ್ಲಿ ೨೬೪ ಗ್ರಾಮ ಪಂಚಾಯಿತಿಯಲ್ಲಿ ಇದುವರೆಗೂ ೧೪೩ ಕಡೆ ಕಾರ್ಯಕ್ರಮವನ್ನು ನಡೆಸಲಾಗಿದ್ದು, ಉಳಿದ ತಾಲೂಕುಗಳಿಗೂ ಫೆ.೨೩ರ ವರೆಗೂ ಸಂಚರಿಸಲಿದೆ ಎಂದು ಜಿಲ್ಲಾಧಿಕಾರಿ ಸಿ. ಸತ್ಯಭಾಮ ತಿಳಿಸಿದರು. ಮಾಧ್ಯಮದೊಂದಿಗೆ ಮಾತನಾಡಿ ಮಾಹಿತಿ ನೀಡಿದರು.
ದುರಾಡಳಿತ: ಅರಸೀಕಟ್ಟೆ ದೇವಾಲಯ ಅಭಿವೃದ್ಧಿ ಸಮಿತಿಯಿಂದ ಪ್ರತಿಭಟನೆ
ಅರಕಲಗೂಡು ತಾಲೂಕಿನ ಅರಸೀಕಟ್ಟೆ ದೇವಾಲಯದ ಅಭಿವೃದ್ಧಿ ಆಗದಂತೆ ತಾಲೂಕು ಆಡಳಿತ ವಿರೋಧಿಯಾಗಿ ವರ್ತಿಸುತ್ತಿದೆ ಎಂದು ಆರೋಪಿಸಿ ದೇವಾಲಯ ಸಮಿತಿ ಸದಸ್ಯರು ಶುಕ್ರವಾರ ತಾಲೂಕು ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು.
ಅರಣ್ಯಕ್ಕೆ ಬೆಂಕಿ ಹಚ್ಚಿದರೆ ಶಿಕ್ಷೆ: ವಲಯ ಅರಣ್ಯಾಧಿಕಾರಿ ಹೇಮಂತ್ ಎಚ್ಚರಿಕೆ
ಬೆಂಕಿ ಹಚ್ಚುವುದು ಕರ್ನಾಟಕ ಅರಣ್ಯ ಕಾಯ್ದೆ ಪ್ರಕಾರ ಶಿಕ್ಷಾರ್ಹ ಅಪರಾಧವಾಗಿದ್ದು ಅರಣ್ಯಕ್ಕೆ ಸಾರ್ವಜನಿಕರು ಬೆಂಕಿ ಹಚ್ಚಿದರೆ ಶಿಕ್ಷೆಗೆ ಒಳಗಾಗಲಿದ್ದಾರೆ ಎಂದು ವಲಯ ಅರಣ್ಯಾಧಿಕಾರಿ ಹೇಮಂತ್ ಅರಸೀಕೆರೆಯಲ್ಲಿ ಹೇಳಿದರು.
ಗಡುವಿನೊಳಗೆ ಎಚ್ಎಸ್ಆರ್ ಪ್ಲೇಟ್ ಅಳವಡಿಸಿಕೊಳ್ಳಿ: ಸಾರಿಗೆ ಅಧಿಕಾರಿ ಮಧುರ
ವಾಹನಗಳ ಮಾಲೀಕರು ಅಂತಿಮ ಗಡುವಿನೊಳಗೆ ತಮ್ಮ ವಾಹನಗಳಿಗೆ ಹೈ-ಸೆಕ್ಯೂರಿಟಿ ರಿಜಿಸ್ಟ್ರೇಷನ್ ಪ್ಲೇಟ್ಗಳನ್ನು ಅಳವಡಿಸಿಕೊಳ್ಳಬೇಕು ಎಂದು ಸಕಲೇಶಪುರ ಪ್ರಾದೇಶಿಕ ಸಹಾಯಕ ಸಾರಿಗೆ ಅಧಿಕಾರಿ ಮಧುರ ಹೇಳಿದರು. ಬೇಲೂರಿನ ಗುರುವಾರ ಸಕಲೇಶಪುರ ಸಹಾಯಕ ಪ್ರಾದೇಶಿಕ ಸಾರಿಗೆ ಇಲಾಖೆಯಿಂದ ಆಯೋಜಿಸಿದ್ದ ರಸ್ತೆ ಸುರಕ್ಷತಾ ಜಾಗೃತಿ ಸಾಪ್ತಾಹ ಕಾರ್ಯಕ್ರಮದಲ್ಲಿ ಮಾತನಾಡಿದರು.
ಅರಸೀಕೆರೆ ಕ್ರೀಡಾಂಗಣದ ಗೋಳು, ಕೇಳುವವರಾರು?
ತಾಲೂಕಿನಲ್ಲಿ ರಾಷ್ಟ್ರೀಯ, ಅಂತಾರಾಷ್ಟ್ರೀಯ ಮಟ್ಟದಲ್ಲಿ ಪ್ರತಿಭೆ ತೋರಿರುವ ಕ್ರೀಡಾಪಟುಗಳು ಇದ್ದಾರೆ, ಉದಯೋನ್ಮುಖ ಕ್ರೀಡಾಪಟುಗಳು ಅಭ್ಯಾಸ ಮಾಡಲು ಸೂಕ್ತ ಸೌಲಭ್ಯವಿಲ್ಲದೆ ಕ್ರೀಡೆಗಳಿಂದ ಹೊರಗುಳಿಯುವಂತಾಗಿದೆ. ಕನಿಷ್ಠ ಶೌಚಾಲಯಕ್ಕೂ ಸಮಸ್ಯೆಯನ್ನು ಎದುರಿಸುವ ಪರಿಸ್ಥಿತಿ ಎದುರಾಗಿದೆ.
ಸಾರ್ವಜನಿಕರಿಗೆ ‘ಸಂವಿಧಾನ’ ಪ್ರತಿಜ್ಞೆ
ಸಂವಿಧಾನ ಜಾಗೃತಿ ಅಭಿಯಾನ ರಥವು ಗ್ರಾಪಂಗಳಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಗ್ರಾಮದ ಪ್ರದೇಶದ್ವಾರದಿಂದ ವೇದಿಕೆ ಸ್ಥಳದವರೆಗೆ ಮೆರವಣಿಗೆ ಸಂಭ್ರಮದಿಂದ ನಡೆಯಿತು.
ಜೆಡಿಎಸ್ ಮಡಿಲಿಗೆ ಹಾಸನ ಲೋಕಸಭಾ ಟಿಕೆಟ್: ಶಾಸಕ ಸ್ವರೂಪ್
ಹಾಸನ ಜಿಲ್ಲೆಯಿಂದ ಮಾಜಿ ಪ್ರಧಾನಿ, ಹಾಲಿ ರಾಜ್ಯಸಭಾ ಸದಸ್ಯ ದೇವೇಗೌಡರು ಪ್ರತಿನಿಧಿಸಿ ರಾಜ್ಯ, ರಾಷ್ಟ್ರ ಮಾತ್ರವಲ್ಲ, ವಿಶ್ವದಲ್ಲೇ ಹೆಸರು ಮಾಡಿದ್ದಾರೆ. ಹಾಗಾಗಿ ಹಾಸನ ಲೋಕಸಭಾ ಕ್ಷೇತ್ರದ ಟಿಕೆಟ್ ಅನ್ನು ನಮ್ಮ ಪಕ್ಷಕ್ಕೇ ಕೊಡುತ್ತಾರೆ
ಕೇಂದ್ರ ಸರ್ಕಾರದ ವಿರುದ್ಧ ನಗರದಲ್ಲಿ ಸಿಪಿಐ(ಎಂ) ಪ್ರತಿಭಟನೆ
ರಾಜ್ಯ ಸರ್ಕಾರಗಳನ್ನು ಗುರಿಯಾಗಿಸಿಕೊಂಡು ಒಕ್ಕೂಟ ಸರಕಾರ ಆದಾಯ ತೆರಿಗೆ ವಿಭಾಗಗಳನ್ನು ದುರ್ಬಳಕೆ ಮಾಡುವುದನ್ನು ನಿಲ್ಲಿಸಬೇಕು. ರಾಜ್ಯ ಸರಕಾರಗಳ ವಿಷಯಗಳಲ್ಲಿ ರಾಜ್ಯಪಾಲರ ಹಸ್ತಕ್ಷೇಪ ಹಾಗೂ ಅವರ ಸಂವಿಧಾನಾತ್ಮಕ ಸ್ಥಾನದ ದುರುಪಯೋಗವನ್ನು ತಡೆಯಬೇಕು.
ಸಾಹಿತ್ಯ ಓದುವುದರಿಂದ ಮಾನಸಿಕ ನೆಮ್ಮದಿ: ತೀರ್ಥಕುಮಾರಿ
ನಮ್ಮಲ್ಲಿ ಸಾಹಿತ್ಯದ ಬಗ್ಗೆ ಇತ್ತೀಚಿನ ದಿನಗಳಲ್ಲಿ ಒಲವು ಕಡಿಮೆಯಾಗುತ್ತಿದೆ. ಸಾಹಿತ್ಯವು ಕೇವಲ ಒಂದು ವರ್ಗಕ್ಕೆ ಸೀಮಿತ ಎಂಬ ಭಾವನೆಯಿದೆ. ಆದರೆ, ಸಾಹಿತ್ಯಕ್ಕೆ ನಮ್ಮ ಬದುಕು ಬದಲಾಯಿಸುವ ಗಟ್ಟಿತನವಿದೆ .
ಮಕ್ಕಳು ಪುಸ್ತಕ ಓದುವ ಹವ್ಯಾಸ ಬೆಳೆಸಿಕೊಳ್ಳಿ: ಜಿಪಂ ಮಾಜಿ ಸದಸ್ಯ ಮಂಜಪ್ಪ
ಶಾಲೆಯ ಮಕ್ಕಳು ಪುಸ್ತಕಕ್ಕೆ ಮಾತ್ರ ಸೀಮಿತವಾಗಿ ದಿನಪತ್ರಿಕೆ, ವಾರಪತ್ರಿಕೆ, ಮಾಸಪತ್ರಿಕೆ ಹಾಗೂ ರಾಮಾಯಣ, ಮಹಾಭಾರತ ಗ್ರಂಥ ಪುಸ್ತಕಗಳನ್ನು ಓದುವುದು ಕಂಡುಬರುತ್ತಿಲ್ಲ .ಇದರ ಬಗ್ಗೆ ಶಿಕ್ಷಕರು ಹಾಗೂ ಪೋಷಕರು ಹೆಚ್ಚು ಗಮನ ನೀಡಬೇಕು.
< previous
1
...
362
363
364
365
366
367
368
369
370
...
406
next >
Top Stories
ನಾನು ಸೂಸೈಡ್ ಬಾಂಬರ್ ಆಗಲು ಸಿದ್ಧನಿದ್ದೇನೆ: ಜಮೀರ್
ತೆರಿಗೆ ಸಂಗ್ರಹ ಗುರಿಯಲ್ಲಿ ಒಂದು ರುಪಾಯಿಯೂ ಕಡಿಮೆ ಆಗಬಾರದು : ಸಿಎಂ
ಪಿಯು ಟಾಪರ್ಗಳಿಬ್ಬರಿಗೆ ಜಮೀರ್ 5 ಲಕ್ಷ ರು. , ಸ್ಕೂಟಿ ಉಡುಗೊರೆ!
ಒಳಮೀಸಲು: ನಾಳೆಯಿಂದ ಮನೆ-ಮನೆ ಸಮೀಕ್ಷೆ
ಉತ್ತರದ ಮೂರು ಜಿಲ್ಲೆಯಲ್ಲಿ 41 ಡಿ.ಸೆ.ಗಿಂತ ಅಧಿಕ ಬಿಸಿಲು