• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • Hassan

Hassan

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಹಾಸನ ಜಿಲ್ಲೆಯಲ್ಲಿ ಸಂಭ್ರಮದ ಬಕ್ರೀದ್‌ ಹಬ್ಬ ಆಚರಣೆ
ಪ್ರತಿ ವರ್ಷದಂತೆ ಈ ವರ್ಷವೂ ಕೂಡ ಬಕ್ರೀದ್ ಹಬ್ಬದ ಅಂಗವಾಗಿ ಸೋಮವಾರ ಹಾಸನದ ಹೊಸಲೈನ್‌ ರಸ್ತೆಯಲ್ಲಿರುವ ಹಳೆ ಈದ್ಗಾ ಮೈದಾನ ಮತ್ತು 80 ಅಡಿ ರಸ್ತೆಯಲ್ಲಿರುವ ಹೊಸ ಈದ್ಗಾ ಮೈದಾನದಲ್ಲಿ ಮುಸ್ಲಿಂ ಬಾಂಧವರು ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು.
ಕುಡಿಯುವ ನೀರಿಗಾಗಿ ಬೇಲೂರಿನ ನೆಟ್ಟೆಕೆರೆ ಗ್ರಾಮಸ್ಥರ ಪ್ರತಿಭಟನೆ
ಬೇಲೂರು ತಾಲೂಕಿನ ಇಬ್ಬೀಡು ಗ್ರಾಮ ಪಂಚಾಯಿತಿ ವ್ಯಾಪ್ತಿಯ ನೆಟ್ಟೆಕೆರೆ ಗ್ರಾಮದಲ್ಲಿ ಕಳೆದ ೨೦ ದಿನಗಳಿಂದ ಸಮರ್ಪಕವಾಗಿ ಕುಡಿಯುವ ನೀರನ್ನು ಇಲ್ಲಿನ ಗ್ರಾಮ ಪಂಚಾಯಿತಿ ಅಧಿಕಾರಿಗಳು, ಜನಪ್ರತಿನಿದಿಗಳು ನೀಡುತ್ತಿಲ್ಲ ಎಂದು ಗ್ರಾಮದ ಮಹಿಳೆಯರು ಪ್ರತಿಭಟನೆ ನಡೆಸಿದರು.
ವಿದ್ಯೆಯ ಜತೆ ಕೌಶಲ್ಯ ರೂಢಿಸಿಕೊಳ್ಳಿ: ಪ್ರಾಂಶುಪಾಲ ಡಿ.ಕೆ.ಮಂಜಯ್ಯ
ಅನ್ನವನ್ನು ಕೊಡದ ವಿದ್ಯೆ ವ್ಯರ್ಥವಾಗುತ್ತದೆ. ಆದ್ದರಿಂದ ವಿದ್ಯೆಯ ಜತೆಗೆ ಕೌಶಲ್ಯಗಳನ್ನು ರೂಢಿಸಿಕೊಳ್ಳಿ ಎಂದು ಮಹಿಳಾ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಡಿ.ಕೆ.ಮಂಜಯ್ಯ ಹೇಳಿದರು. ಹಾಸನ ಕಾಲೇಜಿನಲ್ಲಿ ಹಮ್ಮಿಕೊಂಡ ಸಾಂಸ್ಕೃತಿಕ ಕಲರವ ಕಾರ್ಯಕ್ರಮದಲ್ಲಿ ಮಾತನಾಡಿದರು.
ಆಧುನಿಕತೆಯಿಂದ ತತ್ತರಿಸುತ್ತಿರುವ ಬಡವರ ಊಟಿ ಹಾಸನ
ಬಡವರ ಊಟಿ ಆಗಿದ್ದ ಹಾಸನ ಇಂದು ಆಧುನಿಕತೆಯ ಹೆಸರಿನಲ್ಲಿ ತತ್ತರಿಸುತ್ತಿದೆ. ಕ್ರಿಮಿನಾಶಕಗಳ ಅವಲಂಬನೆಯಿಂದ ಪೋಷಕತೆಗಿಂತ ವಿಷಯುಕ್ತವೇ ಹೆಚ್ಚಾಗಿರುತ್ತದೆ ಎಂದು ಕಂದಲಿ ಕೃಷಿ ವಿಜ್ಞಾನ ಕೇಂದ್ರದ ಕೃಷಿ ವಿಜ್ಞಾನಿ ಶಿವಶಂಕರ್ ಕಳವಳ ವ್ಯಕ್ತಪಡಿಸಿದರು. ಹಾಸನದಲ್ಲಿ ಹಮ್ಮಿಕೊಂಡ ವಿಚಾರ ಸಂಕಿರಣದಲ್ಲಿ ಮಾತನಾಡಿದರು.
ಸರ್ಕಾರಿ ಕಾಲೇಜು ಸೌಲಭ್ಯ ಬಳಸಿಕೊಳ್ಳಿ: ಪ್ರಾಂಶುಪಾಲ ಡಾ.ಎಸ್.ನಾರಾಯಣ
ಅರಸೀಕೆರೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಈ ಬಾರಿ ಉತ್ತಮ ಫಲಿತಾಂಶ ಬಂದಿದ್ದು. ಈ ಕಾಲೇಜಿನಲ್ಲಿರುವ ಉತ್ತಮ ಬೋಧಕ ವರ್ಗವನ್ನು ಬಳಸಿಕೊಳ್ಳುವ ಮೂಲಕ ವಿದ್ಯಾರ್ಥಿಗಳು ತಮ್ಮ ಭವಿಷ್ಯವನ್ನು ಉತ್ತಮವಾಗಿ ರೂಪಿಸಿಕೊಳ್ಳಬೇಕು ಎಂದು ಕಾಲೇಜಿನ ಪ್ರಾಂಶುಪಾಲ ಡಾ.ಎಸ್.ನಾರಾಯಣ್ ಹೇಳಿದರು. ಅರಸೀಕೆರೆಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.
ಕ್ರೀಡೆಯಿಂದ ಆರೋಗ್ಯ ವೃದ್ಧಿ, ಮಾನಸಿಕ ನೆಮ್ಮದಿ: ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಹಮ್ಮದ್ ಸುಜೀತಾ
ಯಾವಾಗಲು ಒತ್ತಡದಲ್ಲಿ ಕೆಲಸ ಮಾಡುವ ಪತ್ರಕರ್ತರಿಗೆ ಇಂತಹ ಕ್ರೀಡಾಕೂಟದಿಂದ ಆರೋಗ್ಯವನ್ನು ಸಮತೋಲನದಲ್ಲಿ ಇಟುಕೊಳ್ಳಲು ಸಾಧ್ಯವಾಗುತ್ತದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಹಮ್ಮದ್ ಸುಜೀತಾ ತಿಳಿಸಿದರು. ಹಾಸನದಲ್ಲಿ ಹಮ್ಮಿಕೊಂಡ ಪತ್ರಕರ್ತರ ವಾರ್ಷಿಕ ಕ್ರೀಡಾಕೂಟವನ್ನು ಕ್ರಿಕೆಟ್ ಬ್ಯಾಟ್ ಬೀಸುವ ಮೂಲಕ ಉದ್ಘಾಟಿಸಿ ಮಾತನಾಡಿದರು.
ಪೆಟ್ರೋಲ್‌, ಡೀಸೆಲ್‌ ಬೆಲೆ ಏರಿಕೆ ಖಂಡಿಸಿ ಇಂದು ಬಿಜೆಪಿ ಹೋರಾಟ
ಗ್ಯಾರಂಟಿ ಯೋಜನೆ ಹೆಸರಿನಲ್ಲಿ ಜನರ ಮೇಲೆ ಬರೆ ಎಳೆಯಲು ಹೊರಟಿರುವ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಸೋಮವಾರದಿಂದ ಜಿಲ್ಲಾ ಮಟ್ಟದಲ್ಲಿ ಉಗ್ರವಾದ ಹೋರಾಟ ನಡೆಸಿ ನಂತರ ರಾಜ್ಯ ಮಟ್ಟದಲ್ಲಿ ಹೋರಾಟ ಮಾಡಲು ಸಭೆ ಮಾಡಿ ನಿರ್ಧರಿಸಲಾಗುವುದು ಎಂದು ಹಾಸನದಲ್ಲಿ ಬಿಜೆಪಿ ರಾಜ್ಯಾದ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದರು. ಹಾಸನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು.
ಜೂನ್‌ 23 ರಂದು ಚನ್ನರಾಯಪಟ್ಟಣದಲ್ಲಿ ಅದ್ಧೂರಿ ಬಸವ, ರೇಣುಕರ ಜಯಂತಿ ಆಚರಣೆ
ಚನ್ನರಾಯಪಟ್ಟಣ ತಾಲೂಕು ಕೇಂದ್ರದ ಮೇಘಲ ಕೇರಿ ಬಸವನ ಕಟ್ಟೆಯ ಕಾಡುಬಸವೇಶ್ವರ ದೇವಾಲಯದ ಆವರಣದಲ್ಲಿ ಜೂ.23ರ ಭಾನುವಾರ ಬಸವ ಜಯಂತಿ ಹಾಗೂ ರೇಣುಕರ ಜಯಂತಿ ಮತ್ತು ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ವಿಜೃಂಭಣೆಯಿಂದ ಆಯೋಜಿಸಲಾಗುತ್ತದೆ
ಸ್ನೇಹ ಸಂಬಂಧದಿಂದ ಜೀವನೋತ್ಸಾಹ ಹೆಚ್ಚು: ಕೃಷಿ ಸಚಿವರ ವಿಶೇಷ ಕರ್ತವ್ಯಾಧಿಕಾರಿ ವಿನೋದ್ ಚಂದ್ರ
ಮನುಷ್ಯನ ಜೀವನದಲ್ಲಿ ಸ್ನೇಹಕ್ಕೆ ಮಹತ್ವದ ಸ್ಥಾನವಿದ್ದು, ಸ್ನೇಹ ಸಂಬಂಧಗಳನ್ನು ಉಳಿಸಿಕೊಂಡಾಗ, ಅದು ಜೀವನೋತ್ಸಾಹವನ್ನು ಹೆಚ್ಚು ಮಾಡುತ್ತದೆ ಎಂದು ಕೃಷಿ ಸಚಿವರ ವಿಶೇಷ ಕರ್ತವ್ಯಾಧಿಕಾರಿ ವಿನೋದ್ ಚಂದ್ರ ತಿಳಿಸಿದರು. ಹೊಳೆನರಸೀಪುರದಲ್ಲಿ ‘ಲೋಕಲ್ ಕ್ರಿಕೆಟ್ ಮತ್ತು ಹುಡುಗಾಟಗಳು’ ಎಂಬ ಕೃತಿಯ ಲೋಕಾರ್ಪಣೆಯ ಸಮಾರಂಭದಲ್ಲಿ ಮಾತನಾಡಿದರು.
ಡೆಂಘೀ ಸೋಂಕು ಹರಡದಂತೆ ಮುನ್ನಚ್ಚರಿಕೆ ವಹಿಸಿ: ಜಿಲ್ಲಾ ಆರೋಗ್ಯ ಅಧಿಕಾರಿ ಡಾ.ಶಿವಸ್ವಾಮಿ

ಎಲ್ಲಾ ಇಲಾಖೆಗಳು ಒಗ್ಗಟ್ಟಿನಿಂದ ಕೈಜೋಡಿಸಿ ಆರೋಗ್ಯದ ಬಗ್ಗೆ ಅರಿವು ಮೂಡಿಸಿದಾಗ ಮಾತ್ರ ಡೆಂಘೀ ರೋಗದಿಂದ ಮುಕ್ತಿ ಪಡೆಯಲು ಸಾಧ್ಯವಾಗುತ್ತದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿ ಡಾ.ಶಿವಸ್ವಾಮಿ ಸಲಹೆ ನೀಡಿದರು.  

  • < previous
  • 1
  • ...
  • 365
  • 366
  • 367
  • 368
  • 369
  • 370
  • 371
  • 372
  • 373
  • ...
  • 509
  • next >
Top Stories
ಬಾಹ್ಯಾಕಾಶದಿಂದ ಫ್ರೀಜ್‌ ಮಾಡಿದ್ದ ಹೆಸರು, ಮೆಂತ್ಯೆ ವಾಪಸ್‌!
ಶುಲ್ಕ ಪಾವತಿಸದ ವಿದ್ಯಾರ್ಥಿನಿ ತಾಯಿ ತಾಳಿ ಬಿಚ್ಚಿಸಿಕೊಂಡಿದ್ದ ಚೇರ್‌ಮನ್‌ ಕ್ಷಮೆ
ರಮ್ಯಾ ಹಾಗೂ ವಿನಯ್‌ ಸುತ್ತಾಟದ ಫೋಟೋ ಟ್ರೆಂಡಿಂಗ್‌
ಯಶ್ ದೃಷ್ಟಿಕೋನ ಅಚ್ಚರಿಗೊಳಿಸಿತು : ರುಕ್ಮಿಣಿ ವಸಂತ್
ಬ್ಯಾಲೆಟ್ ಪೇಪರ್ ಅಕ್ರಮ ಈಗ ಸುಲಭವಲ್ಲ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved