• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • Hassan

Hassan

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪರಿಸರ ರಕ್ಷಣೆ ಎಲ್ಲ ನಾಗರಿಕರ ಜವಾಬ್ದಾರಿ: ತೀರ್ಥಕುಮಾರಿ ವೆಂಕಟೇಶ್‌
ಪರಿಸರ ರಕ್ಷಣೆ ಮಾಡುವುದು ಪ್ರತಿಯೊಬ್ಬ ನಾಗರಿಕರ ಜವಬ್ದಾರಿಯಾಗಿದ್ದು, ಕೇವಲ ಗಿಡ ನೆಟ್ಟು ಹೋಗುವುದಲ್ಲದೆ ಅದನ್ನು ಪೋಷಣೆ ಮಾಡುವ ಕೆಲಸ ಮಾಡಬೇಕು ಎಂದು ಹಸಿರು ಭೂಮಿ ಪ್ರತಿಷ್ಠಾನದ ಅಧ್ಯಕ್ಷೆ ತೀರ್ಥಕುಮಾರಿ ವೆಂಕಟೇಶ್ ಕರೆನೀಡಿದರು. ಬೇಲೂರಲ್ಲಿ ನಡೆದ ಪರಿಸರ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.
ಗಿಡ ನೆಡುವುದಕ್ಕಿಂತ ಪೋಷಿಸಿ, ಬೆಳೆಸುವುದು ಮುಖ್ಯ: ನಿವೇದಿತಾ ಮಹಾಂತೇಶ್ ಮುಳವಳ್ಳಿಮಠ್
ಗಿಡಗಳನ್ನು ನೆಟ್ಟು, ರಕ್ಷಿಸಿ, ಪೋಷಿಸುವ ಕೆಲವನ್ನು ಹೆಚ್ಚಿನ ಕಾಳಜಿ ಜತೆಗೆ ಕರ್ತವ್ಯವೆಂದು ತಿಳಿದು, ಜವಾಬ್ದಾರಿಯಿಂದ ನಿರ್ವಹಿಸಬೇಕು ಎಂದು ಹಿರಿಯ ಸಿವಿಲ್ ನ್ಯಾಯಾಧೀಶೆ ನಿವೇದಿತಾ ಮಹಾಂತೇಶ್ ಮುಳವಳ್ಳಿಮಠ್ ಸಲಹೆ ನೀಡಿದರು. ಹೊಳೆನರಸೀಪುರದಲ್ಲಿ ಆಯೋಜಿಸಿದ ಪರಿಸರ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.
ಪರಿಸರ ರಕ್ಷಿಸದಿದ್ದರೆ ಮನುಷ್ಯ, ಪ್ರಾಣಿಗೆ ಅಪಾಯ
ಪ್ರಕೃತಿಯನ್ನು ರಕ್ಷಿಸಲು ಮುಂದಾಗದಿದ್ದರೆ ಭವಿಷ್ಯದಲ್ಲಿ ಮನುಷ್ಯ ಮತ್ತು ಪ್ರಾಣಿ ಸಂಕುಲದ ಜೀವಕ್ಕೆ ಅಪಾಯ ಎದುರಾಗಲಿದೆ ಎಂದು ಪೊಲೀಸ್ ಇನ್‌ಸ್ಪೆಕ್ಟರ್ ಗಂಗಾಧರ್ ಕಳವಳ ವ್ಯಕ್ತಪಡಿಸಿದರು. ಆಲೂರಿನಲ್ಲಿ ಪರಿಸರ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.
ಸ್ವಾರ್ಥಿ ಜೆಡಿಎಸ್ ಸೋಲಿಸಿದ ಮತದಾರರಿಗೆ ಧನ್ಯವಾದ: ಸಿಐಟಿಯು ಜಿಲ್ಲಾಧ್ಯಕ್ಷ ಧರ್ಮೇಶ್
ಹಾಸನ ಲೋಕಸಭಾ ಕ್ಷೇತ್ರದ ಮತದಾರರಿಗೆ ಹಾಸನ ಜಿಲ್ಲಾ ಜನಪರ ಚಳುವಳಿಗಳ ಒಕ್ಕೂಟ ಧನ್ಯವಾದ ಸಲ್ಲಿಸುತ್ತದೆ. ಹಾಸನದ ಸಂಸದರಾಗಿ ಆಯ್ಕೆಯಾಗಿರುವ ಶ್ರೇಯಸ್ ಪಟೇಲ್ ಅವರಿಗೆ ಅಬಿನಂದನೆ ಎಂದು ಸಿಐಟಿಯು ಜಿಲ್ಲಾಧ್ಯಕ್ಷ ಧರ್ಮೇಶ್ ತಿಳಿಸಿದರು. ಹಾಸನದಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದರು.
ಲೋಕ ಫಲಿತಾಂಶ: ಜೆಡಿಎಸ್ ಭದ್ರಕೋಟೆ ಹಾಸನದಲ್ಲಿ ಆತಂಕ
ಹಾಸನ ಲೋಕಸಭಾ ಕ್ಷೇತ್ರದ ಫಲಿತಾಂಶ ಹೊರಬಿದ್ದಿದ್ದು, ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರ ಮೊಮ್ಮಗ ಜೆಡಿಎಸ್-ಬಿಜೆಪಿ ಮೈತ್ರಿ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಅವರ ಸೋಲನ್ನು ಅರಗಿಸಿಕೊಳ್ಳಲಾಗದೆ ಜೆಡಿಎಸ್ ಮುಖಂಡರು ಪರಿತಪಿಸುತ್ತಿದ್ದಾರೆ.
ಕಾಂಗ್ರೆಸ್‌ಗೆ ಮತ: ರೈತರ ಹಾಲು ಪಡೆಯದ ಡೈರಿ
ಹಾಸನ ತಾಲೂಕು ದುದ್ದ ಹೋಬಳಿಯ ಸೋಮನಹಳ್ಳಿ ಮತ್ತು ಸುತ್ತಮುತ್ತಲ ಗ್ರಾಮದ ಜನರು ಡೇರಿಗೆ ತಂದ ಹಾಲನ್ನು ಸ್ವೀಕರಿಸದೇ ಡೇರಿ ಅವರು ವಾಪಸ್‌ ಕಳುಹಿಸಿದ್ದಾರೆ. ಕೂಡಲೇ ಈ ಡೇರಿ ವಿರುದ್ಧ ಕ್ರಮ ಕೈಗೊಂಡು ಹಾಲನ್ನು ಹಾಕುವುದಕ್ಕೆ ಅವಕಾಶ ಮಾಡಿಕೊಡಬೇಕು ಎಂದು ಜಿಲ್ಲಾಧಿಕಾರಿ ಕಚೇರಿ ಮುಂದೆ ತುಂಬಿದ ಹಾಲಿನ ಕ್ಯಾನನ್ನು ತಂದು ಪ್ರದರ್ಶಿಸಿ ರೈತರು ಪ್ರತಿಭಟನೆ ನಡೆಸಿದರು.
ಅರಣ್ಯ ನಾಶದಿಂದ ಪ್ರಕೃತಿ ಅಸಮತೋಲನ: ಪ್ರಾಂಶುಪಾಲ ರೇಣುಕರಾಧ್ಯ
ಅರಣ್ಯ ನಾಶದಿಂದ ಪ್ರಾಕೃತಿಕ ಅಸಮತೋಲನ ಉಂಟಾಗುತ್ತಿದೆ ಎಂದು ಪ್ರಾಂಶುಪಾಲ ರೇಣುಕರಾಧ್ಯ ತಿಳಿಸಿದರು. ಅರಸೀಕೆರೆಯಲ್ಲಿ ಪರಿಸರ ದಿನ ಕಾರ್ಯಕ್ರಮದ ಉದ್ಭಾಟನೆ ನೆರವೇರಿಸಿ ಮಾತನಾಡಿದರು.
ಗಿಡಗಳ ಬೆಳೆಸುವುದು ನಿತ್ಯದ ಕಾಯಕವಾಗಬೇಕು: ಕೃಷಿ ಇಲಾಖೆ ಸಹಾಯಕ ನಿರ್ದೇಶಕಿ ಸಪ್ನ ಕೆ.ಎಚ್.
ಗಿಡ ಮರಗಳನ್ನು ರಕ್ಷಿಸಿ, ಪೋಷಿಸಬೇಕಾದ್ದು ನಿತ್ಯದ ಕಾರ್ಯವಾಗಬೇಕಿದೆ ಎಂದು ಕೃಷಿ ಇಲಾಖೆ ಸಹಾಯಕ ನಿರ್ದೇಶಕಿ ಸಪ್ನ ಕೆ.ಎಚ್. ಸಲಹೆ ನೀಡಿದರು. ಹೊಳೆನರಸೀಪುರದಲ್ಲಿ ಆಯೋಜನೆ ಮಾಡಿದ್ದ ವಿಶ್ವ ಪರಿಸರ ದಿನಾಚರಣೆ ವೇದಿಕೆ ಕಾರ್ಯಕ್ರಮದಲ್ಲಿ ಮಾತನಾಡಿದರು.
ಮಕ್ಕಳಿಗೆ ಪರಿಸರದ ಅರಿವು ಮೂಡಿಸಿ: ನ್ಯಾಯಾಧೀಶೆ ಎಂ.ಎಸ್.ಶಶಿಕಲಾ
ವಿದ್ಯಾರ್ಥಿಗಳಿಗೆ ಪೋಷಕರು ಹಾಗೂ ಶಿಕ್ಷಕರು ಪರಿಸರದ ಅರಿವು ಮೂಡಿಸುವ ನಿಟ್ಟಿನಲ್ಲಿ ಮುಂದಾಗಬೇಕು ಎಂದು ತಾಲೂಕು ಕಾನೂನು ಸೇವಾ ಸಮಿತಿಯ ಅಧ್ಯಕ್ಷೆ ಹಾಗೂ ನ್ಯಾಯಾಧೀಶೆ ಎಂ.ಎಸ್.ಶಶಿಕಲಾ ಹೇಳಿದರು. ಬೇಲೂರಿನಲ್ಲಿ ಪರಿಸರ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.
ಶ್ರೇಯಸ್‌ ಪಟೇಲ್‌ ಗೆಲುವು: ಬೇಲೂರಿನಲ್ಲಿ ಕಾಂಗ್ರೆಸ್‌ ಕಾರ್ಯಕರ್ತರ ಸಂಭ್ರಮಾಚರಣೆ
ಹಾಸನ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಶ್ರೇಯಸ್ ಪಟೇಲ್ ವಿಜಯಶಾಲಿಯಾದ ಹಿನ್ನೆಲೆ ಕಾರ್ಯಕರ್ತರು ಮಂಗಳವಾರ ಬೇಲೂರು ಪಟ್ಟಣದಲ್ಲಿ ಪಟಾಕಿ ಸಿಡಿಸಿ ಸಂಭ್ರಮಿಸಿದರು.
  • < previous
  • 1
  • ...
  • 374
  • 375
  • 376
  • 377
  • 378
  • 379
  • 380
  • 381
  • 382
  • ...
  • 509
  • next >
Top Stories
ಬಾಹ್ಯಾಕಾಶದಿಂದ ಫ್ರೀಜ್‌ ಮಾಡಿದ್ದ ಹೆಸರು, ಮೆಂತ್ಯೆ ವಾಪಸ್‌!
ಶುಲ್ಕ ಪಾವತಿಸದ ವಿದ್ಯಾರ್ಥಿನಿ ತಾಯಿ ತಾಳಿ ಬಿಚ್ಚಿಸಿಕೊಂಡಿದ್ದ ಚೇರ್‌ಮನ್‌ ಕ್ಷಮೆ
ರಮ್ಯಾ ಹಾಗೂ ವಿನಯ್‌ ಸುತ್ತಾಟದ ಫೋಟೋ ಟ್ರೆಂಡಿಂಗ್‌
ಯಶ್ ದೃಷ್ಟಿಕೋನ ಅಚ್ಚರಿಗೊಳಿಸಿತು : ರುಕ್ಮಿಣಿ ವಸಂತ್
ಬ್ಯಾಲೆಟ್ ಪೇಪರ್ ಅಕ್ರಮ ಈಗ ಸುಲಭವಲ್ಲ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved