• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • Hassan

Hassan

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನೆರೆಪೀಡಿತ ಪ್ರದೇಶಕ್ಕೆ ನ್ಯಾಯಾಧೀಶರ ಭೇಟಿ
ಬೇಲೂರು ತಾಲೂಕಿನಲ್ಲಿ ಮಳೆಯಿಂದ ಹಾನಿಯಾಗಿರುವ ಮನೆ ಮತ್ತು ಬೆಳೆ ನಾಶ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸುವಂತೆ ಕರ್ನಾಟಕ ರಾಜ್ಯ ಕಾನೂನು ಸೇವಾ ಪ್ರಾಧಿಕಾರದ ನಿರ್ದೇಶನದ ಅನ್ವಯ ಬೇಲೂರು ತಾಲೂಕು ದಂಡಾಧಿಕಾರಿಗಳಾದ ಮಮತಾರವರ ಸಹಕಾರದಿಂದ ಬೇಲೂರಿನ ಹಿರಿಯ ಸಿವಿಲ್‌ ನ್ಯಾಯಾಧೀಶರು ಹಾಗೂ ತಾಲೂಕು ಕಾನೂನು ಸೇವಾ ಪ್ರಾಧಿಕಾರದ ಅಧ್ಯಕ್ಷರಾದ ಎಂ.ಎಸ್.ಶಶಿಕಲಾರವರು ತಾಲೂಕು ದಂಡಾಧಿಕಾರಿಗಳು ಸಿದ್ಧಪಡಿಸಿರುವ ಮಳೆ ಹಾನಿಗೊಳಗಾಗಿರುವವರ ಪಟ್ಟಿಯನ್ನಾಧರಿಸಿ ಹಲವು ಪ್ರದೇಶಗಳಿಗೆ ತೆರಳಿ ಸ್ಥಳ ಪರಿಶೀಲನೆ ನಡೆಸಿದರು.
ಕಾಲಿಗೆ ಗುಂಡು ಹಾರಿಸಿ ಕೊಲೆ ಆರೋಪಿ ಸೆರೆ
ನಗರದ ಕೈಗಾರಿಕಾ ಪ್ರದೇಶದಲ್ಲಿರುವ ಕೌಶಿಕ ಗಡಿಯಲ್ಲಿರುವ ನಂದಿನಿ ಬೂತ್‌ನ ಮಾಲೀಕ ಸತೀಶ್‌ ಎಂಬಾತನನ್ನು ಸೋಮವಾರ ಬೆಳಗ್ಗೆ ಲಾಂಗ್‌ನಿಂದ ಹಲ್ಲೆ ಮಾಡಿ ಕೊಲೆ ಮಾಡಲಾಗಿತ್ತು. ಕೊಲೆ ಮಾಡಿದ್ದ ಆರೋಪಿಗಳನ್ನು ಹಿಡಿಯಲು ಹೋದ ಪೊಲೀಸರ ಮೇಲೆಯೇ ಆರೋಪಿ ಕಾರು ಹತ್ತಿಸಿ ಲಾಂಗ್‌ ಬೀಸಲು ಯತ್ನಿಸಿದ್ದು, ಪೊಲೀಸರು ಆತನ ಕಾಲಿಗೆ ಗುಂಡು ಹಾರಿಸಿ ಬಂಧಿಸಿದ್ದಾರೆ.
ಅನಿರ್ದಿಷ್ಟಾವಧಿಗೆ ಮತ್ತೆ ಶಿರಾಡಿ ಬಂದ್‌
ರಾಷ್ಟ್ರೀಯ ಹೆದ್ದಾರಿ ೭೫ರ ದೊಡ್ಡತಪ್ಪಲೆ ಗ್ರಾಮದ ಸಮೀಪ ಮತ್ತೆ ಭಾರಿ ಪ್ರಮಾಣದ ಭೂಕುಸಿತ ಸಂಭವಿಸಿದ್ದು, ಹೆದ್ದಾರಿಯಲ್ಲಿ ಸಂಚರಿಸುತ್ತಿದ್ದ ಟ್ಯಾಂಕರ್‌, ಟಿಪ್ಪರ್‌, ಎರಡು ಕಾರುಗಳು ಸೇರಿದಂತೆ ಆರು ವಾಹನಗಳು ಮಣ್ಣಿನಲ್ಲಿ ಸಿಲುಕಿದ್ದು ವಾಹನದಲ್ಲಿದ್ದವರೆಲ್ಲರನ್ನು ಸುರಕ್ಷಿತವಾಗಿ ಪಾರು ಮಾಡಲಾಗಿದೆ. ಮತ್ತೆ ಅನಿರ್ದಿಷ್ಟಾವಧಿಗೆ ಶಿರಾಡಿ ಬಂದ್‌ ಘಾಟ್‌ ಸಂಚಾರ ಬಂದ್‌ ಮಾಡಲಾಗಿದೆ.
ಕರಿಕಟ್ಟಿಹಳ್ಳಿ ಶಾಲೆಗೆ ಉಚಿತ ಟೀವಿ ಕೊಡುಗೆ
ಹಳೇಬೀಡು ಸಮೀಪದ ಕರಿಕಟ್ಟೆಹಳ್ಳಿ ಗ್ರಾಮದಲ್ಲಿ ವಿದ್ಯಾಂಜಲಿ ಕಾರ್ಯಕ್ರಮದಲ್ಲಿ ಗ್ರಾಮದ ಶಾಲೆಗೆ ಉಚಿತವಾಗಿ ೩೨ ಇಂಚಿನ ಟೀವಿಯನ್ನು ನೀಡಲಾಯಿತು. ಸರ್ಕಾರಿ ಶಾಲೆಯನ್ನು ಉಳಿಸಿ ಬೆಳೆಸಬೇಕು ಎಂಬ ಉದ್ದೇಶದಿಂದ ಈ ಕಾರ್ಯಕ್ರಮ ಅಡಿಯಲ್ಲಿ ನಿವೃತ್ತಿ ಶಿಕ್ಷಕರು, ಸರ್ಕಾರ ಅಧಿಕಾರಿಗಳು, ರಕ್ಷಣಾ ಸಿಬ್ಬಂದಿಗಳು, ಹಾಗೂ ಹಳೆಯ ವಿದ್ಯಾರ್ಥಿ ಸ್ವಯಂಸೇವಕರು ಸೇರಿ ಈ ಚಟುವಟಿಕೆ ನಡೆಸಿದರೆ ಸರ್ಕಾರಿ ಶಾಲೆಗಳು ಉಳಿಯುತ್ತದೆ ಎಂದು ಶಿಕ್ಷಣ ಇಲಾಖೆಯ ಅಭಿಯಾನವಾಗಿದೆ ಎಂದು ಬೇಲೂರು ಕ್ಷೇತ್ರ ಶಿಕ್ಷಣ ಇಲಾಖೆಯ ಬಿ.ಆರ್‌.ಪಿ. ಮೋಹನ್ ರಾಜ್‌ ತಿಳಿಸಿದರು.
ಎಲ್ಲಾ ಹೆಣ್ಣುಮಕ್ಕಳು ವಿದ್ಯಾಭ್ಯಾಸ ಪಡೆಯಬೇಕು
ಕತ್ತಲು ಇರುವ ಕಡೆ ನಾವು ಬೆಳಕಿನ ದೀಪಗಳನ್ನು ಹಚ್ಚಬೇಕು. ಈ ಹಣತೆಗಳೆ ನಾವು ಹೆಣ್ಣು ಮಕ್ಕಳು. ಹುಟ್ಟಿದ ಮನೆ ಆಗಲಿ, ಕೊಟ್ಟ ಮನೆ ಆಗಲಿ ಹಾಗೂ ಸಮಾಜಕ್ಕೆ ಆಗಲಿ ನಾವು ಹಣತೆಗಳಾಗಿ ಹೆಣ್ಣು ಮಕ್ಕಳು ಕೆಲಸ ನಿರ್ವಹಿಸಬೇಕು ಎಂಬುದು ನನ್ನ ಆಶಯ. ಎಲ್ಲಾ ಹೆಣ್ಣುಮಕ್ಕಳು ವಿದ್ಯಾಭ್ಯಾಸ ಪಡೆಯಬೇಕು. ಇಲ್ಲಿರುವ ಪ್ರತಿ ಹೆಣ್ಣು ಮಕ್ಕಳು ಹಾಗೂ ಪ್ರತಿ ವಿದ್ಯಾರ್ಥಿನಿಯರು ಕೂಡ ಈ ಹಣತೆಗಳಾಗಿ ಅವರು ಉಜ್ವಲಿಸಿ, ಪ್ರಜ್ವಲಿಸಲಿ ಎಂದು ಜಲ್ಲಾಧಿಕಾರಿ ಸತ್ಯಭಾಮ ಹೇಳಿದರು.
ಬೆಳವಣಿಗೆ ಬಾರದ ಸಿಜೆಂಟಾ ಜೋಳ
ಅರಕಲಗೂಡು ತಾಲೂಕಿನ ಶಣವಿನಕುಪ್ಪೆ ಗ್ರಾಮದಲ್ಲಿ ಸಿಜೆಂಟಾ ಕಂಪನಿ ಹೆಸರಿನ ಕಳಪೆ ಮುಸುಕಿನ ಜೋಳದ ಬೀಜ ಬಿತ್ತನೆ ಮಾಡಿ ಬೆಳೆ ಬರದೇ ಕೈಸುಟ್ಟುಕೊಂಡ ರೈತರ ದೂರಿನ ಹಿನ್ನೆಲೆಯಲ್ಲಿ ಮಂಗಳವಾರ ಕೃಷಿ ಇಲಾಖೆ ಅಧಿಕಾರಿಗಳು ಬೆಳೆ ತಾಕಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ರೈತರಾದ ಸೂರ್ಯ ಕುಮಾರ್, ವಿರೂಪಾಕ್ಷ, ಮಲ್ಲಪ್ಪ ಎಂಬುವರು ಸಿಜೆಂಟಾ ಕಂಪನಿಯ ಕಳಪೆ ಮುಸುಕಿನ ಜೋಳದ ಬೀಜ ಬಿತ್ತಿ ಬೆಳೆ ಬೆಳೆಯದೆ ನಷ್ಟ ಅನುಭವಿಸಿರುವ ಕುರಿತು ರೈತರು ಅಧಿಕಾರಿಗಳ ಗಮನಕ್ಕೆ ತಂದರು.
ಮದ್ಯದಂಗಡಿ ವಿರೋಧಿಸಿ ಇಬ್ಬೀಡು ಗ್ರಾಮಸ್ಥರ ಪ್ರತಿಭಟನೆ
ಈಗಾಗಲೇ ಗ್ರಾಪಂ ಸಭೆಯಲ್ಲಿ ಗ್ರಾಮಸ್ಥರು ಮದ್ಯದಂಗಡಿಗೆ ಇಲ್ಲಿ ಯಾವುದೇ ಅನುಮತಿ ನೀಡಬಾರದು ಎಂದು ಮನವಿ ಮಾಡಿದ್ದಾರೆ. ಅಲ್ಲದೆ ಸರ್ಕಾರದ ನಿರ್ದೇಶನದಂತೆ ಶಾಲೆಯ ಬಳಿ ಜನವಸತಿ ಪ್ರದೇಶದಲ್ಲಿ ಅನುಮತಿ ನೀಡುವುದಿಲ್ಲ. ನಮಗೆ ಗ್ರಾಮಸ್ಥರ ನೆಮ್ಮದಿ ಮುಖ್ಯ, ನಾಳೆ ತುರ್ತು ಸಭೆಯನ್ನು ಕರೆಯುವ ಮೂಲಕ ಇದರ ಬಗ್ಗೆ ಚರ್ಚಿಸಲಾಗುವುದು. ಮೇಲಾಧಿಕಾರಿಗಳ ಆದೇಶ ಏನು ಬರುತ್ತದೆ ಅದನ್ನು ನಾವು ಪಾಲನೆ ಮಾಡುತ್ತೇವೆ.
ಶಿರಾಡಿಯಲ್ಲಿ ಅಲ್ಲಲ್ಲಿ ಭೂ ಕುಸಿತ: ವಾಹನ ಸಂಚಾರ ಅಸ್ತವ್ಯಸ್ತ
ಸೋಮವಾರ ಮಧ್ಯಾಹ್ನ ಕೂಡ ರಸ್ತೆ ಮೇಲೆ ಮಣ್ಣು ಕುಸಿದಿದ್ದರಿಂದ ವಾಹನ ಸಂಚಾರಕ್ಕೆ ಅಡಚಣೆ ಉಂಟಾಯಿತು. ರಸ್ತೆಯುದ್ದಕ್ಕೂ ಹಲವು ಭಾಗಗಳಲ್ಲಿ ರಸ್ತೆ ಮೇಲೆ ಮಣ್ಣು ಕುಸಿದಿದ್ದರಿಂದ ಕೆಲಕಾಲ ವಾಹನ ಸಂಚಾರ ಸ್ಥಗಿತವಾಗಿತ್ತು.
ರೌಡಿಗಳಿಂದ ಹಾಲಿನ ಡೇರಿ ಯುವಕನ ಬರ್ಬರ ಕೊಲೆ
ಹಲವು ವರ್ಷಗಳಿಂದ ಕೌಶಿಕ ಗಡಿಯಲ್ಲಿ ನಂದಿನಿ ಬೂತ್‌ ನಡೆಸುತ್ತಿದ್ದ ಸತೀಶ್‌ ಗೆ, ಈ ಹಿಂದೆ ಕೊಲೆ ಆರೋಪದಲ್ಲಿ ಜೈಲು ಸೇರಿದ್ದ ಮತ್ತು ಹಲವಾರು ಪ್ರಕರಣಗಳಲ್ಲಿ ಭಾಗಿಯಾಗಿರುವ ರಾಜು ಮಾಮೂಲಿ(ಹಣ) ನೀಡುವಂತೆ ಬೆದರಿಕೆ ಹಾಕಿದ್ದ. ಈ ಬಗ್ಗೆ ಹಲವಾರು ಬಾರಿ ಫೋನ್‌ ಮಾಡಿಯೂ ಬೆದರಿಸುತ್ತಿದ್ದ. ಈ ಘಟನೆ ಹಿಂದೆ ಸಮುದ್ರವಳ್ಳಿಯ ರೌಡಿಶೀಟರ್ ಅಶೋಕ್ ಕೈವಾಡವಿದೆ ಎಂದು ಮೃತನ ಕುಟುಂಬಸ್ಥರು ಆರೋಪ ಮಾಡಿದ್ದಾರೆ.
ಕೊಟ್ಟ ಮಾತಿನಂತೆ ‘ಹೇಮೆ’ಯಿಂದ ನುಗ್ಗೇಹಳ್ಳಿ ಕೆರೆಗೆ ನೀರು: ಶಾಸಕ ಸಿ.ಎನ್. ಬಾಲಕೃಷ್ಣ
ನುಗ್ಗೇಹಳ್ಳಿ ಕೆರೆಗೆ ನೀರು ಹರಿಸಲಾಗುತ್ತಿದ್ದು, ಎಲ್ಲೆಂದರಲ್ಲಿ ಕಾಲುವೆಯನ್ನು ಒಡೆದು ಹಾನಿ ಮಾಡಿದರೆ ಅಂಥವರ ವಿರುದ್ಧ ಕಾವೇರಿ ನೀರಾವರಿ ನಿಗಮದ ಅಧಿಕಾರಿಗಳ ಮೂಲಕ ಪೊಲೀಸ್ ಠಾಣೆಗೆ ದೂರು ನೀಡಿ ಕ್ರಮ ಕೈಗೊಳ್ಳುವಂತೆ ತಿಳಿಸಲಾಗಿದೆ. ಬಾಗೂರು ಏತ ನೀರಾವರಿ ಯೋಜನೆಯ ಮೂಲಕ ಯೋಜನೆಯ ವ್ಯಾಪ್ತಿಯ ಎಲ್ಲಾ ಕೆರೆಗಳನ್ನು ತುಂಬಿಸಲಾಗುತ್ತದೆ. ರೈತರು ಯಾವುದೇ ಆತಂಕಪಡುವ ಅವಶ್ಯಕತೆ ಇಲ್ಲ .
  • < previous
  • 1
  • ...
  • 375
  • 376
  • 377
  • 378
  • 379
  • 380
  • 381
  • 382
  • 383
  • ...
  • 552
  • next >
Top Stories
ಟಾಕ್ಸಿಕ್‌ನಂಥಾ ಸಿನಿಮಾ ಭಾರತದಲ್ಲೇ ಬಂದಿಲ್ಲ: ರುಕ್ಮಿಣಿ ವಸಂತ್‌
ನಿಮ್ಮ ಮಿನುಗುವ ಮುಖದ ಗುಟ್ಟು ಏನು? : ಮೋದಿಗೆ ಹರ್ಲಿನ್‌ ಪ್ರಶ್ನೆ
ವಿಶ್ವವ್ಯಾಪಿ ಹರಡಿದ ಬಾಯಿ ಕ್ಯಾನ್ಸರ್ : ಭೀಕರ ಖಾಯಿಲೆ ಕಾರಣ, ಲಕ್ಷಣ, ಚಿಕಿತ್ಸೆ ಹೇಗೆ?
ನವೆಂಬರ್‌ಗಲ್ಲ, 2028ಕ್ಕೆ ಕ್ರಾಂತಿ: ಡಿಸಿಎಂ ಡಿಕೆಶಿ
ಗಿಲ್ಲಿ ನಟನ ಕುರಿತು 6 ಇಂಟರೆಸ್ಟಿಂಗ್‌ ಸಂಗತಿಗಳು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved