ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
Hassan
Hassan
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಅಂಗಾಂಗ ದಾನ: ಸಾವಿನಲ್ಲೂ ಸಾರ್ಥಕತೆ ಮೆರೆದ ಬಾಲಕಿ ಚಂದನಾ
ಏಳನೇ ತರಗತಿಯಲ್ಲಿ ಓದುತ್ತಿದ್ದ ಬಾಲಕಿ ಚಂದನ ಜುಲೈ ೨೩ ರಂದು ಸೈಕಲ್ನಲ್ಲಿ ಶಾಲೆಗೆ ಹೋಗುವಾಗ ತಿಪಟೂರಿನಲ್ಲಿ ರಸ್ತೆ ಅಪಘಾತದಿಂದ ಗಂಭೀರ ಗಾಯಗೊಂಡು ತಿಪಟೂರು ಸರ್ಕಾರಿ ಆಸ್ಪತ್ರೆಗೆ ದಾಖಲಾಗಿದ್ದಳು. ಅಲ್ಲಿಂದ ಹೆಚ್ಚಿನ ಚಿಕಿತ್ಸೆಗಾಗಿ ಹಾಸನದ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ನೀಡಿದರೂ ಆಕೆಯ ಮೆದುಳು ನಿಷ್ಕ್ರಿಯಗೊಂಡಿತ್ತು.
ನಮ್ಮ ಆಹಾರ, ಜೀವನ ಕ್ರಮವೇ ಅನಾರೋಗ್ಯಕ್ಕೆ ಕಾರಣ: ಲಯನ್ಸ್ ಅಧ್ಯಕ್ಷ ಡಾ. ಚಂದ್ರಮೌಳಿ
ಲಯನ್ಸ್ ಸಂಸ್ಥೆಯಿಂದ ಹಲವಾರು ಉಪಯುಕ್ತ ಕಾರ್ಯಕ್ರಮಗಳನ್ನು ಮಾಡಿಕೊಂಡು ಬರುತ್ತಿದ್ದು, ಅದರಲ್ಲೂ ಬಹುಮುಖ್ಯವಾಗಿ ಕಣ್ಣಿನ ತಪಾಸಣೆ, ಮಧುಮೇಹ ಹಾಗೂ ರಕ್ತದೊತ್ತಡ, ಮಕ್ಕಳ ತಪಾಸಣೆ, ಜನರಲ್ ಚೆಕಪ್ ಮತ್ತು ಪುಟ್ ಪಲ್ಸ್ ಥೆರಪಿ ತಪಾಸಣೆಯನ್ನು ನಡೆಸಿಕೊಂಡು ಬರುತ್ತಿದ್ದು, ಇದರಿಂದ ಸಾಕಷ್ಟು ಜನರು ಕೂಡ ಅನುಕೂಲ ಪಡೆದುಕೊಂಡಿದ್ದಾರೆ.
ಎಲ್ಲರ ಕಷ್ಟಗಳಿಗೆ ಸ್ಪಂದಿಸಿ ನಡೆಯುವುದೇ ಧರ್ಮದ ಸಾರ:ಶಾಸಕ ಶಿವಲಿಂಗೇಗೌಡ
ಸುನ್ನಿ ಜಾಮಿಯಾ ಮಸೀದಿಯ ಧರ್ಮ ಗುರುಗಳಾದ ಮೌಲಾನಾ ರಿಜ್ವಾನ್ ಖಾದ್ರಿ ಅವರಿಂದ ಕುರಾನ್ ಪಠಣ ನಡೆಯಿತು.
ಮಹಾಮಳೆ: ಅರಕಲಗೂಡಿನಲ್ಲಿ ಅತಿವೃಷ್ಟಿಗೆ ಭಾರೀ ಹಾನಿ
ತಾಲೂಕಿನಲ್ಲಿ ಕಾವೇರಿ ಮತ್ತು ಹೇಮಾವತಿ ನದಿಗಳು ಮೈದುಂಬಿ ಪ್ರವಾಹ ಉಂಟುಮಾಡುವ ನಿಟ್ಟಿನಲ್ಲಿ ಹರಿಯುತ್ತಿದ್ದು, ನದಿ ಪಾತ್ರದ ಕೃಷಿ ಭೂಮಿಯಲ್ಲಿ ಕೈಗೊಳ್ಳಲಾಗಿರುವ ಅಡಿಕೆ, ತೆಂಗು, ಬಾಳೆ, ತಂಬಾಕು, ಮೆಕ್ಕೆಜೋಳ, ಶುಂಠಿ, ದ್ವಿದಳ ಧಾನ್ಯ ಬೆಳೆಗಳು ಜಲಾವೃತಗೊಂಡಿವೆ. ಇದರಿಂದ ಕೋಟ್ಯಾಂತರ ರು. ಹಾನಿ ಸಂಭವಿಸಿದೆ. ಮತ್ತೊಂದೆಡೆ ಅಧಿಕ ಮಳೆಯಿಂದ ಕೈಗೊಳ್ಳಲಾಗಿರುವ ಆಲೂಗಡ್ಡೆ, ರಾಗಿ ಮುಂತಾದ ತರಕಾರಿ ಬೆಳೆಗಳು ಸಂಪೂರ್ಣವಾಗಿ ನಾಶಹೊಂದಿರುವುದು ಕಂಡುಬಂದಿದೆ.
ವಿದ್ಯಾರ್ಥಿನಿ ಸಾಯಿ ಲೇಖನಳಿಗೆ ಕನ್ನಡ ಕೌಸ್ತುಭ ಪ್ರಶಸ್ತಿ
ನಮ್ಮ ಮಾತೃಭಾಷೆ ದರ್ಜಿಯಾಗಿದ್ದರೂ ಬಹುತೇಕ ನಾವು ಮನೆಯಲ್ಲಿ ಕನ್ನಡದಲ್ಲೇ ಮಾತನಾಡುತ್ತೇವೆ. ಅದರಲ್ಲೂ ನನಗಂತೂ ಕನ್ನಡ ಓದುವುದು, ಬರೆಯುವುದು, ಮಾತನಾಡುವುದೆಂದರೆ ವೈಯಕ್ತಿಕವಾಗಿ ಹೆಮ್ಮೆ ಅನಿಸುತ್ತದೆ.
ಡೆಂಘೀ ನಿಯಂತ್ರಣಕ್ಕೆ ಪೋಷಕರು, ಶಿಕ್ಷಕರ ಸಹಕಾರ ಅಗತ್ಯ: ಡಾ.ಪುಷ್ಪಲತಾ
Cooperation, parents, teachers, necessary, control, dengue, Dr. Pushpalatha,hassana, health, dengue, maleria, deasise, karnatakagovernment
ಸಾಹಿತ್ಯ ಶಕ್ತವಾದರೆ ಆ ಊರೇ ಶಕ್ತಯಾಗುತ್ತದೆ: ಸಾಹಿತಿ ಚಲಂ ಹಾಡ್ಲಹಳ್ಳಿ
ಬೇಲೂರು ರಘುನಂದನ್ ರವರು ವಾಸ್ತವಿಕ ನೆಲೆಗಟ್ಟಿನಲ್ಲಿ ಸಾಹಿತ್ಯ ರಚಿಸುವ ಕವಿ. ಸಮಾಜದ ನಿರೀಕ್ಷೆಗಳ ಜ್ವಲಂತ ಸಾಕ್ಷಿಗಳಾಗಿ ನಾಟಕ ಹೆಣೆಯುವ ಪ್ರೌಢ ಸಾಹಿತಿ ಮತ್ತು ತನ್ನ ತಾಯಿನೆಲಕ್ಕೆ ತನ್ಮೂಲಕ ಸಲ್ಲುವ ಕೀರ್ತಿಯನ್ನು ಶ್ರದ್ಧಾ ಪೂರ್ವಕವಾಗಿ ನೀಡಲು ಹಪಹಪಿಸುತ್ತಿರುವ ಭಾವನಾಜೀವಿ ಎಂಬುದನ್ನು ಅವರ ಸಹೃದಯತೆಯ ಹಲವು ಮಜಲುಗಳನ್ನು ಅನಾವರಣಗೊಳಿಸುವ ಮುಖೇನ ಸಾಕ್ಷೀಕರಿಸಿದ್ದಾರೆ.
ಭವಿಷ್ಯದಲ್ಲಿ ತಾಂತ್ರಿಕ ಶಿಕ್ಷಣ ಅಗತ್ಯ
ಹಾಸನ ನಗರದ ನವ್ಕಿಸ್ ತಾಂತ್ರಿಕ ಎಂಜಿನಿಯರಿಂಗ್ ಕಾಲೇಜಿನಲ್ಲಿ ಶನಿವಾರ ಆಯೋಜಿಸಿದ್ದ ''ಭವಿಷ್ಯದಲ್ಲಿ ಇಂಟರ್ನೆಟ್ ಟೆಕ್ನಾಲಜೀಸ್'' ಎಂಬ ವಿಚಾರಗೋಷ್ಠಿಯಲ್ಲಿ ಇಟಲಿಯ ತಾಂತ್ರಿಕ ವಿಶ್ವವಿದ್ಯಾಲಯದ ಸಂಶೋಧಕರಾದ ಡಾ . ಅಲೇಸ್ಸಾಂಡ್ರೋ ವಿಝಾರಿ ತಂತ್ರಜ್ಞಾನದ ಬಳಕೆಯು ಬಹಳ ಹಿಂದೆಯೇ ಪ್ರಾರಂಭವಾಗಿತ್ತು, ಭವಿಷ್ಯದಲ್ಲಿ ತಾಂತ್ರಿಕ ಶಿಕ್ಷಣ ಅಗತ್ಯ ಎಂದು ವಿವರಿಸಿದರು.
ಬಾಣಾವರ ಠಾಣೆಗೆ ಬ್ಯಾರಿಕೇಡ್ಗಳ ಕೊಡುಗೆ
ಗ್ರಾಮೀಣ ಕೂಟ ಮೈಕ್ರೋ ಫೈನಾನ್ಸ್ ಕಂಪನಿಯವರಿಂದ ಐದು ಬ್ಯಾರಿಕೇಡ್ಗಳನ್ನು ಅರಸೀಕೆರೆ ತಾಲೂಕಿನ ಬಾಣಾವರದ ಪೊಲೀಸ್ ಠಾಣೆಗೆ ಕೊಡುಗೆಯಾಗಿ ಕೊಡಲಾಯಿತು. ಜೊತೆಗೆ ಮುಂದಿನ ದಿನಗಳಲ್ಲಿ ಇನ್ನೂ ನಾಲ್ಕಾರು ಸ್ಟೀಲ್ ಚೇರ್ಗಳನ್ನು ಕೊಡುವ ಭರವಸೆಯನ್ನು ನೀಡಲಾಯಿತು.
ಪಂಡಿತನಹಳ್ಳಿ ಕೆರೆಗೆ ಪುಷ್ಪಗಿರಿ ಶ್ರೀ ಬಾಗಿನ
ಪುಷ್ಪಗಿರಿ ಕ್ಷೇತ್ರದ ಪೀಠಾಧ್ಯಕ್ಷರಾದ ಸೋಮಶೇಖರ ಸ್ಬಾಮೀಜಿ ಬೇಲೂರು ತಾಲೂಕಿನ ಪಂಡಿತನಹಳ್ಳಿ ಕೆರೆಗೆ ಬಾಗಿನ ಅರ್ಪಿಸಿದರು. ಇದೇ ವೇಳೆ ಮಾತನಾಡಿದ ಶಾಸಕ ಎಚ್.ಕೆ. ಸುರೇಶ್, ಬರಪೀಡಿತ ಪ್ರದೇಶಗಳಾದ ಹಳೇಬೀಡು, ಮಾದಿಹಳ್ಳಿ ಮತ್ತು ಸಾಲಗಾಮೆಯ ಕೆರೆಗಳಿಗೆ ನೀರು ತುಂಬಿಸುವ 126 ಕೋಟಿ ರು. ವೆಚ್ಚದ ರಣಘಟ್ಟ ನೀರಾವರಿ ಯೋಜನೆ ಕಾಮಗಾರಿಗಾಗಿ ಉಪವಾಸ ಸತ್ಯಾಗ್ರಹ ನಡೆಸಿದ ಪುಷ್ಪಗಿರಿ ಕ್ಷೇತ್ರದ ಸ್ವಾಮೀಜಿಯವರ ಕೊಡುಗೆ ಶ್ಲಾಘನೀಯ ಎಂದರು.
< previous
1
...
376
377
378
379
380
381
382
383
384
...
552
next >
Top Stories
ಟಾಕ್ಸಿಕ್ನಂಥಾ ಸಿನಿಮಾ ಭಾರತದಲ್ಲೇ ಬಂದಿಲ್ಲ: ರುಕ್ಮಿಣಿ ವಸಂತ್
ನಿಮ್ಮ ಮಿನುಗುವ ಮುಖದ ಗುಟ್ಟು ಏನು? : ಮೋದಿಗೆ ಹರ್ಲಿನ್ ಪ್ರಶ್ನೆ
ವಿಶ್ವವ್ಯಾಪಿ ಹರಡಿದ ಬಾಯಿ ಕ್ಯಾನ್ಸರ್ : ಭೀಕರ ಖಾಯಿಲೆ ಕಾರಣ, ಲಕ್ಷಣ, ಚಿಕಿತ್ಸೆ ಹೇಗೆ?
ನವೆಂಬರ್ಗಲ್ಲ, 2028ಕ್ಕೆ ಕ್ರಾಂತಿ: ಡಿಸಿಎಂ ಡಿಕೆಶಿ
ಗಿಲ್ಲಿ ನಟನ ಕುರಿತು 6 ಇಂಟರೆಸ್ಟಿಂಗ್ ಸಂಗತಿಗಳು