• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • Hassan

Hassan

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಎಸ್ಸಿ ಎಸ್ಟಿ ಅನುದಾನ ಅನ್ಯ ಬಳಕೆ ವಿರುದ್ಧ ಬಿಎಸ್‌ಪಿ ಧರಣಿ
ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಎಸ್‌ಸಿ/ಎಸ್‌ಟಿ ಸಮುದಾಯಗಳ ಅಭಿವೃದ್ಧಿಗೆಂದು ಜಾರಿಗೆ ತಂದ ಎಸ್‌ಸಿಎಸ್‌ಪಿ ಮತ್ತು ಟಿಎಸ್‌ಪಿ ಕಾಯ್ದೆ ಅನ್ವಯ ೨೦೨೩-೨೪ ಮತ್ತು ೨೦೨೪-೨೫ನೇ ಸಾಲಿನ ೨ ವರ್ಷಗಳಲ್ಲಿ ರು. ೨೫ ಸಾವಿರದ ೩೯೯ ಕೋಟಿಗಳನ್ನು ಗ್ಯಾರಂಟಿ ಯೋಜನೆಗಳಿಗೆ ಬಳಸಿಕೊಳ್ಳುವ ಮೂಲಕ ನೇರವಾಗಿ ಎಸ್‌ಸಿ /ಎಸ್‌ಟಿಗಳ ಕುತ್ತಿಗೆ ಕುಯ್ಯುವ ಕೆಲಸ ಮಾಡಿದೆ. ಇದನ್ನು ಖಂಡಿಸಿ ಜುಲೈ ೨೬ರಂದು ಬಹುಜನ ಸಮಾಜ ಪಕ್ಷದಿಂದ ಹಾಸನ ಜಿಲ್ಲಾ ಕೇಂದ್ರದಲ್ಲಿ ಧರಣಿ ಮಾಡುವುದಾಗಿ ಬಿಎಸ್‌ಪಿ ರಾಜ್ಯ ಉಪಾಧ್ಯಕ್ಷ ಗಂಗಾಧರ್ ಬಹುಜನ್ ತಿಳಿಸಿದರು.
ಬಗರ್‌ಹುಕುಂ ಸಮಿತಿ ಅಧ್ಯಕ್ಷಗೆ ಅಭಿನಂದನೆ
ಹಳೆಬೀಡಿನ ಪ್ರವಾಸಿ ಮಂದಿರದಲ್ಲಿ ಬೇಲೂರು ವಿಧಾನಸಭಾ ಕ್ಷೇತ್ರದ ಹೆಚ್ಚುವರಿ ಬಗರ್‌ಹುಕುಂ ಸಾಗುವಳಿ ಸಮಿತಿಯ ಅಧ್ಯಕ್ಷರಾದ ಮತಿಘಟ್ಟ ನಾಗೇಗೌಡ (ನಾಗರಾಜು)ರವರಿಗೆ ಹಳೆಬೀಡಿನ ಕಾಂಗ್ರೆಸ್ ಕಾರ್ಯಕರ್ತರು ಅಭಿನಂದನೆ ಸಲ್ಲಿಸಿದರು.
ಮಕ್ಕಳ ಶೈಕ್ಷಣಿಕ ಪ್ರಗತಿಗೆ ಸರ್ಕಾರಿ ಸೌಲಭ್ಯ ಪೂರಕ
ಉಚಿತ ಸಮವಸ್ತ್ರ, ಪಠ್ಯಪುಸ್ತಕ, ಶೂ-ಸಾಕ್ಸ್, ಕ್ಷೀರಭಾಗ್ಯ ಹಾಗೂ ಮಧ್ಯಾಹ್ನದ ಬಿಸಿಯೂಟ ಸೇರಿ ಮುಂತಾದ ಸರಕಾರದ ಮಹತ್ತರ ಸೌಲಭ್ಯಗಳು ಸದ್ಬಳಕೆಯಾದಾಗ ಮಾತ್ರ ಗ್ರಾಮೀಣ ಮಕ್ಕಳು ಶೈಕ್ಷಣಿಕ ಪ್ರಗತಿ ಸಾಧಿಸಲು ಸಾಧ್ಯ ಎಂದು ತಾಳೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ಉಮೇಶ್ ಬೆಳ್ಳಾವರ ಹೇಳಿದರು.
ಯಳವಾರೆ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ವಸಂತ್ ಕುಮಾರ್ ಅಧ್ಯಕ್ಷ
ಚುನಾವಣೆಯಲ್ಲಿ ಅಧ್ಯಕ್ಷರಾಗಿ ಆಯ್ಕೆಯಾದ ಎನ್‌.ಟಿ. ವಸಂತ್ ಕುಮಾರ್, ಸಂಘದ ಉಪಾಧ್ಯಕ್ಷ ಜಯರಾಮಣ್ಣ ಹಾಗೂ ನಿರ್ದೇಶಕರಾದ ತಿರುಪತಿಹಳ್ಳಿ ಧರ್ಮಣ್ಣ, ನಂಜುಂಡಣ್ಣ, ದಾಸ ನಾಯಕ್, ಪ್ರಮೀಳಮ್ಮ, ನವೀನ್ ಕುಮಾರ್, ಗಿಜಿ ಹಳ್ಳಿ ಲೋಕೇಶ್, ನೀಲಮ್ಮ, ಸಿದ್ದಯ್ಯನವರು ಅಧ್ಯಕ್ಷರನ್ನು ಅಭಿನಂದಿಸಿದರು.
ಗುರುವಿಲ್ಲದೇ ಗುರಿ ತಲುಪುವುದು ಅಸಾಧ್ಯ: ಮಾಜಿ ಶಾಸಕ ವೈ.ಎಸ್.ವಿ ದತ್ತ
ಗುರುವಿನ ಅಣತಿಯಂತೆ ನಮ್ಮ ಗುರಿ ಮುಟ್ಟಲು ಭಕ್ತಿ, ಶ್ರದ್ಧೆ ಇರಬೇಕು. ಅಂತವರಿಗೆ ಮಾತ್ರ ಗುರುಕೃಪೆ ಲಭಿಸುತ್ತದೆ. ಆದ್ದರಿಂದ ಪ್ರತಿಯೊಬ್ಬರೂ ಗುರುವಿನ ಮಾರ್ಗದರ್ಶನದಲ್ಲೇ ಮುನ್ನಡೆಯಬೇಕು.
ಮುಕ್ತಿಯ ಪಥ, ಜ್ಞಾನದ ದಾರಿ ತೋರಿಸುವವನೇ ಗುರು
ಮುಕ್ತಿಯ ಪಥ, ಜ್ಞಾನದ ದಾರಿ ತೋರಿಸುವವನೇ ನಿಜವಾದ ಗುರು ಎಂದು ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷ ಡಾ.ನಿರ್ಮಲಾನಂದನಾಥ ಸ್ವಾಮೀಜಿ ತಿಳಿಸಿದರು.
ನಿರಂತರ ಮಳೆ, ಕಾಫಿ ಬೆಳೆಗಾರರಲ್ಲಿ ಆತಂಕ
ತಾಲೂಕಿನ ಹಲವೇಡೆ ಬಿಸಿಲಿನ ದರ್ಶನವಾಗಿದೆ. ಇದರಿಂದಾಗಿ ದೈನಂದಿನ ಜೀವನವೇ ಬದಲಾಗಿದ್ದು, ಜನರು ಛತ್ರಿ, ಕೋಟ್ ಬಿಟ್ಟು ಮನೆಯಿಂದ ಹೊರಬಂದಿದ್ದು, ಮಳೆಯಿಂದ ಕಳೆದ ಹಲವು ದಿನಗಳಿಂದ ಹೋಗದಿದ್ದ ಜಮೀನುಗಳಿಗೆ ಎಡತಾಕಿ ಬೆಳೆಯಹಾನಿಯ ಪ್ರಮಾಣವನ್ನು ಗಮನಿಸಿ, ಜಮೀನಿನಲ್ಲಿ ನಡೆಸಬೇಕಿದ್ದ ಕೆಲಸಗಳ ಬಗ್ಗೆ ಯೋಜನೆ ರೂಪಿಸುತ್ತಿದ್ದದ್ದು ಸಾಮಾನ್ಯವಾಗಿ ಕಂಡುಬಂದಿತ್ತು.
ಊರಿನ ಹೆಸರು ಬದಲಿಸುವ ಅಧಿಕಾರ ನಿಮಗಿಲ್ಲ: ಪುರುಷೋತ್ತಮ್ ಬಿಳಿಮಲೆ
ಕನ್ನಡ ಭಾಷೆಯ ಮೇಲೆ ಪ್ರತಿಯೊಬ್ಬರಿಗೂ ಸ್ವಾಭಿಮಾನ ಇರಬೇಕು. ಆದರೆ ಪ್ರಸ್ತುತ ಕನ್ನಡದ ಮೇಲೆ ಸ್ವಾಭಿಮಾನ ಕಡಿಮೆ ಆಗುತ್ತಿದ್ದು, ಇಂದು ಆಂಗ್ಲ ಮಾಧ್ಯಮ ಶಾಲೆಯಲ್ಲಿ ಪಾಠ ಮಾಡುವವರು ಕನ್ನಡ ಮಾಧ್ಯಮದವರೇ. ಕನ್ನಡ ಒಂದು ಪರಿಶ್ರಮದ ಭಾಷೆಯಾಗಿ ಉಳಿಯಬೇಕು. ಇಂಗ್ಲೀಷ್, ಫ್ರೆಂಚ್, ಹಿಂದಿ, ಉರ್ದು ಎಲ್ಲಾ ಭಾಷೆ ಕಲಿಯಿರಿ. ಆದರೇ ಕನ್ನಡ ಮರೆಯದಿರಿ. ಹಾಗೆ ಮರೆತರೆ ಅದು ಭಾಷೆಯ ಆತ್ಮಹತ್ಯೆಯಾದಂತೆ.
ಯುವಕನ ಮೇಲೆ ಬೀದಿ ನಾಯಿಗಳ ದಾಳಿ
ಪಟ್ಟಣದಲ್ಲಿ ಬೀದಿ ನಾಯಿಗಳ ಹಾವಳಿ ಮಿತಿಮೀರಿದ್ದು, ಗುಂಪು ಗುಂಪಾಗಿ ತಿರುಗಾಡುವ ನಾಯಿಗಳನ್ನು ಕಂಡು ಜನರು ಆತಂಕಗೊಂಡಿದ್ದಾರೆ. ವಾಟ್ಸ್‌ ಆ್ಯಪ್‌ಗಳಲ್ಲಿ ಮಗುವಿನ ಮೇಲೆ ಬೀದಿ ನಾಯಿಗಳು ನಡೆಸುವ ದಾಳಿಯ ತುಣುಕುಗಳು ಪದೇ ಪದೇ ಬರುತ್ತಿರುವುದನ್ನು ಕಂಡಿರುವ ಜನರು ಮಕ್ಕಳನ್ನು ಶಾಲೆಗೆ ಕಳುಹಿಸಲು ಭಯಭೀತರಾಗಿದ್ದಾರೆ.
ಶೈಕ್ಷಣಿಕ ಅಭಿವೃದ್ಧಿಗಾಗಿ ಸೇವೆ ತೃಪ್ತಿದಾಯಕ: ಬಿಇಒ ಮೋಹನ್ ಕುಮಾರ್
ಮೋಹನ್ ಕುಮಾರ್ ಅವರು ಉತ್ತಮವಾಗಿ ಸ್ಪಂದಿಸುತ್ತಿದ್ದರು. ಸಮಸ್ಯೆ ಹೊತ್ತು ಶಿಕ್ಷಕರು ಕಚೇರಿಯತ್ತ ಬರುವಂತೆ ಮಾಡುತ್ತಿರಲಿಲ್ಲ. ಬಹಳ ಸೌಮ್ಯ ಸ್ವಭಾವವುಳ್ಳವರಾಗಿದ್ದು, ಶಿಕ್ಷಕರೊಂದಿಗೆ ಉತ್ತಮ ಒಡನಾಟ ಹೊಂದಿದ್ದರು.
  • < previous
  • 1
  • ...
  • 380
  • 381
  • 382
  • 383
  • 384
  • 385
  • 386
  • 387
  • 388
  • ...
  • 552
  • next >
Top Stories
ಟಾಕ್ಸಿಕ್‌ನಂಥಾ ಸಿನಿಮಾ ಭಾರತದಲ್ಲೇ ಬಂದಿಲ್ಲ: ರುಕ್ಮಿಣಿ ವಸಂತ್‌
ನಿಮ್ಮ ಮಿನುಗುವ ಮುಖದ ಗುಟ್ಟು ಏನು? : ಮೋದಿಗೆ ಹರ್ಲಿನ್‌ ಪ್ರಶ್ನೆ
ವಿಶ್ವವ್ಯಾಪಿ ಹರಡಿದ ಬಾಯಿ ಕ್ಯಾನ್ಸರ್ : ಭೀಕರ ಖಾಯಿಲೆ ಕಾರಣ, ಲಕ್ಷಣ, ಚಿಕಿತ್ಸೆ ಹೇಗೆ?
ನವೆಂಬರ್‌ಗಲ್ಲ, 2028ಕ್ಕೆ ಕ್ರಾಂತಿ: ಡಿಸಿಎಂ ಡಿಕೆಶಿ
ಗಿಲ್ಲಿ ನಟನ ಕುರಿತು 6 ಇಂಟರೆಸ್ಟಿಂಗ್‌ ಸಂಗತಿಗಳು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved