ಇಂದಿನ ಸಾಹಿತ್ಯದಲ್ಲಿ ಸಾಮಾಜಿಕ ಕಳಕಳಿ ಇರಲಿ ಯುವ ಬರಹಗಾರರು,ಮುಕುಂದರಾಜು, ಅರಸೀಕೆರೆ ನಗರದಲ್ಲಿ ಸಾಹಿತಿಗಳ ಭೇಟಿ ಮಾಡಿ ಮಾತನಾಡಿದ ಕರ್ನಾಟಕ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಎಲ್.ಎನ್. ಮುಕುಂದರಾಜು,ಈ ಹಿಂದೆ ಉತ್ತಮ ವಾತಾವರಣವಿತ್ತು. ಹಾಗಾಗಿ ಎಲ್ಲರೂ ಪರಿಸರ, ಪ್ರೇಮ, ಪ್ರೀತಿಗಳ ವಿಚಾರವಾಗಿ ಸಾಹಿತ್ಯವನ್ನು ರಚಿಸುತ್ತಿದ್ದರು. ಆದರೆ ಕಾಲ ಬದಲಾದಂತೆ ಸಾಮಾಜಿಕವಾಗಿ ಬರವಣಿಗೆಗಳು ಬದಲಾಗಬೇಕಿದೆ ಎಂದರು