• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • Hassan

Hassan

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಗ್ರಾಮೀಣರಿಂದ ರಾಜಕೀಯದಲ್ಲಿ ಬದಲಾವಣೆ ಸಾಧ್ಯ: ಹಿ.ಶಿ.ರಾಮಚಂದ್ರೇಗೌಡ
ರಾಜಕೀಯ ಬದಲಾವಣೆ ಕೂಡ ಆಗಬೇಕಾದರೆ ಅದು ಗ್ರಾಮೀಣ ಜನರಿಂದ ಮಾತ್ರ ಸಾಧ್ಯವಾಗುತ್ತದೆ ಎಂದು ಕರ್ನಾಟಕ ಜಾನಪದ ಪರಿಷತ್ ಅಧ್ಯಕ್ಷ, ಕನ್ನಡ ಸಾಹಿತ್ಯ ಪರಿಷತ್‌ ದತ್ತಿ ಪ್ರಶಸ್ತಿ ಪುರಸ್ಕೃತ ಪ್ರೊ. ಹಿ.ಶಿ.ರಾಮಚಂದ್ರೇಗೌಡ ಅಭಿಪ್ರಾಯಪಟ್ಟರು. ಹಾಸನದಲ್ಲಿ ಆಯೋಜಿಸಿದ್ದ ಜಾನಪದ ಗೀತಗಾಯನ ಮತ್ತು ಸಂಗೀತ ಸಂಭ್ರಮದಲ್ಲಿ ಮಾತನಾಡಿದರು.
ಹೊಳೆನರಸೀಪುರದಲ್ಲಿ ವಾಸವಿ ಜಯಂತಿ ಪ್ರಯುಕ್ತ ಔಷಧ ಮಳಿಗೆಗಳು ಬಂದ್‌
ಹೊಳೆನರಸೀಪುರ ಪಟ್ಟಣದಲ್ಲಿ ಶನಿವಾರ ಬಹುತೇಕ ಪ್ರಮುಖ ಔಷಧಿ ಅಂಗಡಿಗಳು ಬಂದ್ ಆಗಿದ್ದು ರೋಗಿಗಳು ಔಷಧಿ ಸಿಗದೆ ಪರದಾಡಿದರು. ಆರ್ಯವೈಶ್ಯ ಜನಾಂಗದವರು ಶನಿವಾರ ವಾಸವಿ ಜಯಂತಿ ಆಚರಿಸಿದ ಕಾರಣದಿಂದ ಪಟ್ಟಣದಲ್ಲಿ ಆರ್ಯವೈಶ್ಯ ಜನಾಂಗದವರ ಎಲ್ಲಾ ಬಗೆಯ ಅಂಗಡಿಗಳು ಬಂದ್ ಆಗಿತ್ತು.
ದೇವೇಗೌಡ ಹುಟ್ಟುಹಬ್ಬ: ಅರಸೀಕೆರೆಯಲ್ಲಿ ರೋಗಿಗಳಿಗೆ ಹಣ್ಣು ಹಂಪಲು ವಿತರಣೆ
ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಹುಟ್ಟು ಹಬ್ಬವನ್ನು ಅರಸೀಕೆರೆಯ ಜೆಡಿಎಸ್ ಮುಖಂಡರು ಗಣಪತಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ, ಸಿಹಿ ಹಂಚಿ ಹಾಗೂ ಸರ್ಕಾರಿ ಆಸ್ಪತ್ರೆ ರೋಗಿಗಳಿಗೆ ಹಣ್ಣು ಹಂಪಲನ್ನು ವಿತರಿಸುವ ಮೂಲಕ ಆಚರಿಸಿದರು.
ಸಕಲೇಶಪುರದಲ್ಲಿ ರೈಲು ಅಪಘಾತದ ಕಲ್ಪಿತ ಕಾರ್‍ಯಾಚರಣೆ
ಸಕಲೇಶಪುರ ಪಟ್ಟಣದ ರೈಲ್ವೆ ನಿಲ್ದಾಣದಲ್ಲಿ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎನ್‌ಡಿಆರ್‌ಎಫ್‌) ಹಾಗೂ ರೈಲ್ವೆ ಸಿಬ್ಬಂದಿಯಿಂದ ರೈಲು ಅಪಘಾತದ ಕಲ್ಪಿತ ಕಾರ್ಯಚರಣೆಯನ್ನು ಶನಿವಾರ ಹಮ್ಮಿಕೊಳ್ಳಲಾಗಿತ್ತು.
ಪೆನ್‌ಡ್ರೈವ್‌ ಕೇಸಲ್ಲಿ ಯಾರೇ ಆದರೂ ಶಿಕ್ಷೆ ವಿಧಿಸಲಿ: ಶಾಸಕ ಕೆ.ಎಸ್.ಲಿಂಗೇಶ್

ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಕುರಿತಂತೆ ಕಾಂಗ್ರೆಸ್, ಜೆಡಿಎಸ್ ಹಾಗೂ ಬಿಜೆಪಿ ಸೇರಿದಂತೆ ಯಾವ ಪಕ್ಷದಲ್ಲಿ ಯಾರೇ ಆರೋಪಿಗಳು ಇದ್ದರೂ ಅವರನ್ನು ಬಂಧಿಸಿ ತಕ್ಕ ಶಿಕ್ಷೆ ವಿಧಿಸಬೇಕೆಂದು ಜೆಡಿಎಸ್ ಜಿಲ್ಲಾಧ್ಯಕ್ಷ ಕೆ.ಎಸ್.ಲಿಂಗೇಶ್ ಆಗ್ರಹಿಸಿದರು.  

ದೇವೇಗೌಡರ 92ನೇ ಹುಟ್ಟುಹಬ್ಬ: ಹಾಸನದಲ್ಲಿ ವಿಶೇಷ ಪೂಜೆ
ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ 92ನೇ ವರ್ಷದ ಹುಟ್ಟು ಹಬ್ಬದ ಅಂಗವಾಗಿ ಹಾಸನದ ಶ್ರೀ ಆದಿಚುಂಚನಗಿರಿ ಮಠದ ಆವರಣದಲ್ಲಿರುವ ಶ್ರೀ ಗಣಪತಿ ದೇವಾಲಯದಲ್ಲಿ ಜೆಡಿಎಸ್ ಕಾರ್ಯಕರ್ತರು ಹಾಗೂ ಅಭಿಮಾನಿಗಳು ವಿಶೇಷ ಪೂಜೆ ಸಲ್ಲಿಸಿ ಪ್ರಾರ್ಥಿಸಿದರು.
ಪ್ರಜ್ವಲ್‌ ರೇವಣ್ಣಗೆ ರೆಡ್ ಕಾರ್ನರ್ ನೀಡಿ ವೀಸಾ ರದ್ದುಪಡಿಸಿ: ಜಿಲ್ಲಾ ಚಳುವಳಿಗಳ ಒಕ್ಕೂಟ
ಕೂಡಲೇ ರೆಡ್ ಕಾರ್ನರ್ ನೋಟಿಸ್ ಕೊಟ್ಟು ರಾಜತಾಂತ್ರಿಕ ವೀಸ ರದ್ದುಪಡಿಸಿ ಪ್ರಜ್ವಲ್ ರೇವಣ್ಣನನ್ನು ಬಂಧಿಸಬೇಕು ಎಂದು ಅಶ್ಲೀಲ ವಿಡಿಯೋ ಪ್ರಕರಣ ಕುರಿತು ರಾಜ್ಯಮಟ್ಟದ ಸಮಾಲೋಚನಾ ಸಭೆಯಲ್ಲಿ ಜಿಲ್ಲಾ ಜನಪರ ಚಳುವಳಿಗಳ ಒಕ್ಕೂಟದಿಂದ ಆಗ್ರಹಿಸಲಾಯಿತು. ಹಾಸನದಲ್ಲಿ ಜಿಲ್ಲಾ ಜನಪರ ಚಳುವಳಿಗಳ ಒಕ್ಕೂಟ ಶನಿವಾರ ರಾಜ್ಯ ಮಟ್ಟದ ಸಮಾಲೋಚನಾ ಸಭೆ ನಡೆಸಿತು.
ಭಾರಿ ಮಳೆಯಿಂದ ಹೆಚ್ಚುತ್ತಿರುವ ಡೆಂಘೀ: ನಿಯಂತ್ರಣಕ್ಕೆ ಸೂಚನೆ
ಆಲೂರು ತಾಲೂಕಿನಾದ್ಯಂತ ಡೆಂಘೀ ಪ್ರಕರಣಗಳು ಪ್ರತಿದಿನ ಹೆಚ್ಚಾಗುತ್ತಿದ್ದು, ಸಾರ್ವಜನಿಕರು ಹೆಚ್ಚಿನ ಮುತುವರ್ಜಿ ವಹಿಸಿ ತಮ್ಮ ಸುತ್ತಮುತ್ತಲ ಪರಿಸರವನ್ನು ಸ್ವಚ್ಛವಾಗಿ ಇಟ್ಟುಕೊಳ್ಳುವುದರ ಮೂಲಕ ಡೆಂಘೀ ರೋಗ ಹರಡದಂತೆ ತಡೆಯಬೇಕಾಗಿದೆ ಎಂದು ಸಾರ್ವಜನಿಕರಿಗೆ ಆರೋಗ್ಯ ಇಲಾಖೆಯು ಸೂಚನೆ ನೀಡಿದೆ.
ಭಾರಿ ಮಳೆಯಿಂದ ಹೊಳೆನರಸೀಪುರ ಬೈಪಾಸ್ ರಸ್ತೆಯಲ್ಲಿ ನೀರು, ಸಂಚಾರ ದುಸ್ಥರ
ಹೊಳೆನರಸೀಪುರ ತಾಲೂಕಿನಲ್ಲಿ ಶುಕ್ರವಾರ ಸಂಜೆ ಧಾರಾಕಾರವಾಗಿ ಸುರಿದ ಮಳೆ ರೈತರ ಮೊಗದಲ್ಲಿ ಮಂದಹಾಸ ಮೂಡಿಸಿದ್ದರೆ, ಪಟ್ಟಣದ ಬೈಪಾಸ್ ರಸ್ತೆಯ ನಿವಾಸಿಗಳಲ್ಲಿ ಕಣ್ಣೀರು ತರಿಸಿದೆ.
ಚನ್ನರಾಯಪಟ್ಟಣದಲ್ಲಿ ಬಿಸಿಲ ಬೇಗೆ ತಣಿಸಿದ ಮಳೆರಾಯ
ನೂರಾರು ವರ್ಷಗಳ ಇತಿಹಾಸವಿರುವ ಮಳೆ ಮಲ್ಲೇಶ್ವರನಿಗೆ ಪ್ರಾರ್ಥನೆ ಮಾಡಿ ಹರಕೆ ಕಟ್ಟಿಕೊಳ್ಳುವ ಮೂಲಕ ಭಗವಂತನ ಮೊರೆ ಹೋಗಿದ್ದರು. ಶನಿವಾರ ಮಳೆಯಾಗಿದ್ದು ಧರೆ ಕೊಂಚ ತಂಪಾಗಿದೆ.
  • < previous
  • 1
  • ...
  • 387
  • 388
  • 389
  • 390
  • 391
  • 392
  • 393
  • 394
  • 395
  • ...
  • 508
  • next >
Top Stories
ಬಾಹ್ಯಾಕಾಶದಿಂದ ಫ್ರೀಜ್‌ ಮಾಡಿದ್ದ ಹೆಸರು, ಮೆಂತ್ಯೆ ವಾಪಸ್‌!
ಶುಲ್ಕ ಪಾವತಿಸದ ವಿದ್ಯಾರ್ಥಿನಿ ತಾಯಿ ತಾಳಿ ಬಿಚ್ಚಿಸಿಕೊಂಡಿದ್ದ ಚೇರ್‌ಮನ್‌ ಕ್ಷಮೆ
ರಮ್ಯಾ ಹಾಗೂ ವಿನಯ್‌ ಸುತ್ತಾಟದ ಫೋಟೋ ಟ್ರೆಂಡಿಂಗ್‌
ಯಶ್ ದೃಷ್ಟಿಕೋನ ಅಚ್ಚರಿಗೊಳಿಸಿತು : ರುಕ್ಮಿಣಿ ವಸಂತ್
ಬ್ಯಾಲೆಟ್ ಪೇಪರ್ ಅಕ್ರಮ ಈಗ ಸುಲಭವಲ್ಲ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved