• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • Hassan

Hassan

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪರಿಸರ ರಕ್ಷಣೆಗಾಗಿ ಸೀಡ್‌ಬಾಲ್ ಕ್ಯಾಂಪೇನ್
ಪರಿಸರ ರಕ್ಷಣೆಯ ಉದ್ದೇಶದಿಂದ ಅರಣ್ಯ ಇಲಾಖೆಯ ಸಹಯೋಗದೊಂದಿಗೆ ಅನಂತ್ ಇಂಟರ್‌ನ್ಯಾಷನಲ್ ಶಾಲೆಯ ವತಿಯಿಂದ ಸೀಡ್‌ಬಾಲ್ ಕ್ಯಾಂಪೇನ್ ಎಂಬ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.ಶಾಲೆಯ ಮಕ್ಕಳು ಹಾಗೂ ಸಿಬ್ಬಂದಿ ವರ್ಗದವರಿಂದ ತಯಾರಾದ ೮೦೦೦ಕ್ಕೂ ಅಧಿಕ ಸೀಡ್‌ಬಾಲ್‌ಗಳನ್ನು ಅರಸೀಕೆರೆಯ ಸುತ್ತಮುತ್ತಲಿನ ಅರಣ್ಯ ಪ್ರದೇಶಗಳಿಗೆ ಎಸೆದರು.
ಊರಮುಂದ್ಲಕೆರೆ ಕಥಾ ಸಂಕಲನ ಬಿಡುಗಡೆ
ಹಸಿರುಭೂಮಿ ಪ್ರತಿಷ್ಠಾನ ಹಾಗೂ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತುಗಳ ಸಂಯುಕ್ತಾಶ್ರಯದಲ್ಲಿ ಹಾಸನದ ಕನ್ನಡ ಸಾಹಿತ್ಯ ಪರಿಷತ್ ಭವನದಲ್ಲಿ ಆಯೋಜಿಸಿದ್ದ ಸಾಹಿತಿ ಟಿ.ಎಚ್.ಅಪ್ಪಾಜಿಗೌಡ ಅವ ಸಾಹಿತ್ಯ ಕೃತಿಗಳಾದ ‘ಊರಮುಂದ್ಲಕೆರೆ’ ಕಥಾ ಸಂಕಲನ ಹಾಗೂ ‘ಸೌಪರ್ಣಿಕ’ ಲೇಖನಗಳ ಗುಚ್ಛ ಲೋಕಾರ್ಪಣೆ ನಡೆಯಿತು.
ರೋಟರಿ ಮಿಡ್‌ಟೌನ್‌ ಕ್ಲಬ್‌ನ ಅಧ್ಯಕ್ಷರಾಗಿ ತೇಜಸ್ವಿ ಪದಗ್ರಹಣ
ರೋಟರಿ ಮಿಡ್‌ಟೌನ್‌ನ ಕ್ಲಬ್‌ನ ಅಧ್ಯಕ್ಷರಾಗಿ ರೊ ಡಾ. ತೇಜಸ್ವಿ ಅವರು ಪದಗ್ರಹಣ ಮಾಡಿದರು. ಇದೇ ವೇಳೆ ರೋಟರಿ ಇಂಟರ್ ನ್ಯಾಷನಲ್ ಸಂಸ್ಥೆ ಇಡೀ ವಿಶ್ವದಲ್ಲಿ ಅನೇಕ ಉತ್ತಮ ಕಾರ್ಯಗಳನ್ನು ನಿಭಾಯಿಸುತ್ತಿದ್ದು ಇಂತಹ ಪ್ರತಿಷ್ಠಿತ ಕ್ಲಬ್ಬಿನ ಅಧ್ಯಕ್ಷರಾಗಿ ಪದಗ್ರಹಣ ಪಡೆದಿರುವುದು ಹೆಮ್ಮೆಯ ವಿಚಾರ. ಮುಂದಿನ ಒಂದು ವರ್ಷ ಅನೇಕ ಸಮಾಜಮುಖಿ ಕೆಲಸಗಳನ್ನು ಮಾಡುವ ಇಂಗಿತ ಹೊಂದಿದ್ದು ಅದಕ್ಕೆ ಎಲ್ಲರೂ ಸಹಕರಿಸುವುದಕ್ಕಾಗಿ ವಿನಂತಿಸಿಕೊಂಡರು.
ಸರ್ಕಾರಿ ನೌಕರರ ಬೇಡಿಕೆ ಈಡೇರದಿದ್ರೆ ಕೆಲಸಕ್ಕೆ ಗೈರು
ಸರ್ಕಾರವು ಸೇಡು ತೀರಿಸಿಕೊಳ್ಳಲು ನನ್ನ ಕೆಲಸದಿಂದ ತೆಗೆದು ಹಾಕಿ ಜೈಲಿಗೆ ಕಳುಹಿಸಿದರೂ ಈ ಹೋರಾಟದಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ, ಸರ್ಕಾರಿ ನೌಕರರ ನ್ಯಾಯಯುತ ಬೇಡಿಕೆ ಈಡೇರದಿದ್ದರೇ ಜುಲೈ 29ರಿಂದ ಕಚೇರಿ ಕೆಲಸಕ್ಕೆ ಯಾರು ಹೋಗದೇ ಮನೆಯಲ್ಲೆ ಇರಲಾಗುವುದು ಎಂದು ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್. ಷಡಕ್ಷರಿ ಎಚ್ಚರಿಸಿದರು.
ಹಳೇ ದೇಗುಲಗಳ ಜೀರ್ಣೋದ್ಧಾರಕ್ಕೆ ತೀರ್ಮಾನ: ಶಾಸಕ ಎ. ಮಂಜು
ಎರಡೂ ದಿನಗಳ ಹಿಂದೆ ಸಾರಿಗೆ, ಮುಜರಾಯಿ ಇಲಾಖೆ ಸಚಿವರನ್ನು ಭೇಟಿ ಮಾಡಿ 50 ಲಕ್ಷ ರು. ಬಿಡುಗಡೆ ಮಾಡುವಂತೆ ಮನವಿ ಮಾಡಿದ್ದೇನೆ. ಕೇರಳಾಪುರ ಮತ್ತು ಹಳ್ಳಿ ಮೈಸೂರು ಬಸ್ ನಿಲ್ದಾಣ ಆಧುನೀಕರಣ ಮತ್ತು ಪಟ್ಟಣದ ಹಳೇ ಬಸ್ ನಿಲ್ದಾಣ ಕಸವನ್ನು ಡಂಪ್ ಮಾಡುವ ಸ್ಥಳವಾಗಿ ಮಾರ್ಪಡಾಗಿದ್ದು, ಇದನ್ನು ಆಧುನಿಕವಾಗಿ ಹೊಸ ಕಾಂಪ್ಲೆಕ್ಸ್ ಮಾಡಲಾಗುವುದು.
ಶಿಕ್ಷಕರಾದವರು ಕರ್ತವ್ಯ ನಿಷ್ಠೆ ಪಾಲಿಸಬೇಕು: ನಿವೃತ್ತ ಉಪನ್ಯಾಸಕ ಇಂದ್ರಕುಮಾರ್
ನನ್ನ ಸೇವಾವಧಿಯಲ್ಲಿ ಕಾಲೇಜುಗಳ ಪ್ರಾಂಶುಪಾಲರು, ಉಪನ್ಯಾಸಕರು ಮತ್ತು ವಿದ್ಯಾರ್ಥಿಗಳು ನನಗೆ ಸ್ಪಂದಿಸಿದ್ದಾರೆ. ಈ ಸ್ಪಂದನೆಯಿಂದಾಗಿ ನಾನು ಇಂದು ಎಲ್ಲರ ಮನ ಗೆಲ್ಲಲು ಸಾಧ್ಯವಾಗಿದೆ. ಎಲ್ಲರೂ ನನ್ನ ಸೇವೆ ಮತ್ತು ಗುಣದ ಬಗ್ಗೆ ಶ್ಲಾಘನೆ ಮಾಡಿದ್ದಾರೆ, ಬಡತನ ಕುಟುಂಬದಲ್ಲಿ ಬಂದವನು ನಾನು, ಸರಕಾರಿ ಶಾಲಾ- ಕಾಲೇಜುಗಳಲ್ಲಿ ಬಹುತೇಕ ಬಡ ಕುಟುಂಬದ ವರ್ಗದ ವಿದ್ಯಾರ್ಥಿಗಳೇ ಹೆಚ್ಚು ಇರುತ್ತಾರೆ, ಅವರಿಗೆ ನಾವು ನ್ಯಾಯ ಕೊಟ್ಟಾಗ ನಮ್ಮ ನಿವೃತ್ತಿಯ ಜೀವನವು ನೆಮ್ಮದಿಯಾಗಿರುತ್ತದೆ.
ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣ ಬೆಳೆಸುವ ಗುರಿ ಹೋದಲಾಗಿದೆ: ಅಧ್ಯಕ್ಷ ಜೀವನ್
ನಮ್ಮ ಶಿಕ್ಷಣ ಸಂಸ್ಥೆಯಲ್ಲಿ ಶಾಲಾ ಸಂಸತ್ ಚುನಾವಣೆ ನಡೆಸುವ ಜತೆಗೆ ವಷಿಷ್ಠ ಮಹರ್ಷಿ, ವ್ಯಾಸ ಮಹರ್ಷಿ, ಅಗಸ್ತ್ಯ ಮಹರ್ಷಿ ಹಾಗೂ ಗೌತಮ ಮಹರ್ಷಿಗಳ ಬಗ್ಗೆ ತಿಳಿಸಿಕೊಡುವ ಮೂಲಕ ಭಾರತೀಯ ಸಂಸ್ಕೃತಿಯ ಹಿರಿಮೆಯನ್ನು ವಿದ್ಯಾರ್ಥಿಗಳಿಗೆ ಆರ್ಥೈಸುವ ಕಾರ್ಯ ಮಾಡಲಾಗಿದೆ. ಮಹರ್ಷಿಗಳ ಹೆಸರಿನಲ್ಲಿ ನಾಲ್ಕು ತಂಡಗಳನ್ನು ರಚಿಸಿ, ತಂಡದ ಮುಂದಾಳತ್ವ ಹಾಗೂ ಸಂಸತ್ ಆಡಳಿತದ ನಾಯಕತ್ವದಲ್ಲಿ ಕಾರ್ಯ ಚಟುವಟಿಕೆಗಳನ್ನು ನಡೆಸುವ ಮೂಲಕ ಹೊಸ ಚಿಂತನೆಗಳೊಂದಿಗೆ ಭವಿಷ್ಯ ರೂಪಿಸುವ ಗುರಿ ಹೊಂದಿದ್ದೇವೆ.
ಶೈಕ್ಷಣಿಕ ಕ್ಷೇತ್ರದಲ್ಲಿ ಶ್ರೀಮಠದ ಸಾಧನೆ ಗಮನಾರ್ಹ: ಶಾಸಕ ಎ. ಮಂಜು
ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಬುದ್ಧಿಶಕ್ತಿಯಿಂದ ಕಲಿಕಾ ಮಟ್ಟ ಹೆಚ್ಚಿಸಿಕೊಳ್ಳಲು ಇಚ್ಛಾಶಕ್ತಿ ಮುಖ್ಯ. ನಮ್ಮ ಕಾಲದಲ್ಲಿ ಕಲಿಯಲು ಶೈಕ್ಷಣಿಕವಾಗಿ ಈ ರೀತಿಯ ಸೌಕರ್ಯಗಳಿರಲಿಲ್ಲ. ಈ ಬಗ್ಗೆ ಆತ್ಮಾವಲೋಕನ ಮಾಡಿಕೊಂಡು ವಿದ್ಯಾರ್ಥಿಗಳು ಉನ್ನತ ಕನಸು ಕಾಣುವ ಮೂಲಕ ಗುರಿ ಸಾಧನೆಗೆ ಶ್ರಮಿಸಬೇಕು.
ಬಡವರಿಗೆ ಸೌಲಭ್ಯ ಕಲ್ಪಿಸಲು ನೂತನ ಆರೋಗ್ಯ ಸೇವೆ: ಶಾಸಕ
ಡಯಾಲಿಸಿಸ್ ಕೇಂದ್ರದ ನೂತನ ಕಟ್ಟಡ ಹಾಗೂ ಯಂತ್ರೋಪಕರಣ ಸೇರಿ ಒಟ್ಟು 85 ಲಕ್ಷ ರು. ವೆಚ್ಚದಲ್ಲಿ ಸ್ಥಾಪಿಸಲಾಗಿದೆ. ಕಟ್ಟಡವನ್ನು ಸರ್ಕಾರದ ಅನುದಾನದಲ್ಲಿ ಕಟ್ಟಲಾಗಿದೆ, ಯಂತ್ರೋಪಕರಣಗಳನ್ನು ನೆಪ್ರೋಪ್ಲೆಸ್ ಸಂಸ್ಥೆ ವತಿಯಿಂದ ನೀಡಲಾಗಿದೆ. ಇಲ್ಲಿ ಪ್ರತಿ ದಿನ 6 ಜನರಿಗೆ ಡಯಾಲಿಸಿಸ್ ಮಾಡಲು ಅವಕಾಶವಿದೆ. ನೋಂದಣಿ ಅಗತ್ಯವಾಗಿರುತ್ತದೆ. ಒಬ್ಬರಿಗೆ 1575 ರು.ಗಳು ವೆಚ್ಚ ತಗುಲಲ್ಲಿದ್ದು ಇದನ್ನು ಸರ್ಕಾರವೇ ಭರಿಸುತ್ತದೆ.
ಇಂದು ಗಾಂಧಿಭವನದಲ್ಲಿ ಮಾಧ್ಯಮ ದಿನಾಚರಣೆ
ಪತ್ರಕರ್ತರ ಸಂಘದ ರಾಜ್ಯ ಘಟಕದ ಅಧ್ಯಕ್ಷ ಟಿ.ವಿ ಶಿವಾನಂದ ತಗಡೂರು ಗೌರವ ಉಪಸ್ಥಿತಿಯಲ್ಲಿ ಕಾರ್ಯಕ್ರಮ ಜರುಗಲಿದ್ದು, ಶ್ರವಣಬೆಳಗೊಳ ವಿಧಾನಸಭಾ ಕ್ಷೇತ್ರದ ಶಾಸಕ ಸಿ.ಎನ್. ಬಾಲಕೃಷ್ಣ ಬಹುಮಾನ ವಿತರಣೆ ಮಾಡಲಿದ್ದಾರೆ.
  • < previous
  • 1
  • ...
  • 387
  • 388
  • 389
  • 390
  • 391
  • 392
  • 393
  • 394
  • 395
  • ...
  • 552
  • next >
Top Stories
ವಿಶ್ವವ್ಯಾಪಿ ಹರಡಿದ ಬಾಯಿ ಕ್ಯಾನ್ಸರ್ : ಭೀಕರ ಖಾಯಿಲೆ ಕಾರಣ, ಲಕ್ಷಣ, ಚಿಕಿತ್ಸೆ ಹೇಗೆ?
ನವೆಂಬರ್‌ಗಲ್ಲ, 2028ಕ್ಕೆ ಕ್ರಾಂತಿ: ಡಿಸಿಎಂ ಡಿಕೆಶಿ
ಕೆಜಿಎಫ್‌ ಚಾಚಾ ಖ್ಯಾತಿಯ ನಟ ಹರೀಶ್‌ ರಾಯ್‌ ಇನ್ನಿಲ್ಲ
ಕಬ್ಬು ಬೆಳೆಗಾರರ ಹೋರಾಟ ಕುರಿತು ಪ್ರಧಾನಿ ಮೋದಿಗೆ ಸಿದ್ದರಾಮಯ್ಯ ಪತ್ರ
ಸ್ಥಳೀಯ ಭಾಷಿಕರನ್ನೇ ಬ್ಯಾಂಕ್‌ ನೌಕರಿಗಳಿಗೆ ನೇಮಿಸಿ : ನಿರ್ಮಲಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved